Tuesday, July 14, 2026

Karnataka Tv

ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ದ ಕ್ರಮ : ಗೃಹ ಸಚಿವ ಬೊಮ್ಮಯಿ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. https://www.youtube.com/watch?v=f308CGsW9iY ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ : ಗೃಹ ಸಚಿವ ಬೊಮ್ಮಾಯಿ ಖಡಕ್ ಆದೇಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ. ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...

ಚಿಕ್ಕ ಬಳ್ಳಾಪುರದಲ್ಲಿ ಜಿಲೇಟಿನ್ ಸ್ಫೋಟ ; ಆರು ಜನ ಬಲಿ

ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...

ಪ್ರಯತ್ನಿಸಿದರೆ ಅತೀ ಬೇಗ ಯಶಸ್ಸಿನ ಉತ್ತುಂಗಕ್ಕೇರುವ ರಾಶಿಯವರಿವರು..

ಯಶಸ್ಸು ಅನ್ನೋದು ಅಷ್ಟು ಸುಲಭವಾಗಿ ಸಿಗುವಂತದ್ದಲ್ಲ. ಕೆಲವರು ದುಡ್ಡಿನ ಬಲವನ್ನಿಟ್ಟುಕೊಂಡು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಮತ್ತೆ ಕೆಲವರು ಕಷ್ಟಪಟ್ಟು ಯಶಸ್ಸನ್ನು ಸಾಧಿಸಲು ಹೊರಡುತ್ತಾರೆ. ಇನ್ನು ಕೆಲವರು ಅಧಿಕಾರವಿರುವವರ ಮೂಲಕ ಯಶಸ್ಸು ಸಾಧಿಸಲು ಹೊರಡುತ್ತಾರೆ. ಆದ್ರೆ ಯಾರು ಏನೇ ಮಾಡಿದರೂ, ಯಶಸ್ಸು ಅನ್ನೋದು ಮಾತ್ರ ಎಲ್ಲರಿಗೂ ದಕ್ಕುವಂತದ್ದಲ್ಲ. ಯಶಸ್ಸು ಸಿಗಲು ಪ್ರಯತ್ನದ ಜೊತೆ ಲಕ್ ಕೂಡ...

ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಮಂಗಳವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಂಗಳವಾರದ ಅಧಿಪತಿ ಮಂಗಳ ಗ್ರಹ. ಈ ದಿನ...

ಸೋಮವಾರ ಹುಟ್ಟಿದವರ ಮೇಲೆ ಪರಿಣಾಮ ಬೀರುವ ಗ್ರಹ ಯಾವುದು..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಸೋಮವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಸೋಮವಾರದ ಅಧಿಪತಿ ಚಂದ್ರಗ್ರಹ. ಈ ದಿನ ಹುಟ್ಟಿದವರ...

ಭಾನುವಾರದಂದು ಜನಿಸಿದವರ ಗುಣ ಹೀಗಿರುತ್ತದೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಭಾನುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಭಾನುವಾರದ ಅಧಿಪತಿ ಭಾನು. ಅಂದ್ರೆ ಸೂರ್ಯ. ಈ...

ಗುರುವಾರ ಜನಿಸಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಗುರುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಾರದಲ್ಲೇ ಪರಮ ಪವಿತ್ರವಾದ ದಿನ ಅಂದ್ರೆ ಗುರುವಾರದ...

ಶುಕ್ರವಾರದಂದು ಜನಿಸಿದವರ ಗುಣ ಸ್ವಭಾವ ಹೀಗಿರುತ್ತೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶುಕ್ರವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಶುಕ್ರವಾರದ ಅಧಿಪತಿ ಶುಕ್ರಗ್ರಹ. ಶುಕ್ರವಾರ ಹುಟ್ಟಿದವರು, ಕಲೆಯಲ್ಲಿ...

ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಗೊತ್ತಾ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಬುಧವಾರದ ಅಧಿಪತಿ ಬುಧಗ್ರಹ. ಈ ದಿನ ಜನಿಸಿದವರು...

About Me

32603 POSTS
0 COMMENTS
- Advertisement -spot_img

Latest News

Gold Rate: ಚಿನ್ನ ಖರೀದಿಗರಿಗೆ ಗುಡ್ ನ್ಯೂಸ್..! ಇಂದಿನ ಗೋಲ್ಡ್ ರೇಟ್ ಎಷ್ಟು?

Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ...
- Advertisement -spot_img