Tuesday, July 14, 2026

Karnataka Tv

ಗುರುವಾರ ಜನಿಸಿದವರ ಗುಣ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಗುರುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಾರದಲ್ಲೇ ಪರಮ ಪವಿತ್ರವಾದ ದಿನ ಅಂದ್ರೆ ಗುರುವಾರದ...

ಶುಕ್ರವಾರದಂದು ಜನಿಸಿದವರ ಗುಣ ಸ್ವಭಾವ ಹೀಗಿರುತ್ತೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶುಕ್ರವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಶುಕ್ರವಾರದ ಅಧಿಪತಿ ಶುಕ್ರಗ್ರಹ. ಶುಕ್ರವಾರ ಹುಟ್ಟಿದವರು, ಕಲೆಯಲ್ಲಿ...

ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಗೊತ್ತಾ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಬುಧವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಬುಧವಾರದ ಅಧಿಪತಿ ಬುಧಗ್ರಹ. ಈ ದಿನ ಜನಿಸಿದವರು...

ಶನಿವಾರದ ದಿನ ಹುಟ್ಟಿದವರ ಸ್ವಭಾವ ಹೇಗಿರುತ್ತದೆ..?

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಶನಿವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಶನಿವಾರರದ ಅಧಿಪತಿ ಶನಿಗ್ರಹ. ಈ ದಿನ ಜನಿಸಿದವರ...

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...

ಪಟ್ಟು ಬಿಡದ ಪಂಚಮಸಾಲಿ ಸಮುದಾಯ : ಸರ್ಕಾರಕ್ಕೆ ತೀವ್ರ ಸವಾಲು

ಬೆಂಗಳೂರು : ಬೆಂಗಳೂರಿನಲ್ಲಿ ಮಾರ್ಚ್ ೪ರ ವರೆಗೆ ಧರಣಿ ಸತ್ಯಾಗ್ರಹ, ಸರ್ಕಾರ ಆಗಲೂ ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಿಸದಿದ್ದರೆ ಉಪವಾಸ ಕೈಗೊಳ್ಳಲು ನರ‍್ಧರಿಸಿರುವುದಾಗಿ ಪಂಚಮ ಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮಿಜಿಯವರು ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕಾಗಿ ೨ಎ ಮೀಸಲಾತಿ ಘೋಷಣೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು...

ಹಣವನ್ನು ಈ ರೀತಿ ಕೊಡಲೂಬಾರದು, ತೆಗೆದುಕೊಳ್ಳಲೂಬಾರದು

ಈ ಭೂಮಿ ಮೇಲೆ ಬದುಕಲು ಬೇಕೇ ಬೇಕಾಗಿರುವ ವಸ್ತುಗಳು ಅಂದ್ರೆ ಒಂದು ಗಾಳಿ ಮತ್ತೊಂದು ದುಡ್ಡು. ದುಡ್ಡಿದ್ರೆ ಅನ್ನ, ಬಟ್ಟೆ ಎಲ್ಲವನ್ನೂ ಕೊಂಡುಕೊಳ್ಳಬಹುದು. ಆದ್ರೆ ನಾವು ಮಾಡುವ ಕೆಲ ತಪ್ಪುಗಳು ದುಡ್ಡಿನ ಕೊರತೆಯಾಗುವಂತೆ ಮಾಡುತ್ತದೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ದುಡ್ಡನ್ನ ಎಡಗೈನಲ್ಲಿ...

ಪದ್ಧತಿಪ್ರಕಾರವಾಗಿ ಅಂತ್ಯಸಂಸ್ಕಾರ, ತಿಥಿ ಮಾಡದಿದ್ದರೆ ತೊಂದರೆ ಖಂಡಿತ..!

ಸಾವು ಅನ್ನೋದು ಹೇಳಿ ಕೇಳಿ ಬರುವುದಿಲ್ಲ. ಹಾಗೆ ಸಾವನ್ನಪ್ಪಿದ್ದಾಗ, ಪದ್ಧತಿ ಪ್ರಕಾರವಾಗಿ ಅಂತ್ಯಸಂಸ್ಕಾರ, ತಿಥಿ, ಶ್ರಾದ್ಧವಾಗದಿದ್ದರೆ ಸತ್ತವರ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ. ಅಲ್ಲದೇ, ಕುಟುಂಬ ಸೂತಕ ಮುಗಿಯುವುದಿಲ್ಲ. ಸೂತಕ ಮುಗಿಯದೇ ಶುಭಕಾರ್ಯ ಮಾಡಿದರೆ, ದೇವಸ್ಥಾನಕ್ಕೆಲ್ಲ ಹೋದರೆ, ಮನೆಗೆ ಒಳ್ಳೆಯದಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

ಈ ರಾಶಿಯವರು ಅಳುಬುರುಕ ಸ್ವಭಾವದವರು..

ಒಂದೊಂದು ರಾಶಿಯವರಿಗೂ ಒಂದೊಂದು ರೀತಿಯ ಗುಣವಿರುತ್ತದೆ. ಕೆಲವರ ಸ್ವಭಾವವನ್ನು ನೋಡಿಯೇ, ಇವರು ಈ ರಾಶಿಯವರು ಅಂತಾ ಹೇಳಬಹುದು. ಅದೇ ರೀತಿ ಇಂದು ನಾವು ಅಳುಬುರುಕ ಅಂದ್ರೆ ತೀರಾ ಸೂಕ್ಷ್ಮ ಸ್ವಭಾವದ ರಾಶಿಗಳು ಯಾವುದು ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ತೀರಾ ಸೂಕ್ಷ್ಮ ಸ್ವಭಾವದ ರಾಶಿಗಳಂದ್ರೆ ಕಟಕ ರಾಶಿ ಮತ್ತು...

ಪ್ರೀತಿಸಿದ್ದಕ್ಕೆ ತುಳಸಿಗೆ ಶಾಪ ನೀಡಿದ ಗಣಪ..!

ಹಿಂದೂಗಳಲ್ಲಿ ಪೂಜೆ ಮಾಡುವಾಗ ಹೂವಿಗಿರುವಷ್ಟೇ ಪ್ರಾಮುಖ್ಯತೆ ತುಳಸಿಗಿದೆ. ಆದ್ರೆ ಗಣಪನ ಪೂಜೆಯಲ್ಲಿ ಮಾತ್ರ ತುಳಸಿಯನ್ನು ಬಳಸಲಾಗುವುದಿಲ್ಲ. ಯಾಕೆ ಗಣಪನ ಪೂಜೆಯಲ್ಲಿ ತುಳಸಿಯನ್ನು ಬಳಸಲಾಗುವುದಿಲ್ಲ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಹಾ ಧರ್ಮರಾಜನ ಮಗಳೇ ತುಳಸಿ. ನೋಡಲು ಸುಂದರಳಾದ, ವಿಷ್ಣುವಿನ ಭಕ್ತೆಯೂ ಆದ ತುಳಸಿ, ಪ್ರಿತಿದಿನ ವಿಷ್ಣುವಿನ ಪೂಜೆಗಾಗಿ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img