Tuesday, July 14, 2026

Karnataka Tv

ಹಿಡಿಂಬೆಯ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..?

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ದೇವಿರಗಷ್ಟೇ ಅಲ್ಲದೇ, ಪ್ರಾಣಿ ಪಕ್ಷಿಗಳಿಗೆ, ಅಷ್ಟೇ ಏಕೆ ದುಷ್ಟರಿಗೂ ದೇಗುಲವಿದೆ. ಇಂದು ನಾವು ರಾಕ್ಷಸಿಗಾಗಿ ದೇವಸ್ಥಾನ ಕಟ್ಟಿರುವ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಹಾಭಾರತದಲ್ಲಿ ದುರ್ಯೋಧನ ಮತ್ತು ಶಕುನಿ ಸೇರಿ ಪಾಂಡವರನ್ನು ಅರಗಿನ ಮನೆಗೆ ಕಳುಹಿಸುವ, ಅಲ್ಲೇ ಅವರನ್ನು ಭಸ್ಮ ಮಾಡುವ ಹುನ್ನಾರ ನಡೆಸಿದ್ದರು....

ಮಹಾಭಾರತದ ಶಕುನಿಗೂ ಇದೆ ದೇವಸ್ಥಾನ..!

ನಾವು ನಿಮಗೆ ಈಗಾಗಲೇ ಹಿಡಿಂಬೆ, ರಾವಣ, ದುರ್ಯೋಧನನ ದೇವಸ್ಥಾನವಿರುವ ಬಗ್ಗೆ  ಹೇಳಿದ್ದೇವೆ. ಅದೇ ರೀತಿ ಶಕುನಿಗೂ ಕೂಡ ಒಂದು ದೇವಸ್ಥಾನವಿದೆ. ಆ ದೇವಸ್ಥಾನ ಇರುವುದಾದರೂ ಎಲ್ಲಿ..? ಆ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮಹಾಭಾರತ ಯುದ್ಧ ನಡೆಯಲು ದ್ರೌಪದಿಯ ಹಠವೇ ಕಾರಣ ಅಂತಾ ಹೇಳ್ತಾರೆ....

ಅಣ್ಣಾವ್ರ ಪ್ರತಿಮೆಗೆ ಅವಮಾನ ಮಾಡಿದ್ರಾ ಶಾಸಕ ಹ್ಯಾರೀಸ್…?

ಕನ್ನಡದ ಮೇರು ನಟ… ಗಂಧದಗುಡಿಯ ಹೀರೋ ಡಾ.ರಾಜ್ ಪ್ರತಿಮೆಗೆ ಶಾಂತಿನಗರದ ಶಾಸಕ ಹ್ಯಾರೀಸ್ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಬೆಂಗಳೂರಿನ ದೊಮ್ಮಲೂರಲ್ಲಿ ಅಣ್ಣಾವ್ರು ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಆ ಪ್ರತಿಮೆ ಬಳಿ ಪರಿಶೀಲನೆಗೆಂದು ಹೋಗಿದ್ದ ಶಾಸಕರು ವರನಟನ ಬಗ್ಗೆ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಾಸಕರು ಮಾತನಾಡಿರುವ ವಿಡಿಯೋ...

ಕನ್ನಡದ ಈ ಸಿನಿಮಾ ನೋಡೋದಿಕ್ಕೆ ಎಕ್ಸೈಟ್ ಆದ ಯುಎಸ್ ಕುಸ್ತಿಪಟು….

ಕನ್ನಡ ಸಿನಿಮಾಗಳು ಇಂದು ಗಡಿಮೀರಿ..ದೇಶಮೀರಿ ಬೆಳೆಯುತ್ತಿವೆ. ಪರಭಾಷಾ ಮಾತ್ರವಲ್ಲ ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿವೆ. ಈ ಪೈಕಿ ಕೆಜಿಎಫ್ ಸಿನಿಮಾವೂ ಒಂದು. ಅಂತರಾಷ್ಟ್ರೀಯ ಮಟ್ಟದಲ್ಲೂ ಕ್ರೇಜ್ ಸೃಷ್ಟಿಸಿರುವ ಕೆಜಿಎಫ್-2 ಸಿನಿಮಾ ನೋಡೋದಿಕ್ಕೆ ಅಮೆರಿಕ ಮೂಲದ ವೃತ್ತಿಪರ ಕುಸ್ತಿಪಟು ವಿಲ್ಲೀ ಮ್ಯಾಕ್ ಎಕ್ಸೈಟ್ ಆಗಿದ್ದಾರಂತೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಲ್ಲೀ ಮ್ಯಾಕ್, ಕೆಜಿಎಫ್...

ಕಾಶ್ಮೀರಕ್ಕೆ ಪವರ್ ಸ್ಟಾರ್ ಪುನೀತ್ ಪ್ರಯಾಣ…! ಕಾರಣವೇನು…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನ‌ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ ತೆರೆಗೆ ಬರೋದಿಕ್ಕೆ ರೆಡಿಯಾಗಿದೆ. ಈ ನಡುವೆ ಅಪ್ಪು ಕಾಶ್ಮೀರಕ್ಕೆ ಹೊರಟಿದ್ದಾರೆ. ಅಷ್ಕಕ್ಕೂ‌ ಪುನೀತ್ ಕಾಶ್ಮೀರಕ್ಕೆ ಪ್ರಯಾಣ ಬೆಳೆಸ್ತಿರುವುದು‌ ಜೇಮ್ಸ್ ಸಿನಿಮಾ ಶೂಟಿಂಗ್ ಗಾಗಿ. ಈಗಾಗ್ಲೇ ಉತ್ತರ‌ಕರ್ನಾಟಕದ ಹಲವು ಭಾಗಗಳಲ್ಲಿ ಶೂಟಿಂಗ್ ಮುಗಿಸಿರು‌ವ ಜೇಮ್ಸ್...

ವಸಂತ ಪಂಚಮಿಯ ವಿಶೇಷತೆಗಳೇನು..?

ಇಂದು ವಸಂತ ಪಂಚಮಿ. ಈ ದಿನ ಸರಸ್ವತಿಯನ್ನು ಆರಾಧಿಸಲಾಗುತ್ತದೆ. ಇಂದು ಸರಸ್ವತಿಯ ಪೂಜೆ ಮಾಡಿ, ಮಕ್ಕಳಿಗೆ ವಿದ್ಯಾಭ್ಯಾಸದ ಆರಂಭ ಮಾಡಿದರೆ, ಅವರು ವಿದ್ಯಾವಂತರಾಗುತ್ತಾರೆ, ಬುದ್ಧಿವಂತರಾಗುತ್ತಾರೆಂದು ಹೇಳಲಾಗಿದೆ. ವಸಂತ ಪಂಚಮಿಯ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ವಸಂತ ಪಂಚಮಿಯ ದಿನ ಮಕ್ಕಳು ಸರಸ್ವತಿಯ ಪೂಜೆ ಮಾಡಬೇಕು ಅಂತಾ...

‘ಹಾಸ್ಟೆಲ್ ಹುಡುಗರ’ ಹಾವಳಿಗೆ ನಸು ನಕ್ಕ ಕಿಚ್ಚ… ಬುರ್ಜ್ ಖಲೀಫ್ ಗೂ ಎತ್ತರದಲ್ಲಿ ಟೀಸರ್ ಲಾಂಚ್…

ಒಂದು ಸಿನಿಮಾದಲ್ಲಿ ಪ್ರಮೋಷನ್ ವಿಧಾನ ಇದೀಯಲ್ಲ ಅದು ಬಹಳ ಮುಖ್ಯ. ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡ್ತಾ ಇಲ್ಲೊಂದು ಸಿನಿಮಾ ಮಾಡ್ತಿರುವ ಪ್ರಮೋಷನ್ ನೋಡಿ ಗಾಂಧಿನಗರ ಫಿದಾ ಆಗಿದೆ. ಅಷ್ಟಕ್ಕೂ ಇಷ್ಟೆಲ್ಲಾ ಹಾವಳಿ ಎಬ್ಬಿಸಿರುವುದು 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ. ಮೌಂಟ್ ಎವರೆಸ್ಟ್ ನಲ್ಲಿ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿ ಚಳಿ ತೋರಿಸಿದ್ದ ಹಾಸ್ಟೆಲ್ ಹುಡುಗರು ಇದೀಗ...

ಡಿಬಾಸ್ ಬಾಲ್ಯದ‌ ಫೋಟೋ ಹಂಚಿಕೊಂಡು ಡಿಂಪಲ್ ಕ್ವೀನ್ ರಚಿತಾ ಹೇಳಿದ್ದೇನು…?

ಡಿಬಾಸ್ , ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ಗಿಂದು ಹುಟ್ಟುಹಬ್ಬ ಸಂಭ್ರಮ. ಬರ್ತ್ ಡೇ ಖುಷಿಯಲ್ಲಿರುವ ದಾಸನಿಗೆ ಅಭಿಮಾನಿಗಳು ಸೇರಿದಂತೆ ಕನ್ನಡದ ಹಲವು ಸ್ಟಾರ್ಸ್ ಶುಭಾಶಯ ಕೋರಿದ್ದಾರೆ. ದಚ್ಚು ಕೈ ಹಿಡಿದು ನಡೆಸಿದವರು.. ಕಷ್ಟಕ್ಕೆ ಬೆನ್ನೆಲುಬಾದ ಡಿಬಾಸ್ ನೆನೆದು ಶುಭಾಶಯ ಕೋರಿದ್ದಾರೆ. ಈ ಪೈಕಿ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಒಬ್ರು. ದಚ್ಚು ಬುಲ್...

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯರನ್ನು ಭೇಟಿ ಮಾಡಿದ ‘ಐರಾವತಿ’ ಸಿನಿಮಾದ‌ ನಟಿ….

ಬಾಲಿವುಡ್ ನಟಿ ಊರ್ವಶಿ ರೌಟೆಲ್ ಉತ್ತರ ಪ್ರದೇಶದ‌ ಮುಖ್ಯಮಂತ್ರಿ ಯೋಗಿ ಆದಿತ್ಯರಾವ್ ಅವರನ್ನು ಭೇಟಿ ಮಾಡಿದ್ದಾರೆ. ಲಕ್ನೋದಲ್ಲಿಊರ್ವಶಿ ನಟಿಸ್ತಿರುವ ಇನ್ಸ್ಪೆಕ್ಟರ್ ಅವಿನಾಶ್ ಸಿನಿಮಾದ‌ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಬ್ರೇಕ್ ನಡುವೆ ಯೋಗಿ ಆದಿತ್ಯರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಬಹುಭಾಷಾ ನಟಿಯಾಗಿರುವ ಊರ್ವಶಿ ರೌಟೆಲ್ ಕನ್ನಡ ಸಿನಿಮಾವೊಂದರಲ್ಲಿ ನಟಿಸಿದ್ದರು. ದರ್ಶನ್...

‘ರೈಡರ್’ ಶೂಟಿಂಗ್ ಗೆ ನಿಖಿಲ್ ಹಾಜರ್…ಎಲ್ಲಿ ನಡೆಯುತ್ತಿದೆ ಶೂಟಿಂಗ್…?

ನಿಖಿಲ್ ಕುಮಾರಸ್ವಾಮಿ ನಟಿಸ್ತಿರುವ ಬಹುನಿರೀಕ್ಷಿತ ಸಿನಿಮಾ ರೈಡರ್. ಪೋಸ್ಟರ್, ಟೀಸರ್ ನಿಂದ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದೆ. ಕೊರೋನಾದಿಂದಾಗಿ ಶೂಟಿಂಗ್ ಗೆ ಬ್ರೇಕ್ ಹಾಕಲಾಗಿತ್ತು. ಇದೀಗ ಶೂಟಿಂಗ್ ಶುರು ಮಾಡಿದ್ದು, ನಿಖಿಲ್ ಕುಮಾರಸ್ವಾಮಿ ಶೂಟಿಂಗ್ ಗೆ ಹಾಜರಾಗಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದ್ದು, ನಟಿ ಕಶ್ಮೀರಿ ಪರದೇಶಿ ಜೊತೆ‌‌ ನಿಖಿಲ್...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img