Wednesday, July 15, 2026

Karnataka Tv

‘ಪೊಗರಿ’ಗೆ ಆಯ್ತು ಸೆನ್ಸಾರು…ಧ್ರುವ ಸಿನಿಮಾಕ್ಕೆ ಸಿಕ್ತು ಯು/ಎ ಸರ್ಟಿಫಿಕೇಟು….

ಇದೇ ತಿಂಗಳ 19ರಂದು‌ ತೆರೆಮೇಲೆ ಅಬ್ಬರಿಸಿ, ಬೊಬ್ಬಿರಿಯಲು ರೆಡಿಯಾಗಿರುವ ಆ್ಯಕ್ಷನ್ ಪ್ರಿನ್ಸ್ ಪೊಗರು ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಯಾವುದೇ ಕತ್ತರಿ ಹಾಕದೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ಕೊಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿರುವ ಧ್ರುವ, ಪೊಗರು ಸಿನಿಮಾಕ್ಕೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಇಡೀ‌ ಕುಟುಂಬ ಹಾಗೂ ಸ್ನೇಹಿತ ಜೊತೆ ಸಿನಿಮಾ ನೋಡಿ...

ಫೆ.12ಕ್ಕೆ ಎಕ್ಸೈಟ್ ನ್ಯೂಸ್ ಕೊಡ್ತಾರಂತೆ ಮೇಘನಾ ಸರ್ಜಾ…! ಏನದು…?

ಮೇಘನಾ ಸರ್ಜಾ ಫೆಬ್ರವರಿ 12ರಂದು ತಮ್ಮ ಅಭಿಮಾನಿಗಳಿಗೆ ಎಕ್ಸೈಟ್ ನ್ಯೂಸ್ ಕೊಡಲಿದ್ದಾರಂತೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಮೇಘನಾ, ಫೆಬ್ರವರಿ 12ರಂದು‌‌ ರೋಮಾಂಚನಕಾರಿ ನ್ಯೂಸ್ ಕೊಡ್ತೀನಿ. ನೀವು ಶುಕ್ರವಾರದವರೆಗೂ ವೇಟ್ ಮಾಡಬೇಕು ಎಂದಿದ್ದಾರೆ. ಮೇಘನಾ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಫ್ಯಾನ್ಸ್ ಜೂನಿಯರ್ ಚಿರು ಫೋಟೋ ರಿವೀಲ್ ಮಾಡ್ತೀರಾ…? ಇಲ್ಲ ನಾಮಕರಣ ದಿನ ಹಂಚಿಕೊಳ್ಳಬಹುದು...

ರಿಲೀಸ್ ಆಯ್ತು ಶಿವಣ್ಣನ ‘ಭಜರಂಗಿ-2’ ಮೋಷನ್ ಪೋಸ್ಟರ್… ‘ಜಗ್ರವ’ನ ಖದರ್ ಗೆ ಸಿನಿಪ್ರೇಕ್ಷಕರಿಂದ ಜೈಕಾರ್…

ನಿರ್ದೇಶಕ ಎ.ಹರ್ಷ ಹಾಗೂ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಮೋಸ್ಟ್ ಅಪ್ ಕಮ್ಮಿಂಗ್ ಭಜರಂಗಿ-2 ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಸಖತ್ ಕ್ಯೂರಿಯಾಸಿಟಿ ಹುಟ್ಟಿಸುವ ಮೋಷನ್ ಪೋಸ್ಟರ್ ನಲ್ಲಿ ಕಿರಕಿ ಅನ್ನೋ ಹೊಸ ಪ್ರಪಂಚದ ಅನಾವರಣ ಮಾಡಲಾಗಿದೆ. ಕಿರಕಿ ಸಾಮ್ರಾಜ್ಯದ ದೊರೆ ಜಗ್ರವ.. ಆತನ ಸಹಚರರು..ಬ್ಯಾಗ್ ಗ್ರೌಂಡ್ ಮ್ಯೂಸಿಕ್, ಮೇಕಿಂಗ್...

ರಂಗೋಲಿ ಹಾಕುವಾಗ ಈ ತಪ್ಪು ಮಾಡಬೇಡಿ..

ಮನೆ ಮುಂದೆ ರಂಗೋಲಿ ಹಾಕುವುದು ಒಳ್ಳೆಯ ಕೆಲಸ. ಇದು ಲಕ್ಷ್ಮೀ ದೇವಿಯ ಸ್ವಾಗತದ ಪರಿ ಅಂತಾ ಹೇಳಲಾಗುತ್ತದೆ. ಆದ್ರೆ ರಂಗೋಲಿ ಹಾಕುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಯಾವುದೇ ದುಷ್ಟ ಶಕ್ತಿ ಮನೆಯನ್ನು ಪ್ರವೇಶಿಸದಿರಲಿ, ನಕಾರಾತ್ಮಕ ಶಕ್ತಿಯ ಪ್ರಭಾವ...

ಪೊರಕೆ ವಿಷಯದಲ್ಲಿ ಈ ತಪ್ಪನ್ನು ಮಾಡಬೇಡಿ..

ಮನೆ ಕಟ್ಟುವುದು ಎಷ್ಟು ಮುಖ್ಯವೋ, ಮನೆಯನ್ನ ಸ್ವಚ್ಛವಾಗಿಟ್ಟುಕೊಳ್ಳುವುದು ಅಷ್ಟೇ ಮುಖ್ಯ. ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪೊರಕೆ ಬೇಕು. ಆದರೆ ಆ ಪೊರಕೆಯನ್ನ ಯಾವ ರೀತಿ ಇಟ್ಟುಕೊಳ್ಳಬೇಕು ಅಂತಾ ಕೆಲವರಿಗೆ ಗೊತ್ತಿರುವುದಿಲ್ಲ. ಮನೆಯ ಯಜಮಾನಿ ಮಾಡುವ ಕೆಲ ತಪ್ಪುಗಳು ಮನೆಯ ಅಭಿವೃದ್ಧಿಗೆ ಉತ್ತಮವಲ್ಲ. ಹಾಗಾದ್ರೆ ಪೊರಕೆ ವಿಷಯದಲ್ಲಿ ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಓಂ ಶ್ರೀ...

ಚಪ್ಪಲಿಯನ್ನು ಯಾವ ಜಾಗದಲ್ಲಿ ಇಡಬಾರದು..? ಯಾವ ಜಾಗದಲ್ಲಿ ಇಡಬೇಕು..?

ಮನೆಯಲ್ಲಿ ಅದೃಷ್ಟ ಲಕ್ಷ್ಮೀಯ ಕೃಪೆ ಇರಬೇಕು ಅಂದ್ರೆ ಕೆಲ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಮನೆ ಸ್ವಚ್ಛವಾಗಿರುವುದಲ್ಲದೇ, ಚಪ್ಪಲಿಯನ್ನು ನೀಟಾಗಿ ಒಂದು ಜಾಗದಲ್ಲಿ ಇಡಬೇಕು. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/BkL6F-7TVmY ಮನೆಯಲ್ಲಿ ಕೆಲ ವಸ್ತುಗಳನ್ನು ಆಯಾ ಜಾಗದಲ್ಲೇ ಇಡಬೇಕು ಅನ್ನೋ ಕ್ರಮವಿದೆ. ಅಂಥ ವಸ್ತುಗಳಲ್ಲಿ ಚಪ್ಪಲಿ...

ಯಂಗ್ ರೆಬಲ್ ಸ್ಟಾರ್ ಜೊತೆಯಾದ ಡಿಂಪಲ್ ಕ್ವೀನ್… ಅಭಿ ‘ಬ್ಯಾಡ್ ಮ್ಯಾನರ್ಸ್’ ಗೆ ಇಬ್ಬರು ನಾಯಕಿರು

ಅಮರ್ ಸಿನಿಮಾ ಬಳಿಕ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ನಟಿಸ್ತಿರುವ ಬಹುನಿರೀಕ್ಷಿತ ಚಿತ್ರ ಬ್ಯಾಡ್ ಮ್ಯಾನರ್ಸ್. ಸೆಟ್ಟೇರಿದ ದಿನದಿಂದ ಸಖತ್ ಕ್ಯೂರಿಯಾಸಿಟಿ ಹುಟ್ತಿರುವ ಈ ಸಿನಿಮಾಕ್ಕೆ ಹೀರೋಯಿನ್ ಯಾರು ಆಗ್ತಾರೆ…? ಅಭಿ ಜೊತೆ ರೊಮ್ಯಾನ್ಸ್ ಮಾಡುವವರು ಯಾರು..? ಅನ್ನೋ ಪ್ರಶ್ನೆಗಳು ಅಭಿಮಾನಿಗಳಲ್ಲಿ ಕಾಡಿದ್ದಂತು ಸುಳ್ಳಲ್ಲ. ಇದೀಗ ಆ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಅಭಿ ಜೊತೆ...

ತಿರುಪತಿ ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಡಿಬಾಸ್ ದರ್ಶನ್ ನಟನೆ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಮಾರ್ಚ್ 11ಕ್ಕೆ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಡ್ತಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ತೆರೆಗಪ್ಪಳಿಸ್ತಿರುವ ದಚ್ಚು ಸಿನಿಮಾಕ್ಕೆ ಸೌತ್ ಸಿನಿಪ್ರೇಕ್ಷಕರು ಎಕ್ಸೈಟ್ ನಿಂದ ಕಾಯ್ತಿದ್ದಾರೆ. ಈಗಾಗ್ಲೇ ಗಾಂಧಿನಗರದ ಗಲ್ಲಿ ಗಲ್ಲಿಯಲ್ಲಿಯೂ ಸಖತ್ ಸೌಂಡ್ ಮಾಡ್ತಿದ್ದ ಟೀಸರ್ ಹಾಗೂ ಹಾಡು ತೆಲುಗು ನೆಲದಲ್ಲಿ ಅಬ್ಬರಿಸ್ತಿವೆ. ಈ...

ಇಂಟರ್ ನ್ಯಾಷನಲ್ ಬಾಡಿ ಬಿಲ್ಡರ್ ಜಿಮ್ ರವಿ ಈಗ ‘ಪುರುಷೋತ್ತಮ’….

ವಿಶ್ವಮಟ್ಟದ ಬಾಲಿ ಬಿಲ್ಡಿಂಗ್ ನಲ್ಲಿ ಹೆಸ್ರು‌ ಮಾಡಿದವರು.. ಬಣ್ಣನ‌ ನಂಟು ಇವ್ರಿಗೆ ಉಂಟು.. ಬಟ್ ಹೀರೋ ಆಗಿ‌‌ ಮಿಂಚುವ ಅವಕಾಶ ಸಿಕ್ಕಿರಲಿಲ್ಲ. ಹಾಗಂತ ಜಿಮ್ ರವಿ ಕನ್ನಡ ಇಂಡಸ್ಟ್ರೀಯಲ್ಲಿ‌ ಮಿಂಚಿಲ್ಲ ಅಂತಲ್ಲ. ಇವ್ರ ಭತ್ತಳಿಕೆಯಲ್ಲಿ ಬರೋಬ್ಬರಿ 140ಕ್ಕೂ ಹೆಚ್ಚು ಸಿನಿಮಾಗಳ‌ ಲಿಸ್ಟ್ ಇದೆ. ಪೋಷಕ‌ ಪಾತ್ರಗಳಲ್ಲಿ ಕಾಣಿಸಿಕೊಳ್ತಿದ್ದ ಜಿಮ್ ರವಿ ಅವರು ಈಗ ಹೀರೋ...

ದುಬಾರೆ ಫಾರೆಸ್ಟ್ ನಲ್ಲಿ ರಿಯಲ್ ಸಲಗದ ಜೊತೆ ರೀಲ್ ‘ಸಲಗ’… ವಿಜಯ್ ಜೊತೆ ಆಡಿ ಕುಣಿದ ಮಾವುತರು…

ಕನ್ನಡದ ಕರಿಚಿರತೆ ದುನಿಯಾ ವಿಜಯ್ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಿಸಿ, ನಟಿಸಿರುವ ಸಿನಿಮಾ ಸಲಗ.. ಸೆಟ್ಟೇರಿದ ದಿನದಂದಲೂ ಸಖತ್ ಹೈಪ್ ಕ್ರಿಯೇಟ್ ಮಾಡ್ತಿರುವ ಒಂಟಿ ಸಲಗ ತೆರೆಗಪ್ಪಳಿಸಲು ಸಜ್ಜಾಗಿದೆ. ಮೇ 15ರಂದು ರಾಜ್ಯಾದ್ಯಂತ ಬಿಗ್ ಸ್ಕ್ರೀನ್ ನಲ್ಲಿ ದುನಿಯಾ ವಿಜಿ ಅಬ್ಬರಿಸಲಿದ್ದಾರೆ. ಈಗಾಗ್ಲೇ ಸಿನಿಮಾದ ಟೈಟಲ್ ಟ್ರ್ಯಾಕು, ಟೀಸರ್ ಸಖತ್ ಸೌಂಡ್ ಮಾಡ್ತಿದ್ದು, ಸಲಗ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img