Wednesday, July 15, 2026

Karnataka Tv

ಕಾಮಾಕ್ಷಿ ದೀಪ ಬಳಸುವಾಗ ಈ ತಪ್ಪುಗಳನ್ನು ಮಾಡಬೇಡಿ..

ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹೊತ್ತಿಗೆ ಮನೆಯಲ್ಲಿ ದೀಪ ಹಚ್ಚುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ ಅಂತಾ ನಾವು ಈಗಾಗಲೇ ಈ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ನಾವು ಮನೆಯಲ್ಲಿ ಕಾಮಾಕ್ಷಿ ದೀಪ ಹಚ್ಚುವುದರಿಂದ ಏನು ಪ್ರಯೋಜನ ಅಂತಾ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/YUoAVy_WiAo ದೀಪ ಅನ್ನುವುದು...

ಗೋಮೇಧಿಕ ಹರಳು ಧರಿಸುವುದರಿಂದ ಏನು ಪ್ರಯೋಜನ..?

ಗೋಮೇಧಿಕ ಹರಳನ್ನು ಧರಿಸುವುದರಿಂದ ದೀರ್ಘ ಕಾಲದ ಅನಾರೋಗ್ಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಲಾಗಿದೆ. ಇದರ ಇನ್ನಷ್ಟು ಪ್ರಯೋಜನದ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/S2-CxCxyO74 ತಿಳಿ ಕಂದು ಬಣ್ಣದ ಈ ಹರಳು ತನ್ನದೇ ಆದ ವೈಶಿಷ್ಟ್ಯತೆಯನ್ನ ಹೊಂದಿದೆ. ಈ ಹರಳಿನ ಅದಿಪತಿ ಮಂಗಳ ಮತ್ತು...

ಹಸುವಿಗೆ ಈ ಆಹಾರವನ್ನು ನೀಡಿದರೆ ನಿಮಗೆ ಒಳ್ಳೆಯದಾಗುತ್ತದೆ..

ಗೋಮಾತೆಯನ್ನು ದೇವರು ಅಂತಾ ಹೇಳಲಾಗುತ್ತದೆ. ಗೋವಿನ ದೇಹದಲ್ಲಿ ಮುಕ್ಕೋಟಿ ದೇವತೆಗಳು ಇರುತ್ತಾರೆಂದು ಹೇಳಲಾಗುತ್ತದೆ. ಇಂಥ ಗೋಮಾತೆಗೆ ಈ ಆಹಾರವನ್ನು ನೀಡಿದರೆ, ನಿಮ್ಮ ಜೀವನ ಉತ್ತಮವಾಗರುತ್ತದೆ. ಹಾಗಾದ್ರೆ ಯಾವ ಆಹಾರವನ್ನು ಗೋಮಾತೆಗೆ ನೀಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/YUoAVy_WiAo https://youtu.be/HJjcWHcaey0 ಹಬ್ಬ ಹರಿದಿನಗಳಲ್ಲಿ, ಗೃಹಪ್ರವೇಶ ಸಂದರ್ಭದಲ್ಲಿ...

ಯಾವುದನ್ನೂ ಮರೆತರೂ ಕುಲದೇವರನ್ನ ಮರಿಯಬೇಡಿ

ಪ್ರತೀ ಹಿಂದೂಗಳ ಕುಲಕ್ಕೂ, ಕುಲದೇವತೆ ಅಂತಾ ಇರುತ್ತದೆ. ಆ ದೇವರಿಗೊಂದು ಪುಣ್ಯಕ್ಷೇತ್ರವಿರುತ್ತದೆ. ಯಾರು ಕುಲದೇವತೆಯನ್ನು ಭಕ್ತಿಯಿಂದ ಪೂಜಿಸುತ್ತಾರೋ, ಕುಲದೇವತೆಯನ್ನ ನೆನೆಯುತ್ತಾರೋ, ಅಂಥವರು ಅಭಿವೃದ್ಧಿ ಹೊಂದುತ್ತಾರೆ. ಒಂದು ವೇಳೆ ಕುಲದೇವರನ್ನ ಮರೆತರೆ, ಅದನ್ನು ನೆನಪು ಮಾಡುವ ಪರಿ ದೇವರು ಚೆನ್ನಾಗಿ ಅರಿತಿದ್ದಾನೆ. ಹಾಗಾದ್ರೆ ಕುಲದೇವರನ್ನು ಏಕೆ ನೆನೆಯಬೇಕು..? ಮರೆತರೆ ಅದರ ಪರಿಣಾಮವೇನಾಗುತ್ತದೆ ಎಂಬ ಬಗ್ಗೆ ತಿಳಿಯೋಣ...

ತಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವಲ್ಲಿ ಈ ರಾಶಿಯ ಹುಡುಗಿಯರು ಜಾಣೆಯರು..

ಇವತ್ತು ನಾವು ಯಾವ 5 ರಾಶಿಯ ಹೆಣ್ಣು ಮಕ್ಕಳು ಪ್ರೀತಿಯನ್ನ ಉಳಿಸಿಕೊಳ್ಳುವುದರಲ್ಲಿ ನಿಸ್ಸೀಮರಿರ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 ಮೇಷ ರಾಶಿ: ಈ ರಾಶಿಯ ಹೆಣ್ಣು ಮಕ್ಕಳು ಅಷ್ಟು ಸುಲಭವಾಗಿ ಯಾರನ್ನೂ ನಂಬುವುದಿಲ್ಲ. ಗೆಳೆತನ ಮಾಡುವಾಗಲೂ ಕೂಡ ಇವರು ಮನುಷ್ಯನ ಗುಣ ಸ್ವಭಾವವನ್ನು ನೋಡಿ ಗೆಳೆತನ ಮಾಡುತ್ತಾರೆ. ಅದೇ...

ಬಾಳೆ ಎಲೆಯಲ್ಲಿ ಊಟ ಮಾಡುವುದ್ಯಾಕೆ ಗೊತ್ತಾ..? ಇಲ್ಲಿದೆ ನೋಡಿ ಆ ಬಗ್ಗೆ ಚಿಕ್ಕ ಮಾಹಿತಿ..

ಹಿಂದಿನ ಕಾಲದಲ್ಲಿ ಬಾಳೆ ತೋಟವಿದ್ದವರು ಪ್ರತಿದಿನ ಬಾಳೆಎಲೆಯಲ್ಲೇ ಊಟ ಮಾಡುತ್ತಿದ್ದರು. ತದನಂತರ, ಪ್ಲೇಟ್, ತಟ್ಟೆಗಳು ಬಂದು, ಬಾಳೆ ಎಲೆ ಬಳಕೆ ಕಡಿಮೆಯಾಗಿದೆ. ಈಗಿಗಂತೂ ಮದುವೆ, ಮುಂಜಿ, ಶ್ರಾದ್ಧ ಕಾರ್ಯಗಳಲ್ಲಷ್ಟೇ ಬಾಳೆ ಎಲೆ ಬಳಸುತ್ತಿದ್ದಾರೆ. ಯಾಕೆ ಬಾಳೆ ಎಲೆಯಲ್ಲಿ ಊಟ ಮಾಡಬೇಕು..? ಇದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ಊಟಕ್ಕೆ ಬರುವ ಮೊದಲೇ ತಟ್ಟೆಯಲ್ಲಿ ಅನ್ನವನ್ನು ಬಡಿಸಿಡಬೇಡಿ: ಈ ಬಗ್ಗೆ ಇಲ್ಲಿದೆ ಮಾಹಿತಿ..

ಮದುವೆ ಮುಂಜಿ, ಅಥವಾ ಬೇರೆಯಾವುದಾದರೂ ಕಾರ್ಯಕ್ರಮವಿದ್ದಾಗ, ಬಾಳೆ ಎಲೆ ಹಾಕಿ, ಅದರ ಮುಂದೆ ಜನ ಬಂದು ಕೂರುವ ಮೊದಲೇ ಅದರಲ್ಲಿ ಅನ್ನ, ಪದಾರ್ಥಗಳನ್ನು ಬಡಿಸಿಡಲಾಗುತ್ತದೆ. ಅಲ್ಲದೇ, ಕೆಲವರ ಮನೆಯಲ್ಲಿ ಮನೆಜನ ಊಟಕ್ಕೆ ಬಂದು ಕೂರುವ ಮೊದಲೇ ಊಟ ಬಡಿಸಿಡುತ್ತಾರೆ. ಆದ್ರೆ ಹೀಗೆ ಮಾಡುವುದು ತಪ್ಪು. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಓಂ ಶ್ರೀ ಅನ್ನಪೂರ್ಣೇಶ್ವರಿ...

ಪುಸ್ತಕವನ್ನು ತೆರೆದಿಟ್ಟು ಹೋಗಬಾರದು.. ಯಾಕೆ ಗೊತ್ತಾ..?

ಮಕ್ಕಳು ಓದುತ್ತಿರುವಾಗ ಕೆಲವೊಮ್ಮೆ ಪುಸ್ತಕಗಳನ್ನ ಮುಚ್ಚದೇ, ಹಾಗೇ ತೆಗೆದಿಟ್ಟು ಹೋಗುತ್ತಾರೆ. ಆದ್ರೆ ಹೀಗೆ ಮಾಡುವುದು ತಪ್ಪು. ಯಾಕೆ ಪುಸ್ತಕಗಳನ್ನು ತೆರೆದಿಟ್ಟು ಹೋಗಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/YUoAVy_WiAo ವಿದ್ಯಾರ್ಥಿಗಳು ಎಷ್ಟೇ ಬುದ್ಧಿವಂತರಾಗಿದ್ದರೂ, ಕೆಲವೊಮ್ಮೆ ಅವರು ಮಾಡುವ ತಪ್ಪುಗಳು, ಅವರ ಬುದ್ಧಿವಂತಿಕೆಯನ್ನೇ ಹಾಳು ಮಾಡುತ್ತದೆ. ಗಮನವಿಟ್ಟು ಓದಿಕೊಂಡ ಪಾಠದ...

ನೇಪಾಳದಲ್ಲಿಯೂ ಇದೆ ಶ್ರೀಕೃಷ್ಣ ದೇವಸ್ಥಾನ..

ನೇಪಾಳದ ಕಠ್ಮಂಡುವನಲ್ಲಿರುವ ಕೆಲ ದೇವಸ್ಥಾನಗದಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ವಿಷ್ಣು ದೇವಸ್ಥಾನ, ಶಿವನ ದೇವಸ್ಥಾನ, ಸೀತೆಯ ದೇವಸ್ಥಾನ ಹೀಗೆ ಕೆಲ ದೇವಸ್ಥಾನಗಳ ಬಗ್ಗೆ ತಿಳಿಸಿದ್ದೇವೆ. ಇಂದು ನಾವು ನಿಮಗೆ ಕಠ್ಮಂಡುವಿನಲ್ಲಿರುವ ಕೃಷ್ಣನ ದೇವಸ್ಥಾನದ ವಿಶೇಷತೆಗಳನ್ನು ತಿಳಿಸಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/HJjcWHcaey0 ಕಠ್ಮಂಡು ಕಣಿವೆಯ ಪಟಾನ್ ದರ್ಬಾರ್ ಸ್ಕೈರ್ ಕೃಷ್ಣ...

ಹವಳದ ಜೊತೆ ಈ ರತ್ನವನ್ನು ಎಂದಿಗೂ ಧರಿಸಬಾರದು.. ಯಾಕೆ ಗೊತ್ತಾ..?

ನೊಡಲು ಚಂದವಾಗಿರುವ, ಚಿನ್ನ- ಬೆಳ್ಳಿಯ ಜೊತೆಗೆ ಚಂದ ಕಾಣುವ ಕಲ್ಲು ಅಂದ್ರೆ ಹವಳ. ಬಳೆ, ಉಂಗುರ, ಸರಗಳಲ್ಲಿ ಈ ಹವಳವನ್ನ ಬಳಸಲಾಗುತ್ತದೆ. ಆದ್ರೆ ಈ ಹವಳದ ಜೊತೆಗೆ ಬೇರೆ ರತ್ನವನ್ನ ಬಳಸುವಂತಿಲ್ಲ. ಅದು ಯಾವ ರತ್ನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/6P6EXEJFxR4 ವಜ್ರ, ಮುತ್ತು, ನೀಲಿ ರತ್ನ,...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img