Wednesday, July 15, 2026

Karnataka Tv

ಹುಡುಗರು ತುಂಬಾ ಒಳ್ಳೆವ್ರು, ಟೈಂ ಬೇಕು ಒಂಚೂರು: ಆಲ್ಬಂ ಸಾಂಗ್ ನಲ್ಲಿ ಕುಣಿದು ಕುಪ್ಪಳಿಸಿ ಬಿಗ್ ಬಾಸ್ ಚೈತ್ರಾ ಕೋಟೂರು..!

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮೂಲತಃ ರಂಗಭೂಮಿ ಪ್ರತಿಭೆ. ಬರವಣಿಯನ್ನು ಪ್ರೀತಿಸುವ ಚೈತ್ರಾ ‘ಸೂಜಿದಾರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಆ ಬಳಿಕ ಬಿಗ್ ಬಾಸ್ ಮೂಲಕ ಕರುನಾಡಿಗೆ ಚಿರಪರಿಚಿತರಾದರು ಈ ಕೋಲಾರದ ಹುಡ್ಗಿ. ಆ ನಂತರ ಕಿರುತೆರೆ ಲೋಕಕ್ಕೂ ಎಂಟ್ರಿ ಕೊಟ್ಟು ಅಲ್ಲಿಯೂ ಸೈ ಎನಿಸಿಕೊಂಡರು. ಇದೀಗ ಈ...

ಕಿಚ್ಚನ ಮುಡಿಗೇರಿದ ಮತ್ತೊಂದು ಬಿರುದು… ಸುದೀಪ್ ಇನ್ಮುಂದೆ ‘ಕನ್ನಡದ ಕಲಾ ತಿಲಕ’…!

ಕನ್ನಡದ ಆರಡಿ ಕಟೌಟ್.. ಬಾದ್ ಷಾ.. ಮಾಣಿಕ್ಯ, ಅಭಿನಯ ಚಕ್ರವರ್ತಿ.. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ, ಕನ್ನಡ ಕಲಾಭೂಷಣ, ರನ್ನ, ನಟನಾ ಚತುರಾಧಿಪತಿ ಹೀಗೆ ಸಾಕಷ್ಟು ಬಿರುದುಗಳನ್ನು ಮುಡಿಗೇರಿಸಿಕೊಂಡ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ, ಕ್ರೀಡೆಗೂ ಸೈ, ಕುಕ್ಕಿಂಗೂ ಜೈ ಎನ್ನುವ ಸಕಲಕಲಾವಲ್ಲಭ ಕಿಚ್ಚ ಸುದೀಪ್. ಇತ್ತೀಚೆಗಷ್ಟೇ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲಿಫಾದಲ್ಲಿ...

‘ನಾವೆಲ್ಲರೂ ಒಟ್ಟಿಗೆ ಇರೋಣಾ, ಕನ್ನಡ ಚಿತ್ರರಂಗಕ್ಕೆ ಒಳ್ಳೆಯದು ಆಗಬೇಕು’ ಹೀಗಂದಿದ್ಯಾಕೆ ಧ್ರುವ ಸರ್ಜಾ..?

ಕೇಂದ್ರ ಸರ್ಕಾರ ಚಿತ್ರಮಂದಿರದಲ್ಲಿ ಶೇಕಡ 100ರಷ್ಟು ಆಸನ ವ್ಯವಸ್ಥೆ ಒಪ್ಪಿಗೆ ನೀಡದ್ರೂ, ರಾಜ್ಯ ಸರ್ಕಾರ ಮಾತ್ರ ಶೇಕಡ 50ರಷ್ಟು ಆಸನ ವ್ಯವಸ್ಥೆಗೆ ನಿಯಮ ವಿಧಿಸಿತ್ತು. ಸರ್ಕಾರದ ಈ ನಿಯಮದ ವಿರುದ್ಧ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗುಡುಗಿ ಟ್ವಿಟ್ ಮಾಡಿದ್ರು. ಆ ಬಳಿಕ ಒಟ್ಟಾದ ಗಂಧದಗುಡಿ ಲೀಡರ್ಸ್ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ರು....

ಚಂದನವನಕ್ಕೆ ಮಹಾಲಕ್ಷ್ಮಿ ಕಮ್ ಬ್ಯಾಕ್… 30 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾದ್ರು ‘ಮುದ್ದಿನ ರಾಣಿ’…!

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ. ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...

ಈ ವಾರದ ಕನ್ನಡ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ಅಬ್ಬರ…

ಕೊರೋನಾ ಲಾಕ್ ಡೌನ್, ಅನ್ ಲಾಕ್ ಡೌನ್ ಬಳಿಕ ಕನ್ನಡ ಚಿತ್ರರಂಗ ಹಳೆಯ ದಿನಗಳಿಗೆ ಮರಳುತ್ತಿದೆ. ಎಂದಿನಂತೆ ಶುಭ ಶುಕ್ರವಾರದಂದೂ ನಾಲ್ಕೈದು ಸಿನಿಮಾಗಳು ಥಿಯೇಟರ್ ಅಂಗಳಕ್ಕೆ ಕಾಲಿಡಲು ರೆಡಿಯಾಗ್ತಿದೆ. ಅದರಂತೆ ಈ ವಾರದ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ದರ್ಬಾರ್ ಶುರುವಾಗ್ತಿದೆ. ಅದ್ರಲ್ಲಿ ಮೊದಲನೆಯದಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಜಾಕಿ ಭಾವನಾ ನಟನೆಯ...

ಬಾಲಿವುಡ್ ನತ್ತ ಹೊರಟ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ…!

ಕನ್ನಡ ಬಿಗ್ ಬಾಸ್ ಸೀಸನ್-7ರ ಆಟದಲ್ಲಿ ಗೆದ್ದು ಟ್ರೋಪಿ ಎತ್ತಿಡಿದಿದ್ದ ಶೈನ್ ಶೆಟ್ರು ಇದೀಗ ಡೈರೆಕ್ಟ್ ಆಗಿ ಬಾಲಿವುಡ್ ಅಂಗಳಕ್ಕೆ ಕಾಲಿಡ್ತಿದ್ದಾರೆ. ಬಿಗ್ ಬಾಸ್ ಮುಗಿದ್ಮೇಲೆ ಶೈನ್ ಸ್ಮಾಲ್ ಸ್ಕ್ರೀನ್ ನಲ್ಲಿ ಮಿಂಚ್ತಾರಾ..? ಇಲ್ಲ ಬಿಗ್ ಸ್ಕ್ರೀಗೆ ಹೋಗ್ತಾರಾ..? ಅನ್ನೋ ಪ್ರಶ್ನೆ ಸಿನಿರಸಿಕರನ್ನು ಕಾಡ್ತಿತ್ತು. ಅದಕ್ಕೀಗ ಶೈನ್ ಉತ್ತರ ಕೊಟ್ಟಿದ್ದಾರೆ. ಗಾಂಧಿನಗರದಿಂದ ಡೈರೆಕ್ಟ್ ಆಗಿ...

ಜಿ.ಟಿ ದೇವೇಗೌಡರ ರಾಜಕೀಯ ಜೀವನ ಅಂತ್ಯ..!?

ಕರ್ನಾಟಕ ಟಿವಿ ಸಂಪಾದಕೀಯ : ಶಿವಕುಮಾರ್ ಬೆಸಗರಹಳ್ಳಿ ಜಿಟಿ ದೇವೇಗೌಡ ಜೆಡಿಎಸ್ ನಾಯಕರ ವಿರುದ್ಧ ತೊಡೆತಟ್ಟಿದ್ದಾರೆ.. ಜೆಡಿಎಸ್ ವಿರೋಧಿಗಳು ಜಿ.ಟಿ ದೇವೇಗೌಡ ಮತ್ತು ಪುತ್ರ ಹರೀಶ್ ಗೌಡ ದಳಪತಿಗಳಿಗೆ ಸಖತ್ ಕೌಂಟರ್ ಕೊಡ್ತಿದ್ದಾರೆ ಅಂತ ಖುಷಿಯಾಗಿದ್ದಾರೆ.. ಆದ್ರೆ ಜಿ.ಟಿ ದೇವೇಗೌಡರ ಸ್ಥಿತಿ ಒಳಗೊಳಗೆ ಯಾರಿಗೂ ಬೇಡವಾದ ವ್ಯಕ್ತಿಯಾಗಿದ್ದಾರೆ.. ಬೆಳಗ್ಗೆ ಬಿಜೆಪಿ, ಕತ್ತಲಾದ್ಮೇಲೆ ಕಾಂಗ್ರೆಸ್ ಅನ್ನುವ...

ಶುಭಕಾರ್ಯವನ್ನು ರಾಹುಕಾಲದಲ್ಲಿ ಏಕೆ ಮಾಡಬಾರದು..?

ನಾವು ಯಾವುದಾದರೂ ಶುಭಕಾರ್ಯವನ್ನು ಮಾಡುವಾಗ ಮುಹೂರ್ತವನ್ನು ನೋಡಿ ಮಾಡುತ್ತೇವೆ. ಯಾಕಂದ್ರೆ ರಾಹುಕಾಲದಲ್ಲಿ ಶುಭಕಾರ್ಯ ಮಾಡಿದ್ರೆ ಅದರಿಂದ ಶುಭಫಲ ಸಿಗುವುದಿಲ್ಲ. ಅಷ್ಟೇ ಯಾಕೆ ಯಾವುದಾದರೂ ಮುಖ್ಯವಾದ ವಸ್ತುವನ್ನು ಕೊಂಡುಕೊಳ್ಳುವುದಿದ್ದರೂ, ಒಳ್ಳೆ ಸಮಯವನ್ನು ನೋಡಿಯೇ, ಕೊಂಡುಕೊಳ್ಳುತ್ತೇವೆ. ಹಾಗಾದ್ರೆ ರಾಹುಕಾಲವನ್ನು ಯಾಕೆ ಉತ್ತಮ ಕಾಲವಲ್ಲ ಎಂದು ಪರಿಗಣಿಸಲಾಗಿದೆ ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/0exWI0thpWs ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಕುಜ ದೋಷ ಎಂದರೇನು..? ಈ ದೋಷವಿದ್ದರೆ ಯಾವ ಸಮಸ್ಯೆ ಉಂಟಾಗುತ್ತದೆ..?

ಇಂದು ನಾವು ಕುಜ ದೋಷ ಎಂದರೇನು..? ಈ ದೋಷವಿದ್ದರೆ ಯಾವ ಸಮಸ್ಯೆ ಉಂಟಾಗುತ್ತದೆ..? ಆ ಸಮಸ್ಯೆಗೆ ಪರಿಹಾರವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/cC5qZGXHRRM ಕುಜ ದೋಷವನ್ನು ಮಂಗಳ ದೋಷ, ಮಾಂಗಲಿಕ ದೋಷ ಅಂತಾನೂ ಕರೆಯಲಾಗುತ್ತದೆ. ಯಾರ ಜಾತಕದಲ್ಲಿ ಕುಜದೋಷವಿರುತ್ತದೆಯೋ, ಅವರ ಮದುವೆ ವಿಳಂಬವಾಗುತ್ತದೆ....

ತೆಲುಗು ನೆಲದಲ್ಲಿ ಅಬ್ಬರಿಸುತ್ತಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ಟೀಸರ್…!

ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಮೋಸ್ಟ್ ಅವೇಟೇಡ್ ರಾಬರ್ಟ್ ಸಿನಿಮಾ ತೆಲುಗು ನೆಲದಲ್ಲೂ ಹವಾ ಎಬ್ಬಿಸ್ತಿದೆ.. ಇಂದು ರಿಲೀಸ್ ಆದ ರಾಬರ್ಟ್ ತೆಲುಗು ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದ್ದು, ದಚ್ಚು ಗೆಟಪ್ ನೋಡಿ ಆಂದ್ರ ಮಂದಿ ವಾರೇ ವಾವ್ಹ್ ಎನ್ನುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸಿದ್ದ ರಾಬರ್ಟ್ ಟೀಸರ್ ತೆಲುಗಿನಲ್ಲೂ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img