ಪೂರ್ಣ ಪ್ರಮಾಣ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರ 100% ರಷ್ಟು ಸೀಟು ಅನುಮತಿ ನೀಡಿದ್ರು, ರಾಜ್ಯ ಸರ್ಕಾರ ಮಾತ್ರ 50% ಆಸನ ಭರ್ತಿಗೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆ ಇಂದು ಲೀಡರ್ ಶಿವರಾಜ್ ಕುಮಾರ್ ನೇತೃತ್ವದದಲ್ಲಿ ಆರೋಗ್ಯ...
ಕನ್ನಡ ಚಿತ್ರರಂಗದ ಮಾಸ್ಟರ್ ಪೀಸ್ ಬೆಡಗಿ.. ಅವನೇ ಶ್ರೀಮನ್ನಾರಾಯಣನ ಒಡತಿ ಶಾನ್ವಿ ಶ್ರೀವಾತ್ಸವ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗ್ತಾರೆ. ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನೆಕ್ಟ್ ಆಗೋ ಶಾನ್ವಿ ಇತ್ತೀಚೆಗೆ ಫ್ಯಾನ್ಸ್ ಗೆ ಏನಾದ್ರೂ ಪ್ರಶ್ನೆಗಳಿದ್ದರೆ ಕೇಳಿ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಗೆ ಬೇಜಾನ್ ಪ್ರಶ್ನೆಗಳ ಸುರಿಮಳೆಯೇ ಹರಿದು...
ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ.
ಕನ್ನಡದ...
ಕನ್ನಡ ಚಿತ್ರರಂಗದಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿಯಂತಹ ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸಿದ ನಿರ್ದೇಶಕ ಹೇಮಂತ್ ರಾವ್. ಇದೀಗ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿಯಾಗಿರೋ ಹೇಮಂತ್ ಟೀಂಗೆ ಬೀರ್ ಬಲ್ ಬೆಡಗಿ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಸಿನಿಮಾ ಟೀಂ ನಾಯಕಿಯ ಅರ್ಧ ಫೋಟೋ ಬಹಿರಂಗಪಡಿಸಿ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಚಿತ್ರಪ್ರೇಮಿಗಳು ಕೂಡ...
ಅಪ್ಪ ಅಂದ್ರೆ ಆಕಾಶ. ಅಪ್ಪ ಪ್ರೀತಿಯನ್ನು ಎಂದು ಬಣ್ಣಿಸಲಾಗದು. ಜನ್ಮನೀಡಿದ ಜನ್ಮದಾತನ ಹುಟ್ಟುಹಬ್ಬಕ್ಕೆ ನಟಿ ಮೇಘನಾ ರಾಜ್ ಭಾವನ್ಮಾತಕ ಸಾಲುಗಳೊಂದಿಗೆ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಮೇಘನಾ, ಪ್ರೀತಿಯ ಅಪ್ಪಾ… ನಾನು ಅವಲಂಬಿಸುವ ಏಕೈಕ ಭುಜ ನಿಮ್ಮದು. ನಿಮ್ಮ ಜನ್ಮದಿನದಂದು ನಾನು ಈ ವಿಷಯವನ್ನು ಇಡೀ ಜಗತ್ತಿಗೆ ಹೇಳಲು...
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ. ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...
ಕನ್ನಡದ ಹುಡ್ಗಿ, ಗಾಂಧಿನಗರದ ಡಿಂಪಲ್ ಬೆಡಗಿ ರಚಿತಾ ರಾಮ್ ಸಿಂಪಲ್ ಅಂಡ್ ಸ್ಟೈಲೀಶ್ ಚೆಲುವೆ. ಬಟ್ ರಚ್ಚು ಸಖತ್ ಬೋಲ್ಡ್ ಅಂಡ್ ಹಾಟ್ ಆಗಿ ಕಾಣಿಸಿಕೊಳ್ಳೋದು ಕಡಿಮೆನೇ. ಆದ್ರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ರಿಂಗಣಿಸ್ತಿರುವ ಬುಲ್ ಬುಲ್ ಬೆಡಗಿಯ ಹೊಸ ಫೋಟೋ ನೋಡಿ ಅಭಿಮಾನಿಗಳು ಬಾಯ್ ಮೇಲೆ ಬೆರಳಿಟ್ಟುಕೊಂಡಿದ್ದಾರೆ. ನಮ್ ಹುಡ್ಗಿ ರಚಿತಾ ಹೀಗೆಲ್ಲಾ...
ಕನಸಿನ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ಇಂದು ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ಕಾಮನಬಿಲ್ಲು ಬಂದರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )
9019893816
https://youtu.be/qphYLiLcoaE
ಕನಸು ಅನ್ನೋದು ನಾವಂದುಕೊಂಡತೆ ಬೀಳುವುದಲ್ಲ. ನಿಮ್ಮ ಪರಿಸ್ಥಿತಿ ಉತ್ತಮವಾಗುವ ಸಮಯ ಬಂದಾಗ ಒಳ್ಳೆಯ ಕನಸು, ಪರಿಸ್ಥಿತಿ ಹದಗೆಡುವ ಸಂದರ್ಭದಲ್ಲಿ...
ಭಾರತದಲ್ಲಿ ಹಲವು ರೀತಿಯ ನಂಬಿಕೆಗಳಿದೆ. ಅದನ್ನ ನಾವು ಮೂಢನಂಬಿಕೆ ಅಂತಾ ಹೇಳೋದಕ್ಕೆ ಆಗಲ್ಲ. ಯಾಕಂದ್ರೆ ಅವರವರ ನಂಬಿಕೆ ಅವರವರಿಗೆ. ಹಾಗಂತ, ಜೀವಿಗಳಿಗೆ ಹಿಂಸೆ ಕೊಟ್ಟು ಮಾಡುವ ಪದ್ಧತಿಯನ್ನ ಎಲ್ಲರೂ ವಿರೋಧಿಸುತ್ತಾರೆ. ಆದ್ರೆ ಕೆಲ ನಂಬಿಕೆಗಳಲ್ಲಿ ಎರಡು ಕತ್ತೆಗಳ ಮಧ್ಯೆ ಹೋಗಬಾರದು ಅಂತಾ ಹೇಳಲಾಗುತ್ತದೆ. ಯಾಕೆ ಹೀಗೆ ಹೇಳ್ತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ...
ಯಾರಾದರೂ ತುಂಬಾ ಫಾಸ್ಟ್ ಆಗಿ ಜೀವನದಲ್ಲಿ ಅಭಿವೃದ್ಧಿ ಹೊಂದುತ್ತ ಹೋದರೆ, ನಿನಗೇದರೂ ಜಗಕೇಸರಿ ಯೋಗ ಶುರುವಾಗಿದೆಯಾ ಅಂತಾ ಕೇಳೋದನ್ನ ನಾವು ನೋಡಿದ್ದೀವಿ. ಇದರ ಅರ್ಥ, ಗಜ ಕೇಸರಿಯೋಗ ಬಂದ್ರೆ ಅದೃಷ್ಟ ಒಲಿಯೋದಂತೂ ಗ್ಯಾರಂಟಿ ಅಂತಾ ಆಯ್ತು. ಗಜಕೇಸರಿ ಯೋಗದ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಶ್ರೀ ಸುದರ್ಶನ್ ಭಟ್...