Wednesday, July 15, 2026

Karnataka Tv

ವಿಷ್ಣುವಿನ ಕೃಪೆ, ವೈಕುಂಠ ಪ್ರಾಪ್ತಿಯಾಗಬೇಕಂದ್ರೆ ಈ ಕೆಲಸಗಳನ್ನು ಮಾಡಿ..

ವಿಷ್ಣುವಿನ ಕೃಪೆ ಇದ್ದರೆ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ ವಿಷ್ಣುವಿನ ಕೃಪೆ ಇರಬೇಕಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6MXujFIgL_0 https://youtu.be/fOJ0l77j4NI ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ ವಿಷ್ಣುವಿಗೆ ಪೂಜೆ ಸಲ್ಲಿಸಬೇಕು. ಈ ವೇಳೆ ವಿಷ್ಣುವಿಗೆ ಸಂಬಂಧಿಸಿದ ಶ್ಲೋಕವನ್ನು ಹೇಳಬೇಕು. ಅಲ್ಲದೇ ಏಕಾದಶಿ ವೃತವನ್ನು ಭಕ್ತಿಯಿಂದ...

ಪತ್ನಿ ನಿಮ್ಮ ಜೊತೆ ಇರಬೇಕು, ಬೇರೆಯವರತ್ತ ಆಕರ್ಷಿತರಾಗಬಾರದು ಅಂದ್ರೆ ಈ ತಪ್ಪು ಮಾಡಬೇಡಿ..

ಸತಿ-ಪತಿ ಖುಷಿ ಖುಷಿಯಾಗಿದ್ರೆ ಆ ಸಂಬಂಧಕ್ಕೊಂದು ಅರ್ಥವಿರುತ್ತದೆ. ಜಗಳ ಕೋಪವೆಲ್ಲ ಸಂಬಂಧವೆಂದ ಮೇಲೆ ಬರುವುದು ಸಾಮಾನ್ಯ. ಆದ್ರೆ ಅದೇ ಜಗಳ ತಾರಕಕ್ಕೇರಬಾರದು. ಹಾಗಾದ್ರೆ ಪತಿ-ಪತ್ನಿ ಸಂಬಂಧ ಹಾಳಾಗಬಾರದು ಅಂದ್ರೆ ಗಂಡಸರು ಯಾವ ತಪ್ಪು ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6MXujFIgL_0 ಎಲ್ಲಕ್ಕಿಂತ ಮೊದಲನೇಯದಾಗಿ, ಪತಿ ಎಲ್ಲ ವಿಷಯಕ್ಕೂ...

ನಿಮ್ಮ ಮಗಳನ್ನು ಗಂಡನ ಮನೆಗೆ ಕಳುಹಿಸುವಾಗ ಈ ಉಡುಗೊರೆಯನ್ನು ನೀಡಬೇಡಿ..

ಅಪ್ಪ ಅಮ್ಮನಿಗೆ ಮಕ್ಕಳ ಮದುವೆ ಅಂದ್ರೆ ಕಿರೀಟವಿದ್ದಂತೆ. ಮಗನನ್ನು ಮದುವೆ ಮಾಡಿ, ಸೊಸೆಯನ್ನು ಮನೆಗೆ ತಂದು ಹಿರಿಹಿರಿ ಹಿಗ್ಗುವ ಪೋಷಕರು, ಮಗಳನ್ನು ಮದುವೆ ಮಾಡಿ ತವರು ಮನೆಗೆ ಕಳುಹಿಸುವಾಗ ತಲೆಯಲ್ಲಿ ನೂರಾರು ಯೋಚನೆ ತುಂಬಿಕೊಂಡು, ಗಂಡನ ಮನೆಗೆ ಕಳುಹಿಸಿಕೊಡುತ್ತಾರೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/fOJ0l77j4NI ಹೀಗೆ ಮಗಳು ಗಂಡನ ಮನೆಗೆ ಹೋಗುವಾಗ ಆಕೆಗೆ...

ವಿವಾಹಿತೆಯರು ಸಿಂಧೂರವನ್ನು ಏಕೆ ಹಚ್ಚಬೇಕು..?

ಭಾರತದಲ್ಲಿ ಹಿಂದೂಗಳ ಪದ್ಧತಿಯನ್ನ ಪ್ರಾಚೀನ ಕಾಲದಿಂದಲೂ ಅನುಸರಿಸಿಕೊಂಡು ಬರಲಾಗಿದೆ. ಹಲವು ಪದ್ದತಿಗಳು ವೈಜ್ಞಾನಿಕ ಕಾರಣಗಳನ್ನೊಳಗೊಂಡಿದ್ದು, ಅವುಗಳನ್ನು ವಿವಾಹಿತೆಯರು ಅನುಸರಿಸಲೇಬೇಕಾಗಿದೆ. ಹಾಗಾದ್ರೆ ವಿವಾಹಿತೆಯರು ಸಿಂಧೂರವನ್ನೇಕೆ ಧರಿಸಬೇಕು..? ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/6MXujFIgL_0 ಮೊದಲನೇಯದಾಗಿ ಸಿಂಧೂರ, ಮಂಗಳಸೂತ್ರ, ಕಾಲುಂಗುರ ಧರಿಸೋದು ಪದ್ಧತಿಯಷ್ಟೇ ಅಲ್ಲ. ಬದಲಾಗಿ ಓರ್ವ ವಿವಾಹಿತೆಯ ರಕ್ಷಣೆಗಾಗಿ ಇರುವ ರಕ್ಷಾ...

ದೇವಸ್ಥಾನಕ್ಕೆ ಹೋಗುವುದರಿಂದ ಆರೋಗ್ಯಾಭಿವೃದ್ಧಿ..!

ಭಾರತೀಯ ಸಂಪ್ರದಾಯದಲ್ಲಿ ಅದರಲ್ಲೂ ಹಿಂದೂ ಸಂಪ್ರದಾಯದಲ್ಲಿ ಹಬ್ಬ ಹರಿದಿನ, ಹುಟ್ಟುಹಬ್ಬದ ಸಂಭ್ರಮವಿದ್ದಾಗ, ಮದುವೆ ನಿಶ್ಚಯವಾಗಾದಾಗ, ಮಗು ಹುಟ್ಟಿದಾಗ, ಇತ್ಯಾದಿ ಸಂದರ್ಭಗಳಲ್ಲಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ. ಇನ್ನು ವಾರದ ಪ್ರಕಾರ ದೇವಸ್ಥಾನಕ್ಕೆ ಹೋಗುತ್ತೇವೆ. ಹಾಗಾದ್ರೆ ದೇವಸ್ಥಾನಕ್ಕೆ ಹೋಗುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ (...

ಕರ್ಕ ರಾಶಿಯವರು ಈ ಪ್ರಾಣಿಗೆ ಆಹಾರ ತಿನ್ನಿಸಿದ್ದಲ್ಲಿ ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ..

ಯಶಸ್ಸು ಸಾಧಿಸಿ ಜೀವನದಲ್ಲಿ ಮುಂದೆ ಬರಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಆದ್ರೆ ಅದನ್ನ ಸಾಧಿಸುವವರು ಕೆಲವೇ ಕೆಲವರು ಮಾತ್ರ. ಅಂಥ ಯಶಸ್ಸು ಕಾಣುವ ಸಾಮರ್ಥ್ಯ ಇರುವವರೆಂದರೆ, ಕರ್ಕಾಟಕ ರಾಶಿಯವರು. ಈ ರಾಶಿಯವರು, ಜೀವನದಲ್ಲಿ ಯಶಸ್ಸು ಸಾಧಿಸಬೇಕಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್...

ಎಸ್ ವಿಶ್ವನಾಥ್‌ಗೆ ಭಾರೀ ಶಾಕ್ ಕೊಟ್ಟ ಸುಪ್ರೀಂಕೋರ್ಟ್..

ಸಚಿವನಾಗುವ ಕನಸು ಕಂಡಿದ್ದ ಎಸ್. ವಿಶ್ವನಾಥ್‌ಗೆ ಸುಪ್ರೀಂಕೋರ್ಟ್ ಶಾಕ್ ನೀಡಿದೆ. ವಿಶ್ವನಾಥ್ ವಿಧಾನಸಭೆಗೆ ಮರು ಆಯ್ಕೆಯಾಗುವವರೆಗೂ ಅವರಿಗೆ ಸಚಿವರಾಗುವ ಹಕ್ಕಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. https://youtu.be/iA0YMP26ekk ಮೊದಲು ಕಾಂಗ್ರೆಸ್, ನಂತರ ಜೆಡಿಎಸ್, ತದನಂತರ ಬಿಜೆಪಿ ಸೇರಿ, ಆಪರೇಶನ್ ಕಮಲ ಸಕ್ಸಸ್ ಮಾಡಲು ಸಾಥ್ ಕೊಟ್ಟವರಲ್ಲಿ ವಿಶ್ವನಾಥ್ ಕೂಡ ಒಬ್ಬರು. ಮುಂದೆ ನಾನು ಕೂಡ ಸಚಿವನಾಗ್ತೇನೆ ಎಂದುಕೊಂಡಿದ್ದ...

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ತೆರೆಗೆ… RRR, ಅಣ್ಣಾತ್ತೆ ಬಳಿಕ ಪುಷ್ಪ ರಿಲೀಸ್..!

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...

ಪ್ರಶಾಂತ್-ಪ್ರಭಾಸ್ ‘ಸಲಾರ್’ ಸಿನಿಮಾಕ್ಕೆ ನಾಯಕಿ ಫಿಕ್ಸ್…! ದಿಶಾ-ಕತ್ರಿನಾ ಬದಲು ಶೃತಿ ಹಾಸನ್ ಎಂಟ್ರಿ…!

ಕೆಜಿಎಫ್ ಮಾಂತ್ರಿಕ ಪ್ರಶಾಂತ್ ನೀಲ್, ಬಾಹುಬಲಿ ನಾಯಕ ಪ್ರಭಾಸ್ ಒಂದಾಗಿ ಮಾಡ್ತಿರೋ ಮೋಸ್ಟ್ ಅವೇಟೇಡ್ ಸಿನಿಮಾ ಸಲಾರ್. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಹೊಂಬಾಳೆ ಬ್ಯಾನರ್ ನಡಿ ತಯಾರಾಗುತ್ತಿರುವ ಬಹುಕೋಟಿ ಬಜೆಟ್ ಸಿನಿಮಾ ಸಲಾರ್ ಮುಹೂರ್ತ ಇತ್ತೇಚೆಗಷ್ಟೇ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಸ್ಟಾರ್ ಡೈರೆಕ್ಟರ್-ಸ್ಟಾರ್ ಪ್ರೊಡ್ಯುಸರ್-ಸ್ಟಾರ್ ಹೀರೋ ನಟಿಸ್ತಿರೋ ಸಿನಿಮಾ ಅಂದ್ರೆ ನಿರೀಕ್ಷೆಗಳು...

‘ಲವ್ ಮೋಕ್ಟೇಲ್’ ಕೃಷ್ಣನ ‘ಶುಗರ್ ಫ್ಯಾಕ್ಟರಿ’ಗೆ ಚಾಲನೆ.. ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ರಾಬರ್ಟ್ ಡೈರೆಕ್ಟರ್..

ಲವ್ ಮೋಕ್ಟೇಲ್ ಸಿನಿಮಾ ಮೂಲಕ ಗಾಂಧಿನಗರ ಮಾತ್ರವಲ್ಲದೇ ಸೌತ್ ಇಂಡಸ್ಟ್ರೀಯಲ್ಲಿ ಹೊಸ ಸಂಚಲನ ಸೃಷ್ಟಿಸಿರೋ ಡಾರ್ಲಿಂಗ್ ಕೃಷ್ಣ ಈಗ ಕನ್ನಡದ ಬಹುಬೇಡಿಕೆ ನಟ. ಸದ್ಯ ಸಾಲು ಸಾಲು ಸಿನಿಮಾಗಳಿಗೆ ಬ್ಯುಸಿಯಾಗಿರೋ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿಗಿಂದು ಚಾಲನೆ ಸಿಕ್ಕಿದೆ. ಅಂದ್ರೆ ಶುಗರ್ ಫ್ಯಾಕ್ಟರಿ ಸಿನಿಮಾದ ಮುಹೂರ್ತವಿಂದು ಬೆಂಗಳೂರಿನ ನಂದಿನಿ ಲೇಔಟ್ ನ ಪಂಚಮುಖಿ ಗಣಪತಿ...

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img