Thursday, July 16, 2026

Karnataka Tv

ತುಗೂದೀಪ್ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ಮಕರ ಸಂಕ್ರಾಂತಿ ಹಬ್ಬ ಆಚರಿಸಿದ ಡಿಬಾಸ್ ದರ್ಶನ್… ಇಲ್ಲಿದೆ ಫೋಟೋ ಗ್ಯಾಲರಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ ತುಗೂದೀಪ್ ಫಾರ್ಮ್ ಹೌಸ್ ನಲ್ಲಿ ಅದ್ಧೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸಿದ್ದಾರೆ. ತೋಟದಲ್ಲಿರುವ ಹಸು-ಕರು, ಕುರಿಗಳು ನೆಚ್ಚಿನ ಕುದುರೆಗಳನ್ನೂ ಸಿಂಗಾರ ಮಾಡಿ ಎಳ್ಳುಬೆಲ್ಲ ಸವಿದಿದ್ದಾರೆ. ಎಲ್ಲಾ ಪ್ರಾಣಿಗಳಿಗೆ ಮೇವು ತಿನ್ನಿಸಿ, ನೆಚ್ಚಿನ ಕುದರೆಯನ್ನು ಕಿಚ್ಚು ಹಾಯಿಸಿ ಸಂಭ್ರಮಿಸಿದ್ದಾರೆ. ದಚ್ಚು ಮಕರ ಸಂಕ್ರಾಂತಿ ಸಂಭ್ರಮದ ಫೋಟೋ ಝಲಕ್ ಗಳು ಇಲ್ಲಿವೆ.

ಅಚ್ಚು ಮೆಚ್ಚಿನ ಬಾಡಿಗಾರ್ಡ್ ಗೆ ಕಿಚ್ಚ ಸುದೀಪ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು..?

ಕಿಚ್ಚ ಸುದೀಪ್ ಕೇವಲ ನಟನೆ ಮಾತ್ರವಲ್ಲ ಸಮಾಜ ಸೇವೆಯಲ್ಲೂ ಕೈ ಜೋಡಿಸುವ ರಿಯಲ್ ಹೀರೋ. ಕಷ್ಟ ಅಂತಾ ಬಂದಾಗ ಸಹಾಯ ಹಸ್ತ ಚಾಚುವ ಸೂಪರ್ ಸ್ಟಾರ್. ನೆರೆಹೊರೆಯವರು-ಬಂಧು ಬಳಗದವರನ್ನು ಕೇರ್ ಮಾಡೋ ಸುದೀಪ್, ಮಕರ ಸಂಕ್ರಾಂತಿ ಹಬ್ಬದ ಸ್ಪೆಷಲ್ ಆಗಿ ಇಂದು ತಮ್ಮ ಬಾಡಿಗಾರ್ಡ್ ಗೆ ಗಿಫ್ಟ್ ವೊಂದನ್ನು ನೀಡಿದ್ದಾರೆ. ಆರು ವರ್ಷಗಳಿಂದಲೂ ಜೊತೆಯಾಗಿರುವ ಬಾಡಿಗಾರ್ಡ್...

ಮತ್ತೊಮ್ಮೆ ಕನ್ನಡಿಗರ ಹೃದಯ ಕದ್ದ ಸ್ವೀಟಿ ಅನುಷ್ಕಾ… ಸಂಕ್ರಾಂತಿ ಹಬ್ಬಕ್ಕೆ ಕನ್ನಡದಲ್ಲಿಯೇ ಶುಭ ಕೋರಿದ ನಟಿ

ಟಾಲಿವುಡ್ ಅಂಗಳದಲ್ಲಿ ತಮ್ಮ ಸರಳ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳ ಹೃದಯ ಕದ್ದ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟ, ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಮಕರ ಸಂಕ್ರಾಂತಿ ದಿನವಾದು ಇಂದು ಕನ್ನಡದಲ್ಲಿಯೇ ಕನ್ನಡಿಗರಿಗೆ ಶುಭಾಶಯ ಕೋರಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ಕೋರಿರುವ ಅನುಷ್ಕಾ, ‘ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಯಗಳು’ ಎಂದು ಕನ್ನಡದಲ್ಲಿಯೇ ಬರೆದಿದ್ದಾರೆ. ಸ್ವೀಟಿ ಅನುಷ್ಕಾ...

ಹೊಸತನದ ಕಮರ್ಷಿಯಲ್ ಥ್ರಿಲ್ಲರ್ ಸಿನಿಮಾಕ್ಕೆ ಸಾಥ್ ಕೊಟ್ಟ ರಿಷಭ್ ಶೆಟ್ಟಿ

ಕನ್ನಡಕ್ಕೆ ಹೊಸತನ ಮತ್ತು ಹೊಸಬರು ಸಾಕಷ್ಟು ಸಂಖ್ಯೆಯಲ್ಲಿ ಪಾದಾರ್ಪಣೆ ಮಾಡುತ್ತಿದ್ದು, ಪ್ರತಿಭಾವಂತ ತಂತ್ರಜ್ಞರನ್ನು ಚಿತ್ರರಂಗ ಕೊಡುತ್ತಿದೆ.  ಇದೇ ರೀತಿಯಲ್ಲಿ ಹೊಸತನದ ಪ್ರತಿಭಾವಂತರೆಲ್ಲಾ ಸೇರಿ ಹೊಸದೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಹೌದು ಸ್ಕ್ವೇರ್ ಕಾನ್ಸೆಪ್ಟ್ಸ್ ಪ್ರೊಡಕ್ಷನ್ ಅಡಿಯಲ್ಲಿ ಜ್ಞಾನಶೇಖರ್ ಸಿದ್ದಯ್ಯ, ರವಿಕುಮಾರ್, ಸುನಿಲ್ ಗಟ್ಕೆ ಮತ್ತು ರಾಘವೇಂದ್ರ ಅವರು ಬಂಡವಾಳ ಹುಡುತ್ತಿರೋ  ಹೆಸರಿಡದ ಸಿನಿಮಾ ಸೆಟ್ಟೇರಿದೆ. ಭಗವಾನ್...

‘ಕಬ್ಜ’ ಭೂಗತ ಲೋಕದಲ್ಲಿ ಭಾರ್ಗವ್ ಬಕ್ಷಿಯಾಗಿ ಅಭಿನಯ ಚಕ್ರವರ್ತಿ ಕಿಚ್ಚ ಎಂಟ್ರಿ.. ಕಿಚ್ಚನ ಹೊಸ ಲುಕ್ ಫ್ಯಾನ್ಸ್ ಫಿದಾ

ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ. ಭಾರ್ಗವ್...

ನಿಖಿಲ್ ಕುಮಾರ್ ಬರ್ತ್ ಡೇಗೆ ರಿಲೀಸ್ ಆಗ್ತಿದೆ ಬಹುನಿರೀಕ್ಷಿತ ‘ರೈಡರ್’ ಸಿನಿಮಾ ಟೀಸರ್…!

ಕನ್ನಡ ಚಿತ್ರರಂಗದ ಯುವರಾಜ, ಜಾಗ್ವರ್ ಸ್ಟಾರ್ ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷಿತ ಚಿತ್ರ ರೈಡರ್. ಸದ್ಯ ಶೂಟಿಂಗ್ ಅಖಾಡದಲ್ಲಿರುವ ರೈಡರ್ ಅಂಗಳದಲ್ಲಿ ಸೆನ್ಸೇಷನಲ್ ನ್ಯೂಸ್ ವೊಂದು ರಿವೀಲ್ ಆಗಿದೆ. ಜನವರಿ 22ರಂದು ನಿಖಿಲ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಖತ್ ಗಿಫ್ಟ್ ಸಿಕ್ತಿದೆ. ಈಗಾಗ್ಲೇ 40ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರೋ ರೈಡರ್ ಸಿನಿಮಾ ತಂಡ ನಿಖಿಲ್ ಹುಟ್ದಬ್ಬಕ್ಕೆ ಟೀಸರ್...

ಮತ್ತೆ ಒಂದಾದ ಮುಕುಂದ-ಮುರಾರಿ ಜೋಡಿ…! ಉಪ್ಪಿಯ ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್..!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು ಕಾಂಬಿನೇಷನ್ ನ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ಕಬ್ಜ. ಈಗಾಗ್ಲೇ ರಿಲೀಸ್ ಆಗಿರೋ ಪೋಸ್ಟರ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡ್ತಿರೋ ಕಬ್ಜ ಏಳು ಭಾಷೆಯಲ್ಲಿ ತೆರೆಗೆ ಬರಲು ರೆಡಿಯಾಗ್ತಿದೆ. ಈ ನಡುವೆಯೇ ಸಂಕ್ರಾಂತಿ ಹಬ್ಬಕ್ಕೆ ಉಪ್ಪಿ ಅಭಿಮಾನಿಗಳಿಗೆ ಸರ್ ಪ್ರೈಸ್ ಗಿಫ್ಟ್ ಕೊಡೋದಿಕ್ಕೆ ನಿರ್ದೇಶಕ...

ಆರೋಗ್ಯ ಇಲಾಖೆಯಿಂದ ರಾಕಿಂಗ್ ಸ್ಟಾರ್ ಯಶ್ ಗೆ ನೋಟಿಸ್..? ಕಾರಣವೇನು..?

ರಾಕಿಂಗ್ ಸ್ಟಾರ್ ಯಶ್ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ ಕೆಜಿಎಫ್-2 ಸಿನಿಮಾದ ಟೀಸರ್ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸ್ತಿದ್ದು, ನಂಬರ್-1 ಟ್ರೇಂಡಿಂಗ್ ನಲ್ಲಿದೆ. ಕೋಟಿಗಟ್ಟಲೇ ವೀವ್ಸ್ ಪಡೆದುಕೊಂಡಿರುವ ಟೀಸರ್ ಗೆ ದೇಶ-ವಿದೇಶಗಳಿಂದಲ್ಲೂ ಸಖತ್ ರೆಸ್ಪಾನ್ಸ್ ಸಿಕ್ತಿದೆ. ಈ ನಡುವೆಯೇ ಕೆಜಿಎಫ್-2 ಟೀಸರ್ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಯಶ್ ಗೆ...

ದ್ರುಪದನಿಗೆ ಬುದ್ಧಿ ಕಲಿಸಬೇಕೆಂದು ದ್ರೋಣರು ಪಣ ತೊಟ್ಟಿದ್ದೇಕೆ..?

ದ್ರೋಣರು ಗೌತಮರ ಪುತ್ರಿ ಕೃಪಿಯನ್ನು ವಿವಾಹವಾಗಿ, ಪುತ್ರ ಸಂತಾನವನ್ನು ಪಡೆಯುತ್ತಾರೆ. ಆ ಪುತ್ರ ಹುಟ್ಟಿದಾಗ ಕುದುರೆಯಂತೆ ಧ್ವನಿ ಮಾಡುತ್ತದೆ. ಹಾಗಾಗಿ ಅವನಿಗೆ ಅಶ್ವತ್ಥಾಮ ಎಂದು ಹೆಸರಿಡುತ್ತಾರೆ. ಆದರೆ ಪುತ್ರನಿಗೆ ಹಾಲುಣಿಸಲು ಕೂಡ ದ್ರೋಣರ ಬಳಿ ದುಡ್ಡಿರುವುದಿಲ್ಲ. ಶ್ರೀಮಂತರು ನೀರಿನಲ್ಲಿ ಅಕ್ಕಿ ಹಿಟ್ಟನ್ನ ಹಾಕಿ, ಅಶ್ವತ್ಥಾಮನಿಗೆ ಹಾಲೆಂದು ಕುಡಿಸಿ ಗೇಲಿ ಮಾಡುತ್ತಾರೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ಲಕ್ಷ್ಮೀ ನಾರಾಯಣ ಯೋಗದ ಬಗ್ಗೆ ನಿಮಗೆಷ್ಟು ಗೊತ್ತು..?

ನಾವು ಯಾವುದಾದರೂ ಕೆಲಸದಲ್ಲಿ ಹಿನ್ನಡೆ ಹೊಂದಿದರೆ, ಎಲ್ಲದಕ್ಕೂ ಯೋಗ ಬೇಕು ಎಂದು ಹಿರಿಯರು ಹೇಳಿದ್ದನ್ನ ಕೇಳಿದ್ದೇವೆ. ಇಂಥ ಯೋಗದಲ್ಲಿ ಲಕ್ಷ್ಮೀ ನಾರಾಯಣ ಯೋಗ ಕೂಡ ಒಂದು ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/on3gOIVn510 ಜಾತಕದಲ್ಲಿ ಬುಧ ಮತ್ತು ಶುಕ್ರಗಳ ಸಂಯೋಗದಿಂದ ಲಕ್ಷ್ಮೀ ನಾರಾಯಣ ಯೋಗ ಬರುತ್ತದೆ....

About Me

32615 POSTS
0 COMMENTS
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img