Thursday, July 16, 2026

Karnataka Tv

ಗುರು ಚಾಂಡಾಲ ಯೋಗ ಎಂದರೇನು..? ಈ ಯೋಗ ಬಂದರೆ ಆಗುವ ಪರಿಣಾಮಗಳೇನು..?

ಕೆಲವರಿಗೆ 30 ವರ್ಷ ದಾಟಿದರೂ ಮದುವೆಯಾಗುವುದಿಲ್ಲ. ಯಾಕಂದ್ರೆ ಅವರಿಗೆ ಗುರುಬಲ ಕೂಡಿ ಬಂದಿರುವುದಿಲ್ಲ. ಯೋಗ ಚೆನ್ನಾಗಿದ್ದರೆ, ಗುರು ಬಲ ಕೂಡಿ ಬರುತ್ತದೆ. ಮದುವೆಯೂ ಆಗುತ್ತದೆ. ಆದ್ರೆ ಯೋಗ ಚೆನ್ನಾಗಿ ಇಲ್ಲದಿದ್ದರೆ ನೆಮ್ಮದಿಯೇ ಇರುವುದಿಲ್ಲ. ಕೆಲಸದ ಬಗ್ಗೆ ಯೋಚನೆ, ಕುಟುಂಬ, ಮದುವೆ, ಅಕ್ಕಪಕ್ಕದ ಮನೆಯವರ- ಸಂಬಂಧಿಕರ ಟೀಕೆಯ ಮಾತುಗಳನ್ನೆಲ್ಲ ಕೇಳಿಸಿಕೊಳ್ಳಬೇಕಾಗುತ್ತದೆ. ಹೀಗೆ ಮನುಷ್ಯನ ನೆಮ್ಮದಿಯನ್ನ ಹಾಳು...

ದ್ರೋಣರು ಅರ್ಜುನನಿಗೆ ರಹಸ್ಯವಾಗಿ ಬ್ರಹ್ಮಶಿರವೆಂಬ ಮಹಾಅಸ್ತ್ರ ಉಪದೇಶಿಸಲು ಕಾರಣವೇನು..?

ದ್ರೋಣರು ಅರ್ಜುನನಿಗೆ ರಹಸ್ಯವಾಗಿ ಬ್ರಹ್ಮಶಿರವೆಂಬ ಮಹಾಅಸ್ತ್ರವನ್ನು ಉಪದೇಶಿಸುತ್ತಾರೆ. ಎಲ್ಲ ವಿದ್ಯಾರ್ಥಿಗಳನ್ನ ಬಿಟ್ಟು ಅರ್ಜುನನಿಗೆ ಅಷ್ಟೇ ಯಾಕೆ ದ್ರೋಣರು ಈ ವಿದ್ಯೆ ಉಪದೇಶಿಸಿದರು..? ದ್ರೋಣರು ಬೇಧಭಾವ ಮಾಡಿದರೇ..? ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/CybCdww2cDY https://youtu.be/on3gOIVn510 ಒಮ್ಮೆ ದ್ರೋಣರು ಶಿಷ್ಯರೊಡನೆ ಸ್ನಾನಕ್ಕಾಗಿ ಗಂಗಾನದಿಗೆ ತೆರಳಿದರು. ಅವರು ಸ್ನಾನಕ್ಕೆ ಇಳಿದಾಗ,...

ಹನುಮನ ಪಂಚಮುಖಿ ಅವತಾರದ ಬಗ್ಗೆ ಚಿಕ್ಕ ಮಾಹಿತಿ..

ಈಗಾಗಲೇ ನಾವು ನಿಮಗೆ ಹನುಮಾನ್ ಚಾಲೀಸಾ ಪಠಿಸಿದರೆ ಏನು ಪ್ರಯೋಜನ..? ಹನುಮಂತನ ಪೂಜೆ ಮಾಡುವುದರಿಂದ ಏನು ಲಾಭ..? ಹನುಮನಿಗೆ ಯಾವ ಮಾಲೆ ಅರ್ಪಿಸಬೇಕು..? ಇತ್ಯಾದಿ ವಿಷಯದ ಬಗ್ಗೆ ಹೇಳಿದ್ದೇವೆ. ಇಂದು ನಾವು ಹನುಮ ಪಂಚಮುಖಿ ಅವತಾರ ತಾಳಲು ಕಾರಣವೇನು ಎಂಬ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಇಂಥ ವಸ್ತುಗಳನ್ನ ಪೂಜೆಗೆ ಬಳಸಬೇಡಿ: ಬಳಸಿದರೆ ಪೂಜೆ ಮಾಡಿ ಪ್ರಯೋಜನವಾಗುವುದಿಲ್ಲ..

ನಾವು ಪೂಜೆ ಮಾಡುವಾಗ ಭಕ್ತಿ ಭಾವದಿಂದ ಪೂಜೆ ಮಾಡುತ್ತೇವೆ. ಆದ್ರೆ ನಮ್ಮ ಪದ್ಧತಿಯಲ್ಲಿ, ನೈವೇದ್ಯ, ಹೂವು ಹಣ್ಣು ಇಡುವಾಗ, ದೀಪ- ಆರತಿ ಬೆಳಗುವಾಗ ಏನಾದರೂ ಸಣ್ಣ ತಪ್ಪಾದರೂ ಕೂಡ ಆ ಪೂಜೆ ಮಾಡಿ ಪ್ರಯೋಜನವಾಗುವುದಿಲ್ಲ. ಹಾಗಾಗಿ ಪೂಜೆ ಮಾಡುವಾಗ ಕೆಲ ತಪ್ಪುಗಳನ್ನು ಮಾಡಬಾರದು. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ಸಂಕ್ರಾಂತಿಯಂದು ಎಳ್ಳು- ಬೆಲ್ಲವೇಕೆ ಕೊಡುತ್ತಾರೆ ಗೊತ್ತಾ..?

ವರ್ಷದ ಮೊದಲ ಹಬ್ಬವೆಂದರೆ ಸಂಕ್ರಾಂತಿ. ನಮ್ಮ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನ ಬೇರೆ ಬೇರೆ ಹೆಸರಿನಲ್ಲಿ ಕರೆಯುತ್ತಾರೆ. ಅಲ್ಲದೇ ಬೇರೆ ಬೇರೆ ರೀತಿಯಲ್ಲಿ ಈ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಸಂಕ್ರಾಂತಿ ಹಬ್ಬದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )9019893816 https://youtu.be/5h0hCTYvTvA ಸಮೃದ್ಧಿಯ...

ನಾಗರಹೊಳೆ ಕಾಡಿನಲ್ಲಿ ಹುಲಿ ಸೆರೆಹಿಡಿದ ‘ಸಾರಥಿ’… ದಚ್ಚು ವೈಲ್ಡ್ ಲೈಫ್ ಫೋಟೋಗ್ರಾಫಿ ವಿಡಿಯೋ ಸಖತ್ ವೈರಲ್..!

ಟೈಮ್ ಸಿಕ್ಕಗಲೆಲ್ಲಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಯಾಮೆರಾ ಹೆಗಲಿಗೇರಿಸಿಕೊಂಡು ಕಾಡಿಗೆ ಎಂಟ್ರಿ ಕೊಡ್ತಾರೆ. ಸುಂದರವಾದ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡ್ತಾರೆ. ಪ್ರಾಣಿ-ಪಕ್ಷಿಗಳು ಅಂದ್ರೆ ಇಷ್ಟಪಡುವ ದಾಸ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿದ್ದಾರೆ. ತಮ್ಮ ತೋಟದ ಮನೆ ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೊತೆಗೆ ಉತ್ತರ ಭಾರತದ ಕಾಡಿಗೂ ಹೋಗಿ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡಿಕೊಂಡು ಬರ್ತಾರೆ. ಇದೀಗ ದಚ್ಚು,...

ಕಿಚ್ಚ ಸುದೀಪ್ ಗೆ ಮದುವೆ ಆಮಂತ್ರಣ ನೀಡಿದ ಲವ್ ಮೋಕ್ಟೇಲ್ ಜೋಡಿ

ಶಾಪಿಂಗ್, ಬ್ಯಾಚ್ಯುಲರ್ ಪಾರ್ಟಿ ಮುಗಿಸಿ ಮದುವೆಗೆ ರೆಡಿಯಾಗ್ತಿರೋ ಲವ್ ಮೋಕ್ಟೇಲ್ ಜೋಡಿ ಮಿಲನಾ-ಕೃಷ್ಣ ಮದುವೆ ಆಮಂತ್ರಣ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮಿಗಳ ದಿನದಂದು ಅಂದ್ರೆ ಫೆಬ್ರವರಿ 14ರಂದು ಹೊಸ ಬಾಳಿಗೆ ಹೆಜ್ಜೆ ಹಾಕಲಿರುವ ಆದಿ-ನಿಧಿಮಾ ಜೋಡಿ, ಸ್ಯಾಂಡಲ್ ವುಡ್ ತಾರಾ ಬಳಗವನ್ನು ಮದುವೆಗೆ ಆಮಂತ್ರಿಸುತ್ತಿದ್ದಾರೆ. ಇದೀಗ ಈ ಜೋಡಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನೆಗೆ ತೆರಳಿ...

ರಾಮಮಂದಿರ ನಿರ್ಮಾಣ ನಿಧಿಗೆ 1 ಲಕ್ಷ ಹಣ ನೆರವು ನೀಡಿದ ಮಿಲ್ಕಿ ಬ್ಯೂಟಿ ಪ್ರಣೀತಾ ಸುಭಾಷ್…!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ. ದೇಶಾದ್ಯಂತ ಮನೆ ಮನೆಗೆ ತೆರೆಳಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲಾಗುತ್ತಿದ್ದು, ಈ ಮಹಾನ್ ಕಾರ್ಯಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಕೈ ಜೋಡಿಸಿದ್ದಾರೆ. ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಿಸುತ್ತಿದ್ದು, ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಪ್ರಣೀತಾ ಒಂದು ಲಕ್ಷ ರೂಪಾಯಿ ನೆರವು...

ಟಾಲಿವುಡ್ ಗೆ ‘ಕಿಸ್’ ಬ್ಯೂಟಿ ಶ್ರೀಲೀಲಾ ಎಂಟ್ರಿ…! ತೆಲುಗು ನಟ ಶ್ರೀಕಾಂತ್ ಪುತ್ರನ ಜೊತೆ ತೆರೆಮೇಲೆ ಮಿಂಚಲಿರುವ ‘ಭರಾಟೆ ಬೆಡಗಿ’..!

ಕಿಸ್ ಬ್ಯೂಟಿ, ಭರಾಟೆ ಬೆಡಗಿ ಶ್ರೀಲೀಲಾ ಗಾಂಧಿನಗರದಿಂದ ಇದೀಗ ಡೈರೆಕ್ಟರ್ ಆಗಿ ಟಾಲಿವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾಳೆ. ಕಿಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದ ಶ್ರೀಲೀಲಾ ಮೊದಲ ಸಿನಿಮಾದಲ್ಲಿ ಪ್ರೇಕ್ಷಕರ ಮನಸ್ಸು ಕದ್ದಾಕೆ. ಆ ಬಳಿಕ ಶ್ರೀಮುರುಳಿ ಜೊತೆ ಭರಾಟೆ ಸಿನಿಮಾದಲ್ಲಿ ಮುದ್ದು ಮುದ್ದಾಗಿ ನಟಿಸಿದ ಈ ಬ್ಯೂಟಿ ಸದ್ಯ ಶೋಕ್ದಾರ್...

ದುರ್ಯೋಧನ ಕೊಟ್ಟ ವಿಷಾಹಾರ ತಿಂದರೂ ಭೀಮ ಬದುಕಿದ್ದು ಹೇಗೆ..?

ಮೊದ ಮೊದಲು ಕೌರವರು ಪಾಂಡವರೆಲ್ಲ ಉತ್ತಮ ಸಹೋದರರಾಗಿ, ಖುಷಿ ಖುಷಿಯಿಂದ ಬಾಳುತ್ತಿದ್ದರು. ಆದ್ರೆ ದುರ್ಯೋಧನ ಮಾತ್ರ ಕೌರವ ಪಾಂಡವರ ಖುಷಿ ನೋಡಿ ಅಸೂಯೆ ಪಡುತ್ತಿದ್ದ. ಅವನಿಗೆ ಪಾಂಡವರೆಂದರೆ, ಅದರಲ್ಲೂ ಭೀಮನೆಂದರೆ ಆಗುತ್ತಿರಲಿಲ್ಲ. ಹಾಗಾಗಿ ಭೀಮನನ್ನು ಕೊಲ್ಲಬೇಕೆಂಬ ಕೆಟ್ಟ ಯೋಚನೆ ಬಾಲ್ಯದಲ್ಲಿಯೇ ದುರ್ಯೋಧನನ್ನು ಆವರಿಸಿತ್ತು. https://youtu.be/p8rYKd6XLXQ ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...

About Me

32615 POSTS
0 COMMENTS
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img