ಕುಂತಿಭೋಜ ಏರ್ಪಡಿಸಿದ್ದ ಸ್ವಯಂವರದಲ್ಲಿ ಮಹಾಬಲನಾದ, ತೇಜಸ್ಸಿನಿಂದ ಕೂಡಿದ್ದ ಪಾಂಡುರಾಜನನ್ನು ಕುಂತಿದೇವಿ ವರಿಸುತ್ತಾಳೆ. ಕುಂತಿಯನ್ನು ಮದುವೆಯಾದ ಬಳಿಕ ಪಾಂಡುರಾಜ ಮಾದ್ರಿಯನ್ನ ಕೂಡ ವರಿಸುತ್ತಾನೆ. ಹೀಗೆ ತನ್ನ ಪತ್ನಿಯರೊಡನೆ ಸುಖವಾಗಿ ಸಂಸಾರ ಮಾಡುತ್ತಿದ್ದ ಪಾಂಡು ಕುಂತಿ ಮತ್ತು ಮಾದ್ರಿಯೊಂದಿಗೆ ಒಮ್ಮೆ ಬೇಟೆಗೆಂದು ಕಾಡಿಗೆ ಬರುತ್ತಾನೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್...
ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ದಾನಕ್ಕೆ ಹೆಚ್ಚಿನ ಮಹತ್ವವಿದೆ. ಪುರಾಣ ಕಥೆಗಳ ಪ್ರಕಾರ ದಾನ ನೀಡಿ ಉದ್ಧಾರವಾದವರೂ ಇದ್ದಾರೆ, ದಾನ ನೀಡಿ ಕೆಟ್ಟವರೂ ಇದ್ದಾರೆ. ಹಾಗಂತ ದಾನ ನೀಡುವುದು ತಪ್ಪು ಎಂದು ಎಲ್ಲೂ ಹೇಳಲಾಗಿಲ್ಲ. ದಾನ ನೀಡು, ಆದರೆ ದರಿದ್ರನಾಗಬೇಡ ಎಂದಷ್ಟೇ ದೊಡ್ಡವರು ಹೇಳಿದ್ದಾರೆ. ಇನ್ನು ನಾವು ಯಾರಿಗಾದರೂ ದಾನ ಮಾಡಿದರೆ ಅದನ್ನ ಎಲ್ಲಿಯೂ ಹೇಳಿಕೊಳ್ಳಬಾರದು....
ಮಹಾಭಾರತದಲ್ಲಿ ಅತೀ ಬಲಶಾಲಿ, ಪರಾಕ್ರಮಿಯಾಗಿದ್ದ ಭೀಷ್ಮರು, ಸಕಲ ವಿದ್ಯೆಯಲ್ಲಿ ಪಾರಂಗತರಾಗಿದ್ದರು. ಕೃಷ್ಣನ ಅಣತಿಯಂತೆ ಪಾಂಡವರು ಭೀಷ್ಮರನ್ನು ಸೋಲಿಸಲು ಶಿಖಂಡಿನಿಯನ್ನು ತರದಿದ್ದರೆ, ಭೀಷ್ಮರಿಗೆ ಸೋಲೇ ಇರುತ್ತಿರಲಿಲ್ಲ, ಸಾವು ಬರುತ್ತಿರಲಿಲ್ಲ. ಇನ್ನು ಭೀಷ್ಮರೇಕೆ ವಿವಾಹವಾಗಲಿಲ್ಲ ಎಂಬ ಬಗ್ಗೆಯೂ ಕಥೆ ಇದೆ . ಆ ಬಗ್ಗೆ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...
ಹಣದ ಕೊರತೆ, ಊಟದ ಕೊರತೆ ಎಂದರೇನು ಅನ್ನೋದನ್ನ ನಾವು ಕಳೆದ ವರ್ಷ, ಅಂದರೆ 2020ರ ಕೊರೊನಾ ಕಾಲದಲ್ಲಿ ಮನಗಂಡಿದ್ದೇವೆ. ಎಷ್ಟೋ ಜನ ನಿರುದ್ಯೋಗಿಗಳಾಗಿದ್ದಾರೆ. ಹೊಟೇಲ್ ಉದ್ಯಮಿಗಳು ಕೂಡ ಹೊಟೇಲ್ ಮಾರಿ, ಊರು ಬಿಟ್ಟಿದ್ದಾರೆ. ಹಣ್ಣು- ತರಕಾರಿ ವ್ಯಾಪಾರಿಗಳನ್ನ ಬಿಟ್ಟು ಉಳಿದೆಲ್ಲರೂ ದುಡ್ಡಿನ ಕೊರತೆ ಅನುಭವಿಸಿದ್ದಾರೆ. ಆದ್ರೆ ನಿರುದ್ಯೋಗಿಗಳಾದ್ರೂ, ವ್ಯಾಪಾರದಲ್ಲಿ ನಷ್ಟವಾದ್ರೂ ಕೂಡ ಕೆಲವರು ಉತ್ತಮ...
ಮುರುಡೇಶ್ವರ ದೇವಸ್ಥಾನದ ಹಿಂದಿನ ಕಥೆಯೇನು..? ಈ ಊರಿಗೆ ಮುರುಡೇಶ್ವರ ಎಂಬ ಹೆಸರು ಬರಲು ಕಾರಣವೇನು ಎಂಬ ಕಥೆಯ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಇಂದು ಮುರುಡೇಶ್ವರದಲ್ಲಿರುವ ಕೆಲವು ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
https://youtu.be/p8rYKd6XLXQ
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/Gz2JLUVOcFg
ಪಂಚಲಿಂಗ ದೇವಸ್ಥಾನಗಳಲ್ಲಿ...
ಭಾರತದಲ್ಲಿ ಹಲವಾರು ರೀತಿಯ ಪದ್ಧತಿಗಳಿದೆ. ಅಂಥ ಪದ್ಧತಿಗಳಲ್ಲಿ ದೇವಸ್ಥಾನಕ್ಕೆ ಹೋಗುವುದು, ಪೂಜೆ ಸಲ್ಲಿಸುವುದು ಕೂಡ ಒಂದು ಪದ್ಧತಿ. ಭಾರತದಲ್ಲಿರುವ ಕೆಲವು ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ. ಆದ್ರೆ ನಾವಿಂದು ಹೇಳುತ್ತಿರುವ ದೇವಸ್ಥಾನದಲ್ಲಿ ಪುರುಷರಿಗೆ ಪ್ರವೇಶವಿಲ್ಲ. ಹಾಗಾದ್ರೆ ಯಾವುದು ಆ ದೇವಸ್ಥಾನ ಅಂತಾ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್...
ಗುಜರಾತ್ನಲ್ಲಿ ಹಲವು ಪುರಾತನ ದೇವಸ್ಥಾನಗಳಿದೆ. ವಾಸ್ತುಶಿಲ್ಪಕ್ಕೆ ಹೆಸರಾದ ಸುಂದರ ದೇವಸ್ಥಾನಗಳಲ್ಲಿ ಇಲ್ಲಿನ ಸೂರ್ಯ ದೇವಸ್ಥಾನ ಕೂಡ ಒಂದು. ಹಾಗಾದ್ರೆ ಬನ್ನಿ ಗುಜರಾತ್ನ ಸೂರ್ಯ ದೇವಸ್ಥಾನದ ಬಗ್ಗೆ ತಿಳಿಯೋಣ.
https://youtu.be/6ZS--47Du-Y
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/KI6j4mGfhIo
ಗುಜರಾತ್ನ ಮೆಹಸಾಣದ ಮೊಧೇರಾದಲ್ಲಿ ಈ ಸೂರ್ಯದೇವಸ್ಥಾನವಿದೆ. ನಮ್ಮ ಪೂರ್ವಜರು...
ಟಾಲಿವುಡ್ ಸ್ಟಾರ್ ಡೈರೆಕ್ಟರ್ ಸುಕುಮಾರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತೆಲುಗು ಇಂಡಸ್ಟ್ರೀಯಲ್ಲಿ ತಮ್ಮದೇ ಸ್ಟೈಲ್ ಸಿನಿಮಾಗಳನ್ನು ಕೊಟ್ಟಿರೋ ಸುಕುಮಾರ್ ಸಿನಿಮಾದಲ್ಲಿ ನಟಿಸೋದಿಕ್ಕೆ ಸ್ಟಾರ್ ಹೀರೋಗಳೇ ಹಿಂದೆ ಬೀಳ್ತಾರೆ. ಯಾಕಂದ್ರೆ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ನಟನೆ ಚೊಚ್ಚಲ ಸಿನಿಮಾ ಸಕ್ಸಸ್ ಹಿಂದಿರೋ ಮಾಸ್ಟರ್ ಮೈಂಡ್ ಇದೇ ಸುಕುಮಾರ್. ಅಲ್ಲು ನಟನೆಯ ಮೊದಲ ಸಿನಿಮಾ...
ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡ್ತಿದೆ. ಈಗಾಗ್ಲೇ ಅದ್ಧೂರಿಯಾಗಿ ಪ್ರೀತಿಯ ಪುತ್ರಿಯ ವಿವಾಹ ಮಾಡಿಸಿರೋ ರವಿಮಾಮ ಮಗನ ಮದುವೆ ತಯಾರಿ ನಡೆಸ್ತಿದ್ದಾರೆ. ಸಿನಿ ದುನಿಯಾದಲ್ಲಿ ಮಿಂಚುತ್ತಿರುವ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.
2011ರಲ್ಲಿ ಮನೋರಂಜನ್
ಮದುವೆ ಆಗುವುದಾಗಿ ಹೇಳಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರೋದ್ರಿಂದ ಈ ವರ್ಷ...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...