ಗುಜರಾತ್ನಲ್ಲಿ ಹಲವು ಪುರಾತನ ದೇವಸ್ಥಾನಗಳಿದೆ. ವಾಸ್ತುಶಿಲ್ಪಕ್ಕೆ ಹೆಸರಾದ ಸುಂದರ ದೇವಸ್ಥಾನಗಳಲ್ಲಿ ಇಲ್ಲಿನ ಸೂರ್ಯ ದೇವಸ್ಥಾನ ಕೂಡ ಒಂದು. ಹಾಗಾದ್ರೆ ಬನ್ನಿ ಗುಜರಾತ್ನ ಸೂರ್ಯ ದೇವಸ್ಥಾನದ ಬಗ್ಗೆ ತಿಳಿಯೋಣ.
https://youtu.be/6ZS--47Du-Y
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/KI6j4mGfhIo
ಗುಜರಾತ್ನ ಮೆಹಸಾಣದ ಮೊಧೇರಾದಲ್ಲಿ ಈ ಸೂರ್ಯದೇವಸ್ಥಾನವಿದೆ. ನಮ್ಮ ಪೂರ್ವಜರು...
ಟಾಲಿವುಡ್ ಸ್ಟಾರ್ ಡೈರೆಕ್ಟರ್ ಸುಕುಮಾರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತೆಲುಗು ಇಂಡಸ್ಟ್ರೀಯಲ್ಲಿ ತಮ್ಮದೇ ಸ್ಟೈಲ್ ಸಿನಿಮಾಗಳನ್ನು ಕೊಟ್ಟಿರೋ ಸುಕುಮಾರ್ ಸಿನಿಮಾದಲ್ಲಿ ನಟಿಸೋದಿಕ್ಕೆ ಸ್ಟಾರ್ ಹೀರೋಗಳೇ ಹಿಂದೆ ಬೀಳ್ತಾರೆ. ಯಾಕಂದ್ರೆ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ನಟನೆ ಚೊಚ್ಚಲ ಸಿನಿಮಾ ಸಕ್ಸಸ್ ಹಿಂದಿರೋ ಮಾಸ್ಟರ್ ಮೈಂಡ್ ಇದೇ ಸುಕುಮಾರ್. ಅಲ್ಲು ನಟನೆಯ ಮೊದಲ ಸಿನಿಮಾ...
ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡ್ತಿದೆ. ಈಗಾಗ್ಲೇ ಅದ್ಧೂರಿಯಾಗಿ ಪ್ರೀತಿಯ ಪುತ್ರಿಯ ವಿವಾಹ ಮಾಡಿಸಿರೋ ರವಿಮಾಮ ಮಗನ ಮದುವೆ ತಯಾರಿ ನಡೆಸ್ತಿದ್ದಾರೆ. ಸಿನಿ ದುನಿಯಾದಲ್ಲಿ ಮಿಂಚುತ್ತಿರುವ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ.
2011ರಲ್ಲಿ ಮನೋರಂಜನ್
ಮದುವೆ ಆಗುವುದಾಗಿ ಹೇಳಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರೋದ್ರಿಂದ ಈ ವರ್ಷ...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...
ಕನ್ನಡ ಚಿತ್ರರಂಗದ ಬುಲ್ ಬುಲ್ ಬೆಡಗಿ ರಚಿತಾ ರಾಮ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅತ್ತ ಟಾಲಿವುಡ್ ಅಂಗಳಕ್ಕೂ ಎಂಟ್ರಿ ಕೊಟ್ಟಿರುವ ಡಿಂಪಲ್ ಕ್ವೀನ್ ಮತ್ತೊಂದು ಸಿನಿಮಾಕ್ಕೂ ಓಕೆ ಎಂದಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಈ ಸಿನಿಮಾದಲ್ಲಿ ರಚ್ಚುಗೆ ಜೋಡಿಯಾಗಿ ಲವ್ ಮೋಕ್ಟೇಲ್ ಸಿನಿಮಾ ಖ್ಯಾತಿಯ ನಿರ್ದೇಶಕ ಕಂ ನಟ ಡಾರ್ಲಿಂಗ್ ಕೃಷ್ಣ...
ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಫೇಸ್ ಬುಕ್ ಲೈವ್ ನಲ್ಲಿ ಸಾಕಷ್ಟು ವಿಷ್ಯಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅದ್ರಲ್ಲೂ ದಚ್ಚು ಉದ್ಯಮಿ ಅಂಬಾನಿ ವಿರುದ್ಧ ಗುಡುಗಿದ್ದಾರೆ. ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯದೆ ಇರುವುದರ ಹಿಂದೆ ಅಂಬಾನಿ ಕೈವಾಡವಿದೆ ಎಂದಿದ್ದಾರೆ.
ಈಗಾಗ್ಲೇ ಮಾರುಕಟ್ಟೆ, ಮದುವೆಗಳಲ್ಲಿ ಜನರಿದ್ದಾರೆ. ಸೂಲ್ಕು-ಕಾಲೇಜುಗಳು ಸಹ ಆರಂಭವಾಗಿವೆ. ಆದ್ರೆ ಥಿಯೇಟರ್ ತೆರೆಯುತ್ತಿಲ್ಲ....
ಡಿಬಾಸ್ ದರ್ಶನ್ ಭಕ್ತಗಣಕ್ಕೆ ಇದು ಗುಡ್ ನ್ಯೂಸ್. ಶಿವರಾತ್ರಿ ಹಬ್ಬದೂಟದ ಸಂಭ್ರವನ್ನು ಡಬ್ಬಲ್ ಮಾಡೋದಿಕ್ಕೆ ಥಿಯೇಟರ್ ಅಂಗಳಕ್ಕೆ ರಾ..ರಾ..ರಾ..ರಾಬರ್ಟ್ ಬರ್ತಿದೆ. ದಚ್ಚು 53ನೇ ಸಿನಿಮಾ ಕಣ್ತುಂಬಿಕೊಳ್ಬೇಕು ಅಂತಾ ಕಾಯ್ತಿದೆ ದಚ್ಚು ಅಭಿಮಾನಿ ಬಳಗಕ್ಕೆ ಇವತ್ತು ದಾಸ ಸಖತ್ ನ್ಯೂಸ್ ಕೊಟ್ಟಿದ್ದಾರೆ. ಮಾರ್ಚ್ 11ರ ಶಿವರಾತ್ರಿ ಹಬ್ಬದಂದೂ ಥಿಯೇಟರ್ ಅಂಗಳದಲ್ಲಿ ರಾಬರ್ಟ್ ಖದರ್ ಶುರುವಾಗಲಿದೆ ಅಂತಾ...
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಕೆಲವು ರೂಲ್ಸ್ ಅಂಡ್ ರೆಗ್ಯುಲೇಶನ್ ಹಾಕಿ ಥಿಯೇಟರ್ ಓಪನ್ ಗೆ ಪರ್ಮಿಷನ್ ಕೊಟ್ಟಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮದೊಂದಿಗೆ 50% ರಷ್ಟು ಸೀಟುಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದ್ರೆ ಸ್ಟಾರ್ ಹೀರೋಗಳ ಬಿಗ್ ಬಜೆಟ್ ಸಿನಿಮಾಗಳು ರಿಲೀಸ್ ಗೆ ಮುಂದೆ ಬರ್ತಿಲ್ಲ. ಜನ ಥಿಯೇಟರ್ ಗೆ ಬರ್ತಾರೋ...
ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮನೆ ಮಾತಾದ ಚಂದನವನದ ಚುಕ್ಕಿ ಚೆಲುವೆ ಮಯೂರಿ ಕ್ಯಾತರಿ. ಸಣ್ಣಪರದೆ ಮಾತ್ರವಲ್ಲ ದೊಡ್ಡಪರದೆಯ ಮಿಂಚಿಯುತ್ತಿರುವ ಮಯೂರಿ ಸದ್ಯ ತಾಯ್ತನವನ್ನು ಎಂಜಾಯ್ ಮಾಡ್ತಿದ್ದಾರೆ. ಕಳೆದ ಜುಲೈ 12ರಂದು ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದ ಮಯೂರಿ ದೀಪಾವಳಿ ಹಬ್ಬದಂದೂ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದರು. ನವೆಂಬರ್ 14ರಂದು...
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಮುಂದೂಡಿದೆ.
ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್
ಮೆಟ್ಟಿಲೇರಿದ್ದರು.
ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ...
Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...