Thursday, July 16, 2026

Karnataka Tv

ಕಿಚ್ಚನ ಜೊತೆ ಮಿರ ಮಿಂಚಲು ಬರುತ್ತಿದ್ದಾಳೆ ಶ್ರೀಲಂಕಾ ಸುಂದ್ರಿ…! ಕತ್ರೀನಾ ಬದಲು ಜಾಕ್ವೆಲಿನ್ ಹಿಂದೆ ಬಿದ್ದಿದ್ಯಾಕೆ ‘ಫ್ಯಾಂಟಮ್’ ಟೀಂ..?

ಕಿಚ್ಚನ ಫ್ಯಾಂಟಮ್ ಅಖಾಡದಿಂದ ನಯಾ ಸಮಾಚಾರವೊಂದು ರಿವೀಲ್ ಆಗಿದೆ. ಈಗಾಗ್ಲೇ ಕಲರ್ ಫುಲ್ ಪೋಸ್ಟರ್ ಮೂಲಕ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಹುಟ್ಟಿಸಿರುವ ಫ್ಯಾಂಟಮ್ ಲೋಕದಿಂದ ಸಖತ್ ನ್ಯೂಸ್ ವೊಂದು ಹೊರ ಬಿದ್ದಿದೆ. ಸೌತ್ ಇಂಡಸ್ಟ್ರೀಯಲ್ಲಿ ಸೆನ್ಸೇಷಲ್ ಆಗಿರುವ ಕಿಚ್ಚನ ಸಿನಿಮಾದಲ್ಲಿ ಸೊಂಟು ಬಳುಕಿಸಲು ಶ್ರೀಲಂಕಾ ಸುಂದ್ರಿ ಫ್ಯಾಂಟಮ್ ಬಳಗ ಸೇರ್ತಿದ್ದಾಳಂತೆ. ಕಿಚ್ಚನ ಜೊತೆ ಜಾಕ್ವೆಲಿನ್ ಫ್ಯಾಂಟಮ್ ಸಿನಿಮಾದಲ್ಲಿ ಸಾಂಗ್...

ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ‘ಯುವರತ್ನ’ ಟೀಂ..! ಅಪ್ಪು ‘ಯುವರತ್ನ’ನ ಅಬ್ಬರಕ್ಕೆ ಡೇಟ್ ಫಿಕ್ಸ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...

ಹೊಸ ವರ್ಷದ ಮೊದಲ ದಿನ ರಾಯರ ದರ್ಶನ ಪಡೆದ ನವರಸ ನಾಯಕ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ರಾಯರ ಭಕ್ತರು ಅನ್ನೋದು ಗೊತ್ತೇ ಇದೆ. ಸಹಜವಾಗಿ ಹುಟ್ಟುಹಬ್ಬ ಹಾಗೂ ಮತ್ತಿತರ ವಿಶೇಷ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಭೇಟಿ ಕೊಡ್ತಾರೆ. ಅದರಂತೆ ಹೊಸ ವರ್ಷದ ಮೊದಲ ದಿನವಾದ ಇಂದು ಜಗ್ಗೇಶ್ ರಾಯರ ದರ್ಶನ ಪಡೆದು ವರ್ಷದ ಮೊದಲ ದಿನವನ್ನು ಬರ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವರ್ಷದ ಮೊದಲದಿನ...

ಲಕ್ಷ್ಮಣ ಯಾರು..? ಈತನ ಮರಣ ಹೇಗಾಯಿತು..?

ಲಕ್ಷ್ಮಣ ಅಂದ್ರೆ ರಾಮನ ಸಹೋದರ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ಲಕ್ಷಣ ವಿಷ್ಣು ಜೊತೆಯೂ ಇದ್ದ, ಕೃಷ್ಣನ ಜೊತೆಗೂ ಇದ್ದ. ಈ ಬಗ್ಗೆ ಮತ್ತಷ್ಟು ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/hEJAQqzC_24 ರಾಮ- ಲಕ್ಷ್ಮಣನೆಂಬುದು ಬಿಡಿಸಲಾಗದ ಪದವಾಗಿದೆ. ಅಣ್ಣನನ್ನು ಬಿಟ್ಟು...

ದ್ರೋಣಾಚಾರ್ಯರನ್ನ ಮತ್ತು ಭೀಷ್ಮರನ್ನ ಪಾಂಡವರು ಕೊಲ್ಲಲು ಕಾರಣವೇನು..?

ಮಹಾಭಾರತ ಯುದ್ಧದಲ್ಲಿ ಅತೀ ಬಲಿಷ್ಠರಾದ ಕೌರವ ಮತ್ತು ಪಾಂಡವರ ಗುರುವರ್ಯರಾದ ದ್ರೋಣಾಚಾರ್ಯರನ್ನು ಮತ್ತು ಭೀಷ್ಮರನ್ನು ಪಾಂಡವರು ನೇರವಾಗಿ ಕೊಲ್ಲದಿದ್ದರೂ, ಪರೋಕ್ಷವಾಗಿ ಕೊಂದಿದ್ದಾರೆನ್ನಬಹುದು. ಯಾಕೆ ದ್ರೋಣರನ್ನು ಮತ್ತು ಭೀಷ್ಮರನ್ನು ಕೊಂದರು ಎಂಬ ಬಗ್ಗೆ ತಿಳಿಯೋಣ ಬನ್ನಿ… ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/hEJAQqzC_24 ಮಹಾಭಾರತ ಕಾಲದಲ್ಲಿ ವಿಶ್ವದ ಅತೀ...

ಮದುವೆ ವೇಳೆ ಸಪ್ತಪದಿಯನ್ನೇಕೆ ತುಳಿಯುತ್ತಾರೆ..? ಇದರ ಮಹತ್ವವೇನು..?

ಮದುವೆ ಅಂದ್ರೆ ಬರೀ ಎರಡು ದೇಹಗಳ ಸಂಬಂಧವಲ್ಲ. ಎರಡು ಕುಟುಂಬ ಒಂದುಗೂಡೋ ಸಮಯ. ದಂಪತಿಗಳು ದಾಂಪತ್ಯ ಜೀವನವನ್ನ ಉತ್ತಮವಾಗಿ ನಡೆಸಿದರೆ, ಎರಡು ಕುಟುಂಬಗಳು ನೆಮ್ಮದಿಯಾಗಿರುತ್ತದೆ. ಹೀಗೆ ದಾಂಪತ್ಯ ಜೀವನ ಉತ್ತಮವಾಗಿರಬೇಕು ಅಂದ್ರೆ ಪದ್ಧತಿ ಪ್ರಕಾರವಾಗಿ ಮದುವೆ ಮಾಡಬೇಕು. ಅಂಥ ಪದ್ಧತಿಯಲ್ಲಿ ಸಪ್ತಪದಿ ಕೂಡ ಒಂದು. ಆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ… ಓಂ ಶ್ರೀ ಅನ್ನಪೂರ್ಣೇಶ್ವರಿ...

ರುದ್ರಾಕ್ಷಿ ಅಸಲಿಯೋ, ನಕಲಿಯೋ ಅನ್ನೋದನ್ನ ತಿಳಿಯೋದು ಹೇಗೆ..?

ರುದ್ರಾಕ್ಷಿಯನ್ನು ಧರಿಸುವುದರಿಂದ ಅಥವಾ ಅದನ್ನು ಪೂಜೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ನಕಲಿ ರುದ್ರಾಕ್ಷಿ ಮಾರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ರುದ್ರಾಕ್ಷಿ ಅಸಲಿಯೋ, ನಕಲಿಯೋ ಎಂದು ತಿಳಿಯಲು ಏನು ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/hEJAQqzC_24 https://youtu.be/EHwEFsjwq_U ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...

2020ರಲ್ಲಿ ಕನ್ನಡ ಚಿತ್ರರಂಗದಿಂದ ಮರೆಯಾದ ಕಲಾವಿದರು ಇವರು..!

2020.. ಈ ವರ್ಷ ಇಡೀ ಜಗತ್ತು ಕಂಡುಕೇಳರಿಯದಂತಹ ಹಲವಾರ ಘಟನೆಗಳಿಗೆ ಸಾಕ್ಷಿಯಾಗ್ಬಿಟ್ಟಿದೆ. ಚೀನಿ ವೈರಸ್ ಕೊರೋನಾ ಆರ್ಭಟದಿಂದ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡ್ರು. ಕೋಟ್ಯಾನು ಕೋಟಿ ಮಂದಿಗೆ ಈ ವೈರಸ್ ತಗುಲಿತು. ಹಲವಾರು ವಲಯಗಳಿಗೆ ಸಹಿಸಿಕೊಳ್ಳಲಾದ ಪಟ್ಟು ಕೊಡ್ತು ಈ ವೈರಸ್. ಅದ್ರಲ್ಲೂ ಬಣ್ಣದ ಜಗತ್ತಿಗೆ ಕೊರೋನಾ ಕೊಟ್ಟ ಪೆಟ್ಟು ಅಂತಿದ್ದಲ್ಲ ಬಿಡಿ. ತೆರೆಮರೆಯ...

‘ಸತ್ಯಾ’ ಸೀರಿಯಲ್ ಟಾಮ್ ಬಾಯ್ ಹುಡ್ಗಿ ಯಾರು ಗೊತ್ತಾ..? ಆಕೆಯ ಪತಿ ಕನ್ನಡದ ಖ್ಯಾತ ಸಿನಿಮಾಟೋಗ್ರಾಫರ್..!

ಕನ್ನಡ ಕಿರುತೆರೆ ಲೋಕದಲ್ಲಿ ಸದ್ಯ ಸೀರಿಯಲ್ ಗಳದ್ದೇ ಜಮಾನ. ಅದ್ರಲ್ಲೂ ಮಹಿಳಾ ಪ್ರಧಾನ ಧಾರಾವಾಹಿಗಳಂತೂ ಕರುನಾಡಿ ಮನೆ-ಮನದಲ್ಲೂ ಖ್ಯಾತಿ ಪಡೆಯುತ್ತಿವೆ. ಈ ಪೈಕಿ ಸತ್ಯ ಸೀರಿಯಲ್ ಕೂಡ ಒಂದು. ಈ ಸೀರಿಯಲ್ ನಲ್ಲಿ ಟಾಕ್ ಬಾಯ್ ಲುಕ್ ನಲ್ಲಿ, ಸಖತ್ ರಗಡ್, ಸ್ಟೈಲೀಶ್ ಗೆಟಪ್ ನಲ್ಲಿ ಮಿಂಚೋ ನಟಿ ಗೌತಮಿ ಜಾಧವ್. ಇವರಿಗೇನು ಕಿರುತೆರೆ...

ಜೂನಿಯರ್ ಚಿರುಗೆ ನಾಮಕರಣದ ತಯಾರಿಯಲ್ಲಿ ಮೇಘನಾ ಕುಟುಂಬ..! ಚಿರು ಪುತ್ರನಿಗೆ ಇಡುವ ಹೆಸರೇನು ಗೊತ್ತಾ..?

ದುಃಖದ ಮಡುವಿನಲ್ಲಿ ತುಂಬಿದ್ದ ಸರ್ಜಾ ಕುಟುಂಬದಲ್ಲಿ ನಗುವಿನ ಅಲೆ ಮೂಡಿಸಿದ್ದು ಮುದ್ದಾದ ಜೂನಿಯರ್ ಚಿರು. ಮೇಘನಾ ಮಡಿಲಿಗೆ ಚಿಂಟು ಬಂದ್ಮೇಲೆ ಎಲ್ಲವೂ ಬದಲಾಗಿದೆ. ಮೇಘನಾ ಮುಖದಲ್ಲಿ ನಗು, ಸರ್ಜಾ ಕುಟುಂಬದಲ್ಲಿ ನೆಮ್ಮದಿ, ಸುಂದರ್ ರಾಜ್ ಫ್ಯಾಮಿಲಿಯಲ್ಲಿ ಸಂಭ್ರಮ ಎಲ್ಲವೂ ಮನೆ ಮಾಡಿದೆ. ಈ ನಡುವೆಯೇ ಮೇಘನಾ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿತ್ತು. ಇದೀಗ...

About Me

32621 POSTS
0 COMMENTS
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img