ಕಲಬುರಗಿ: ಮೇ 23 ರ ನಂತರ ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರಲ್ವಾ? ಇಂಥಾದ್ದೊಂದು ಡೌಟ್ ಖುದ್ದು ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ. ಯೆಸ್, ಇದೀಗ ರಾಜ್ಯದಲ್ಲಿ ಆಡಳಿತದಲ್ಲಿರೋ ದೋಸ್ತಿ ಸರ್ಕಾರ ಇನ್ನೂ ಹೆಚ್ಚು ಕಾಲ ಇರ್ಬೇಕು ಅಂದ್ರೆ ಉಪ ಚುನಾವಣೆಯಲ್ಲಿ ಎರಡೂ ಸ್ಥಾನವನ್ನೂ ಗೆಲ್ಲಬೇಕು. ಇಲ್ಲದಿದ್ರೆ ಮೈತ್ರಿ ಸರ್ಕಾರ ಪತವಾಗುತ್ತೆ ಅಂತ ಸ್ವತಃ ಕೆಪಿಸಿಸಿ ಕಾರ್ಯಾಧ್ಯಕ್ಷ...
ಸಮಾಜ ಸುಧಾರಕ ಬಸವೇಶ್ವರ ಜಯಂತಿ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಕುಂದಗೋಳದಲ್ಲಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣಾ ಅಭ್ಯರ್ಥಿ ಕುಸುಮಾ ಶಿವಳ್ಳಿ, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಸಾಥ್ ನೀಡಿದ್ರು.
ಜಕಾರ್ತಾ: ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಮೌಂಟ್ ಸಿನಾಬಂಗ್ನಲ್ಲಿ ಇಂದು ಬೆಳಗ್ಗೆ ಮತ್ತೆ ಜ್ವಾಲಾಮುಖಿ ಮುನ್ನೆಚ್ಚರಿಕೆ ಸ್ಫೋಟಿಸಿದೆ. ಇದರಿಂದ ಗಾಳಿಯಲ್ಲಿ ಸುಮಾರು 6,500 ಅಡಿ ಎತ್ತರದಷ್ಟು ದಟ್ಟ ಹೊಗೆ ಆವರಿಸಿದ್ದು, ಸಮೀಪದ ಗ್ರಾಮಗಳೆಲ್ಲಾ ಧೂಳು ಮತ್ತು ಬೂದಿಯಿಂದ ಆವೃತವಾಗಿವೆ. ಜ್ವಾಲಾಮುಖಿಯ ದಟ್ಟ ಹೊಗೆಯಿಂದ ವಿಮಾನ ಹಾರಾಟಕ್ಕೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಅಂತ ವಿಪತ್ತು ನಿರ್ವಹಣಾ...
ಬೆಂಗಳೂರು: ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾತಾವರಣ ಮತ್ತು ಗಾಳಿಯಲ್ಲಿ ಕಡಿಮೆ ಒತ್ತಡ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಳೆ ಸುರಿಯಲಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ 2 ದಿನಗಳ ಕಾಲ ಮೋಡ ಕವಿದ ವಾತಾವರಣ ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ...
ಬೆಂಗಳೂರು: ಸಾಕಷ್ಟು ವಿರೋಧದ ನಡುವೆ ಇಂಗ್ಲೀಷ್ ಶಾಲೆ ಆರಂಭಿಸಲು ಚಿಂತಿಸಿದ್ದ ಸರ್ಕಾರ ಇದೀಗ ಈ
ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಿದೆ. ಈಗಾಗಲೇ ಶಾಲೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು
ಮೇ 13ರೊಳಗೆ ಪಟ್ಟಿ ಪ್ರಕಟವಾಗೋ ಸಾಧ್ಯತೆಯಿದೆ. ಇನ್ನು ಒಂದು ಸಾವಿರ ಸರ್ಕಾರಿ ಇಂಗ್ಲೀಷ್
ಶಾಲೆಗಳನ್ನು ತೆರೆಯೋ ಉದ್ದೇಶ ಹೊಂದಿದೆ. ಇದಕ್ಕಾಗಿ ಪ್ರತಿ ತಾಲೂಕಿನಲ್ಲಿ 2 ಶಾಲೆಗಳನ್ನ ಆಯ್ಕೆ
ಮಾಡಿಕೊಳ್ಳೋ ಪ್ರಕ್ರಿಯೆಯನ್ನ ಶಿಕ್ಷಣ...
ಬೆಂಗಳೂರು: ನಾನು ಕೂಡಾ ಸಿಎಂ ಸ್ಥಾನದ ಆಕಾಂಕ್ಷಿ. ಆದ್ರೆ ಸಿದ್ದರಾಮಯ್ಯ
ಸಿಎಂ ಆಗ್ತಾರೆ ಅಂದ್ರೆ ನಾನು ಬೇಕಾದ್ರೆ ಕಾಯ್ತೇನೆ ಅಂತ ಗೃಹ ಸಚಿವ ಎಂ.ಬಿ ಪಾಟೀಲ್
ಹೇಳಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಅನ್ನೋ ಶಾಸಕ ಸುಧಾಕರ್ ಹೇಳಿಕೆ
ವಿಚಾರವಾಗಿ ಮಾತನಾಡಿದ ಅವ್ರು, ಸಿದ್ದರಾಮಯ್ಯ
ಮತ್ತೆ ಸಿಎಂ ಆಗುವುದರಲ್ಲಿ ತಪ್ಪೇನಿದೆ..? ನಾನು ಕೂಡ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಸವೇಶ್ವರ ಜಯಂತಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪೂಜ್ಯ ಬಸವೇಶ್ವರರಿ ಗೌರವ ಸಲ್ಲಿಸುತ್ತೇನೆ. ಚಿರಪರಿಚಿತ ಚಿಂತಕ ಮತ್ತು ಸಾಮಾಜ ಸುಧಾರಕ, ಭಗವಾನ್ ಬಸವೇಶ್ವರರು ನಮ್ಮ ಸಮಾಜದ ಸುಧಾರಣೆಗಾಗಿ ಜೀವನದುದ್ದಕ್ಕೂ ಕೆಲಸ ಮಾಡಿದರು. ಶಿಕ್ಷಣಕ್ಕಾಗಿ, ಬಡಜನರಿಗಾಗಿ ನೀವು ಮಾಡಿದ ಸೇವೆ ಲಕ್ಷಾಂತರ ಮಂದಿಗೆ ಪ್ರೇರೇಪಣೆ ಅಂತ ಹೇಳಿದ್ದಾರೆ.
https://twitter.com/narendramodi/status/1125614181456105472
Looking for...
ಭುವನೇಶ್ವರ: ಒಡಿಶಾಕ್ಕೆ ಅಪ್ಪಳಿಸಿದ ಫಣಿ ಚಂಡಮಾರುತದಿಂದ ಹಾನಿಗೊಳಗಾದ
ಸಂತ್ರಸ್ತ ಕುಟುಂಬಗಳಿಗೆ ತಮ್ಮ ಒಂದು ವರ್ಷದ ಸಂಬಳ ನೀಡುವುದಾಗಿ ಒಡಿಶಾ ಮುಖ್ಯಮಂತ್ರಿ ನವೀನ್
ಪಾಟ್ನಾಯಕ್ ಘೋಷಿಸಿದ್ದಾರೆ. ಫಣಿ ಸೈಕ್ಲೋನ್ನಿಂದ ಇದುವರೆಗೆ ರಾಜ್ಯದಲ್ಲಿ 34
ಮಂದಿ ಮೃತಪಟ್ಟು, ನೂರಾರು
ಜನರು ಗಾಯಗೊಂಡಿದ್ದಾರೆ. ಅಲ್ಲದೇ ಜನರು ಸೂರು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ
ಪರಿಹಾರ ನಿಧಿಯಿಂದ ನನ್ನ ಒಂದು ವರ್ಷದ ಸಂಬಳವನ್ನು ಸಂತ್ರಸ್ತರಿಗೆ ನೀಡುತ್ತೇನೆ ಎಂದು...
ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ಜೋಡಿ ಯಶ್ ಮತ್ತು ರಾಧಿಕಾ ದಂಪತಿ ಪುತ್ರಿಯನ್ನು ನೋಡೋ ಭಾಗ್ಯ ಅಭಿಮಾನಿಗಳಿಗೆ ಸಿಕ್ಕಿದೆ. ಹೌದು ಅಕ್ಷಯ ತೃತೀಯ ದಿನದಂದು ನಾನು ನಮ್ಮ ನಿಜವಾದ ನಿಧಿಯನ್ನ ನಿಮ್ಮ ಮುಂದೆ ಇಡಲಿದ್ದೇವೆ ಅಂತ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದ ರಾಧಿಕಾ ಪಂಡಿತ್ ಇಂದು ಹೇಳಿದಂತೆಯೇ ತಮ್ಮ ಪುಟ್ಟ ದೇವತೆಯ ಫೋಟೋ...
ನವದೆಹಲಿ: ಕಳೆದ ಭಾನುವಾರದಂದು ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳು ಇನ್ನು ಚಿಂತೆ ಮಾಡೋ ಅಗತ್ಯ ಇಲ್ಲ. ಯಾಕಂದ್ರೆ ಇದೀಗ ಮರುಪರೀಕ್ಷೆ ನಡೆಸೋದಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಕಳೆದ ಭಾನುವಾರ ಸಾಕಷ್ಟು ಕನಸು ಕಟ್ಟಿಕೊಂಡು ನೀಟ್ ಪ್ರವೇಶ ಪರೀಕ್ಷೆ ಬರೆಯೋದಕ್ಕೆ ಅಂತ ಕೊಪ್ಪಳ, ಬಳ್ಳಾರಿಯ ಅನೇಕ ವಿದ್ಯಾರ್ಥಿಗಳು...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...