ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...
ಭಾರತವೆಂದರೆ ಏಕತೆ ಸಾರುವ, ಧರ್ಮ ಬೇಧವಿಲ್ಲದೇ ಎಲ್ಲರೂ ಒಟ್ಟಾಗಿ ಜೀವಿಸುವ ದೇಶವಾಗಿದೆ. ಇಂಥ ದೇಶದಲ್ಲಿ ದೀಪಾವಳಿ, ಮೊಹರಂ, ಕ್ರಿಸ್ಮಸ್ ಹಬ್ಬವನ್ನ ಹಿಂದೂ, ಕ್ರಿಶ್ಚಿಯನ್, ಮುಸ್ಲಿಮರೆಲ್ಲರೂ ಸೇರಿ ಆಚರಿಸುತ್ತೇವೆ. ಇದೇ ರೀತಿ ದರ್ಗಾದಲ್ಲಿ ಕೃಷ್ಣ ಜನ್ಮಾಷ್ಠಮಿಯನ್ನ ಆಚರಿಸಲಾಗುತ್ತದೆ. ಯಾವ ಯಾವ ದರ್ಗಾದಲ್ಲಿ ಕೃಷ್ಣನ ಪೂಜೆ ಮಾಡಲಾಗುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/jf9I0IhG4yM
ಕಟೀಲು ದುರ್ಗಾಪರಮೇಶ್ವರಿ...
ತಾನು ಅಭಿವೃದ್ಧಿಯಾಗಬೇಕು. ಚೆನ್ನಾಗಿ ದುಡ್ಡು ಸಂಪಾದಿಸಬೇಕು. ಕುಟುಂಬಸ್ಥರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋ ಆಸೆ ಯಾರಿಗೆ ಇರುವುದಿಲ್ಲ ಹೇಳಿ.. ಆದ್ರೆ ಕೆಲವರು ಎಷ್ಟೇ ದುಡಿದರೂ ಕೂಡ ಅವರು ಅಭಿವೃದ್ಧಿಯಾಗಲು, ಶ್ರೀಮಂತರಾಗಲು ಸಾಧ್ಯವೇ ಆಗಲ್ಲ. ಯಾಕಂದ್ರೆ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿಯ ಪ್ರಭಾವ ಹೆಚ್ಚಿರುತ್ತದೆ. ಹಾಗಾದ್ರೆ ನಕಾರಾತ್ಮಕ ಶಕ್ತಿಯ ಪ್ರಭಾವ ಕಡಿಮೆಯಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ...
ಧ್ರುವ ಸರ್ಜಾ ನಟಿಸಿರುವ ಪೊಗರು ಸಿನಿಮಾ ನಿರ್ಮಾಪಕ ಬಿ.ಕೆ.ಗಂಗಾಧರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಕೆ.ಗಂಗಾಧರ್ ಅವರ ಬೆಂಗಳೂರಿನ ಗಾಂಧಿನಗರದ ಕಚೇರಿಯ ಮೇಲೆ ನಿನ್ನೆ ವಾಣಿಜ್ಯ ತೆರಿಗೆ ಇಲಾಖೆಯ ಎಸಿ ಹಾಗೂ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುಮಾರು ಏಳು ಗಂಟೆಗಳ
ಕಾಲ ಪರಿಶೀಲನೆ ನಡೆಸಿದ ಬಳಿಕ ಮುಂದಿನ...
ಭಾರತದ ಅತ್ಯುತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಕೂಡ ಒಬ್ಬರು. ಜೀವನದ ಬಗ್ಗೆ ಹಲವು ವಿಚಾರಗಳನ್ನು ಹೇಳಿರುವ ಚಾಣಕ್ಯರು ಸೋಮಾರಿತನ ಎಷ್ಟು ಕೆಟ್ಟದ್ದು ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548
https://youtu.be/xWCOGT0-weU
ಯಶಸ್ಸಿನ ಮೆಟ್ಟಿಲು ಹತ್ತಬೇಕು ಅನ್ನೋ ವ್ಯಕ್ತಿಗೆ ಸೋಮಾರಿತನವೇ...
ಯಾರಾದರೂ ಶ್ರೀಮಂತರಿದ್ದರೆ, ನಾವು ಅವನನ್ನು ಕುಬೇರನಿಗೆ ಹೋಲಿಸುತ್ತೇವೆ. ಅವನೇನನು ಬಿಡು ಅವನ ಬಳಿ ರಾಶಿ ರಾಶಿ ಹಣವಿದೆ. ಅವನು ಕುಬೇರನ ವಂಶಸ್ಥ ಎಂದು ಬಾಯಿ ಮಾತಿಗೆ ಹೇಳುವುದುಂಟು. ಇಂಥ ಕುಬೇರ ಹೋದ ಜನ್ಮದಲ್ಲಿ ಕಳ್ಳನಾಗಿದ್ದ. ಹೌದು, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್...
ಎಲ್ಲ ಜೀವಿಗಳನ್ನ ಸೃಷ್ಟಿಸಿದ ಬ್ರಹ್ಮ, ಹೆಣ್ಣನ್ನು ಸೃಷ್ಟಿಸುವಾಗ ಮಾತ್ರ 6ರಿಂದ 7ದಿನಗಳನ್ನ ತೆಗೆದುಕೊಂಡನಂತೆ. ಈ ಬಗ್ಗೆ ದೇವತೆಗಳು ಪ್ರಶ್ನಿಸಿದಾಗ ಬ್ರಹ್ಮ ಹೆಣ್ಣಿನ ಗುಣಗಳನ್ನ ವಿವರಿಸುತ್ತಾ ಹೋಗುತ್ತಾನೆ. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/hX6iyjVUB_o
ಹೆಣ್ಣಿನ ಸೃಷ್ಟಿಯ...
ನಾವು ಈ ಮೊದಲು ಯಾವ ರೀತಿ ಜೀವನ ನಡೆಸಿದರೆ, ದೇವರು ನಮಗೆ ಒಲಿಯುತ್ತಾನೆ ಅನ್ನೋ ಬಗ್ಗೆ ಹೇಳಿದ್ದೇವು. ಇಂದು ಎಂಥ ಮನೆಯಲ್ಲಿ ದೇವರು ನೆಲೆ ನಿಲ್ಲುವುದಿಲ್ಲ, ಎಂಥವರ ಮೇಲೆ ದೇವರ ಕೃಪೆ ಇರುವುದಿಲ್ಲ ಅನ್ನೋ ಬಗ್ಗೆ ಹೇಳಲಿದ್ದೇವೆ.
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548
https://youtu.be/xWCOGT0-weU
ತನ್ನಲ್ಲಿ ಭಕ್ತಿಯಿಟ್ಟು ಪೂಜಿಸುವ, ಪ್ರಾರ್ಥಿಸುವ ಜನರಿಗೆ...
ಗಾಂಧಿನಗರ ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ ಈಗ ಬಹುಭಾಷಾ ತಾರೆ.. ಟಾಲಿವುಡ್, ಕಾಲಿವುಡ್ ನಲ್ಲಿ ಮಿಂಚುತ್ತಿರುವ ಮಂದಣ್ಣ ಸೌತ್ ಇಂಡಸ್ಟ್ರೀಯ ಮೋಸ್ಟ್ ಬ್ಯುಸಿಯೆಸ್ಟ್ ನಟಿ. ಇದೀಗ ಈ ಬ್ಯೂಟಿ ಬಾಲಿವುಡ್ ಅಂಗಳದಲ್ಲಿ ಖಾತೆ ತೆರೆದಿದ್ದಾರೆ. ಮೊದಲಿನಿಂದಲ್ಲೂ ರಶ್ಮಿಕಾ ಬಿಟೌನ್ ಜರ್ನಿ ಬಗ್ಗೆ ಬರೀ ಅಂತೇ-ಕಂತೇ ಸುದ್ದಿಗಳು ವೈರಲ್ ಆಗ್ತಿದ್ವು. ಇದೀಗ ಅದೆಲ್ಲದಕ್ಕೂ ಫುಲ್ ಸ್ಟಾಪ್...
ಕೃಷಿ ಪ್ರಧಾನ ದೇಶವಾದ ಭಾರತದಲ್ಲಿಂದು ಅನ್ನದಾತರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆ ಅನೇಕ ಗಣ್ಯರು ದೇಶದ ಬೆನ್ನೆಲುಬಾಗಿರುವ ರೈತರನ್ನು ನೆನೆದು ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗದ ಡಿಬಾಸ್ ದರ್ಶನ್ ಸಹ ರೈತರ ದಿನಾಚರಣೆ ಶುಭಾ ಕೋರಿ, ರೈತರು ನಿಜವಾದ ವೀರರು ಎಂದು ಹೇಳಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ದರ್ಶನ್, ರೈತರು ನಿಜವಾದ ವೀರರಾಗಿದ್ದಾರೆ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...