Saturday, July 18, 2026

Karnataka Tv

ಶಿವ ಗಂಗಾಧರನಾಗಿದ್ದು ಹೇಗೆ..? ಗಂಗೆ ಶಿವನ ಜಟೆ ಸೇರಲು ಕಾರಣವೇನು.?

ಸಕಲ ಚರಾಚರಗಳ ಜನ್ಮಕ್ಕೆ ಕಾರಣನಾದ ಶಿವನಿಗೆ ಹಲವಾರು ಹೆಸರುಗಳಿದೆ. ಅವುಗಳಲ್ಲಿ ಗಂಗಾಧರನೆಂಬ ಹೆಸರು ಕೂಡ ಒಂದು. ಶಿವನಿಗೆ ಗಂಗಾಧರನೆಂಬ ಹೆಸರು ಬರಲು ಕಾರಣವೇನು ಅನ್ನೋ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಹಲವು ವರ್ಷಗಳ ಹಿಂದೆ ಅಯೋಧ್ಯೆಯನ್ನು ಆಳುತ್ತಿದ್ದ ಸಾಗರ ಎಂಬ ರಾಜನಿಗೆ...

40 ವರ್ಷದ ಬಳಿಕ ಗುರು-ಶಿಷ್ಯ ಹೆಸರಿನಲ್ಲಿ ಸಿನಿಮಾ.. ಇವರೇ ನೋಡಿ ಹೊಸ ಗುರು-ಶಿಷ್ಯರು…

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಗುರು-ಶಿಷ್ಯರು ಅಂದತಕ್ಷಣ ಥಟ್ ಅಂತಾ ನೆನಪಿಗೆ ಬರುವುದು ಸಾಹಸ ಸಿಂಹ ವಿಷ್ಣುವರ್ಧನ್-ದ್ವಾರಕೀಶ್ ಅಭಿನಯದ ಸಿನಿಮಾ. 1981ರಲ್ಲಿ ಖ್ಯಾತ ನಿರ್ದೇಶಕ ಹೆಚ್.ಆರ್. ಭಾರ್ಗವ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾದಲ್ಲಿ ಹೇಮ ಚೌಧರಿ, ಜಯಮಾಲಿನಿ ಹಾಗೂ ಮಂಜುಳ ನಟಿಸಿದ್ದರು. ಇದೇ ಗುರು-ಶಿಷ್ಯರು ಸಿನಿಮಾ ಹೆಸರಿನಲ್ಲಿ ಮತ್ತೊಂದು ಹೊಸ ಸಿನಿಮಾ ಬರುತ್ತಿದೆ. ಗುರು-ಶಿಷ್ಯರು ಸಿನಿಮಾದಲ್ಲಿ...

ಹೊಸ್ತಿಲಿಗೆ ಅರಿಶಿನ ಕುಂಕುಮ ಹಚ್ಚುವುದೇಕೆ ಗೊತ್ತಾ..?

ಪ್ರತೀ ಪೂಜೆಯಲ್ಲೂ, ಹಬ್ಬ ಹರಿದಿನ, ಮದುವೆ ಮುಂಜಿ ಮುಂತಾದ ಶುಭಕಾರ್ಯಗಳಲ್ಲೂ ಇರಲೇಬೇಕಾದ ವಸ್ತುಗಳಂದ್ರೆ ಅರಿಶಿನ ಕುಂಕುಮ. ಇಂಥ ಅರಿಷಿನ ಕುಂಕುಮವನ್ನು ಹೊಸ್ತಿಲಿಗೆ ಯಾಕೆ ಹಾಕಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/NELg1W99gpA ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/T-t22v0clno ಹೊಸ್ತಿಲು ಶುದ್ಧವಾಗಿದ್ರೆ ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ಉತ್ತಮವಾಗಿರುತ್ತದೆ ಎಂಬ ನಂಬಿಕೆ...

ರಾಕಿಂಗ್ ಸ್ಟಾರ್ ಯಶ್ ಬರ್ತ್ ಡೇಗೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್… ಜನವರಿ 8ಕ್ಕೆ ಬರ್ತಿದೆ ಕೆಜಿಎಫ್-2 ಟೀಸರ್….!

ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್ ಆಸೆಯಂತೆ ಕೊನೆಗೂ ಕೆಜಿಎಫ್-2 ಟೀಸರ್ ರಿಲೀಸ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಈಗಾಗ್ಲೇ ಕೊನೆ ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಇವತ್ತು ಬೆಳಗ್ಗೆ ಮೆಗಾ ಅಪ್ ಡೇಟ್ ಒಂದನ್ನು ಕೊಟ್ಟಿದೆ. ಅದು ಕೆಜಿಎಫ್ ಚಾಪ್ಟರ್-1 ರಿಲೀಸ್ ಆಗಿದ್ದ ಈ ದಿನ ಯಶ್ ಅಭಿಮಾನಿಗಳಿಗೆ ದೊಡ್ಡ ಕೊಡುಗೆ ನೀಡಿದೆ. ರಾಕಿಭಾಯ್...

ದರ್ಶನ್ ‘ರಾರ್ಬಟ್’ ಸಿನಿಮಾ ನಿರ್ಮಾಪಕ ಸೇರಿ ನಾಲ್ಕು ಜನರ ಹತ್ಯೆಗೆ ಸ್ಕೆಚ್.. 7 ಮಂದಿ ಗ್ಯಾಂಗ್‌ ಸೆರೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಗೌಡ ಹಾಗೂ ಅವರ ಸಹೋದರ ದೀಪಕ್ ಸೇರಿದಂತೆ ನಾಲ್ಕು ಜನರ ಕೊಲೆಗೆ ಸ್ಕೆಚ್ ಹಾಕಿದ್ದ 7 ಜನ ಆರೋಪಿಗಳನ್ನು ಜಯನಗರ ಪೊಲೀಸರು ಮೊನ್ನೆ (ಡಿಸೆಂಬರ್ 19) ವಶಕ್ಕೆ ಪಡೆದಿದ್ದಾರೆ. ನಿರ್ಮಾಪಕ ಉಮಾಪತಿ ಹಾಗೂ ದೀಪಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡುವ ಬಗ್ಗೆ...

ನಾರದರು ವಿಷ್ಣು ಮತ್ತು ಲಕ್ಷ್ಮಿಗೆ ಏನೆಂದು ಶಾಪ ಹಾಕಿದ್ದರು ಗೊತ್ತಾ..?

ಪುರಾಣ ಕಥೆಗಳ ಪ್ರಕಾರ ಬ್ರಹ್ಮ, ವಿಷ್ಣು, ಮಹೇಶ್ವರರು ಕೂಡ ಶಾಪಕ್ಕೆ ಗುರಿಯಾದವರು. ಹೀಗೆ ನಾರದರ ಶಾಪಕ್ಕೆ ಗುರಿಯಾದ ದಂಪತಿಯೆಂದರೆ ವಿಷ್ಣು ಮತ್ತು ಲಕ್ಷ್ಮೀ. ಯಾಕೆ ನಾರದರು ವಿಷ್ಣುವಿಗೆ ಮತ್ತು ಲಕ್ಷ್ಮೀಗೆ ಶಾಪ ನೀಡಿದರು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/NELg1W99gpA ...

ಗಂಗೆಯಲ್ಲೇ ಏಕೆ ಅಸ್ತಿ ವಿಸರ್ಜಿಸಲಾಗುತ್ತದೆ..?

ಯಾರಾದರೂ ನಿಧನ ಹೊಂದಿದರೆ, ಕೆಲವರು ಅಸ್ತಿಯನ್ನ ಗಂಗಾನದಿಯಲ್ಲೇ ವಿಸರ್ಜಿಸಿ ಬರುತ್ತಾರೆ. ಉತ್ತರ ಭಾರತೀಯರಂತೂ ಗಂಗಾನದಿಯಲ್ಲೇ ನಿಧನರಾದವರ ಅಸ್ತಿ ವಿಸರ್ಜಿಸುತ್ತಾರೆ. ಯಾಕೆ ಗಂಗಾ ನದಿಯಲ್ಲೇ ಅಸ್ತಿ ವಿಸರ್ಜಿಸಲಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/_JL5Jh5BIIc ಗಂಗಾ ಸ್ನಾನ ,...

ಈ ದೇವರಿಗೆ ಮದ್ಯವೇ ನೈವೇದ್ಯ: ಎಲ್ಲಿದೆ ಈ ದೇವಸ್ಥಾನ..?

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಅದಕ್ಕೆ ಅದರದ್ದೇ ಆದ ಪ್ರಾಮುಖ್ಯತೆ ಇದೆ. ಅಂಥ ದೇವಸ್ಥಾನಗಳಲ್ಲಿ ಉಜ್ಜಯಿನಿಯ ಕಾಲಭೈರವ ದೇವಸ್ಥಾನ ಕೂಡ ಒಂದು. ಇಲ್ಲಿ ದೇವರಿಗೆ ಮದ್ಯವನ್ನ ನೈವೇದ್ಯ ಮಾಡಲಾಗುತ್ತದೆ. ಈ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಈ ರಾಶಿಯವರಿಗೆ ಧೈರ್ಯ ಜಾಸ್ತಿ: ನಿಮ್ಮ ರಾಶಿನೂ ಇರಬಹುದು ನೋಡಿ..

ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸಿಟ್ಟು ಜಾಸ್ತಿ ಇದ್ರೆ, ಇನ್ನು ಕೆಲವರು ಯಾವಾಗಲೂ ನಗು ನಗುತ್ತಲೇ ಇರುತ್ತಾರೆ. ಹೀಗೆ ಒಂದೊಂದು ರಾಶಿಯವರು ಒಂದೊಂದು ರೀತಿ ಇರುತ್ತಾರೆ. ಇದೇ ರೀತಿ ಯಾವ ರಾಶಿಯವರಿಗೆ ಧೈರ್ಯ ಜಾಸ್ತಿ ಅನ್ನೋ ಬಗ್ಗೆ ಹೇಳಲಿದ್ದೇವೆ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...

ಕ್ರಿಸ್ಮಸ್ ಗೆ ಅಪ್ಪು ‘ಯುವರತ್ನ’ ಸಿನಿಮಾದಿಂದ ರೋಮ್ಯಾಂಟಿಕ್ ಸಾಂಗ್ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾದ ಪವರ್ ಆಫ್ ಯೂತ್ ಸಾಂಗ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದೆ. ಯೂತ್ಸ್ ಅಂತೂ ಆ ಹಾಡಿಗೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಈ ಕ್ರೇಜ್ ನಡುವೆಯೇ ಯುವರತ್ನ ಸಿನಿಮಾದ ಎರಡನೇ ಟ್ರ್ಯಾಕ್ ರಿಲೀಸ್ ಆಗ್ತಿದೆ. ನೀನಾದೆ ನಾ ಎಂಬ ರೋಮ್ಯಾಂಟಿಕ್ ಸಾಂಗ್...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img