Saturday, July 18, 2026

Karnataka Tv

ಪ್ರೀತಿಯ ಮಡದಿ ಪ್ರೇರಣಾ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಕೊಟ್ರು ಸೂಪರ್ ಗಿಫ್ಟ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಪತ್ನಿ ಪ್ರೇರಣಾ ಅಂದ್ರೆ ಅಚ್ಚುಮೆಚ್ಚು. ಯಾಕಂದ್ರೆ ಈ ಜೋಡಿ ಪರಸ್ಪರ ಪ್ರೀತಿಸಿ ಸಪ್ತಪದಿ ತುಳಿದ ಲವ್ ಬರ್ಡ್ಸ್. ಹೀಗಿರುವಾಗ ವಿಶೇಷ ದಿನಗಳು ಅಂದ್ರೆ ಅದನ್ನು ಮತ್ತಷ್ಟು ಸ್ಪೆಷಲ್ ಡೇ ಮಾಡೋದು ಕಾಮನ್. ಇಂದು ಧ್ರುವ ಸರ್ಜಾ ಪ್ರಿಯ ಮಡದಿ ಪ್ರೇರಣಾ ಶಂಕರ್ ಹುಟ್ಟುಹಬ್ಬ. ಈ ದಿನವನ್ನು ಆ್ಯಕ್ಷನ್ ಪ್ರಿನ್ಸ್...

‘ಸಲಾರ್’ ಸಿನಿಮಾಕ್ಕೆ ಡಾರ್ಲಿಂಗ್ ಪ್ರಭಾಸ್ ಕೇಳಿದ್ದು ಇಷ್ಟೊಂದು ಕೋಟಿನಾ…?

ಬಾಹುಬಲಿ ಸಿನಿಮಾದ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿರುವ ಡಾರ್ಲಿಂಗ್ ಪ್ರಭಾಸ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಹೀಗಿರುವಾಗ ಪ್ರಭಾಸ್ ಸಂಭಾವನೆ ದುಪ್ಪಟ್ಟೆ ಆಗಿರುತ್ತೇ. ಖಂಡಿತ, ಕೆಜಿಎಫ್ ಕರ್ತೃ ಪ್ರಶಾಂತ್ ನೀಲ್ ಕೆಜಿಎಫ್ ಚಾಪ್ಟರ್-2 ಬಳಿಕ ಕೈಗೆತ್ತಿಕೊಳ್ತಿರುವ ಸಿನಿಮಾ ಸಲಾರ್. ಸ್ಯಾಂಡಲ್ ವುಡ್ ನ ದೊಡ್ಡ ನಿರ್ಮಾಣ ಸಂಸ್ಥೆ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮಂಸ್ ಬ್ಯಾನರ್...

ಡೈನಾಮಿಕ್ ಪ್ರಿನ್ಸ್ ಜೊತೆ ಅಂಬಿ ನಿಂಗ್ ವಯಸ್ಸಾಯ್ತೋ ನಿರ್ದೇಶಕನ ಸಿನಿಮಾ…

ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟ ಸ್ಯಾಂಡಲ್ ವುಡ್ ಯಂಗೆಸ್ಟ್ ಡೈರೆಕ್ಟರ್ ಗುರುದತ್ ಗಾಣಿಗ. ಮೊದಲ ಸಿನಿಮಾದ ಸಕ್ಸಸ್ ನಂತ್ರ ಗುರುದತ್ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಕ್ಯೂರಿಯಾಸಿಟಿ ದುಪ್ಪಟ್ಟು ಮಾಡಿದ್ದಂತು ಸುಳ್ಳಲ್ಲ. ಈ ನಡುವೆಯೇ ಗುರುದತ್ ಯಂಗ್ ರೆಬಲ್ ಸ್ಟಾರ್ ಅಭಿಶೇಕ್ ಅಂಬರೀಶ್ ಗೆ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ...

ಬೆಳ್ಳಿತೆರೆ ಮೇಲೆ ಇಂದಿನಿಂದ ನಾಲ್ಕು ಹೊಸ ಸಿನಿಮಾಗಳ ಅಬ್ಬರ…..

ಗಾಂಧಿನಗರದಲ್ಲಿ ಶುಕ್ರವಾರ ಬಂತಂದ್ರೆ ಸಿನಿಪ್ರೇಕ್ಷಕನಿಗೆ ಭರ್ಜರಿ ರಸದೌತಣ ಸಿಕ್ತಿತ್ತು.. ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ನೋಡಿ ಪ್ರೇಕ್ಷಕಪ್ರಭು ಥ್ರಿಲ್ ಆಗ್ತಿದ್ದ. ಬಟ್ ಈ ಕೊರೋನಾ ಬದ್ಮೇಲೆ ಜನ ಥಿಯೇಟರ್ ಅಂಗಳಕ್ಕೆ ಬರ್ತಾರೋ ಇಲ್ವೋ..? ಅನ್ನೋ ಪ್ರಶ್ನೆ ನಡುವೆಯೇ ರಿಲೀಸ್ ಆದ ಆಕ್ಟ್ 1978 ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಇದರ ಬೆನ್ನಲ್ಲೇ ಹೊಸಬರು ಧೈರ್ಯ...

ತೆಲುಗು ಖ್ಯಾತ ನಿರ್ಮಾಪಕನ ಹುಟ್ಟುಹಬ್ಬದಲ್ಲಿ ಸೌತ್ ಸ್ಟಾರ್ಸ್ ದಂಡು… ಯಶ್, ನೀಲ್ ಸಹ ಭಾಗಿ

ಟಾಲಿವುಡ್ ಸಿನಿಮಾ ಇಂಡಸ್ಟ್ರೀಯ ಸ್ಟಾರ್ ಪ್ರೊಡ್ಯೂಸರ್ ದಿಲ್ ರಾಜು ನಿನ್ನೆ 50ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಟಿಟೌನ್ ಸ್ಟಾರ್ಸ್ ಜೊತೆಗೆ ಸ್ಯಾಂಡಲ್ ವುಡ್ ಕಲಾವಿದರ ದಂಡೇ ನೆರೆದಿತ್ತು. ಕಾಮನ್ ಆಗಿ ಸೌತ್ ಸ್ಟಾರ್ಸ್ ಒಟ್ಟೊಟ್ಟಿಗೆ ಕಾಣಿಸಿಕೊಳ್ಳುವುದೇ ಅಪರೂಪ. ಆಗೊಂದು ಹೀಗೊಂದು ನಡೆಯುವ ಅವಾರ್ಡ್ ಪ್ರೋಗ್ರಾಂನಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದು ಬಿಟ್ರೆ, ಇದೀಗ...

ಮದುವೆಯಾದ ಎರಡು ತಿಂಗಳಲ್ಲಿ ಗುಡ್ ನ್ಯೂಸ್ ಕೊಟ್ಟ ಕೆಜಿಎಫ್ ಬೆಡಗಿ…!

ಬಿಟೌನ್ ಫೇಮಸ್ ಸಿಂಗರ್ ನೇಹಾ ಕಕ್ಕರ್ ಮನೆಮೆಚ್ಚಿದ ಹುಡ್ಗ ರೋಹನ್ ಜೊತೆ ಕಳೆದ ಅಕ್ಟೋಬರ್ 25ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿ ಮದುವೆಯಾಗಿ ಸದ್ಯ ಎರಡು ತಿಂಗಳು ಕಳೆದಿವೆ. ಎರಡು ತಿಂಗಳಿಗೆ ಈ ಕೆಜಿಎಫ್ ಚೆಲುವೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ನೇಹಾ ತಾಯಿ ಆಗುತ್ತಿರುವ ವಿಷ್ಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತಿ...

ಮದುವೆಗೆ ರೆಡಿಯಾಗ್ತಿದ್ದಾರೆ ಆದಿ-ನಿಧಿಮಾ… ಲವ್ ಮೋಕ್‌ಟೇಲ್‌ ಜೋಡಿ ಶಾಪಿಂಗ್ ಗೆ ಹೋಗಿದ್ದೆಲ್ಲಿಗೆ ಗೊತ್ತಾ…?

ಲವ್ ಮೋಕ್‌ಟೇಲ್ ಸಿನಿಮಾದಲ್ಲಿ ಒಂದಾಗಿದ್ದ ಆದಿ-ನಿಧಿಮಾ ಜೋಡಿ ರಿಯಲ್ ನಲ್ಲಿ ಒಂದಾಗ್ತಿರೋದು‌ ಗೊತ್ತಿರುವ ವಿಷ್ಯವೇ. ಫೆಬ್ರವರಿ 14 ಪ್ರೇಮಿಗಳ ದಿನದಂದು ಹೊಸಬಾಳಿಗೆ ಹೆಜ್ಜೆ ಹಾಕಲು ರೆಡಿಯಾಗಿರುವ ಡಾರ್ಲಿಂಗ್ ಕೃಷ್ಣ-ಮಿಲನಾ ಜೋಡಿ ಮದುವೆಗೆ ಪ್ರಿಪರೇಷನ್ ಮಾಡಿಕೊಳ್ತಿದ್ದಾರೆ. ಶಾಪಿಂಗ್ ಹೊರಟ ಕೃಷ್ಣ-ಮಿಲನಾ ಮದುವೆ ದಿನಾಂಕ ಸಮೀಪ ಬರ್ತಿದೆ. ಅದಕ್ಕಾಗಿ ಒಂದಷ್ಟು ಪ್ರಿಪರೇಷನ್ ಬೇಡ್ವೇ.‌ ಖಂಡಿತ ಬೇಕು. ಹೀಗಾಗಿ ಮಿಲನ-ಕೃಷ್ಣ ಸದ್ಯ...

ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಪೋರ..

ಬಿಗ್‌ ಬಿ ಅಮಿತಾಬಚ್ಚನ್ ನಡೆಸಿಕೊಡುವ ಕೋನ್ ಬನೇಗಾ ಕರೋಡ್‌ ಪತಿ ರಿಯಾಲಿಟಿ ಶೋನಲ್ಲಿ ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಅನಮಯ ಯೋಗೀಶ್ ದಿವಾಕರ್ ಅವರು ಭಾಗವಹಿಸಿದ್ದು, 50 ಲಕ್ಷ ಬಹುಮಾನ ಪಡೆದು ಬಂದಿದ್ದಾರೆ. https://youtu.be/1Rm5vKaU31Y ಈ ವಾರ ನಡೆದ ಸ್ಟೂಡೆಂಟ್ ವೀಕ್ ಸ್ಪೆಶಲ್‌ನಲ್ಲಿ ಅನಮಯ ಭಾಗವಹಿಸಿದ್ದರು. ಅದರಲ್ಲಿ ಸೆಲೆಕ್ಟ್ ಆಗಿದ್ದ ಅನಮಯ 14 ಪ್ರಶ್ನೆಗಳಿಗೆ ಉತ್ತರಿಸಿ...

ಚಾಣಕ್ಯರ ಪ್ರಕಾರ ಪುರುಷ ಯಶಸ್ವಿಯಾಗುವುದು ಈ ರೀತಿಯಿದ್ದಾಗ ಮಾತ್ರ ಸಾಧ್ಯ..

ಚಣಕನ ಮಗ ಚಾಣಕ್ಯ ಅತೀ ಬುದ್ಧಿವಂತರೆನ್ನಿಸಿಕೊಂಡವರು. ಅವರ ನೀತಿಯನ್ನು ಅನುಸರಿಸಿದವನು ಉದ್ಧಾರವಾಗೇ ಆಗುತ್ತಾನೆ ಎನ್ನಲಾಗುತ್ತದೆ. ಅಂಥ ಚಾಣಕ್ಯರು ಯಾವ ಪುರುಷ ತನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಸಂತೋಷದಿಂದಿರುತ್ತಾನೋ, ಅವನು ಯಶಸ್ಸನ್ನು ಕಾಣುತ್ತಾನೆ ಎಂದಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/U5mLdm3SXBQ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...

ನಿಮ್ಮ ಮನೆಯಲ್ಲಿರುವ ತುಳಸಿ ಗಿಡವನ್ನ ಎಂದಿಗೂ ಒಣಗಿಸಬೇಡಿ..

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ತನ್ನದೇ ಆತ ಪ್ರಾಮುಖ್ಯತೆ ಇದೆ. ವಿಷ್ಣು ಪ್ರಿಯಳಾದ ಈಕೆ, ಲಕ್ಷ್ಮೀ ದೇವಿಯ ಸಹೋದರಿ ಅಂತಾನೂ ಹೇಳಲಾಗಿದೆ. ಇಂಥ ತುಳಸಿ ಗಿಡ ನಿಮ್ಮ ಮನೆಯಲ್ಲಿದ್ರೆ ಅದನ್ನ ಯಾವುದೇ ಕಾರಣಕ್ಕೂ ಒಣಗದಂತೆ ನೋಡಿಕೊಳ್ಳಿ, ಒಣಗಿದ್ದರೂ ಅದನ್ನು ತೆಗೆದು ಆ ಜಾಗದಲ್ಲಿ ಒಳ್ಳೆಯ ತುಳಸಿ ಗಿಡ ನೆಡಿ. ಯಾಕೆ ಹೀಗೆ ಅನ್ನೋ ಬಗ್ಗೆ...

About Me

32640 POSTS
0 COMMENTS
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img