Tuesday, July 21, 2026

Karnataka Tv

ಅಗ್ನಿಹೋತ್ರ ಹೋಮದ ಮಹತ್ವ: ಯಾಕೆ ಈ ಹೋಮ ಮಾಡಬೇಕು..?

ಗಣಹೋಮ, ಚಂಡಿಕಾ ಹೋಮ, ಹೀಗೆ ಇತ್ಯಾದಿ ಹೋಮಗಳ ಬಗ್ಗೆ ನಾವು ಕೇಳಿದ್ದೇವೆ. ಇಂದು ನಾವು ಅಗ್ನಿಹೋತ್ರ ಹೋಮ ಅಂದ್ರೇನು..? ಯಾಕೆ ಇದನ್ನ ಮಾಡಲಾಗುತ್ತದೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಯಾವುದಾದರೂ ಪೂಜೆ ಮಾಡಿದ ಮೇಲೆ ನೈವೇದ್ಯಕ್ಕಿಟ್ಟ ಪ್ರಸಾದವನ್ನ ನಾವು ತಿನ್ನುತ್ತೇವೆ. ತೆಂಗಿನಕಾಯಿಯನ್ನ ಅಡುಗೆಗೆ ಬಳಸುತ್ತೇವೆ. ಆದ್ರೆ ಯಜ್ಞ, ಹೋಮ ಹವನಗಳಲ್ಲಿ ಎಲ್ಲವನ್ನೂ ಅಗ್ನಿಗೇ ಅರ್ಪಿಸುತ್ತೇವೆ. ಹೋಮವೆಂದರೆ...

ಮನೆಯಲ್ಲಿ ಬೆಳ್ಳಿ ಆನೆ ತಂದಿಟ್ಟರೆ ಏನಾಗತ್ತೆ..? ಶುಭವೋ ಲಾಭವೋ..?

ಆನೆಯನ್ನ ಹಿಂದೂಗಳು ಗಣಪತಿಯ ಸ್ವರೂಪ ಅಂತಾ ಕರಿಯುತ್ತಾರೆ. ಇಂಥ ಆನೆಗೆ ಹಿಂದೂಧರ್ಮದಲ್ಲಿ ಉನ್ನತ ಸ್ಥಾನವನ್ನೇ ನೀಡಲಾಗಿದೆ. ಗಜಲಕ್ಷ್ಮೀಯ ವಾಹನ ಆನೆ. ಗಜಲಕ್ಷ್ಮೀಯ ಫೋಟೋ ಮನೆಯಲ್ಲಿದ್ರೆ, ಮನೆ ಅಭಿವೃದ್ಧಿ ಕಾಣುತ್ತದೆ ಎಂಬ ನಂಬಿಕೆ ಇದೆ. ಅದೇ ರೀತಿ ಇವತ್ತು ನಾವು ಬೆಳ್ಳಿ ಆನೆ ಮನೆಯಲ್ಲಿದ್ದರೆ, ಶುಭವೋ, ಲಾಭವೋ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/RfZegSx-TY8 ವಾಸ್ತುಶಾಸ್ತ್ರದ ಪ್ರಕಾರ ಬೆಳ್ಳಿ...

ಬಿಗ್‌ಬಿ ಅಮಿತಾಬಚ್ಚನ್ ಎಷ್ಟು ಕೋಟಿ ಆಸ್ತಿಯ ಒಡೆಯ ಗೊತ್ತಾ..?

ಡಾನ್‌ ಕೋ ಪಕಡ್ನಾ ಮುಶ್ಕಿಲ್‌ ಹೀ ನಹೀ ನಾ ಮುಮ್ಕಿನ್‌ ಹೈ ಅನ್ನೋ ಡೈಲಾಗ್ ಕೇಳಿದ ತಕ್ಷಣ ಸಿನಿಪ್ರೇಮಿಗಳಿಗೆ ನೆನಪಿಗೆ ಬರೋದು ಯಂಗ್ ಆ್ಯಂಡ್ ಎನರ್ಜಿಟಿಕ್ ಹೀರೋ, ಬಿಗ್‌ಬಿ ಅಂತಾ ಬಿರುದು ಗಳಿಸಿರೋ ಅಮಿತಾಬ್ ಬಚ್ಚನ್. https://youtu.be/ZHQs8hzn83c ಸಲ್ಮಾನ್, ಶಾರೂಖ್, ಆಮೀರ್‌ರಂಥಹ ಸಾವಿರಾರು ನಟರು ಬಂದು ಹೋದ್ರೂ, ಸಿನಿಪ್ರೇಮಿಗಳ ಮನಸ್ಸಿನಲ್ಲಿ ಅಜರಾಮರವಾಗಿ ಉಳಿಯೋ ಹೆಸರು ಅಮಿತಾಬಚ್ಚನ್....

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...

ಎರಡು ವರ್ಷಕ್ಕೂ ಮುಂಚೆಯೇ ಮದ್ದೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಿಸಿದ ಆರ್.ಅಶೋಕ್..!

ಮಂಡ್ಯ :- ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಶೇಕಡ 60 ರಷ್ಟು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸೂಚ್ಯವಾಗಿ ಹೇಳಿದರು. https://youtu.be/ZIwxzILb0zE ಮದ್ದೂರು ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ...

ವಿವಾಹಿತ ಹೆಣ್ಣು ಮಕ್ಕಳು ಇವುಗಳನ್ನ ಧರಿಸಲೇಬಾರದು..

ವಿವಾಹವಾಗುವ ಮುನ್ನ ಮಹಿಳೆಯರ ಜೀವನ ಬೇರೆಯದ್ದಾಗಿರುತ್ತದೆ. ವಿವಾಹವಾದ ಬಳಿಕ ಜವಾಬ್ದಾರಿಗಳು ಹೆಚ್ಚಾಗುತ್ತದೆ. ಕೆಲ ಪದ್ಧತಿಗಳನ್ನ, ನಿಯಮಗಳನ್ನ ಕಟ್ಟುನಿಟ್ಟಾಗಿ ಅನುಸರಿಸಬೇಕಾಗುತ್ತದೆ. ಅಂಥ ಪದ್ಧತಿಗಳಲ್ಲಿ ವಿವಾಹಿತೆಯರು ಕೆಲ ವಸ್ತುಗಳನ್ನ ಧರಿಸಬಾರದು. ಧರಿಸಿದರೆ, ಅದರಿಂದ ಪತಿಗೆ,ಪತಿಯಜೀವಕ್ಕೆ ಹಾನಿಯಾಗುವ ಸಂಭವವಿರುತ್ತದೆ. ಹಾಗಾದ್ರೆ ಯಾವ ವಸ್ತುವನ್ನ ವಿವಾಹಿತೆಯರು ಧರಿಸಬಾರದು ಅಂತಾ ತಿಳಿಯೋಣ ಬನ್ನಿ.. https://youtu.be/ccoEv6uptLk ಮದುವೆಗೂ ಮುನ್ನ ಹೆಣ್ಣುಮಕ್ಕಳು ತಮಗೆ ಬೇಕಾದ ರೀತಿ ಇರುತ್ತಾರೆ....

ಹನುಮಾನ್ ಚಾಲೀಸಾ ಪಠಿಸುವುದರಿಂದ ಏನು ಪ್ರಯೋಜನ..?

ರಾಮನಾಮ ಜಪದ ಬಗ್ಗೆ,ರಾಮಕೋಟಿ ಬರೆದರೆ ಏನಾಗತ್ತೆ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇದೀಗ ಹನುಮಾನ್ ಚಾಲೀಸಾವನ್ನ ಪ್ರತಿದಿನ ಪಠಿಸುವುರಿಂದ ಏನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/a4Wrh_t9Trw ನಿಮಗೆ ಯಾರಾದರೂ ಮಾಟ ಮಂತ್ರ ಪ್ರಯೋಗಿಸಿದ್ದಾರೆ. ಆದ್ದರಿಂದ ನನ್ನ ಜೀವನದಲ್ಲಿ ಏರುಪೇರಾಗುತ್ತಿದೆ. ಕೆಟ್ಟ ಕೆಟ್ಟ ಕನಸ್ಸುಗಳು ಬೀಳುತ್ತಿದೆ. ಇತ್ಯಾದಿ ಇತ್ಯಾದಿ ಸಮಸ್ಯೆಗಳಾಗುತ್ತಿದೆ ಅಂತಾ ಅನ್ನಿಸಿದ್ದಲ್ಲಿ,...

‘ಮೊದಲು ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ಸಿಗತ್ತೆ ಅಂದು, ಈಗ ಹಾಗೇ ಹೇಳಲೇ ಇಲ್ಲಾ ಅಂದ್ರೆ ಏನರ್ಥ..?’

ಕೇಂದ್ರ ಸರ್ಕಾರ ಮೊದಲು ದೇಶದ ಎಲ್ಲಾ ಜನರಿಗೂ ಕೊರೊನಾ ವ್ಯಾಕ್ಸಿನ್ ನೀಡುತ್ತೇವೆ ಅಂತಾ ಹೇಳಿದ್ದು, ಈಗ ನಾವು ಹಾಗೇ ಹೇಳಲೇ ಇಲ್ಲ ಎಂದು ಹೇಳುತ್ತಿದೆ ಎಂಬುದು ಹಲವರ ಆರೋಪವಾಗಿದೆ. ಇದೇ ರೀತಿ ಮಾಜಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. https://youtu.be/XMWOl96c1ME ಮೊದಲು ಕೇಂದ್ರ ಸರ್ಕಾರ ದೇಶದ ಎಲ್ಲಜನರಿಗೂ...

ನ್ಯೂ ಇಯರ್ ಪಾರ್ಟಿ ಪ್ಲಾನ್ ಮಾಡಿದ್ದೀರಾ..? ಹಾಗಾದ್ರೆ ಈ ಸ್ಟೋರಿ ಓದಿ..

ಪ್ರತಿ ವರ್ಷದಂತೆ ಈ ಬಾರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರಾಗಿ ಇರೋದಿಲ್ಲ. ಕಾರಣ ಕೊರೊನಾ. ಸೆಲೆಬ್ರೇಷನ್ ಇಲ್ಲಾ ಅಂದ್ರೂ ನಮ್ಮ ಜನ ಡಿಸೆಂಬರ್ 31ರ ರಾತ್ರಿ ಹೊರಗೆ ಬಂದೇ ಬರ್ತಾರೆ. ಪಾರ್ಟಿ ಮಾಡೇ ಮಾಡ್ತಾರೆ ಅಂತಾ ನಮ್ಮ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಡಿ.26ರಿಂದ ಜನವರಿ1ರವೆರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ...

ಸೂಪರ್‌ಸ್ಟಾರ್ ರಜನಿಕಾಂತ್ ಎಷ್ಟು ಆಸ್ತಿಯ ಒಡೆಯ ಗೊತ್ತಾ..?

ಸೂಪರ್‌ಸ್ಟಾರ್ ರಜನಿಕಾಂತ್. ಹುಟ್ಟಿ ಬೆಳೆದಿದ್ದು ಕರ್ನಾಟಕದಲ್ಲಾದರೂ, ಚಿತ್ರರಂಗದಲ್ಲಿ ಹೆಸರು ಸಾಧಿಸಿದ್ದು ಮಾತ್ರ ತಮಿಳಿನಲ್ಲಿ. ತಮಿಳಿಗರ ತೈಲವಾ ಎನ್ನಿಸಿಕೊಂಡಿರುವ ರಜನಿಕಾಂತ್, ಬಾಲಿವುಡ್, ಹಾಲಿವುಡ್ ರೇಂಜ್‌ಗೆ ಫೇಮಸ್ ಅಂದ್ರೆ ತಪ್ಪಾಗಲ್ಲ. ಇವರ ಯಾವುದಾದರೂ ಸಿನಿಮಾ ರಿಲೀಸ್ ಆಗತ್ತೆ ಅಂತಾದ್ರೆ, ಅಂದು ರಜನಿ ಫ್ಯಾನ್ಸ್‌ಗೆ ಹಬ್ಬವೋ ಹಬ್ಬ. https://youtu.be/ccoEv6uptLk 1950 ಡಿಸೆಂಬರ್ 12ರಂದು ಜನಿಸಿದ ರಜನಿಕಾಂತ್, ಮೊದಲು ಬೆಂಗಳೂರಿನ ಬಿಎಂಟಿಸಿ...

About Me

32658 POSTS
0 COMMENTS
- Advertisement -spot_img

Latest News

Political News: ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ… ಈಗ ಗೃಹಲಕ್ಷ್ಮಿಗೆ ಗ್ಯಾರಂಟಿ ಇಲ್ಲವೇ?: ಆರ್.ಅಶೋಕ್ ವ್ಯಂಗ್ಯ

Political News: ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಬಡ ಮಹಿಳೆಯರು ಮಾತ್ರವಲ್ಲದೇ , ಆರ್ಥಿಕವಾಗಿ ಉತ್ತಮರಿರುವವರು, ತೀರಿಹೋದವರ ಹೆಸರಲ್ಲೂ ಕೆಲವರು ಹಣ ಪಡೆಯುತ್ತಿದ್ದಾರಂತೆ. ಹೀಗಾಗಿ ಗೃಹಲಕ್ಷ್ಮೀ ಫಲಾನುಭವಿಗಳ...
- Advertisement -spot_img