Wednesday, July 22, 2026

Karnataka Tv

ಸತ್ಯ ಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಸುಟ್ಟ ರಾಕ್ಷಸರು..!

ಗ್ರಾಮದ ಓರ್ವ ವ್ಯಕ್ತಿಯ ಬಗ್ಗೆ ಸತ್ಯಸಂಗತಿ ಬಯಲು ಮಾಡಿದ್ದಕ್ಕೆ, ಪತ್ರಕರ್ತನನ್ನು ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್ ಬಳಸಿ, ಬೆಂಕಿ ಹಾಕಿ ಸುಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. https://youtu.be/op-z1-OGDZU ಉತ್ತರಪ್ರದೇಶದ ಬಲ್ರಾಂಪುರ್ ಎಂಬಲ್ಲಿ ಈ ಘಟನೆ ನಡೆದಿದ್ದು, ಪತ್ರಕರ್ತ ರಾಕೇಶ್ ಸಿಂಗ್ ನಿರ್ಭಿಕ್ ಮತ್ತು ಆತನ ಗೆಳೆಯ ಪಿಂಟು ಸಾಹು ಎಂಬಾತನನ್ನು ಕ್ರೂರಿಗಳು ಸುಟ್ಟು ಸಾಯಿಸಿದ್ದಾರೆ. ಲಖನೌನ ರಾಷ್ಟ್ರೀಯ...

‘ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ’

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. https://youtu.be/I_OI-0AGzCU ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್‌ನ ದತ್ತಾತ್ರೇಯ ಹೊಸಬಾಳೆ...

ಶಿರಶಾಸನ ಮಾಡಲು ಪತ್ನಿಗೆ ಸಹಾಯ ಮಾಡಿದ ಕೊಹ್ಲಿ..

ಜೀರೋ ಸೈಜ್‌ನಿಂದ ಪಡ್ಡೆ ಹುಡುಗರ ಮನದಲ್ಲಿ ಮನೆ ಮಾಡಿದ್ದ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸದ್ಯ ತಾಯಿಯಾಗುತ್ತಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಮೊದಲಿನಂತೆ ಅನುಷ್ಕಾ ಈಗಲೂ ಯೋಗಾಸನ ಮಾಡುತ್ತಿದ್ದು, ಶಿರಸಾಶನ ಮಾಡುವಾಗ ಪತಿ ವಿರಾಟ್ ಕೊಹ್ಲಿ ಪತ್ನಿಗೆ ಸಾಥ್ ನೀಡಿದ್ದಾರೆ. https://youtu.be/Lf6N2eTVSG8 ವೈದ್ಯರ ಸೂಚನೆ ಮೇರೆಗೆ ಅನಷ್ಕಾ ಶರ್ಮಾ ಕಠಿಣ ಆಸನಗಳನ್ನ ಮಾಡುತ್ತಿದ್ದಾರೆ. ಅಂಥ...

ಜೀವ ತೆಗೆದ ಕ್ರಿಕೇಟ್ ಬೆಟ್ಟಿಂಗ್: ಮಗನ ದುರಾಸೆಗೆ ತಾಯಿ, ತಂಗಿ ಬಲಿ..

ತೆಲಂಗಾಣದಲ್ಲಿ ಯುವಕನೋರ್ವ ಕ್ರಿಕೇಟ್ ಬೆಟ್ಟಿಂಗ್ ಆಗಿ ಲಕ್ಷ ಲಕ್ಷ ಸೋತು, ಅದನ್ನ ತೀರಿಸಲು ತಾಯಿ ಮತ್ತು ತಂಗಿಯ ಜೀವ ತೆಗೆದ ಘಟನೆ ನಡೆದಿದೆ. 23 ವರ್ಷದ ಸಾಯಿನಾಥ್ ರೆಡ್ಡಿ, ತನ್ನ ತಾಯಿ ಸುನೀತಾ ರೆಡ್ಡಿ ಮತ್ತು ತಂಗಿ ಅನುಜಾ ರೆಡ್ಡಿಯನ್ನ ವಿಷ ನೀಡಿ ಕೊಂದಿದ್ದಾರೆ. ಸದ್ಯ ಪೊಲೀಸರು ಈತನನ್ನು ಅರೆಸ್ಟ್ ಮಾಡಿದ್ದಾರೆ. ಆಗಿದ್ದೇನು..? https://youtu.be/YLEnGk7hdZo ಎಮ್‌ ಟೆಕ್...

ತುಳುವಿನಲ್ಲಿ ಫಲಕ ಹಾಕಿದ ಉಡುಪಿ ಕೃಷ್ಣ ಮಠ: ಕನ್ನಡ ಕಡೆಗಣಿಸಿದರೇ..?

ಉಡುಪಿಯ ಕೃಷ್ಣಮಠದಲ್ಲಿ ಕನ್ನಡ ಫಲಕವನ್ನ ತೆಗೆದುಹಾಕಿ, ತುಳು ಮತ್ತು ಸಂಸ್ಕೃತ ಲಿಪಿಯಲ್ಲಿ ಫಲಕ ಹಾಕಲಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ತುಳು ನಮ್ಮ ರಾಜ್ಯಕ್ಕೆ ಸೇರಿದ ಭಾಷೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದ್ರೆ ತುಳುವಿಗಾಗಿ ಕನ್ನಡವನ್ನ ಕಡೆಗಣಿಸಿದ್ದು ಸರಿಯಲ್ಲ. ಇದು ತುಂಬ ಬೇಸರದ ಸಂಗತಿ ಎಂದಿದ್ದಾರೆ. https://youtu.be/YLEnGk7hdZo ಸಮಾಜಕ್ಕೆ ಬುದ್ಧಿ...

ರಾಮಕೋಟಿಯನ್ನೇಕೆ ಬರಿಯಬೇಕು..? ಬರೆದು ದೇವಸ್ಥಾನಕ್ಕೆ ಏಕೆ ಕೊಡಬೇಕು..?

ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು ಸಾಕ್ಷಾತ್ ಶಿವನೇ ಪಾರ್ವತಿಗೆ ಹೇಳಿದ್ದನಂತೆ. ಜೀವಭಯ, ಮಾಟ ಮಂತ್ರದ ಭಯ, ಶತ್ರುಬಾಧೆ ಏನೇ ಇದ್ದರೂ ಪ್ರತಿದಿನ 108 ಬಾರಿ ರಾಮನಾಮ ಜಪ ಮಾಡಿದರೆ, ಎಲ್ಲ ಭಯ ಹೋಗುತ್ತದೆ. ಧೈರ್ಯ ಮೈಗೂಡುತ್ತದೆ ಎಂಬ ನಂಬಿಕೆ ಇದೆ. ಇನ್ನು ರಾಮನಾಮ ಜಪದ ಜೊತೆ ಕೆಲವರು ರಾಮಕೋಟಿಯನ್ನ ಬರೆಯುತ್ತಾರೆ. ಹಾಗಾದ್ರೆ ರಾಮಕೋಟಿಯನ್ನೇಕೆ...

ಯಾವ ರಾಶಿಯವರು ಅತೀ ಅದೃಷ್ಟವಂತರೂ ಗೊತ್ತಾ..?

ಒಂದೊಂದು ರಾಶಿಗೂ ಒಂದೊಂದು ಗುಣಗಳಿರುತ್ತದೆ. ಅಂತೆಯೇ ಒಂದೊಂದು ರಾಶಿಗೂ ಒಂದೊಂದು ರೀತಿಯ ಅದೃಷ್ಟವಿರುತ್ತದೆ. ಇವತ್ತು ನಾವು ಯಾವ ರಾಶಿಯವರು ಅತೀ ಅದೃಷ್ಟವಂತರೂ, ಯಾವ ರಾಶಿಯವರು ಬೇಗ ಸಿರಿವಂತರಾಗುತ್ತಾರೆ ಅನ್ನೋದನ್ನ ನೋಡೋಣ.. ವೃಷಭ ರಾಶಿ: ಈ ರಾಶಿಯವರಿಗೆ ತಾಳ್ಮೆ ಹೆಚ್ಚಾಗಿರುತ್ತದೆ. ಯಾವಾಗಲೂ ನಗುನಗುತ್ತ, ಯಾರ ಮನಸ್ಸಿಗೂ ನೋವು ಕೊಡದೆ, ಬೇರೆಯವರ ಮಾತಿಗೆ ಟೆನ್ಶನ್ ತೆಗೆದುಕೊಳ್ಳದೇ, ಬಂದ...

ವಿಶ್ವನಾಥ್- ಸಾ.ರಾ.ಮಹೇಶ್ ರಾಜಕೀಯ ಕೆಸರೆರೆಚಾಟ..!

ಹಳ್ಳಿಹಕ್ಕಿ ವಿಶ್ವನಾಥ್ ಸಚಿವರಾಗಲು ಕೋರ್ಟ್ ನಿರಾಕರಿಸಿದ್ದು, ಈ ಬಗ್ಗೆ ಸಾರಾ ಮಹೇಶ್ ಹೇಳಿಕೆ ನೀಡಿದ್ದಾರೆ. ತಪ್ಪಿಗೆ ತಕ್ಕ ಶಿಕ್ಷೆಯಾಗಿದೆ. ಕಳೆದ ವರ್ಷ ವಿಶ್ವನಾಥ್ ನನ್ನ ಮೇಲೆ ಆರೋಪ ಮಾಡಿದಾಗ, ನೀನೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡು ಎಂದು ಬೇಡಿ, ಕಣ್ಣೀರಿಟ್ಟಿದ್ದೆ. ತಾಯಿ ಚಾಮುಂಡೇಶ್ವರಿ ಈ ಘಟನೆ ನಡೆದ ಒಂದು ವರ್ಷಕ್ಕೆ ತಕ್ಕ ಶಿಕ್ಷೆ ನೀಡಿದ್ದಾಳೆ ಎಂದು...

ಕೊರೊನಾಗೆ ರಾಜಸ್ಥಾನ ಶಾಸಕಿ ಬಲಿ: ಕೊರೊನಾ ಅಪ್ಡೇಟ್ಸ್..

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಜನಕ್ಕೆ ಕೊರೊನಾ ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೇರಿದೆ. https://youtu.be/zkr5SuO0bJE ಕಳೆದ 24 ಗಂಟೆಯಲ್ಲಿ 443 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 1,37,139 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 4,46,952 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು,...

‘ದೆಹಲಿ ಚಳಿಯಲ್ಲಿ ರೈತರ ಹೋರಾಟ: ಅವರಿಗೇನಾದ್ರೂ ಆದ್ರೆ ಸರ್ಕಾರವೇ ಹೊಣೆ’

ಕೃಷಿ ಕಾಯ್ದೆ ವಿರೋಧಿಸಿ, ರೈತರು ಹೋರಾಟ ನಡೆಸುತ್ತಿರುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕಕೆ ಸಲಹೆ ನೀಡಿದ್ದಾರೆ. https://youtu.be/Lf6N2eTVSG8 ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img