Wednesday, July 22, 2026

Karnataka Tv

ತಲೆ ನೋವು ಅಂದಿದ್ದಕ್ಕೆ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ದಂಡ..?!

ನಿನ್ನೆ ಕೋವಿಶೀಲ್ಡ್ ಕೋವಿಡ್ ಲಸಿಕೆ ತೆಗೆದುಕೊಂಡು ನನಗೆ ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಹೀಗಾಗಿ ನನಗೆ ಸೀರಂ ಕಂಪನಿ 5ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ವ್ಯಕ್ತಿಯೊಬ್ಬರು ಆಗ್ರಹಿಸಿದ್ದರು. ಇಂದು ಆ ವ್ಯಕ್ತಿಯ ವಿರುದ್ಧ ಸೀರಂ ಕಂಪನಿ ಮಾನನಷ್ಟ ಮೊಕದ್ದಮೆ ಹೂಡಿದ್ದು, 100 ಕೋಟಿ ರೂಪಾಯಿ ದಂಡ ನೀಡಬೇಕೆಂದು ಆಗ್ರಹಿಸಿ ನೋಟೀಸ್ ಕಳುಹಿಸಿದೆ. https://youtu.be/Lf6N2eTVSG8 ಚೆನ್ನೈ ಮೂಲದ 40...

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್..

ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. 5762 ಗ್ರಾಮ ಪಂಚಾಯತಿಗೆ ಮತ್ತು 92121 ಸದಸ್ಯರಿಗೆ ಚುನಾವಣೆ ನಡೆಯಲಿದೆ. https://youtu.be/HBSl5sRpduA ದಿನಾಂಕ 22-12-2020ರಂದು ಮೊದಲ ಹಂಚದ ಚುನಾವಣೆ ನಡೆದರೆ, ದಿನಾಂಕ 27-12-2020ರಂದು ಎರಡನೇಯ ಹಂತದ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ 2,930 ಪಂಚಾಯತಿಗಳಿಗೆ ಚುನಾವಣೆಯಾದರೆ, ಎರಡನೇ ಹಂತದಲ್ಲಿ 2832 ಪಂಚಾಯತಿಗಳಿಗೆ ಚುನಾವಣೆ...

‘ಕನ್ನಡ ಬರುವುದಿಲ್ಲ ಎಂಬ ಕೀಳರಿಮೆಯನ್ನು ಬಿಟ್ಟು ಕನ್ನಡ ಕಲಿಯಲು ಮುಂದಾಗಬೇಕು’

ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

‘ಡಿ.ಕೆ.ಶಿವಕುಮಾರ್ ಗಾಳಿಯಲ್ಲಿ ಗುಂಡು ಹೊಡೆಯೋದ್ರಲ್ಲಿ ಎಕ್ಸ್‌ಪರ್ಟ್‌..’

ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕ್ತಾರೆ..? ವೀಳ್ಯದೆಲೆಯ ಮಹತ್ವವೇನು..?

ಹಿಂದೂಗಳಲ್ಲಿ ಹತ್ತು ಹಲವು ಸಂಪ್ರದಾಯಗಳಿದೆ. ಅಂಥ ಸಂಪ್ರದಾಯಗಳಲ್ಲಿ ದೇವರಿಗೆ ಮಾಲೆ ಹಾಕುವ ಸಂಪ್ರದಾಯ ಕೂಡ ಒಂದು. ಹೂವಿನ ಮಾಲೆ, ತುಳಸಿ ಮಾಲೆ, ವಡೆಯ ಮಾಲೆ, ಇನ್ನು ಹತ್ತು ಹಲವು ತರಹದ ಮಾಲೆಗಳನ್ನ ನಾವು ದೇವರಿಗೆ ಹಾಕ್ತೀವಿ. ಅಂಥ ಮಾಲೆಗಳಲ್ಲಿ ಇಂದು ನಾವು ವೀಳ್ಯದೆಲೆಯ ಮಾಲೆಯ ಮಹತ್ವವನ್ನ ಹೇಳಲಿದ್ದೇವೆ. https://youtu.be/Kqg8MunIVPw ವೀಳ್ಯದೆಲೆಯನ್ನ ನಾವು ಪ್ರತೀ ಪೂಜೆ, ಹೋಮ...

ತುಳಸಿ ಮಾಲೆಯನ್ನ ದೇವರಿಗೆ ಏಕೆ ಹಾಕಬೇಕು..? ನೈವೇದ್ಯಕ್ಕೆ ತುಳಸಿ ಹಾಕುವುದೇಕೆ..?

ಹಿಂದೂ ಸಂಪ್ರದಾಯದಲ್ಲಿ ತುಳಸಿಗೆ ಅದರದ್ದೇ ಆದ ಮಹತ್ವವಿದೆ. ತುಳಸಿ ಗಿಡ ಸಮೃದ್ಧವಾಗಿ ಬೆಳೆದಲ್ಲಿ, ಆ ಮನೆ ಕೂಡ ಸಮೃದ್ಧವಾಗಿರುತ್ತದೆ ಎಂದು ಹೇಳಲಾಗುತ್ತದೆ. ಇಂಥ ತುಳಸಿ ಮಾಲೆಯನ್ನ ದೇವರಿಗೆ ಏಕೆ ಹಾಕಲಾಗುತ್ತದೆ..? ತುಳಸಿ ಮಾಲೆ ದೇವರಿಗೆ ಹಾಕುವುದರಿಂದ ಏನು ಲಾಭ ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/TnAQpbJTSew ಕೃಷ್ಣ, ಲಕ್ಷ್ಮೀಯ ಸ್ವರೂಪವೆಂದೇ ಹೇಳಲಾಗುವ ತುಳಸಿ ಎಲೆ ಪೂಜೇಗಷ್ಟೇ ಸೀಮಿತವಲ್ಲ,...

‘ಬೆಸ್ಕಾಂ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಸರ್ಕಾರಿ ಶಿಕ್ಷಕರಿಗೂ ಹೀಗೆ ಮಾಡ್ತೀರಾ..?’

ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿದ್ದರೂ ಒಂದರಿಂದ ಒಂಭತ್ತನೇ ತರಗತಿ ಮಕ್ಕಳನ್ನ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿದ ಖಾಸಗಿ ಶಾಲಾ ಒಕ್ಕೂಟಗಳು ಮಾಧ್ಯಮ ಪ್ರಾಚರಕ್ಕಾಗಿ ಸಚಿವರು ಈ ರೀತಿ ಹೇಳಿಕೆ ನೀಡಿದ್ದು, ಇದನ್ನು ವಾಪಸ್ ಪಡೆಯದಿದ್ದರೆ, ಆನ್‌ಲೈನ್ ಕ್ಲಾಸ್ ರದ್ದುಪಡಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. https://youtu.be/bFaiG3S4WnE ಈ ಕುರಿತು...

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ: ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ ಹಾಕಲಾಗಿದೆ. ಕಾನೂನು ಬಾಹಿರವಾಗಿ ಮತಾಂತರ ನಿಷೇಧಿಸಿದ್ದು, ಯೋಗಿ ಸರ್ಕಾರ ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. https://youtu.be/mGm9y352XmA ಮೋಸ ಮತ್ತು ದೌರ್ಜನ್ಯದಿಂದ ಮತಾಂತರ ಮಾಡಿದರೆ ಅದನ್ನು ಜಾಮೀನು ರಹಿತ ಅಪರಾಧವೆಂದು ತೀರ್ಮಾನಿಸಿ, 10 ವರ್ಷ ಶಿಕ್ಷೆ ನೀಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ 100ಕ್ಕೂ...

ಮಂಡ್ಯದಲ್ಲಿ ಅಂಬಿ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾದ ಸುಮಲತಾ, ದರ್ಶನ್, ಅಭಿಶೇಕ್..

ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್...

ರಾಜ್ಯೋತ್ಸವ ವಿವಾದಾತ್ಮಕ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ..!

ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img