Wednesday, July 22, 2026

Karnataka Tv

ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು..?

ಶ್ರಾವಣ ಮಾಸ ಅಂದ್ರೆ ಶಿವನ ಆರಾಧನೆ ಮಾಡುವ ಮಾಸ ಎಂದು ಕರೆಯಲಾಗುತ್ತದೆ. ಇದೇ ರೀತಿ ಕಾರ್ತಿಕ ಮಾಸ ಕೂಡ ಶಿವನ ಆರಾಧನೆ ಮಾಡುವ ಮಾಸವಾಗಿದೆ. ಕಾರ್ತಿಕ ಮಾಸದಲ್ಲಿ ಶಿವನ ಆರಾಧನೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )...

ಕಾರ್ತಿಕ ಮಾಸದ ಮಹತ್ವ: ಆಚರಣೆಯ ಬಗ್ಗೆ ಮಾಹಿತಿ..

ಕಾರ್ತಿಕ ಮಾಸ ಅಂದ್ರೆ ಪವಿತ್ರವಾದ ಮಾಸ. ಈ ತಿಂಗಳಲ್ಲಿ ದೀಪಾವಳಿ, ತುಳಸಿ ಮದುವೆಯಂಥ ದೊಡ್ಡ ಹಬ್ಬದ ಸಂಭ್ರಮಾಚರಣೆ ಮಾಡಲಾಗುತ್ತದೆ. ಕೃಷ್ಣ ಮತ್ತು ರಾಧೆಗೆ ಇಷ್ಟವಾಗುವ ಈ ತಿಂಗಳ ಪ್ರತೀ ಸೋಮವಾರದಂದು ಶಿವನಿಗೆ ವಿಶೇಷ ಪೂಜೆ ಸಲ್ಲುತ್ತದೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಮನೆ ಕಟ್ಟುವಾಗ ಈ ವಿಷಯಗಳನ್ನ ನೆನಪಿನಲ್ಲಿಟ್ಟುಕೊಳ್ಳಿ..

ನಾವು ಮನೆ ಕೊಂಡುಕೊಳ್ಳುವಾಗ ಅಥವಾ ಬಾಡಿಗೆ ಮನೆಗೆ ಹೋಗುವಾಗ ಎಷ್ಟೆಲ್ಲ ಕಾಳಜಿ ಮಾಡುತ್ತೇವೆ. ಮನೆಯ ಬಾಗಿಲು ಪೂರ್ವ ದಿಕ್ಕಿಗಿದೆಯಾ, ನಮ್ಮ ರಾಶಿಗೆ ಆ ದಿಕ್ಕು ಆಗಿ ಬರುತ್ತದೆಯಾ..?, ಅಡುಗೆ ಕೋಣೆ ಪೂಜೆ ಕೋಣೆ ಕರೆಕ್ಟ್ ಆದ ಜಾಗದಲ್ಲಿದಿಯಾ.? ಇತ್ಯಾದಿ ವಿಷಗಳನ್ನ ಗಮನದಲ್ಲಿಟ್ಟುಕೊಂಡಿರುತ್ತೇವೆ. ಬಾಡಿಗೆ ಮನೆಗೇ ಇಷ್ಟೊಂದು ಪ್ರಾಶಸ್ತ್ಯ ನೀಡುವ ನಾವು ಸ್ವಂತ ಮನೆ ಕಟ್ಟುವಾಗ...

ಯಾವ ರಾಶಿಯವರಿಗೆ ಯಾವ ಬಣ್ಣ ಉತ್ತಮ..? ಇಲ್ಲಿದೆ ನೋಡಿ ಮಾಹಿತಿ..

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ, ನಕ್ಷತ್ರಗಳಿಗೆ ಎಷ್ಟು ಮನ್ನಣೆ ಇದೇಯೋ ಅಷ್ಟೇ ಮಹತ್ವ ಬಣ್ಣಗಳಿಗಿದೆ. ಇಂಥ ರಾಶಿ, ನಕ್ಷತ್ರದವರು ಇಂಥ ಬಣ್ಣದ ಬಟ್ಟೆ ಧರಿಸಿದರೆ ಉತ್ತಮ, ಇಂಥ ಬಣ್ಣವನ್ನ ಅನುಸರಿಸಿದರೆ ಉತ್ತಮ ಅಂತಾ ಹೇಳಲಾಗತ್ತೆ. ಹಾಗಾದ್ರೆ ಯಾವ ರಾಶಿಯವರಿಗೆ, ಯಾವ ಬಣ್ಣ ಉತ್ತಮ ಅಂತಾ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ಊಟ ಮಾಡುವಾಗ ಯಾವ ದಿಕ್ಕಿನಲ್ಲಿ ಕುಳಿತುಕೊಳ್ಳಬೇಕು, ಯಾವ ದಿಕ್ಕಿನಲ್ಲಿ ಕುಳಿತುಕೊಳ್ಳಬಾರದು..?

ಮನುಷ್ಯನ ಆರೋಗ್ಯನ ಚೆನ್ನಾಗಿರಬೇಕು ಅಂದ್ರೆ ಅವರು ಆರೋಗ್ಯಕರ ತಿಂಡಿ ತಿನಿಸು ತಿನ್ನಬೇಕು. ಆ ತಿಂಡಿ ತಿನ್ನುವ ಜಾಗ ಮತ್ತು ದಿಕ್ಕು ಕೂಡ ಉತ್ತಮವಾಗಿರಬೇಕು. ಹಾಗಾದ್ರೆ ಬನ್ನಿ ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇಕು..? ಯಾವ ದಿಕ್ಕಿನಲ್ಲಿ ಕುಳಿತು ಊಟ ಮಾಡಬೇರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ಈ ರಾಶಿಯವರು ಮೃದು ಸ್ವಭಾವದವರು ಮತ್ತು ವಿನಮೃರಾಗಿರುತ್ತಾರೆ..

ಜೀವನದಲ್ಲಿ ಮುಂದೆ ಬರುವುದಿದ್ದರೆ, ಎಲ್ಲರ ಬಳಿ ಉತ್ತಮ ಮನುಷ್ಯ ಎನ್ನಿಸಿಕೊಳ್ಳುವುದಿದ್ದರೆ ಬೇಕಾಗಿರುವುದು ಒಳ್ಳೆಯ ಮಾತು, ನಡತೆ, ಮತ್ತು ಚಾತುರ ಸ್ವಭಾವ. ಮೃದು ಸ್ವಭಾವ ಮತ್ತು ವಿನಮೃ ಗುಣಗಳಿರುವವರನ್ನ ಜನ ತುಂಬಾ ಇಷ್ಟ ಪಡ್ತಾರೆ. ಹಾಗಾದ್ರೆ 12 ರಾಶಿಗಳಲ್ಲಿ ಹೆಚ್ಚು ವಿನಮೃ ಸ್ವಭಾವ ಹೊಂದಿದ ರಾಶಿಗಳು ಯಾವುದು ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ಈ ರಾಶಿಯ ಹೆಣ್ಣು ಮಕ್ಕಳು ಹೆಚ್ಚು ಧೈರ್ಯವಂತರಾಗಿರ್ತಾರೆ..

ಹೆಣ್ಣು ಮಕ್ಕಳು ಉತ್ತಮ ಮಾತು, ನಡತೆಯುಳ್ಳವರು ಆಗಿರುವುದರ ಜೊತೆಗೆ ಧೈರ್ಯವಂತರೂ ಆಗಿರುವುದು ಮುಖ್ಯ. ಹಾಗಾಗಿ ಇಂದು ನಾವು ಧೈರ್ಯವಂತ ಸ್ವಭಾವ ಹೊಂದಿದ 5 ರಾಶಿಯವರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/5_HxpOdrcnM ಮೇಷ ರಾಶಿ: ನೋಡಲು ಮೃದು ಸ್ವಭಾವದವರಾಗಿರುವ ಇವರು,...

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು. https://youtu.be/g079HzNIztY ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ಕರ್ನಾಟಕ ಟಿವಿ...

ಈ ಗಿಡ ನಿಮ್ಮ ಮನೆಯಂಗಳದಲ್ಲಿದ್ದರೆ, ನೆಮ್ಮದಿಯ ಜೀವನ ನಿಮ್ಮದಾಗಿರುತ್ತದೆ..

ಜೀವನ ಅಂದಮೇಲೆ ಕಲಹ, ಆರ್ಥಿಕ ಸಮಸ್ಯೆ, ಅನಾರೋಗ್ಯ ಸಮಸ್ಯೆ ಇತ್ಯಾದಿ ತೊಂದರೆಗಳಿರುತ್ತದೆ. ಇನ್ನು ಕೆಲವರಿಗೆ ಸಾಕಷ್ಟು ಹಣವಿರುತ್ತದೆ. ಆದರೆ ನೆಮ್ಮದಿ ಇರುವುದಿಲ್ಲ. ನೆಮ್ಮದಿ ಇರದ ಕಾರಣ, ಅನಾರೋಗ್ಯ ಆವರಿಸಿಕೊಂಡು ಬಿಡುತ್ತದೆ. ಹಾಗಾದ್ರೆ ನೆಮ್ಮದಿಯ ಜೀವನ ನಮ್ಮದಾಗಬೇಕು ಅಂದ್ರೆ ಏನು ಮಾಡಬೇಕು..? ಯಾವ ಗಿಡ ನೆಡಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ...

ನಿಮಗೆ ಹಾವಿನ ಭಯವಿದೆಯೇ ಹಾಗಾದ್ರೆ ಇದನ್ನ ಸದಾ ನಿಮ್ಮ ಬಳಿ ಇಟ್ಟುಕೊಂಡಿರಿ..

ಪಕ್ಷಿಗಳಲ್ಲೇ ಅಂದವಾದ ಪಕ್ಷಿ ಅಂದ್ರೆ ನವಿಲು. ಈ ನವಿಲಿನ ಗರಿಗೆ ತುಂಬ ಮಹತ್ವವಿದೆ. ಇಸ್ಲಾಂ ಧರ್ಮದಲ್ಲೂ ನವಿಲುಗರಿಯನ್ನ ಬಳಸುತ್ತಾರೆ. ಕೃಷ್ಣ ಕಿರೀಟದ ಮೇಲೆ ನವಿಲು ಗರಿಗೆ ಸ್ಥಾನವಿತ್ತು. ಇಂದ್ರ ನವಿಲುಗರಿಯ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದ. ಪೂರ್ವಜನರು ನವಿಲುಗರಿಯನ್ನ ಶಾಯಿಯಲ್ಲಿ ಅದ್ದಿ ಬರೆಯಲು ಬಳಸುತ್ತಿದ್ದರು. ಇನ್ನು ಈ ನವಿಲುಗರಿಯನ್ನ ಮನೆಯಲ್ಲಿಟ್ಟರೆ ಏನು ಲಾಭ ಅನ್ನೋ ಬಗ್ಗೆ...

About Me

32672 POSTS
0 COMMENTS
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img