Wednesday, July 22, 2026

Karnataka Tv

ವೈವಾಹಿಕ ಜೀವನ ಉತ್ತಮವಾಗಿರಬೇಕು ಅಂದ್ರೆ ಈ ಮೂರು ಗುಣಗಳನ್ನ ಹೊಂದಿರಬೇಕು..

ವೈವಾಹಿಕ ಸಂಬಂಧ ಗಟ್ಟಿಯಾಗಿರಬೇಕಂದ್ರೆ ಸತಿ ಪತಿಗೆ ಈ 3 ಗುಣಗಳಿರಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ಸತಿ ಪತಿಯಲ್ಲಿ ಇರಬೇಕಾದ ಆ ಮೂರು ಗುಣಗಳಾದ್ರೂ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/pEhVZpplHTk ಮೊದಲನೇಯದಾಗಿ ಪುರುಷನಾಗಲಿ, ಮಹಿಳೆಯಾಗಲಿ ಒಬ್ಬರಿಗೊಬ್ಬರು...

ಇಂಥ ಕೆಲಸದ ಬಳಿಕ ದೇವರ ಕೋಣೆಗೆ ಹೋಗಬೇಡಿ, ದೇವರಿಗೆ ಸಂಬಂಧಿಸಿದ ಕೆಲಸ ಮಾಡಬೇಡಿ..

ಕೆಲ ಕೆಲಸಗಳೇ ಹಾಗಿರುತ್ತದೆ. ಅದನ್ನ ಮಾಡಿದ ಬಳಿಕ ಪವಿತ್ರ ಕೆಲಸಗಳನ್ನ ಮಾಡಬಾರದು. ದೇವರ ಪೂಜೆ ಮಾಡುವುದು, ಶುಭಕಾರ್ಯಕ್ಕೆ ಹೋಗುವುದು, ದೇವಸ್ಥಾನಕ್ಕೆ ಹೋಗುವುದು, ಹೋಮ ಹವನಗಳಲ್ಲಿ ಭಾಗಿಯಾಗುವುದು, ಇದೆಲ್ಲವನ್ನ ಮಾಡುವುದಿದ್ದರೆ ನೀವು ಕೆಲ ಕೆಲಸಗಳನ್ನ ಮಾಡಿರಬಾರದು. ಮತ್ತು ಅಂಥ ಕೆಲಸ ನೀವು ಮಾಡಿದ್ದರೆ, ದೇವರ ಕಾರ್ಯದಲ್ಲಿ ಭಾಗಿಯಾಗಬಾರದು. ಹಾಗಾದ್ರೆ ಬನ್ನಿ ಯಾವುದು ಆ ಕೆಲಸ ಅಂತಾ...

ಯಾರನ್ನು ಮೆಚ್ಚಿಸಲು ಏನನ್ನು ಮಾಡಬೇಕೆಂದು ಚಾಣಕ್ಯರು ಹೇಳಿದ್ದಾರೆ ನೋಡಿ..

ಚಾಣಕ್ಯ ನೀತಿಯ ಬಗ್ಗೆ ಹಲವಾರು ವಿಷಯಗಳನ್ನ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಯಾರನ್ನ ಮೆಚ್ಚಿಸಲು ಯಾವ ಕೆಲಸಗಳನ್ನ ಮಾಡಬೇಕೆಂದು ಚಾಣಕ್ಯ ಹೇಳಿದ್ದಾನೆ ಅನ್ನೋ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/zCAiw0qwozI ಮೊದಲನೇಯದಾಗಿ ನಾವು ಜೀವನದಲ್ಲಿ...

ಮುಸ್ಸಂಜೆ ಸಮಯದಲ್ಲಿ ಈ ಕೆಲಸ ಮಾಡಬೇಡಿ..!

ಸೂರ್ಯ ಮುಳುಗುವ ಸಮಯ ಅಂದ್ರೆ ಮುಸ್ಸಂಜೆ ಹೊತ್ತು. ದೀಪ ಹಚ್ಚುವ ಹೊತ್ತು. ಲಕ್ಷ್ಮೀ ಮನೆಗೆ ಬರುವ ಹೊತ್ತು. ಈ ಹೊತ್ತಲ್ಲಿ ಕೆಲ ಕೆಲಸಗಳನ್ನ ಮಾಡಬಾರದು. ಹಾಗಾದ್ರೆ ಯಾವ ಕೆಲಸ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/zCAiw0qwozI ಮೊದಲನೇಯದಾಗಿ...

ಬುಧನ ಅನುಗ್ರಹ ನಿಮ್ಮ ಮೇಲಾಗಬೇಕು ಅಂದ್ರೆ ಈ ಹರಳನ್ನು ಧರಿಸಬೇಕು..

12 ರಾಶಿಗಳಿಗೆ 12 ಅಧಿಪತಿಗಳಿದ್ದಾರೆ. ಅಂಥ ಅಧಿಪತಿಗಳಲ್ಲಿ ಬುಧ ಕೂಡ ಒಂದು. ಈ ಬುಧನನ್ನು ಒಲಿಸಿಕೊಳ್ಳಲು ಪೆಚ್ಚೆ ಹರಳನ್ನ ಧರಿಸಬೇಕು. ಹಾಗಾದ್ರೆ ಬನ್ನಿ ಪಚ್ಚೆ ಹರಳು ಯಾಕೆ ಧರಿಸಬೇಕು..? ಇದರಿಂದ ಏನು ಪ್ರಯೋಜನ ಅಂತಾ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಈ ರಾಶಿಯ ಜನ ಸೃಜನಶೀಲರಾಗಿರುತ್ತಾರೆ: ಈ ಲೀಸ್ಟ್‌ನಲ್ಲಿ ನಿಮ್ಮ ರಾಶಿಯೂ ಇರಬಹುದು ನೋಡಿ..

ಯಾವ ರಾಶಿಯವರಿಗೆ ಹೆಚ್ಚು ಸಿಟ್ಟಿರುತ್ತದೆ, ಯಾವ ರಾಶಿಯವರು ರೋಮ್ಯಾಂಟಿಕ್ ಆಗಿರುತ್ತಾರೆ. ಧ್ಯಾನಾಸಕ್ತರು ಆಗಿರ್ತಾರೆ ಅನ್ನೋ ಬಗ್ಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಯಾವ ರಾಶಿಯವರು ಸೃಜನಶೀಲರು ಅಂದ್ರೆ ಕ್ರಿಯೇಟಿವ್ ಆಗಿರ್ತಾರೆ ಅಂತಾ ತಿಳಿಯೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/5xB-5wUkH7Q ವೃಷಭ...

ಮಕ್ಕಳು ಓದುವಾಗ ಈ ನಿಯಮಗಳನ್ನ ಅನುಸರಿಸಿದರೆ ಉತ್ತಮ..

ಕೆಲವರು ಬೇಕಾದಷ್ಟು ಶ್ರೀಮಂತರಿರುತ್ತಾರೆ. ಮಕ್ಕಳನ್ನ ಓದಿಸೋಕ್ಕೆ ಎಷ್ಟು ಖರ್ಚಾಗತ್ತೋ ಅಷ್ಟು ಖರ್ಚು ಮಾಡಿಸುವಷ್ಟು ಯೋಗ್ಯತೆ ಹೊಂದಿರುತ್ತಾರೆ. ಆದ್ರೆ ಮಕ್ಕಳು ವಿದ್ಯಾಭ್ಯಾಸದಲ್ಲಿ ಗಮನ ಕೊಡದಿದ್ದರೆ ಏನು ಪ್ರಯೋಜನ..? ಇನ್ನು ಕೆಲ ಮಕ್ಕಳು ಎಷ್ಟೇ ಓದಿದರೂ ಅವರಿಗೆ ಓದಿದ್ದು ತಲೆಗೆ ತಾಗುವುದಿಲ್ಲ. ಹಾಗಾಗಿ ನಾವಿಂದು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಲಭಿಸಬೇಕು ಅಂದ್ರೆ ಅವರು ಓದಲು ಕೂರುವ ಜಾಗ...

ಈ ರಾಶಿಯವರು ಸಾಲ ಪಡೆಯುವ ಮತ್ತು ಕೊಡುವುದರಿಂದ ದೂರ ಉಳಿದರೆ ಉತ್ತಮ..

ಕಷ್ಟ ಅನ್ನೋದು ಎಲ್ಲರಿಗೂ ಬರುತ್ತದೆ. ಹಾಗಂತ ಕಷ್ಟ ಬಂದವರಿಗೆ ದಾನ ಮಾಡಲು ಹೋಗಿ ನಮಗೆ ನಾವು ಕಷ್ಟ ತಂದುಕೊಳ್ಳಬಾರದು. ಕೆಲವರಿಗೆ ಕೊಟ್ಟ ಸಾಲ ವಾಪಸ್ ಪಡೆಯಲು ತುಂಬಾ ಚೆನ್ನಾಗಿ ಗೊತ್ತಿರುತ್ತದೆ. ಇನ್ನು ಕೆಲವರ ಕಥೆ ಕೊಟ್ಟವ್ವ ಕೋಡಂಗಿ, ಇಸ್ಕೋಂಡವ ಈರಭದ್ರ ಅಂದ ಹಾಗಿರುತ್ತೆ. ಹಾಗಾದ್ರೆ ಯಾವ ರಾಶಿಯವರು ಸಾಲದ ಸುಳಿಗೆ ಸಿಲುಕಬಾರದು, ಸಾಲ ಪಡೆಯಬಾರದು...

ಈ ರಾಶಿಯವರು ತುಂಬಾ ರೋಮ್ಯಾಂಟಿಕ್ ಅಂತೆ..!

ಎಲ್ಲಾ ರಾಶಿಯವರಿಗೆ ತಮ್ಮದೇ ಆದ ಗುಣಗಳಿರುತ್ತದೆ. ಕೆಲವರಿಗೆ ಸಿಟ್ಟಿನ ಸ್ವಭಾವ, ಇನ್ನು ಕೆಲವರಿಗೆ ನಗುನಗುತ್ತ ಇರುವ ಸ್ವಭಾವ, ಮತ್ತೆ ಕೆಲವರಿಗೆ ಬೇಸರದ ಸ್ವಭಾವ. ಹೀಗೆ ಹಲವರಿಗೆ ಹಲವು ಸ್ವಭಾವಗಳಿರುತ್ತದೆ. ಇದೇ ರೀತಿ ಇಂದು ನಾವು ಯಾವ ರಾಶಿಯವರು ಹೆಚ್ಚು ರೊಮ್ಯಾಂಟಿಕ್ ಆಗಿರ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಈ ರಾಶಿಯವರು ಧ್ಯಾನದಲ್ಲಿ ಆಸಕ್ತಿ ಹೊಂದಿದವರಾಗಿರುತ್ತಾರೆ..

ಯಾವ ರಾಶಿಯವರಿಗೆ ಹೆಚ್ಚು ಸಿಟ್ಟಿರುತ್ತದೆ, ಯಾವ ರಾಶಿಯವರು ರೋಮ್ಯಾಂಟಿಕ್ ಆಗಿರುತ್ತಾರೆ. ಕ್ರಿಯೇಟಿವ್ ಆಗಿರ್ತಾರೆ ಅನ್ನೋ ಬಗ್ಗೆ ಈಗಾಗಲೇ ಹೇಳಿದ್ದೇವೆ. ಇದೇ ರೀತಿ, ಯಾವ ರಾಶಿಯವರು ಧ್ಯಾನದ ಬಗ್ಗೆ ಆಸಕ್ತಿ ಹೊಂದಿರುತ್ತಾರೆ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/J4re-GfkCJU ಮೇಷ:...

About Me

32676 POSTS
0 COMMENTS
- Advertisement -spot_img

Latest News

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್...
- Advertisement -spot_img