Wednesday, July 22, 2026

Karnataka Tv

ಮಂಗಳವಾರ ಇಂಥ ಕೆಲಸಗಳನ್ನ ಮಾಡಿದರೆ ಉತ್ತಮ..!

ನಾವು ಈಗಾಗಲೇ ಮಂಗಳವಾರ ಯಾವ ಕೆಲಸಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಮಂಗಳವಾರದ ದಿನ ಯಾವ ಕೆಲಸ ಮಾಡಿದ್ರೆ ಶುಭಫಲ ದೊರೆಯುತ್ತದೆ ಎಂದು ಹೇಳುತ್ತೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/5_HxpOdrcnM ಮಂಗಳವಾರ ಗಣಪತಿಗೆ, ದೇವಿಗೆ ಸಂಬಂಧಿಸಿದ ದಿನವಾಗಿದೆ. ಆದ್ರೆ ಈ...

ರಾತ್ರಿ ಹೊತ್ತು ಕನ್ನಡಿ ಯಾಕೆ ನೋಡಬಾರದು ಗೊತ್ತಾ..?

ರಾತ್ರಿಯ ವೇಳೆ ಮಲಗುವಾಗ ರಾಮನಾಮ ಜಪ ಮಾಡಬೇಕು. ದೇವರ ನಾಮಸ್ಮರಣೆ ಮಾಡಬೇಕು. ಧ್ಯಾನ ಮಾಡಿ, ದೇವರಿಗೆ ಕೈ ಮುಗಿದು ಮಲಗಬೇಕು ಅಂತೆಲ್ಲ ನಾವು ಈ ಮೊದಲೇ ನಿಮಗೆ ಹೇಳಿದ್ದೇವು. ಅದರೊಂದಿಗೆ ರಾತ್ರಿ ಮಲಗುವಾಗ ಕನ್ನಡಿಯನ್ನ ಕೂಡ ನೋಡಬಾರದು ಅಂತಾ ಕೂಡ ಹೇಳಿದ್ದೇವು. ಇಂದು ಯಾಕೆ ರಾತ್ರಿ ಮಲಗುವಾಗ ಕನ್ನಡಿ ನೋಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ...

ಪತ್ನಿಯ ಎದುರು ಇಂಥ ಮಾತುಗಳನ್ನಾಡಬೇಡಿ, ಈ ತಪ್ಪುಗಳನ್ನ ಮಾಡಬೇಡಿ..!

ಪತಿ- ಪತ್ನಿ ಜೀವನ ಉತ್ತಮವಾಗಿರಬೇಕು ಅಂದ್ರೆ, ಪತಿ- ಪತ್ನಿ ಕೆಲ ತಪ್ಪುಗಳನ್ನ ಮಾಡಬಾರದು. ಈ ಮೊದಲೇ ನಾವು ಚಾಣಕ್ಯ ನೀತಿಯಲ್ಲಿ ಪತ್ನಿಯಾಗುವವರು ಯಾವ ತಪ್ಪುಗಳನ್ನ ಮಾಡಬಾರದು ಅಂತಾ ಹೇಳಿದೀವಿ. ಇದೇ ರೀತಿ ಇಂದು ಪತಿಯಾದವನು ಪತ್ನಿ ಮುಂದೆ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳ್ತೀವಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಇಂಥ ಪಕ್ಷಿಗಳು ಪದೇ ಪದೇ ಮನೆಗೆ ಬಂದರೆ ಅಶುಭ..!

ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬರುವುದು ಉತ್ತಮವಲ್ಲ ಎಂದು ಹೇಳಲಾಗಿದೆ. ಯಾವುದು ಆ ಪ್ರಾಣಿ ಪಕ್ಷಿ ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಮೊದಲನೇಯದಾಗಿ ಕಾಗೆ ಪದೇ ಪದೇ ಮನೆಯೊಳಗೆ ಬರದಂತೆ ನೋಡಿಕೊಳ್ಳಿ. ಮತ್ತು ಅದು...

ಈ ರಾಶಿಯ ಹೆಣ್ಣು ಮಕ್ಕಳಿಗೆ ಸಿಟ್ಟು ಸ್ವಲ್ಪ ಜಾಸ್ತಿನೇ ಅನ್ನಬಹುದು..!

ಗಂಡಿಗೆ ಕೋಪವಿದ್ದರೆ ಜನ ಅದನ್ನ ಅಷ್ಟಾಗಿ ಗಮನಿಸುವುದಿಲ್ಲ. ಆದ್ರೆ ಹೆಣ್ಣಿಗೆ ಕೋಪವಿದ್ದರೆ ಮಾತ್ರ, ಅದನ್ನ ಬೊಟ್ಟು ಮಾಡಿ ತೋರಿಸುತ್ತಾರೆ. ಯಾಕಂದ್ರೆ ಹೆಣ್ಣಿಗೆ ಅತೀ ಕೋಪವಿದ್ದರೆ, ಪ್ರತಿ ಮಾತಿಗೂ ಸಿಡುಕಿದರೆ, ಮನೆ ಮಸಣದಂತಾಗುತ್ತದೆ. ನೆಮ್ಮದಿ ನಾಶವಾಗುತ್ತದೆ. ಗಂಡು ಎಷ್ಟೇ ಕೋಪ ಮಾಡಿಕೊಂಡರೂ ಹೆಣ್ಣು ಅದನ್ನ ಕಡೆಗಣಿಸಿ, ಮೌನವಾಗಿ ತಾಳ್ಮೆಯಿಂದ ಇದ್ದರೆ, ಜೀವನ ಉತ್ತಮವಾಗಿ ಸಾಗುತ್ತದೆ. ಗಂಡಿನ...

ಹೆಣ್ಣಿನ ಕಾಲಬೆರಳಿನಲ್ಲಿದೆ ಸಂಸಾರದ ಗುಟ್ಟು..!

ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಮದುವೆಯಾಗುವ ಹುಡುಗನಿಗೆ ಅದೃಷ್ಟಾನಾ ದುರಾದೃಷ್ಟಾನಾ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಅದು ಅದೃಷ್ಟ ಅಂತಾನೇ ಹೇಳಬಹುದು. ಈ ರೀತಿಯ ಹೆಣ್ಣುಮಕ್ಕಳು ಹಿರಿ...

ಈ ನಾಲ್ಕು ತಿಂಗಳಲ್ಲಿ ಜನಿಸಿದವರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಿರ್ತಾರೆ..

ನಾವಿವತ್ತು ಯಾವ ನಾಲ್ಕು ತಿಂಗಳಲ್ಲಿ ಜನಿಸಿದವರು ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗ್ತಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಲಕ್ಷ್ಮೀ ಯಾರ ಮೇಲೆ ಕೃಪೆ ತೋರಿಸ್ತಾಳೆ ಅನ್ನೋದು, ಆ ಮನುಷ್ಯನ ಲಕ್ ಮತ್ತು ಆತ ದುಡಿಯೋ ರೀತಿಯ ಮೇಲೆ...

ಶಿವನ ಕುತ್ತಿಗೆಯಲ್ಲಿರುವ ಹಾವು ಯಾರು..? ಯಾಕೆ ಶಿವ ಕುತ್ತಿಗೆಯಲ್ಲಿ ಹಾವು ಇಟ್ಟುಕೊಂಡ..?

ಗಣಪತಿಯ ವಾಹನ ಇಲಿ, ಸುಬ್ರಹ್ಮಣ್ಯನ ವಾಹನ ನವಿಲು, ಶನಿಯ ವಾಹನ ಕಾಗೆ ಅಂತೆಯೇ ಶಿವನ ವಾಹನ ನಂದಿ. ಆದರೆ ಶಿವನ ಕುತ್ತಿಗೆಯಲ್ಲಿ ಹಾವಿರಲು ಕಾರಣವೇನು ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಶಿವನ ಕುತ್ತಿಗೆಯಲ್ಲಿರುವ...

ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರ ಸೇವಿಸಬೇಕು..?

ನೀವು ಕೆಲಸದ ಸಂದರ್ಶನಕ್ಕೆ ಹೋಗುವಾಗಲೋ, ಅಥವಾ ಬ್ಯಾಂಕ್‌ನಲ್ಲಿ ಹಣ ಕೂಡಿಡಲೋ, ಅಥವಾ ಯಾವುದಾದರೂ ಉತ್ತಮ ಕೆಲಸಕ್ಕೆ ಹೋಗುವಾಗ ಯಾವ ಆಹಾರವನ್ನ ಸೇವಿಸಿ, ಹೋದರೆ ನಿಮ್ಮ ಕಾರ್ಯ ಫಲಿಸುತ್ತದೆ ಎಂಬ ಬಗ್ಗೆ ನಾವಿಂದು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/3brzgBOLuPU ಸಾಮಾನ್ಯವಾಗಿ ಒಳ್ಳೆಯ...

ದೇವರ ಕೋಣೆ ಹೇಗಿರಬೇಕು..? ಎಲ್ಲಿರಬೇಕು..? ಮತ್ತು ಅಲ್ಲಿ ಏನೇನಿರಬಾರದು..?

ದೇವರ ಕೋಣೆ ಅಂದ್ರೆ ಪವಿತ್ರ ಕೋಣೆ. ದೇವರ ಕೋಣೆ ಎಷ್ಟು ಸ್ವಚ್ಛವಾಗಿರುತ್ತದೆಯೋ, ಅಷ್ಟು ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಯಿರುತ್ತದೆ. ಹಾಗಾದ್ರೆ ಬನ್ನಿ ದೇವರ ಕೋಣೆ ಹೇಗಿರಬೇಕು..? ಎಲ್ಲಿರಬೇಕು ಮತ್ತು ಅಲ್ಲಿ ಏನೇನಿರಬಾರದು ಅನ್ನೋ ಬಗ್ಗೆ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ದೇವರ...

About Me

32686 POSTS
0 COMMENTS
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img