Wednesday, December 3, 2025

Karnataka Tv

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...

ಕಾಂಗ್ರೆಸ್‌ ಮಾಜಿ ಶಾಸಕ RV ದೇವರಾಜ್ ನಿಧನ

ಕಾಂಗ್ರೆಸ್‌ ಮಾಜಿ ಶಾಸಕ ಆರ್.ವಿ. ದೇವರಾಜ್, ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ವಿ. ದೇವರಾಜ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 3ರಂದು ಹುಟ್ಟುಹಬ್ಬ ಹಿನ್ನೆಲೆ, ಚಾಮುಂಡೇಶ್ವರಿ ದರ್ಶನಕ್ಕೆ ಆರ್.ವಿ. ದೇವರಾಜ್ ತೆರಳಿದ್ರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು....

ಪರಮೇಶ್ವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಯಾವಾಗ ಗೊತ್ತಾ?

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್‌ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....

“ಹಳ್ಳಿಯಿಂದ ಕೋಳಿ ತೆಗೆದುಕೊಂಡು ಬಾ ಎಂದು ಹೇಳಿದ್ದೆ”

ಬೆಂಗಳೂರಿನಲ್ಲಿ ವರ್ಜಿನಲ್‌ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ನಾನ್‌ವೆಜ್‌. ನಮ್ಮ ಮನೆಯಲ್ಲಿ ಬರೀ ವೆಜ್‌. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್.‌ ಆದರೂ ನಾನು ನಾನ್‌ವೆಜ್‌ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...

“ನಾವಿಬ್ಬರೂ ಬ್ರದರ್ಸ್‌, ಒಂದೇ ಪಕ್ಷ.. ಒಂದೇ ಸಿದ್ಧಾಂತ”

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ. ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್‌ ಏನ್‌ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್‌ ಗಾಂಧಿ ಏನ್‌...

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್...

Winter Special: ಡ್ರೈಫ್ರೂಟ್ಸ್ – ಅಂಟಿನ ಲಡ್ಡು ರೆಸಿಪಿ

Winter Special Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಗೋದಿ ಹುಡಿ, ಬಾದಾಮಿ, ಗೇರುಬೀಜ, ದ್ರಾಕ್ಷಿ, ಪಿಸ್ತಾ, ಅಖ್ರೋಟ್, ಮಖಾನಾ, ಗೋಂದ್ (ಅಂಟು) ಎಲ್ಲವೂ 1 ಕಪ್ ಇರಲಿ. ಇದನ್ನು ಕರಿಯಲು ತುಪ್ಪ, ಮತ್ತು ಲಾಡು ಮಾಡಲು ಬೆಲ್ಲ ಬೇಕು. ಮಾಡುವ ವಿಧಾನ: ತುಪ್ಪದಲ್ಲಿ ಎಲ್ಲ ಡ್ರೈಫ್ರೂಟ್ಸ್, ಗೋಂದ್, ಮಖಾನಾ ಎಲ್ಲವನ್ನೂ ಫ್ರೈ ಮಾಡಿ. ಬಳಿಕ...

ರಾಜ್ಯದಲ್ಲಿ ಹಲವು ಸಮಸ್ಯೆ ಇದ್ದರೂ ಬ್ರೇಕ್‌ಫಾಸ್ಟ್ ಮೀಟಿಂಗ್ ಅಂತಾ ಸ್ವಾರ್ಥ ಸಾಧನೆಯಲ್ಲೇ ಮುಳುಗಿದ್ದಾರೆ: ಆರ್.ಅಶೋಕ್

Political News: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಅದನ್ನು ನಿರ್ಲಕ್ಷಿಸಿರುವ ಸಿಎಂ,ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಎಂದು ಸ್ವಾರ್ಥ ಸಾಧನೆಯಲ್ಲಿ ಮುಳುಗಿದ್ದಾರೆಂದು ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ರಸ್ತೆಗುಂಡಿ ಭಾಗ್ಯಕ್ಕೆ 558 ಬಲಿ! ರಾಜ್ಯದ 5 ಮಹಾನಗರಗಳಲ್ಲಿ ಕಳೆದ...

ಇನ್ಮುಂದೆ ‘ಸಂಚಾರ್ ಸಾಥಿ’ ಆ್ಯಪ್ ಫೋನ್‌ಗಳಲ್ಲಿ ಕಡ್ಡಾಯ!

ಆನ್ಸೆನ್ ಮೋಸ ತಡೆಗೆ ಸರ್ಕಾರದ ಸಂಚಾ‌ರ್ ಸಾಥಿ' ಆ್ಯಪನ್ನು ಎಲ್ಲಾ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡುವಂತೆ ಕೇಂದ್ರ ಸರ್ಕಾರ ಫೋನ್ ತಯಾರಕರಿಗೆ ಸೂಚಿಸಿದೆ. ದೇಶದಲ್ಲಿ ಮಾರಾಟವಾಗುವ ಎಲ್ಲಾ ಮೊಬೈಲ್‌ಗೆ ಇದು ಅನ್ವಯಿಸಲಿದ್ದು, ಡಿಲೀಟ್ ಆಗದಂತೆ ಸಾಫ್ಟ್‌ವೇರ್ ಅಭಿವೃದ್ಧಿ ಮಾಡಲು ಸೂಚಿಸಿದೆ ಎನ್ನಲಾಗಿದೆ. ಸೈಬರ್ ಅಪರಾಧಗಳ ಹೆಚ್ಚಳವನ್ನು ತಡೆಯುವ ಉದ್ದೇಶದಿಂದ ಟೆಲಿಕಾಂ ಇಲಾಖೆ ದೇಶದ ಎಲ್ಲಾ ಸ್ಮಾರ್ಟ್‌ಫೋನ್ ತಯಾರಕರಿಗೆ...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

About Me

30495 POSTS
0 COMMENTS
- Advertisement -spot_img

Latest News

ಮೈಸೂರು ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ...
- Advertisement -spot_img