Sunday, May 31, 2026

Karnataka Tv

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ, ಡಿಕೆಶಿ ಸಿಎಂ ಆಗೋದು ಗ್ಯಾರಂಟಿ: ಗಾಲಿ ಜನಾರ್ಧನ ರೆಡ್ಡಿ

Political News: ಕೊಪ್ಪಳದಲ್‌ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜೆಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ಡಿ.ಕೆ.ಶಿವಕುಮಾರ್ ಸಿಎಂ ಆಗೋದು ಫಿಕ್ಸ್ ಅಂತಾ ನಾನು ಈಗಾಗಲೇ ಹೇಳಿದ್ದೆ. ಇಂದಿನ ಪರಿಸ್ಥಿತಿ ನೋಡಿದಾಗ, ನನಗೆ ಹಾಗೇ ಅನ್ನಿಸುತ್ತಿದೆ....

ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ: ಆರ್.ಅಶೋಕ್

Political News: ಸಿಎಂ ಸಿದ್ದರಾಮಯ್ಯ ಇಂದು ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಈಗಾಗಲೇ ಹೇಳಿದ್ದಾರೆ. ಇದೀಗ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆ ಸುರಿಸಿದ್ದು, ಕುರ್ಚಿ ಬಿಡುವ ಕೊನೆಯ ಕ್ಷಣದಲ್ಲೂ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿಗಣತಿ ವರದಿ ಕುರಿತು ಮಾತನಾಡಿರುವ ಆರ್.ಅಶೋಕ್, ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ,...

ಹೌದು ನಾನು ರಾಜೀನಾಮೆ ನೀಡುತ್ತಿದ್ದೇನೆ: ಬ್ರೇಕ್‌ಫಾಸ್ಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Political News: ಇಂದು ಬೆಳಿಗ್ಗೆ ನಡೆದ breakfast meetingನಲ್ಲಿ ಸಿಎಂ ಸಿದ್ದರಾಮಯ್ಯ ತಾವು ಇಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆಂದು ಹೇಳಿದ್ದಾರೆ. ಮುಂದಿನ ಸಿಎಂ ಯಾರಾಗುತ್ತಾರೆ ಎಂಬುದು ಹೈಕಮಾಂಡ್ ಹೇಳಲಿದೆ. ಹೈಕಮಾಂಡ್ ಹೇಳಿದ್ದನ್ನು ಕೇಳುವುದು ನನ್ನ ಕರ್ತವ್ಯ ಎಂದು ಹೇಳಿರುವ...

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಹಾನಗಲ್ ನಿವಾಸಿ 35 ವರ್ಷದ ಗೌಸ್ ಮೋದ್ದೀನ್ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಭಾನುವಾರ ದರ್ಗಾ ಕ್ರಾಸ್ ಬಳಿ ಶಕ್ತಿಧಾಮದ ಸಮೀಪ ಅಕ್ರಮವಾಗಿ ಗಾಂಜಾ...

ಸ್ಯಾಟ್‌ಲೈಟ್ ಲಿಂಕ್ ಮಿನಿ ಮೀಟಿಂಗ್ ಹಾಲ್! ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯ!

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಮೊಬೈಲ್ ಕಮಾಂಡ್ ಪೋಸ್ಟ್ ವಾಹನವನ್ನು ಪರಿಚಯಿಸಲಾಗಿದೆ. ವಿಮಾನ ಅಪಘಾತ, ಅಪಹರಣ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ತ್ವರಿತ ನಿರ್ಧಾರ ಮತ್ತು ಸಮನ್ವಯ ಕಾರ್ಯಾಚರಣೆಗೆ ಈ ವಾಹನ ಪ್ರಮುಖ ಪಾತ್ರವಹಿಸಲಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ವ್ಯಾಪ್ತಿಯ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ಮೊಬೈಲ್ ಕಮಾಂಡ್ ಪೋಸ್ಟ್ ಹೊಂದಿರುವ...

ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಸಂಭ್ರಮ: ಸಾಧಕ ನವೋದ್ಯಮಿಗಳಿಗೆ ಸನ್ಮಾನ

ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ನವೋದ್ಯಮಿಗಳು ಮತ್ತು ಸಾಧಕರನ್ನು ಗುರುತಿಸಿ, ವಿವಿಧ ಬಿಸಿನೆಸ್ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ ಅದ್ಧೂರಿ ಉದ್ಘಾಟನೆ ಉದ್ಯಮ, ನವೀನತೆ ಮತ್ತು ಯುವ ಉದ್ಯಮಿಗಳ ಸಾಧನೆಯನ್ನು...

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ ಸಿನಿಮಾಗಳಲ್ಲೂ ನಟಿಸಿದ್ದರು. ಬಳಿಕ ಬಿಗ್‌ಬಾಸ್‌ಗೂ ಬಂದು ಅತ್ಯುತ್ತಮ ಪರ್ಫಾಮೆನ್ಸ್ ನೀಡಿದ್ದರು. ಇದೀಗ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಹ್ನವಿ ಹಲವು ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ....

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾಗಿರುವ ಇಬ್ಬರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಲಾಗಿದೆ. ಕಪ್ಪೆಚಿಪ್ಪು ತೆಗೆಯಲು 14 ಜನ ನದಿಗೆ ಇಳಿದಿದ್ದರು. ಇದರಲ್ಲಿ 8 ಜನ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದರೆ,...

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆ ವಂಚನೆಗೆಗ``ಳಗಾಗಿದ್ದಾರೆ. ಲಕ್ಷ್ಮೀ ಅವರು ಆಸ್ತಿ ಮಾರಿದ್ದ ಕಾರಣ ಅವರಿಗೆ ಕೋಟಿ ಕೋಟಿ ಹಣ ಬಂದಿತ್ತು. ಅದನ್ನು ಅವರು ತಮ್ಮ ಅಕೌಂಟ್‌ನಲ್ಲೇ ಇರಿಸಿದ್ದರು. ಇದನ್ನು ತಿಳಿದಿದ್ದ...

ಮೋದಿ ಬಹಿರಂಗ ಪತ್ರಿಕಾಗೋಷ್ಠಿ ನಡೆಸಲಿ: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಸವಾಲ್

Political News: ನಿನ್ನೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದರು. ಜನತೆಗೆ ಬೆಲೆ ಏರಿಕೆ ಎಂಬ ಗಾಯ ಮಾಡಿದ ಮೋದಿ ಸರ್ಕಾರ, ಆ ಗಾಯದ ಮೇಲೆ ಅದೇ ಬೆಲೆ ಏರಿಕೆಯ ಬರೆಯನ್ನು ಎಳೆಯುತ್ತಿದೆ. ಕೆಲ ದಿನಗಳ ಹಿಂದೆ ದೇಶದಲ್ಲಿ ಕಚ್ಚಾ ತೈಲದ ಸಂಗ್ರಹ ಸಾಕಷ್ಟಿದೆ ಎಂದಿದ್ದ...

About Me

32180 POSTS
0 COMMENTS
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img