Tuesday, September 8, 2026

Karnataka Tv

‘ಇಸ್ಲಾಂ ಶ್ರೇಷ್ಠ’ ಹೇಳಿಕೆ ವಿವಾದ – ಮತ್ತೊಂದು ಸವಾಲ್ ಹಾಕಿದ ಸಚಿವ!

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ 'ಇಸ್ಲಾಂ ಧರ್ಮ ಶ್ರೇಷ್ಠ' ಎಂಬ ಹೇಳಿಕೆ ಮತ್ತು ಅದರ ನಂತರ ಬಂದ ಟೀಕೆಯ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು 'ಹಿಂದೂ ಧರ್ಮದ ಕುರಿತು ತಾವು ಅರಿತಿರುವಷ್ಟು ಬೇರೆ ಯಾರಿಗೂ ತಿಳಿದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ 'ಈ...

ಫ್ರೀಡಂ ಪಾರ್ಕ್‌ನಲ್ಲಿ ಬಿಗ್ ಪ್ರತಿಭಟನೆ – ಕೇಂದ್ರಕ್ಕೆ ಸಿದ್ದು ಖಡಕ್ ವಾರ್ನಿಂಗ್!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...

ರೇಷನ್ ಕಾರ್ಡ್‌ ತಿದ್ದುಪಡಿ ಮಾಡಿಸಬೇಕಾ? ಹಾಗಿದ್ರೆ ಈ ದಾಖಲೆಗಳು ಇರಲೇಬೇಕು!

ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪ್ರಮುಖ ಸುದ್ದಿಯೊಂದು ಬಂದಿದೆ. ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅತ್ಯಗತ್ಯವಿರುವ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಸದ್ಯಕ್ಕೆ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಆಹ್ವಾನಿಸಿಲ್ಲ, ಬದಲಿಗೆ ಈಗಾಗಲೇ ಇರುವ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ...

ಗೃಹಲಕ್ಷ್ಮಿ ಹಣಕ್ಕಾಗಿ ಕಾಯ್ತಿದ್ದೀರಾ? 33ನೇ ಕಂತು ಈ ದಿನವೇ ಬರುತ್ತೆ!

ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತಿನ ಹಣದ ಕುರಿತು ಫಲಾನುಭವಿಗಳಲ್ಲಿ ಇದ್ದ ಗೊಂದಲಕ್ಕೆ ಇದೀಗ ತೆರೆ ಬಿದ್ದಿದೆ. ಎಸ್ 'ಯೋಜನೆಯ ಮರುಪರಿಶೀಲನೆ ಹಾಗೂ ಸಮೀಕ್ಷೆ ನಡೆಯುತ್ತಿದ್ದರೂ ಸಹ, ಅರ್ಹ ಫಲಾನುಭವಿಗಳಿಗೆ 33ನೇ ಕಂತಿನ ಹಣವನ್ನು ಈ ತಿಂಗಳಲ್ಲಿಯೇ ಪಾವತಿಸಲು ಸರ್ಕಾರ ತೀರ್ಮಾನಿಸಿದೆ. ಅನರ್ಹರನ್ನು ಪತ್ತೆಹಚ್ಚಿ ಹೊರಹಾಕಲು ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ...

‘ನಾನ್‌ಸೆನ್ಸ್ ಮಾತನಾಡ್ತಿದ್ದಾರೆ’ – ಯಶ್ ತಾಯಿಗೆ ತೆಲುಗು ಮಂದಿ ಕಿಡಿ!

ರಾಕಿಂಗ್ ಸ್ಟಾರ್ ಯಶ್ ಹಾಗೂ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಯಾಗಿ ಒಂದು ವಾರ ಕಳೆದಿದೆ. ಚಿತ್ರದ ಬಗ್ಗೆ ದೊಡ್ಡ ಮಟ್ಟದ ಹೈಪ್ ಇದ್ದರೂ, ಬಿಡುಗಡೆಯ ಬಳಿಕ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಮೊದಲ ಪ್ರದರ್ಶನ ಮುಗಿಯುವ ಮುನ್ನವೇ ತೆಲುಗು ವಲಯದಿಂದ ಅತಿಯಾದ ನೆಗೆಟಿವ್ ರಿವ್ಯೂಗಳು ಹರಿದುಬಂದಿದ್ದು, ಇದು ಯಶ್ ಬೆಳವಣಿಗೆಯ...

ನೇಪಾಳ ದುರಂತಕ್ಕೆ ಬೆಚ್ಚಿದ ಜಗತ್ತು – ಸಾವಿನ ಸಂಖ್ಯೆ 1,127ಕ್ಕೆ ಏರಿಕೆ!

ಪಕ್ಕದ ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದ ಸಂಭವಿಸಿದ ಅನಾಹುತದ ಸಾವು-ನೋವುಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಭೋತೆ ಕೋಶಿ ನದಿಯ ಉಬ್ಬರ, ಭಾರೀ ಭೂಕುಸಿತ ಹಾಗೂ ಮಣ್ಣಿನ ಕುಸಿತದ ಪರಿಣಾಮ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ ಈಗ 1,127ಕ್ಕೆ ತಲುಪಿದೆ ಅಂತ ಹೇಳಲಾಗ್ತಿದೆ. ಇದರೊಂದಿಗೆ ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಮತ್ತು...

ದೇಶಾದ್ಯಂತ ಬ್ಯಾಂಕ್ ಬಂದ್? ಮುಷ್ಕರದ ದಿನಾಂಕ ಫಿಕ್ಸ್!

ದೇಶಾದ್ಯಂತ ಬ್ಯಾಂಕ್ ನೌಕರರು ಮತ್ತೊಮ್ಮೆ ಮುಷ್ಕರದ ಹಾದಿ ಹಿಡಿದಿದ್ದು, ಸಾರ್ವಜನಿಕ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಎದುರಾಗಿದೆ. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಬೇಕು ಹಾಗೂ ಹಿರಿಯ ಅಧಿಕಾರಿಗಳಿಗೆ ಜಾರಿಗೊಳಿಸಿರುವ ಪರಿಷ್ಕೃತ ಪಿಎಲ್‌ಐ ಪ್ರೋತ್ಸಾಹಕ ಯೋಜನೆಯನ್ನು ಹಿಂಪಡೆಯಬೇಕು ಎಂಬ ಪ್ರಮುಖ ಬೇಡಿಕೆಗಳೊಂದಿಗೆ, ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ರಾಷ್ಟ್ರವ್ಯಾಪಿ ಸರಣಿ ಮುಷ್ಕರಕ್ಕೆ...

ಮುಡಾ ಕೇಸ್‌ಗೆ ಬಿಗ್ ಟ್ವಿಸ್ಟ್ – ED ವಾದಕ್ಕೆ ಸಿದ್ದು ಶಾಕ್?

ಮುಡಾ ಪ್ರಕರಣದಲ್ಲಿ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಮುಡಾ ಕೇಸ್‌ನಲ್ಲಿ ಇಡಿ ಪರ ವಕೀಲರು ಹೈಕೋರ್ಟ್‌ನಲ್ಲಿ ಮಾಡಿರುವ ವಾದ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್, ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನಲ್ಲಿ ಹಲವು...

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. 2015ರ ಹತ್ಯೆ ಪ್ರಕರಣದ ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಹಿಂದೆ ಸಿನಿಮಾ ಶೈಲಿಯ ಸಂಚು ಬಯಲಾಗಿದೆ. ಹುಬ್ಬಳ್ಳಿ...

Dharwad News: ಧಾರವಾಡವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Dharwad News: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಜಿಲ್ಲೆಯನ್ನು ಕೈಬಿಟ್ಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರೂ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡಕ್ಕೆ ಸ್ಥಾನ ನೀಡದಿರುವುದನ್ನು ರೈತರು ತಾರತಮ್ಯ ಎಂದು ಆರೋಪಿಸುತ್ತಿದ್ದಾರೆ. ಮಳೆ ಕೊರತೆ… ಬೆಳೆ ನಷ್ಟದ ಆತಂಕ… ಒಂದೆಡೆ ರೈತರ ಸಂಕಷ್ಟ ಮುಂದುವರಿದಿದೆ....

About Me

32358 POSTS
0 COMMENTS
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img