Thursday, July 23, 2026

Karnataka Tv

H ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು H ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವದ ಬಗ್ಗೆ ಹೇಳಲಿದ್ದೇವೆ.. ಇವರು ಒಳ್ಳೆಯ ಮುಖಚರ್ಯೆ ಜೊತೆಗೆ ಒಳ್ಳೆಯ ಮುಖಚರ್ಯೆ ಹೊಂದಿರುತ್ತಾರೆ. ಅಲ್ಲದೇ, ನಂಬಿಕೆಗೂ ಕೂಡ ಅರ್ಹರಾಗಿರುತ್ತಾರೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಇವರಿಗೆ ಜೀವನದಲ್ಲಿ ಹಲವು ಕೆಲಸಗಳನ್ನು ಮಾಡಬೇಕು ಅನ್ನೋ ಆಸೆ...

ಸಿಗಂದೂರು ಚೌಡೇಶ್ವರಿ ದೇವಿಯ ಹಿನ್ನೆಲೆ: ದೇವಸ್ಥಾನದ ಬಗ್ಗೆ ಮಾಹಿತಿ..

ನವರಾತ್ರಿ ವಿಶೇಷವಾಗಿ ಇಂದು ನಾವು ಶಕ್ತಿಪೀಠಗಳಲ್ಲಿ ಒಂದಾದ ಸಿಗಂದೂರು ಚೌಡೇಶ್ವರಿ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಚೌಡೇಶ್ವರಿ ಅಂದರೇನೆ ಶಕ್ತಿಯುತ ದೇವಿ. ಈಕೆಗೆ ಪ್ರತಿದಿನ ಮಡಿಯಿಂದ ಪೂಜೆ ಸಲ್ಲಬೇಕು, ನೈವೇದ್ಯವಾಗಬೇಕು. ಈಕೆಯ ನಿರ್ಲಕ್ಷ್ಯಸಿದವರು ಯಾರೂ ಕೂಡ ಉದ್ಧಾರವಾಗಿಲ್ಲ. ಅಂತೆಯೇ ಈಕೆಯನ್ನ...

ಪಾರ್ವತಿ ಕುಬೇರನಿಗೆ ಹೇಳಿದ ಮಾತನ್ನ ನಿಮ್ಮ ಜೀವನದಲ್ಲೂ ಅಳವಡಿಸಿಕೊಂಡರೆ ಉತ್ತಮ..

ಕುಬೇರನ ರೀತಿ ಶ್ರೀಮಂತರಾಗಬೇಕು ಅಂತಾ ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ಈಗಿನ ಕಾಲದಲ್ಲಿ ದುಡಿದ ಹಣ ಕೂಡಿಡೋದೇ ಕಷ್ಟವಾಗಿದ್ದು, ಇನ್ನು ಕುಬೇರನಾಗಲು ಸಾಧ್ಯಾನಾ ಅಂತಾ ಪ್ರಶ್ನಿಸುವರೇ ಹೆಚ್ಚು ಜನ. ಆದ್ರೆ ನಾವಿಂದು ಹೇಳಲು ಹೊರಟಿರುವ ಕಥೆ ಕೇಳಿದ್ರೆ, ಅದರಲ್ಲಿ ಬರುವ ಮಾತುಗಳನ್ನ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೀವು ಖಂಡಿತ ಶ್ರೀಮಂತರಾಗುತ್ತೀರಿ. ಹಾಗಾದ್ರೆ ಕುಬೇರನಿಗೆ...

‘ನಳಿನ್ ಕುಮಾರ್ ಕಟೀಲನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಸ್ವಲ್ಪ ಬುದ್ದಿ ಬರಬಹುದೇನೋ’

ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...

ಈ ಗುಣ ಉಳ್ಳ ಸ್ತ್ರೀಯರು, ಪತಿಯ ಅಭಿವೃದ್ಧಿ, ಶ್ರೀಮಂತಿಕೆಗೆ ಕಾರಣರಾಗುತ್ತಾರೆ…

ಒಂದು ಮನೆಯ ಅಭಿವೃದ್ಧಿಗೆ ಹೆಣ್ಣು ಕಾರಣವಾಗುತ್ತಾಳೆ. ಅಂಥ ಹೆಣ್ಣಿಗೆ ಕೆಲವು ಗುಣಗಳಿದ್ರೆ ಆಕೆ ಪತಿಯ ಶ್ರೀಮಂತಿಕೆಗೆ ಕಾರಣವಾಗುತ್ತಾಳೆ. ಹಾಗಾದ್ರೆ ಒಂದು ಉತ್ತಮ ಪತ್ನಿ, ತಾಯಿ, ಸೊಸೆ, ಮನೆಯೊಡತಿಗೆ ಇರಬೇಕಾದ ಗುಣಗಳು ಯಾವುದು ಅನ್ನೋದನ್ನ ನೋಡೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸಿಟ್ಟು, ಹಠವಿಲ್ಲದೇ ಎಂದಿಗೂ...

ಬುಧವಾರ ಹುಟ್ಟಿದವರ ಗುಣಲಕ್ಷಣಗಳು ಹೀಗಿರುತ್ತದೆ ನೋಡಿ..

ಈಗಾಗಲೇ ಸೋಮವಾರ ಮತ್ತು ಮಂಗಳವಾರ ಜನಿಸಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಬಗ್ಗೆ ತಿಳಿಸಿಕೊಟ್ಟಿದ್ದೇವೆ. ಇಂದು ಬುಧವಾರ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಎಂಬ ಬಗ್ಗೆ ಹೇಳಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/1f8xjIR8asE ಬುಧವಾರದ ದಿನ ಹುಟ್ಟಿದವರು ಸದಾಕಾಲ ಹಸನ್ಮುಖಿಗಳಾಗಿರ್ತಾರೆ. ಇವರಿಗೆ...

G ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೀಗಿರುತ್ತದೆ ನೋಡಿ..

G ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಯಾವ ರೀತಿ ಇರುತ್ತದೆ ಅನ್ನುವ ಬಗ್ಗೆ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ZTuS2gH7eZ0 G ಅಕ್ಷರದಿಂದ ಶುರುವಾಗುವ ಹೆಸರಿನವರು ತಮ್ಮ ಕೆಲಸದಲ್ಲಿ ಬೇರೆಯವರು ಮೂಗು ತೂರಿಸಿದರೆ ಇಷ್ಟಪಡುವುದಿಲ್ಲ. ಅವರು ಮಾಡುವ ಕೆಲಸದ ಬಗ್ಗೆ ಸಲಹೆ ನೀಡಲು...

ನವರಾತ್ರಿ ವಿಶೇಷ: ನಿಮಿಷಾಂಬಾ ದೇವಿ ದೇವಸ್ಥಾನದ ಹಿನ್ನೆಲೆ..

ನವರಾತ್ರಿ ವಿಶೇಷವಾಗಿ ನಾವು ಪ್ರತಿದಿನ ಶಕ್ತಿಪೀಠಗಳ ಪರಿಚಯ ಮಾಡಿಕೊಡುತ್ತಿದ್ದೇವೆ. ಅದೇ ರೀತಿ ಇಂದು ನಿಮಿಷ ನಿಮಿಷಕ್ಕೂ ವರ ಕೊಡುವ ತಾಯಿ ನಿಮಿಷಾಂಬಾ ದೇವಿಯ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ಮಂಡ್ಯ ತಾಲೂಕಿನ ಶ್ರಿರಂಗಪಟ್ಟಣದ ಗಂಜಾಂ ಎಂಬಲ್ಲಿ ನಿಮಿಷಾಂಬಾ ದೇವಿ ದೇವಸ್ಥಾನವಿದೆ....

ಆಯುಧ ಪೂಜೆ ಯಾಕೆ ಮಾಡಬೇಕು..? ಈ ಪೂಜೆ ಶುರುವಾಗಿದ್ದಾದರೂ ಹೇಗೆ..?

ನವರಾತ್ರಿಯ ವಿಶೇಷವಾಗಿ ನಾವು ಇಂದು ಆಯುಧ ಪೂಜೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ. ನವರಾತ್ರಿಯಲ್ಲಿ, ದುರ್ಗಾ ಪೂಜೆ, ಸರಸ್ವತಿ ಪೂಜೆ ಜೊತೆ ಅದ್ಧೂರಿಯಾಗಿ ಮಾಡುವ ಹಬ್ಬ ಅಂದ್ರೆ ಆಯುಧ ಪೂಜೆ. ಆಯುಧ ಪೂಜೆ ಯಾಕೆ ಮಾಡಬೇಕು..? ಈ ಪೂಜೆ ಶುರುವಾಗಿದ್ದಾದರೂ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ವೈವಾಹಿಕ ಸಮಸ್ಯೆ, ವಿವಾಹ ವಿಳಂಬ ಇತ್ಯಾದಿ ಸಮಸ್ಯೆಗಳ ಪರಿಹಾರಕ್ಕೆ ಈ ದೇವಿಯನ್ನ ಪೂಜಿಸಿ…

ನವರಾತ್ರಿಯ ಆರನೇಯ ದಿನಕ್ಕೆ ಕಾಲಿರಿಸಿದ್ದೇವೆ. ಇಂದು ಕಾತ್ಯಾಯಿನಿ ದೇವಿಯ ಆರಾಧನೆ ಮಾಡಲಾಗುತ್ತೆದೆ. ದುರ್ಗೆಯ ಆರನೇ ಅವತಾರವೇ ಕಾತ್ಯಾಯಿನಿ. ಈ ದೇವಿಯ ಬಗ್ಗೆ ಮತ್ತಷ್ಟು ಮಾಹಿತಿಯನ್ನ ಪಡೆಯೋಣ, ಈ ದಿನ ಯಾವ ಸ್ತುತಿ ಜಪಿಸಬೇಕು ಅನ್ನೋದನ್ನ ಕೂಡ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img