Thursday, July 23, 2026

Karnataka Tv

ದೇವಸ್ಥಾನಕ್ಕೆ ಹೋಗಿ ಬರುವಾಗ ಈ ನಿಯಮಗಳನ್ನ ಅನುಸರಿಸಿ..!

ದೇವಸ್ಥಾನಕ್ಕೆ ಹೋಗುವಾಗ ಅಥವಾ ಹೋದಾಗ ನಾವು ಸುಮಾರು ನಿಯಮಗಳನ್ನ ಪಾಲಿಸುತ್ತೇವೆ. ದೇವಸ್ಥಾನಕ್ಕೆ ಹೋಗುವಾಗ ಮಾಂಸಾಹಾರ ಸೇವಿಸುವುದಿಲ್ಲ. ದೇವಸ್ಥಾನಕ್ಕೆ ಹೋದ ಬಳಿಕ ಅಲ್ಲಿ ಕೈ ಕಾಲು ತೊಳೆದು, ಶುದ್ಧ ಮನಸ್ಸಿನಿಂದ ದೇವರನ್ನ ಆರಾಧಿಸಿ ಬರುತ್ತೇವೆ. ಆದ್ರೆ ದೇವಸ್ಥಾನದಿಂದ ಬರುವಾಗ ಮಾತ್ರ ಕೆಲ ನಿಯಮಗಳನ್ನ ಮರೆತು ಹೋಗುತ್ತೇವೆ. ಹಾಗಾದ್ರೆ ದೇವಸ್ಥಾನದಿಂದ ಬರುವಾಗಲೂ ನಿಯಮವನ್ನ ಅನುಸರಿಸಬೇಕಾ..? ಯಾವುದು ಆ...

E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳ ಸ್ವಭಾವದ ಬಗ್ಗೆ ತಿಳಿಯೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/wf-PoGXi81M E ಅಕ್ಷರದಿಂದ ಶುರುವಾಗುವ ಹೆಸರಿನ ವ್ಯಕ್ತಿಗಳು ಬಾಲ್ಯದಲ್ಲೇ ಉತ್ತಮ ಗುಣಗಳನ್ನ ಹೊಂದಿರುತ್ತಾರೆ. ಚಿಕ್ಕ ಮಗುವಿದ್ದಾಗಲೇ ತಪ್ಪಾದಲ್ಲಿ ಕ್ಷಮೆ ಕೇಳುವುದು, ಹೋದ ಜಾಗದಲ್ಲಿ ಹಠ...

ಪಾರಿಜಾತ ಗಿಡ ಮನೆಯಲ್ಲಿದ್ದರೆ ಯಾವ ದೋಷ ಪರಿಹಾರವಾಗುತ್ತದೆ..?

ನಾವು ಈಗಾಗಲೇ ತುಳಸಿ ಗಿಡ, ಆ್ಯಲೋವೆರಾ ಗಿಡ ಇತ್ಯಾದಿ ಬಗ್ಗೆ ಮಾಹಿತಿ ನೀಡಿದ್ದೇವೆ. ಈ ಗಿಡಗಳನ್ನ ನೆಡುವುದರಿಂದ ಯಾವ ಪರಿಣಾಮ ಉಂಟಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ಬಾಳೆಗಿಡ, ಪಾರಿಜಾತ ಗಿಡದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267...

ಈ ರಾಶಿಯವರು ತುಂಬಾ ರೋಮ್ಯಾಂಟಿಕ್ ಆಗಿರ್ತಾರಂತೆ..!

ಎಲ್ಲ ರಾಶಿಯವರೂ ಬೇರೆ ಬೇರೆ ಸ್ವಭಾವದವರಾಗಿರ್ತಾರೆ. ಒಬ್ಬರಿಗೆ ಸಿಟ್ಟು, ಮತ್ತೊಬ್ಬರಿಗೆ ಆಸೆ, ಇನ್ನೊಬ್ಬರು ಖಷಿಯಾಗಿರುವ ಸ್ವಭಾವ ಹೀಗೆ ಅನೇಕರಿಗೆ ಅನೇಕ ರೀತಿಯ ಸ್ವಭಾವಗಳಿರುತ್ತದೆ. ಅದೇ ರೀತಿ ಇವತ್ತು ಯಾವ ರಾಶಿಯವರು ರೋಮ್ಯಾಂಟಿಕ್ ಆಗಿರುತ್ತಾರೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )...

ಹವಳ ಧರಿಸುವುದಿಂದ ಏನು ಲಾಭ..? ಯಾರು ಹವಳ ಧರಿಸಬೇಕು.?

ಕೆಲವರು ಜ್ಯೋತಿಷ್ಯವನ್ನ ನಂಬುತ್ತಾರೆ. ಇನ್ನು ಕೆಲವರು ನಂಬುವುದಿಲ್ಲ. ಜ್ಯೋತಿಷ್ಯ ನಂಬುವವರು ಹರಳುಗಳನ್ನ ಧರಿಸುವುದನ್ನ ನಂಬುತ್ತಾರೆ. ಅವುಗಳಲ್ಲಿ ಹವಳ ಕೂಡ ಒಂದು. ಇಂದು ಹವಳವನ್ನ ಯಾರು ಹಾಕಬೇಕು..? ಇದನ್ನು ಹಾಕುವುದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ನವರಾತ್ರಿ ವಿಶೇಷ: ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಹಿನ್ನೆಲೆ..

ನಾವು ಈಗಾಗಲೇ ನವರಾತ್ರಿ ವಿಶೇಷವಾಗಿ ದೇವಿ ದೇವಸ್ಥಾನಗಳ ಬಗ್ಗೆ, ಅದರ ಹಿನ್ನೆಲೆ ಬಗ್ಗೆ ಹೇಳಿದ್ದೇವೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ದೇವಸ್ಥಾನಗಳ ಬಗ್ಗೆ ನಾವು ಮಾಹಿತಿಯನ್ನ ನೀಡಿದ್ದೇವೆ. ಅದರಂತೆಯೇ ಇಂದೂ ಕೂಡ ಮಂಗಳೂರು ಜಿಲ್ಲೆಯ ಬಂಟ್ವಾಳ ಜಿಲ್ಲೆಯಲ್ಲಿರುವ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಸ್ಕಂದ ಮಾತೆ ಯಾರು..? ಈ ದಿನ ಯಾವ ಸ್ತುತಿ ಜಪಿಸಬೇಕು..?

ನವರಾತ್ರಿಯ ಐದನೇಯ ದಿನ ಅಂದ್ರೆ ನವರಾತ್ರಿ ಪಂಚಮಿಗೆ ನಾವು ಕಾಲಿರಿಸಿದ್ದೇವೆ. ಇಂದು ಸ್ಕಂದಮಾತೆಯ ಆರಾಧನೆ ಮಾಡಲಾಗುತ್ತದೆ. ಹಾಗಾದ್ರೆ ಬನ್ನಿ ಸ್ಕಂದಮಾತೆಯ ಕಥೆ ಕೇಳೋಣ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/LPHo2DcSSDw ತಾರಕಾಸುರನೆಂಬ ರಾಕ್ಷಸ ಅಮರನಾಗಲು ಬ್ರಹ್ಮದೇವನನ್ನು ಕುರಿತು ತಪಸ್ಸು ಮಾಡುತ್ತಿದ್ದ. ತಾರಕಾಸುರನ ತಪಸ್ಸಿಗೆ ಮೆಚ್ಚಿ ಪ್ರತ್ಯಕ್ಷನಾದ ಬ್ರಹ್ಮ,...

ಬೆಡ್ ರೂಮಿನಲ್ಲಿ ಯಾವ ವಸ್ತುವನ್ನು ಇಡಬೇಕು..? ಯಾವುದನ್ನು ಇಡಬಾರದು..?

ಮನೆ ಕಟ್ಟುವಾಗ ನಾವು ಹೆಚ್ಚು ಪ್ರಾಶಸ್ತ್ಯ ಕೊಟ್ಟು ಕಟ್ಟುವ ಕೋಣೆ ಅಂದ್ರೆ ಬೆಡ್‌ರೂಮ್. ರೂಮಲ್ಲೊಂದು ವಾರ್ಡ್‌ರೋಬ್, ದೊಡ್ಡದಾದ ಮಂಚ, ಆ ರೂಮಿಗೆ ಸಪರೇಟ್ ಆಗಿ ಐಶಾರಾಮಿ ಬಾತ್‌ ರೂಮ್ ಎಲ್ಲವನ್ನು ಅಚ್ಚುಕಟ್ಟಾಗಿ ಕಟ್ಟಿಸುತ್ತೇವೆ. ಆದ್ರೆ ಆ ರೂಮಿನಲ್ಲಿ ಇಡಬಾರದ ವಸ್ತುಗಳನ್ನಿಟ್ಟರೆ, ಪ್ರತಿದಿನ ಕಲಹವಾಗುವ ಸಾಧ್ಯತೆ ಇರುತ್ತದೆ. ದೊಡ್ಡ ಮನೆಯಲ್ಲಿದ್ದರು ಮನಸ್ಸಿನಲ್ಲಿ ನೆಮ್ಮದಿ ಇಲ್ಲದಂತಾಗುತ್ತದೆ. ಹಾಗಾದ್ರೆ...

ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ ಹೇಳಿದ್ದೇನು..?

ಇಂದು ಸಂಜೆ ಆರು ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದು, ಕೊರೊನಾ ಬಗ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‌ಡೌನ್ ಮುಗಿದಿದೆ, ಆದ್ರೆ ಕೊರೊನಾ ಹೋಗಿಲ್ಲ. ಸಾವಿನ ಸಂಖ್ಯೆ 10 ಕೋಟಿ ಗಡಿಗೆ ಬಂದು ಮುಟ್ಟಿದೆ. ಈ ಬಗ್ಗೆ ನಿರ್ಲಕ್ಷಿಸಬೇಡಿ. ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಮಾಸ್ಕ್ ಹಾಕದೇ ಇದ್ದರೆ ಇದರಿಂದ ನಿಮಗಷ್ಟೇ ಅಲ್ಲ ನಿಮ್ಮ ಮನೆಜನರಿಗೂ ತೊಂದರೆಯಾಗುತ್ತದೆ....

ಮಹಾಮೃತ್ಯುಂಜಯ ಮಂತ್ರ ಯಾವಾಗ ಮತ್ತು ಹೇಗೆ ಹೇಳಬೇಕು ಗೊತ್ತಾ..?

ಸಾವಿನ ಭಯವಿದ್ದವರು, ಅಥವಾ ಅನಾರೋಗ್ಯವಿದ್ದವರು, ಅಥವಾ ತಮ್ಮವರ್ಯಾರಿಗಾದರೂ ಜೀವಭಯವಿದ್ದಲ್ಲಿ ಮಹಾಮೃತ್ಯುಂಜಯ ಮಂತ್ರವನ್ನ ಜಪಿಸೋದನ್ನ ನೋಡಿರ್ತೀರಿ. ಆದ್ರೆ ಈ ಮಂತ್ರ ಪಠಣೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ಕೆಲವರಿಗೆ ಸರಿಯಾಗಿ ಗೊತ್ತಿರುವುದಿಲ್ಲ. ಆದ್ದರಿಂದ ಇಂದು ನಾವು ಆ ಬಗ್ಗೆ ಹೇಳುತ್ತೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img