Thursday, July 23, 2026

Karnataka Tv

ಇಂಥ ಫೋಟೋಗಳನ್ನ ಮನೆಯಲ್ಲಿರಿಸಬೇಡಿ: ಇರಿಸಿದರೆ ಒಳ್ಳೆಯದಲ್ಲ..

ಮನೆಯಲ್ಲಿ ಯಾವ ಫೋಟೋಗಳನ್ನ ಹಾಕಬಾರದು ಮತ್ತು ಹಾಕಬೇಕು ಅನ್ನೋ ಬಗ್ಗೆ ಈಗಾಗಲೇ ನಾವು ಮಾಹಿತಿಯನ್ನ ನೀಡಿದ್ದೇವೆ. ಇಂದು ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಈ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/1f8xjIR8asE ಮನೆಯಲ್ಲಿ ಆಶೀರ್ವದಿಸುವ ರಾಯರ ಫೋಟೋ, ದಕ್ಷಿಣಾ ಮೂರ್ತಿ...

ನವರಾತ್ರಿ ವಿಶೇಷ: ಹೊರನಾಡು ಅನ್ನಪೂರ್ಣೇಶ್ವರಿ ಪುರಾಣ ಕಥೆ…

ಅನ್ನಕ್ಕೆ ಹೆಸರಾದ ದೇವಿ ಅಂದರೆ ಅದು ಅನ್ನಪೂರ್ಣೇಶ್ವರಿ. ಈಕೆಯ ಆಶೀರ್ವಾದವಿದ್ದರೆ ಮನುಷ್ಯ ಎಲ್ಲಿಬೇಕಾದ್ರೂ ಬದುಕಬಲ್ಲ. ಅನ್ನಪೂರ್ಣೇಶ್ವರಿ ನೆಲೆಸಿರುವ ಪುಣ್ಯಕ್ಷೇತ್ರವಾದ ಹೊರನಾಡ ಬಗ್ಗೆ ಒಂದಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಹೊರನಾಡಿನ ಭದ್ರಾ ನದಿ...

ಮನೆಯಲ್ಲಿ ಇಂಥ ಪ್ರಾಣಿಗಳನ್ನ ಎಂದಿಗೂ ಸಾಕಬೇಡಿ..!

ಪ್ರಾಣಿ ಪ್ರಿಯರು ಮನೆಯಲ್ಲಿ ನಾಯಿ, ಬೆಕ್ಕು, ದನ ಕರುವನ್ನು ಸಾಕುವುದು ಸಾಮಾನ್ಯ. ಇನ್ನು ಕೆಲವು ಪ್ರಾಣಿ ಪಕ್ಷಿಗಳು ನಾವು ಕರೆಯದೇ ಮನೆಗೆ ಬರುತ್ತದೆ. ಆದ್ರೆ ನಾವು ಸಾಕುವ ಪ್ರಾಣಿಗಳು, ನಮ್ಮ ಮನೆಗೆ ಬರುವ ಪ್ರಾಣಿಗಳು ನಮ್ಮ ಆರೋಗ್ಯ ಹದಗೆಡಲು ಕಾರಣವಾಗುತ್ತದೆ ಅನ್ನೋ ವಿಷಯ ಗೊತ್ತಾ..? ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕಟೀಲು...

ನವರಾತ್ರಿಯ ಮೂರನೇ ದಿನ ಚಂದ್ರಘಂಟಾ ದೇವಿಯನ್ನ ಆರಾಧಿಸಿ.. ಈಕೆ ಯಾರು ಗೊತ್ತಾ..?

ನವರಾತ್ರಿಯ ಮೂರನೇ ದಿನ ಶುರುವಾಗಿದೆ. ಚಂದ್ರಘಂಟಾ ಮಾತೆಯ ಪೂಜೆಯನ್ನ ಇಂದು ಮಾಡಲಾಗುತ್ತದೆ. ಚಂದ್ರಘಂಟಾ ದೇವಿ ದುರ್ಗೆಯ ಪ್ರತಿರೂಪವಾಗಿದ್ದಾಳೆ. ಈಕೆಗೆ ಚಂದ್ರಿಕಾ, ರಣಚಂಡಿ ಎಂಬ ಹೆಸರು ಕೂಡಾ ಇದೆ. ಈಕೆ ಚಂದ್ರನಷ್ಟು ಕಾಂತಿಯುತಳಾಗಿರುವುದರಿಂದ ಈಕೆಯನ್ನ ಚಂದ್ರಘಂಟಾ ಎಂದು ಹೇಳಲಾಗುತ್ತದೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/vKea5L5UUAU ಸಿಂಹವಾಹಿನಿಯಾಗಿರುವ...

ದಸರಾ ಗೊಂಬೆ ಕೂರಿಸುವ ಪದ್ಧತಿ ಹೇಗೆ ಆಚರಿಸುತ್ತಾರೆ..?

ನವರಾತ್ರಿಯಲ್ಲಿ ದಕ್ಷಿಣ ಕನ್ನಡ ಉತ್ತರ ಕನ್ನಡದ ಕಡೆ, ಕನ್ಯೆಯರನ್ನ ಕರೆದು ಅರಿಷಿನ ಕುಂಕುಮ, ದಕ್ಷಿಣೆ, ಬಟ್ಟೆ ನೀಡಿ, ಸಿಹಿ ಊಟ ಬಡಿಸಲಾಗುತ್ತದೆ. ಅಂತೆಯೇ ಬೆಂಗಳೂರು ಮೈಸೂರಿಗರು ನವರಾತ್ರಿಯಲ್ಲಿ ಗೊಂಬೆ ಕೂರಿಸುತ್ತಾರೆ. ಗೊಂಬೆ ಕೂರಿಸುವ ಪದ್ಧತಿಯನ್ನ ಹೇಗೆ ಆಚರಣೆ ಮಾಡುತ್ತಾರೆ ಎನ್ನುವ ಬಗ್ಗೆ ತಿಳಿಯೋಣ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ...

B ಹೆಸರಿನ ವ್ಯಕ್ತಿಗಳ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಮನುಷ್ಯನಾಗಿ ಹುಟ್ಟಿದ ಮೇಲೆ ಹೆಸರಂತೂ ಇರಲೇಬೇಕು. ಒಂದು ಅಕ್ಷರದ ಹೆಸರಿನವರಿಗೆ ಒಂದೊಂದು ಗುಣವಿರುತ್ತದೆ. ಇವತ್ತು ನಾವು ಬಿ ಆಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಬಿ ಹೆಸರಿನಿಂದ ಶುರುವಾಗುವ ವ್ಯಕ್ತಿಗಳು ದ್ವಂದ್ವ...

ನವರಾತ್ರಿ ವಿಶೇಷ: ಶೃಂಗೇರಿ ಶಕ್ತಿ ಪೀಠದ ಕಿರು ಪರಿಚಯ..

ಇಂದಿನಿಂದ ನವರಾತ್ರಿ ಆರಂಭವಾಗಿದೆ. ಹಾಗಾಗಿ ಶಕ್ತಿ ಪೀಠಗಳ ಪರಿಚಯ ಮಾಡಿಸಿಕೊಡುವ ಪ್ರಯತ್ನವನ್ನ ಮಾಡಿದ್ದೇವೆ. ಈಗಾಗಲೇ ಕಟೀಲು, ಬಪ್ಪನಾಡು, ಕೊಲ್ಲೂರಿನ ಬಗ್ಗೆ ಮಾಹಿತಿಯನ್ನ ನೀಡಿದ್ದೇವೆ. ಇಂದು ಶೃಂಗೇರಿ ಶಾರದಾಂಬೆಯ ಬಗ್ಗೆ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ...

ನವರಾತ್ರಿಯ ಮೊದಲ ದಿನವಾದ ಇಂದು ಈ ಮಂತ್ರ ಪಠಿಸಿ..

ಇಂದಿನಿಂದ ನವರಾತ್ರಿ ಶುರುವಾಗಿದೆ. ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದೆ. ಶೈಲಪುತ್ರಿಯನ್ನ ಆರಾಧಿಸಲಾಗುತ್ತಿದೆ. ಇಂದು ನಾವು ಯಾವ ಮಂತ್ರವನ್ನ ಪಠಿಸಬೇಕು.ಆ ಮಂತ್ರ ಪಠಿಸುವುದರಿಂದ ಆಗುವ ಲಾಭವೇನು..? ಅದಕ್ಕೆ ಅನುಸರಿಸಬೇಕಾದ ನಿಯಮಗಳೇನು ಅನ್ನೋದನ್ನ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ದೇವತೆಗಳ ಆರಾಧಿಸುವ ನವರಾತ್ರಿ...

ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ ಈ ಮಂತ್ರ ಪಠಿಸಿ..

ಆರೋಗ್ಯವೇ ಭಾಗ್ಯ ಅಂತಾ ಹಿರಿಯರು ಹೇಳಿದ್ದನ್ನ ನಾವು ಕೇಳಿದ್ದೇವೆ. ಆರೋಗ್ಯ ಸರಿಯಾಗಿದ್ದಲ್ಲಿ ಮಾತ್ರ ನಾವು ಅಂದುಕೊಂಡ ಕೆಲಸವನ್ನ ಮಾಡಬಹುದು. ಹಾಗಾದ್ರೆ ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ, ಯಾವ ಮಂತ್ರವನ್ನ ಜಪಿಸಬೇಕು..? ಅದಕ್ಕಿರುವ ನಿಯಮವೇನು..? ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಪುಷ್ಯ ನಕ್ಷತ್ರ, ಕರ್ಕಾಟಕ ರಾಶಿಯವರು ಯಾವ ದೇವರನ್ನು ಪೂಜಿಸಬೇಕು..?

ಹಿಂದೂಗಳಲ್ಲಿ ಜೋತಿಷ್ಯವನ್ನ, ಜಾತಕವನ್ನ ಹೆಚ್ಚಾಗಿ ನಂಬಲಾಗುತ್ತದೆ. ಮಗು ಹುಟ್ಟಿದ ತಕ್ಷಣ ಅದು ಹುಟ್ಟಿದ ವೇಳೆ, ರಾಶಿ, ಗೋತ್ರ, ನಕ್ಷತ್ರ ಇತ್ಯಾದಿಗಳನ್ನ ಬರೆದು ಜಾತಕ ತಯಾರಿಸಲಾಗುತ್ತದೆ. ಇಂಧ ರಾಶಿ ನಕ್ಷತ್ರಗಳಲ್ಲಿ ಪುಷ್ಯ ನಕ್ಷತ್ರ ಕೂಡ ಒಂದು. ನಾವಿವತ್ತು ಪುಷ್ಯ ನಕ್ಷತ್ರದವರ ಸ್ವಭಾವ ಮತ್ತು ಅವರು ಯಾವ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುತ್ತಾರೆ ಅನ್ನೋದನ್ನ ನೋಡೋಣ. ಪಂಡಿತ್ ವಿವೇಕಾನಂದ...

About Me

32695 POSTS
0 COMMENTS
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img