Sunday, July 26, 2026

Karnataka Tv

ಮುರ್ಡೇಶ್ವರ ಪುಣ್ಯಕ್ಷೇತ್ರದ ಪುರಾಣ ಕಥೆ..

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಮತ್ತು, ಪ್ರವಾಸಿ ತಾಣಗಳಲ್ಲಿ ಮುರ್ಡೇಶ್ವರ ಕೂಡ ಒಂದು. ಇಲ್ಲಿರುವ ಶಿವನ ಮೂರ್ತಿ ಏಷ್ಯಾದಲ್ಲೇ ಅತೀ ದೊಡ್ಡ ಶಿವಮೂರ್ತಿ. ಈ ದೇವಸ್ಥಾನದ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಲಂಕಾಪತಿ ರಾವಣನ ತಾಯಿ ಶಿವನ ಪರಮ...

ರಾಮನಾಮವನ್ನೇಕೆ ಬರೆಯಬೇಕು..? ಇದನ್ನು ಬರೆಯುವಾಗ ಯಾವ ನಿಯಮ ಅನುಸರಿಸಬೇಕು..?

ರಾಮನಾಮ ಜಪಕ್ಕಿಂತ ಅತ್ಯುತ್ತಮವಾದ ಜಪ ಇನ್ನೊಂದಿಲ್ಲವೆಂದು ಸಾಕ್ಷಾತ್ ಶಿವನೇ ಹೇಳಿದ್ದಾನೆ. ಶತ್ರುಬಾಧೆ, ಜೀವಭಯ, ಮಾಟ ಮಂತ್ರ ಭಯ ಏನೇನ ಇದ್ದರೂ ಪ್ರತಿ ದಿನ 108 ಬಾರಿ ರಾಮನಾಮ ಜಪಿಸಿದರೆ ಎಲ್ಲ ಭಯಗಳೂ ಓಡಿಹೋಗುತ್ತದೆ. ಅಲ್ಲದೇ ಧೈರ್ಯ ಬರುತ್ತದೆ ಎಂಬ ಬಗ್ಗೆ ನಾವು ಸಾಕಷ್ಟು ಕೇಳಿದ್ದೇವೆ. ಇಂದು ನಾವು ರಾಮ ನಾಮವನ್ನ ಬರೆಯುವುದೇಕೆ ಎನ್ನುವುದರ ಬಗ್ಗೆ...

ಸತ್ತವರು ನಿಮ್ಮ ಕನಸ್ಸಿನಲ್ಲಿ ಬೆತ್ತಲೆಯಾಗಿ ಬಂದರೆ ಏನು ಅರ್ಥ ಗೊತ್ತಾ..?

ನಾವು ಈಗಾಗಲೇ ನಿಮಗೆ ಆಕಳು, ಆನೆ, ಹುಲಿ, ಸಿಂಹ ಕನಸ್ಸಿನಲ್ಲಿ ಬಂದರೆ ಏನು ಫಲ..? ಝರಿ ಕೊಳ ನದಿ ಸಮುದ್ರವೆಲ್ಲ ಕನಸಿನಲ್ಲಿ ಬಂದರೆ ಏನರ್ಥ ಎಂಬ ಬಗ್ಗೆ ಹೇಳಿದ್ದೇವೆ. ಇವತ್ತು ನಾವು ಸತ್ತವರು ಕನಸ್ಸಿನಲ್ಲಿ ಬಂದರೆ ಏನು ಅರ್ಥ ಎಂಬ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್...

ನವರಾತ್ರಿಯಲ್ಲಿ ಹಚ್ಚುವ ವಿಶೇಷ ದೀಪದ ಬಗ್ಗೆ ಮಾಹಿತಿ..

ಇನ್ನೇನು ಕೆಲ ದಿನಗಳಲ್ಲೇ ನವರಾತ್ರಿ ಪ್ರಾರಂಭವಾಗಲಿದೆ. ನಾವು ಈಗಾಗಲೇ ನಿಮಗೆ ನವರಾತ್ರಿಗೆ ಯಾವ ರೀತಿಯ ನೈವೇದ್ಯ ಇಡಬೇಕು. ಯಾವ ನಿಯಮಗಳನ್ನ ಪಾಲಿಸಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಇವತ್ತು ನೀವು ನವರಾತ್ರಿಯಲ್ಲಿ ಹಚ್ಚಬೇಕಾದ ದೀಪದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/rVws5_Dt6u0 ನವರಾತ್ರಿಯಲ್ಲಿ...

ದಕ್ಷಿಣ ದಿಕ್ಕಿನಲ್ಲಿ ಮನೆ ಇದ್ದರೆ ನಷ್ಟಾನಾ..? ಆ ಮನೆ ವಾಸಿಸಲು ಯೋಗ್ಯವಾ..?

ಜ್ಯೋತಿಷ್ಯದಲ್ಲಿ ವಾಸ್ತುಶಾಸ್ತ್ರಕ್ಕೆ ತನ್ನದೇ ಆದ ಮಹತ್ವವಿದೆ. ಕೆಲವರು ವಾಸ್ತುವನ್ನ ನಂಬುವುದಿಲ್ಲ. ಆದ್ರೆ ಹಲವರ ಜೀವನದ ಒಳಿತಿಗೆ ಮತ್ತು ಕೆಡುಕಿಗೆ ಮನೆಯ ವಾಸ್ತು ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇವತ್ತು ನಾವು ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಪೂರ್ವಕ್ಕೆ ಬಾಗಿಲಿದ್ದರೆ ಅತ್ಯುತ್ತಮ. ನಂದಿ ಬಾಗಿಲು ಅಂದರೆ ಉತ್ತರ...

ಪುಣ್ಯಕ್ಷೇತ್ರಕ್ಕೆ ಹೋಗುವ ಮುನ್ನ ಹಿರಿಯರಿಗೆ ಹೇಳಿ ಹೋಗಬೇಕು: ಯಾಕೆ ಗೊತ್ತಾ..?

ಭಾರತದಲ್ಲಿ ಹಲವಾರು ಪುಣ್ಯಕ್ಷೇತ್ರಗಳಿದೆ. ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಿ, ತಮಗೆ ಬೇಕಾದ ಕೋರಿಕೆಯನ್ನ ಬೇಡಿಕೊಳ್ಳುತ್ತಾರೆ. ದೇವರಿಗೆ ನೈವೇದ್ಯ ಇಡುತ್ತಾರೆ, ಹರಕೆ ತೀರಿಸುತ್ತಾರೆ. ಬಟ್ಟೆ, ಚಿನ್ನ, ಬೆಳ್ಳಿ ನೀಡುತ್ತಾರೆ. ಆದ್ರೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವುದಕ್ಕೂ ಕೂಡ ಅದರದ್ದೇ ಆದ ನೀತಿ ನಿಯಮಗಳಿದೆ. ಅದು ಯಾವುದು ಅನ್ನೋದನ್ನ ನೋಡೋಣ ಬನ್ನಿ. ಪಂಡಿತ್ ವಿವೇಕಾನಂದ ಗುರೂಜಿ...

ಯಾವ ದಿನ ಯಾವ ಬಟ್ಟೆ ಹಾಕಿದರೆ ಶುಭಫಲ ದೊರೆಯುತ್ತದೆ..

ಸಾಮಾನ್ಯವಾಗಿ ಕೆಲ ಸೆಲೆಬ್ರಿಟಿಗಳು, ರಾಜಕೀಯದವರು ಒಂದೊಂದು ದಿನ ಒಂದೊಂದು ಬಟ್ಟೆ ಹಾಕುವುದನ್ನ ನಾವು ನೋಡಿರ್ತೀವಿ. ಯಾಕೆ ಹೀಗೆ ಅಂತಾ ಹೇಳೋದಾದ್ರೆ, ಆಯಾ ದಿನಕ್ಕೆ ಅದೇ ಬಣ್ಣದ ಬಟ್ಟೆ ಧರಿಸಬೇಕು ಎನ್ನಲಾಗುತ್ತದೆ. ಆ ದಿನಕ್ಕೆ ತಕ್ಕಂತೆ ಬಟ್ಟೆ ಧರಿಸುವುದರಿಂದ ಶುಫಲ ದೊರೆಯುತ್ತದೆ ಎಂದು ನಂಬಲಾಗಿದೆ. ಹಾಗಾದ್ರೆ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ...

ಈ ನಾಲ್ಕು ರಾಶಿಯವರು ತಮ್ಮ ಬಾಳ ಸಂಗಾತಿಯನ್ನ ಹೆಚ್ಚಾಗಿ ಪ್ರೀತಿಸುತ್ತಾರೆ..

ಒಂದು ರಾಶಿಯವರಲ್ಲೂ ಒಂದೊಂದು ಗುಣವಿರುತ್ತದೆ. ಕೆಲ ರಾಶಿಯವರಿಗೆ ಸಿಟ್ಟು ಹೆಚ್ಚಿದ್ದರೆ, ಇನ್ನು ಕೆಲ ರಾಶಿಯವರು ಶಾಂತಿ ಪ್ರಿಯರಾಗಿರ್ತಾರೆ. ಮತ್ತೆ ಕೆಲವರು ನಗುಮೊಗದವರಾಗಿರ್ತಾರೆ. ಇಂದು ನಾವು ಯಾವ ರಾಶಿಯವರು ಹೆಚ್ಚು ಪ್ರೀತಿಸುತ್ತಾರೆ. ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/fc7nQp-TIcM ತುಲಾ ರಾಶಿ: ತುಲಾ ರಾಶಿಯ ಹುಡುಗರು ಹಾಸ್ಯ ಪ್ರವೃತ್ತಿಯವರಾಗಿರ್ತಾರೆ. ಈ ರಾಶಿಯವರು ಮೋಹಕ ಮುಖಚರ್ಯೆ ಹೊಂದಿರುವುದರಿಂದ, ಎಲ್ಲರ...

ಧೋನಿ ಮಗಳಿಗೆ ಜೀವ ಬೆದರಿಕೆ ಹಾಕಿದ್ದ ಬಾಲಕನ ಬಂಧನ..!

ಸದ್ಯಕ್ಕೆ ಐಪಿಎಲ್ ಹಬ್ಬ ಜೋರಾಗಿದೆ. ಕನ್ನಡಿಗರು ಈ ಸಲಾ ಕಪ್ ನಂದೇ ಅಂತಿದ್ದಾರೆ. ಆರ್‌ಸಿಬಿ, ಸಿಎಸ್‌ಕೆ, ಮುಂಬೈ ಇಂಡಿಯನ್, ರಾಜಸ್ತಾನ ರಾಯಲ್ಸ್ ಸೇರಿ ಎಲ್ಲರೂ ದುಬೈನಲ್ಲಿ ನಡೆಯುತ್ತಿರುವ ಆಟದಲ್ಲಿ ಭಾಗವಹಿಸಿದ್ದಾರೆ. ಇನ್ನು ಸಿಎಸ್‌ಕೆ ತಂಡ ಈ ಬಾರಿ ಕಳಪೆ ಪ್ರದರ್ಶನ ನೀಡಿದೆ. ಈ ಸಿಟ್ಟಿನಲ್ಲಿ 16 ವರ್ಷದ ಬಾಲಕ ಧೋನಿ ಮಗಳು ಜೀವಾಗೆ ಅತ್ಯಾಚಾರ...

ಸ್ಯಾಂಡಲ್‌ವುಡ್ ಹಿರಿಯ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಂತಾಪ..

ಸ್ಯಾಂಡಲ್‌ವುಡ್‌ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ (89) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕನ್ನಡ ತೆಲುಗು, ತಮಿಳು ಭಾಷೆಗಳ ನೂರಾರು ಹಾಡಿಗೆ ರಾಜನ್ ನಿರ್ದೇಶನ ಮಾಡಿದ್ರು. ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿ ಮಾತು, ಚಲಿಸುವ ಮೋಡಗಳು ಸೇರಿ 200ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಿಗೆ ರಾಜನ್ ಸಂಗೀತ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img