Sunday, July 26, 2026

Karnataka Tv

ಯಾವುದೇ ಕಾರಣಕ್ಕೂ ಮನೆಯಲ್ಲಿ ಇಂಥ ಲಟ್ಟಣಿಗೆಯನ್ನ ಬಳಸಬೇಡಿ..!

ನಾವು ಈಗಾಗಲೇ ಅಡುಗೆ ಮನೆಯಲ್ಲಿ ಯಾವ ನಿಯಮವನ್ನು ಅನುಸರಿಸಿದರೆ ಉತ್ತಮ. ಅಡುಗೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಅನ್ನ ಪೂರ್ಣೆ ಕೋಪಿಸಿಕೊಳ್ಳುವಂಥ ಕೆಲಸವನ್ನ ಮಾಡಬಾರದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇಂದು ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ...

‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು’

ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. https://youtu.be/b3XR-351ZZc ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...

‘ಕಾಂಗ್ರೆಸ್‌ನವರನ್ನ ಬಿಜೆಪಿಗೆ ಹಾರಿಸಿದವರು ಯಾರೆಂದು ‘ಸಿದ್ಧವನ’ದಲ್ಲಿ ಕುಳಿತಿದ್ದ ‘ರಾಮ’ನಿಗೂ ಗೊತ್ತಿತ್ತು’

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ. https://youtu.be/vd5xyIrhnBM ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...

ವಜ್ರವನ್ನ ಎಲ್ಲರೂ ಧರಿಸಬಾರದು.. ಯಾಕೆ ಗೊತ್ತಾ.?

ಎಲ್ಲರಿಗೂ ಡೈಮಂಡ್ ಧರಿಸಬೇಕು ಅನ್ನೋ ಆ ಸೆ ಇದ್ದೇ ಇರುತ್ತೆ. ಅದರಲ್ಲೂ ಹೆಣ್ಣು ಮಕ್ಕಳಿಗಂತೂ ವಜ್ರದ ಆಸೆ ಸ್ವಲ್ಪ ಹೆಚ್ಚೇ ಎನ್ನಬಹುದು. ಅದಕ್ಕೆ ತಕ್ಕಂತೆ ಮಾರ್ಕೆಟಿನಲ್ಲಿ ಡೈಮಂಡ್ ರಿಂಗ್, ನೆಕ್ಲೇಸ್, ಬ್ರಾಸ್‌ಲೇಟ್ ಇತ್ಯಾದಿ ಆಭರಣಗಳ ಡಿಸೈನ್ಸ್ ಬಂದಿದೆ. ಆದ್ರೆ ವಜ್ರವನ್ನ ಎಲ್ಲರೂ ಧರಿಸುವುದು ಉತ್ತಮವಲ್ಲ. ಹಾಗಾದ್ರೆ ಯಾರು ವಜ್ರವನ್ನ ಧರಿಸಬಹುದು..? ಯಾರು ಧರಿಸಬಾರದು..? ಏನಿದರ...

ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇದನ್ನ ಇಡಬೇಡಿ..!

ಕೆಲವರ ಮನೆಯಲ್ಲಿ ಎಲ್ಲ ರೂಮುಗಳಿಗಿಂತ ದೇವರ ಕೋಣೆ ದೊಡ್ಡದಿರುತ್ತದೆ. ಅದೊಂಥರಾ ಪುಟ್ಟ ದೇವಸ್ಥಾನದಂತೆ ಕಾಣಿಸುತ್ತದೆ. ಅಲ್ಲದೇ, ಅದರಲ್ಲಿರುವ ದೇವರ ಫೋಟೋ, ವಿಗ್ರಹಗಳು ಕೂಡ ದೊಡ್ಡ ದೊಡ್ಡದಿರುತ್ತದೆ. ಆದ್ರೆ ಆ ಮನೆಯಲ್ಲಿ ನೆಮ್ಮದಿ, ಸುಖ ಸಂತೋಷ ಮಾತ್ರ ಸಣ್ಣ ಪ್ರಮಾಣದಲ್ಲಿರುತ್ತದೆ. ಮನಸ್ಸಿಗೆ ನೆಮ್ಮದಿ ಇಲ್ಲದಿರುವುದು, ಸದಾ ಕಲಹವಾಗುವುದು ಇತ್ಯಾದಿ ಸಮಸ್ಯೆಗಳು ಎದುರಾಗುತ್ತದೆ. ಯಾಕೆ ಹೀಗೆ ಅನ್ನೋ...

ಕಾಲಿಗೆ ಕಪ್ಪು ದಾರ ಕಟ್ಟುವ ಮುನ್ನ ಎಚ್ಚರ..!

ಇತ್ತೀಚಿನ ದಿನಗಳಲ್ಲಿ ಕಪ್ಪು ದಾರ ಕಟ್ಟೋದು ಫ್ಯಾಷನ್ ಆಗಿ ಬಿಟ್ಟಿದೆ. ಕೆಲವರು ಕಾಲು ನೋವು, ದುಷ್ಟಶಕ್ತಿಗಳ ಕಾಟ ಅಂತಾ ಕಪ್ಪು ದಾರವನ್ನ ಕಾಲಿಗೆ ಮತ್ತು ಕೈಗೆ ಸುತ್ತಿಕೊಳ್ಳುತ್ತಾರೆ. ಆದ್ರೆ ಇನ್ನು ಕೆಲವರು ಫ್ಯಾಷನ್‌ಗಾಗಿ ಕಪ್ಪು ದಾರವನ್ನ ಕಾಲಿಗೆ ಹಾಕಿಕೊಳ್ಳುತ್ತಾರೆ. ಹಾಗಾದ್ರೆ ಕಪ್ಪು ದಾರವನ್ನ ಯಾರೂ ಬೇಕಾದ್ರೂ ಧರಿಸಬಹುದಾ..? ಧರಿಸಿದ್ರೆ ಲಾಭಾನಾ ನಷ್ಟಾನಾ..? ಇತ್ಯಾದಿ ವಿಷಯಗಳ...

ಸಾವಿರದಿಂದ 250 ರೂಪಾಯಿಗೆ ಇಳಿದ ಮಾಸ್ಕ್ ದಂಡ: ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ..!

ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದಿಂದ ಸಾವು ನೋವು ಸಂಭವಿಸುತ್ತಿದೆ. ಮೊದಲೆಲ್ಲ ಪ್ರತಿದಿನ 100 , 200 ಕೇಸ್‌ಗಳು ಕಂಡುಬರುತ್ತಿತ್ತು. ಆದ್ರೆ ಈಗ 4ರಿಂದ 5 ಸಾವಿರ ಕೇಸ್‌ಗಳು ಕಂಡು ಬರುತ್ತಿದೆ. ಇನ್ನು ಸರ್ಕಾರ ಕೂಡ ಕೊರೊನಾ ತಡೆಗಟ್ಟಲು ಹಲವು ಪ್ರಯತ್ನಗಳನ್ನ ಮಾಡಿದ್ರೂ ನೋ ಯ್ಯೂಸ್. ಹಾಗಾಗಿ...

ಕೊಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನದ ಪುರಾಣ ಕಥೆ..

ಭಾರತದಲ್ಲೇ ಫೇಮಸ್ ಮಹಾಲಕ್ಷ್ಮೀ ದೇವಸ್ಥಾನ ಯಾವುದು ಎಂದು ಕೇಳಿದ್ರೆ ಅದು ಕೋಲ್ಹಾಪುರ ಮಹಾಲಕ್ಷ್ಮೀ ದೇವಸ್ಥಾನ ಅಂತಾನೇ ಎಲ್ಲರೂ ಹೇಳೋದು. ಅದೇ ಮಹಾಲಕ್ಷ್ಮೀ ದೇವಸ್ಥಾನದ ಬಗ್ಗೆ ನಾವಿವತ್ತು ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಭಾರತದ ಪುರಾತನ ದೇವಾಲಯಗಳಲ್ಲಿ ಮಹಾಲಕ್ಷ್ಮೀ ದೇವಸ್ಥಾನವೂ ಒಂದಾಗಿದೆ. ಮಹಾರಾಷ್ಟ್ರದ...

ಚಂಡಿಕಾ ಹೋಮ ಯಾಕೆ ಮಾಡಿಸುತ್ತಾರೆ..? ಏನಿದರ ಮಹತ್ವ..?

ನವರಾತ್ರಿ ಸಮಯದಲ್ಲಿ , ದೇವಿಗೆ ಯಾವುದಾದರೂ ವಿಶೇಷ ಪೂಜೆ ಸಲ್ಲಿಸುವ ವೇಳೆ, ಅಥವಾ ಶುಭ ಸಮಾರಂಭಗಳಲ್ಲಿ ಚಂಡಿಕಾ ಹೋಮ ಮಾಡಲಾಗುತ್ತದೆ. ಈ ಹೋಮವನ್ನ ಯಾಕೆ ಮಾಡಬೇಕು..? ಇದರ ಮಹತ್ವವೇನು..? ಚಂಡಿ ಎಂದರೆ ಯಾರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ.. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/kiKXXq2Ngp4 ಪಾರ್ವತಿಯ...

ಐಐಟಿ ಪರೀಕ್ಷೆಯ ರಿಸಲ್ಟ್ ಘೋಷಣೆ: ರ್ಯಾಂಕ್ ಗಿಟ್ಟಿಸಿಕೊಂಡ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು..

17 ಸೆಪ್ಟೆಂಬರ್ 2020ರಂದು ದೆಹಲಿಯ ಐಐಟಿಯಲ್ಲಿ ನಡೆದ ಪರೀಕ್ಷೆಯ ರಿಸಲ್ಟ್ ಬಂದಿದೆ. ಈ ರಿಸಲ್ಟ್‌ನಲ್ಲಿ ಸಹಕಾರ ನಗರದ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. https://youtu.be/kiKXXq2Ngp4 ಟಿ.ಚತುರ್ವೇದಿ ಎಂಬ ವಿದ್ಯಾರ್ಥಿ 149ನೇ ರ್ಯಾಂಕ್ ಪಡೆದಿದ್ದಾರೆ. ಜಿ.ಶಶಿಧರ್ ಹೆಗಡೆ 411ನೇ ರ್ಯಾಂಕ್ ಪಡೆದಿದ್ದಾರೆ. ಕೀರ್ತನ್ ಸುಧಾಕರ್ 439ನೇ ರ್ಯಾಂಕ್ ಪಡೆದಿದ್ದಾರೆ....

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img