Sunday, July 26, 2026

Karnataka Tv

ಡಯಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ನಟಿ..!

ಮೊದಲೆಲ್ಲ ದೇಹದ ತೂಕ ಇಳಿಸಿಕೊಳ್ಳುವುದು ಅಪರೂಪವಾಗಿತ್ತು. ಆರೋಗ್ಯಕರ ಊಟ ಸೇವಿಸಿ, ಹಣ್ಣಿನ ರಸ, ತರಕಾರಿ ಹಣ್ಣು ಹಂಪಲು ತಿಂದು ತೂಕ ಇಳಿಸಿಕೊಳ್ಳುತ್ತಿದ್ದರು. ಆದ್ರೆ ಇತ್ತೀಚಿಗೆ ಡಯಟ್ ಅನ್ನೋದು ಫ್ಯಾಷನ್ ಆಗಿಬಿಟ್ಟಿದೆ. ಮನಸ್ಸಿಗೆ ಬಂದಂತೆ ಡಯಟ್ ಮಾಡಿ, ಎಡವಟ್ಟು ಮಾಡಿಕೊಳ್ಳುವವರೇ ಹೆಚ್ಚು. ಇಂಥ ಘಟನೆಯೊಂದು ನಡೆದಿದ್ದು ನಟಿಯೊಬ್ಬರು ಡಯಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. https://youtu.be/pkHi_u5QCFI ಬಾಲಿವುಡ್ ನಟಿ...

ಎಲ್ಲೂ ಸಂಭ್ರಮವಿಲ್ಲ: ಅಣ್ಣನ ಅಗಲಿಕೆಯ ದುಃಖದಲ್ಲಿರುವ ಧ್ರುವನಿಗಿಲ್ಲ ಬರ್ತ್‌ಡೇ ಸಂಭ್ರಮ..!

ಇಂದು ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಆದ್ರೆ ಕೊರೊನಾ ಭೀತಿ ಮತ್ತು ಅಣ್ಣನ ಅಗಲಿಕೆಯ ನೋವಲ್ಲಿರುವ ಧ್ರುವ ಸರ್ಜಾ ಈ ಬಾರಿ ಹುಟ್ಟುಹಬ್ಬವನ್ನ ಆಚರಣೆ ಮಾಡಲಿಲ್ಲ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಧ್ರುವ ತಮ್ಮ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. https://youtu.be/pkHi_u5QCFI ಅಭಿಮಾನಿಗಳೇ ನಮ್ ಅನ್ನದಾತರು. ನೀವೇ ನಮ್ಮ ಶಕ್ತಿ. ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು...

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ಪಾಸಿಟಿವ್..!

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್‌ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್‌ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. https://youtu.be/pkHi_u5QCFI ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...

ನೀಲಿ ಹರಳನ್ನ ಧರಿಸುವ ಮುನ್ನ ನೂರು ಬಾರಿ ಯೋಚಿಸಿ, ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಸಮಸ್ಯೆಗಳಿಗೆ ಹಲವು ಪರಿಹಾರಗಳಿದೆ. ಅಂಥ ಪರಿಹಾರಗಳಲ್ಲಿ ಹರಳಿನ ಉಂಗುರ ಧರಿಸುವುದು ಕೂಡ ಒಂದು. ಆದ್ರೆ ಹರಳಿನ ಉಂಗುರ ಧರಿಸಲು ಹಲವು ನಿಯಮಗಳಿದೆ. ಮತ್ತು ನಮಗೆ ಬೇಕಾದ ಹಾಗೆ ಹರಳಿನ ಉಂಗುರ ಧರಿಸುವಂತಿಲ್ಲ. ಅದರಲ್ಲೂ ನೀಲಿ ಹರಳಿನ ಉಂಗುರ ಧರಿಸುವಾಗಲಂತೂ ಸಾವಿರ ಸಲ ಯೋಚಿಸಿ, ಪುರೋಹಿತರ ಬಳಿ ವಿಚಾರಿಸಿ, ಧರಿಸಬೇಕು. ...

ತುಳಸಿ ಗಿಡವನ್ನ ಎಂದೂ ಒಣಗಲು ಬಿಡಬೇಡಿ..

ತುಳಸಿ ಬಗ್ಗೆ ಈಗಾಗಲೇ ಹಲವು ವಿಷಯಗಳನ್ನ ನಾವು ಈಗಾಗಲೇ ಹೇಳಿದ್ದೇವೆ. ಇಂದು ತುಳಸಿ ಗಿಡ ಒಣಗಿದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/pkHi_u5QCFI ದೇವರ ಪೂಜೆಗೆ ತುಳಸಿ ಬೇಕು. ನೈವೇದ್ಯಕ್ಕೆ ತುಳಸಿ ಬೇಕು. ಕೆಮ್ಮಿದ್ದರೆ ತುಳಸಿ ಸೇವಿಸಬೇಕು. ರೋಗ ನಿರೋಧಕ...

ಕೇದಾರ ಯೋಗದ ಮಹತ್ವವೇನು..? ಈ ಯೋಗ ಇದ್ದವರಿಗೆ ಲಾಭವೋ..? ನಷ್ಟವೋ..?

ಜಾತಕದಲ್ಲಿ ಗಜ ಕೇಸರಿ ಯೋಗವಿದ್ದರೆ ಏನಾಗತ್ತೆ..? ಮೂಲಾ ನಕ್ಷತ್ರ, ರೋಹಿಣಿ ನಕ್ಷತ್ರದಲ್ಲಿ ಹುಟ್ಟಿದವರ ಭವಿಷ್ಯ ಹೇಗಿರುತ್ತೆ..? ಅವರಿಗಾಗುವ ಸಮಸ್ಯೆಗಳೇನು..? ಆ ಸಮಸ್ಯೆಗಳಿಗೆ ಪರಿಹಾರವೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವಿಗಾಗಲೇ ತಿಳಿಸಿಕೊಟ್ಟಿದ್ದೇವೆ. ಅಂತೆಯೇ ಇಂದು ನಿಮ್ಮಜಾತಕದಲ್ಲಿ ಕೇದಾರ ಯೋಗವಿದ್ದರೆ ಏನು ಫಲ..? ಈ ಯೋಗದ ಮಹತ್ವವೇನು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.. ಶ್ರೀ ಸಾಯಿ ಸರ್ವ ಶಕ್ತಿ...

ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದರೆ, ಮನೆ ಕಟ್ಟೋ ಆಸೆ ಪೂರ್ಣಗೊಂಡಂತೆ..!

ಕೆಲವರು ಚೆನ್ನಾಗಿ ದುಡಿಬೇಕು. ದುಡ್ಡು ಉಳಿಸಬೇಕು. ಒಂದು ಚಂದದ ಮನೆ ಕಟ್ಟಬೇಕು ಅಂತ ಇತ್ಯಾದಿ ಕನಸು ಕಾಣುತ್ತಾರೆ. ಆದ್ರೆ ಇಂದಿನ ಕಾಸ್ಟ್‌ಲಿ ಯುಗದಲ್ಲಿ ದುಡಿದ ದುಡ್ಡು ಉಳಿಸೋದು ತುಂಬಾನೇ ಕಷ್ಟ, ಇನ್ನು ಮನೆಕಟ್ಟುವ ಕನಸು ಕೆಲವರು ಮಾತ್ರ ನನಸು ಮಾಡಿಕೊಳ್ಳಬಲ್ಲರು. ಹಾಗಾದ್ರೆ ಸ್ವಂತ ಮನೆ ಕಟ್ಟುವ ಕನಸು ನನಸಾಗಬೇಕು ಅಂದ್ರೆ ಏನು ಮಾಡಬೇಕು..? ಯಾವ...

ಇಡಗುಂಜಿ ಮಹಾಗಣಪತಿ ದೇವಸ್ಥಾನ ಸ್ಥಾಪಿಸಿದ್ದು ಯಾರು..? ಏನಿದರ ಹಿನ್ನೆಲೆ..?

ಪ್ರಥಮ ಪೂಜಿತ ಮಹಾಗಣಪತಿಯ ಬಗ್ಗೆ ಹಲವು ಕಥೆ, ಪೂಜಾ ವಿಧಾನ ಇತ್ಯಾದಿ ವಿಷಯಗಳನ್ನ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಇವತ್ತು ನಾವು ಇಡಗುಂಜಿ ಮಹಾಗಣಪತಿಯ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನಾರದ ಮುನಿಗಳಿಂದ ಸ್ಥಾಪಿತವಾದ ದೇವಸ್ಥಾನಗಳಲ್ಲಿ ಮಹತೋಬಾರ ಇಡಗುಂಜಿ...

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img