Sunday, July 26, 2026

Karnataka Tv

ಅಮವಾಸ್ಯೆಯ ದಿನ ವಾಹನ ಚಲಾಯಿಸುವಾಗ ಎಚ್ಚರದಿಂದಿರಬೇಕು ಯಾಕೆ ಗೊತ್ತಾ..?

ಸಾಮಾನ್ಯವಾಗಿ ಅಮವಾಸ್ಯೆ ಬಂತಂದ್ರೆ ಸಾಕು ಮನೆಯ ಹಿರಿಯರು, ಇವತ್ತು ಹೊರಗೆ ಹೋಗಬೇಡಿ, ಗಾಡಿ ಅಂತೂ ಹೊರಗೆ ತೆಗಿಲೇಬೇಡಿ ಇತ್ಯಾದಿ ಮಾತುಗಳನ್ನ ಹೇಳಿರೋದನ್ನ ಕೇಳಿರ್ತೀರಿ. ಯಾಕೆ ಹೀಗೆ ಅಂದ್ರೆ ಅಮವಾಸ್ಯೆಯ ದಿನವೇ ಹೆಚ್ಚೆಚ್ಚು ಅಪಘಾತಗಳು ಸಂಭವಿಸುತ್ತದೆ. ಅವಘಡಗಳು ನಡೆಯುತ್ತದೆ. ಆಧ್ದರಿಂದ ಅಮವಾಸ್ಯೆಯ ದಿನ ಹೊರಗೆ ಹೋಗಬಾರದು ಮತ್ತು ಗಾಡಿ ಓಡಿಸುವಾಗ ಎಚ್ಚರಿಕೆಯಿಂದ ಓಡಿಸಬೇಕು ಅನ್ನೋದು. ಹಾಗಾದ್ರೆ...

ರಂಗೋಲಿಯನ್ನ ಯಾಕೆ ಹಾಕಬೇಕು..? ರಂಗೋಲಿಯ ಮಹತ್ವವೇನು..?

ಹಿಂದೂಗಳು ಅನುಸರಿಸುವ ಪ್ರತೀ ಸಂಪ್ರದಾಯಕ್ಕೂ ಒಂದಲ್ಲ ಒಂದು ವೈಜ್ಞಾನಿಕ ಕಾರಣಗಳಿದೆ. ಕಾಲುಂಗುರ ಹಾಕುವುದರಿಂದ ಗರ್ಭದ ಆರೋಗ್ಯ ಉತ್ತಮವಾಗಿರುತ್ತದೆ. ಬಳೆ ಹಾಕುವುದರಿಂದ ನಾಡಿ ಆರೋಗ್ಯ ಉತ್ತಮವಾಗಿರುತ್ತದೆ. ಹೀಗೆ ಸಂಪ್ರದಾಯಕ್ಕೂ ವಿಜ್ಞಾನಕ್ಕೂ ಸಂಬಂಧವಿದೆ. ಇದರಂತೆಯೇ ರಂಗೋಲಿ ಹಾಕುವುದಕ್ಕೂ ಕೂಡ ವೈಜ್ಞಾನಿಕ ಕಾರಣಗಳಿದೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ...

ಹನುಮಾನ್ ಚಾಲೀಸಾ ಪಠಿಸುವಾಗ ಈ ನಿಯಮವನ್ನ ತಪ್ಪದೇ ಪಾಲಿಸಿ..

ರಾಮಭಕ್ತನಾದ ಹನುಮನನ್ನ ಆರಾಧಿಸುವುದರಿಂದ ಧೈರ್ಯ ಬರುತ್ತದೆ. ಜೀವನದಲ್ಲಿ ಮುನ್ನಡೆ ಸಾಧಿಸಲು ಅನುಕೂಲವಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಕೆಲವರು ದೇವಸ್ಥಾನಕ್ಕೆ ಹೋಗಿ ಹನುಮನನ್ನು ನೆನೆದರೆ, ಇನ್ನು ಕೆಲವರು ಹನುಮಾನ್ ಚಾಲಿಸಾ ಪಠಿಸಿ, ಹನುಮನನ್ನು ಭಜಿಸುತ್ತಾರೆ. ಆದ್ರೆ ಹನುಮಾನ್ ಚಾಲಿಸಾ ಪಠಿಸುವಾಗ ಕೆಲವು ತಪ್ಪುಗಳನ್ನ ಮಾಡಬಾರದು. ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ.. ಶ್ರೀ ಸಾಯಿ...

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರ ವಿರೋಧಿಸಿ ಎಬಿವಿಪಿಯಿಂದ ಪ್ರೊಟೆಸ್ಟ್..!

ಯಲಹಂಕ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕಾರ್ಯಕರ್ತರು ಯಲಹಂಕ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. https://youtu.be/a4eylitLFv8 ಹತ್ರಾಸ್ ನಲ್ಲಿ ಯುವತಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ದುರುದ್ದೇಶದಿಂದ ಯುವತಿಯ ನಾಲಿಗೆ ಕತ್ತರಿಸಿ...

ಸಾಲಿಗ್ರಾಮದ ಗುರುನರಸಿಂಹನ ಪ್ರತಿಷ್ಠಾಪನೆಯ ಕಥೆ..

ಉಡುಪಿ ಜಿಲ್ಲೆಯಿಂದ 21 ಕಿಲೋ ಮೀಟರ್ ದೂರದಲ್ಲಿ ಇರುವ ಸಾಲಿಗ್ರಾಮದಲ್ಲಿರುವ ದೇವಸ್ಥಾನವೇ ಗುರುನರಸಿಂಹ ದೇವಸ್ಥಾನ. ಈ ದೇವಸ್ಥಾನದ ಬಗ್ಗೆ ಇನ್ನಷ್ಟು ಮಾಹಿತಿಯನ್ನ ಪಡೆಯೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸಂಪೂರ್ಣ ಸಾಲಿಗ್ರಾಮ ಶಿಲೆಯಿಂದ ನಿರ್ಮಿತವಾದ ಗುರುನರಸಿಂಹ ಮೂರ್ತಿಯನ್ನ ನಾರದರು ಪ್ರತಿಷ್ಠಾಪಿಸಿದರು ಎಂದು ಹೇಳಲಾಗಿದೆ. ಇದೇ...

ಗಣಪತಿಗೆ 21 ಗರಿಕೆಯನ್ನೇ ಯಾಕಿಡಬೇಕು..?

ಗಣಪನಿಗೆ ಯಾವುದಾದರೂ ಪ್ರಸಾದವಿಡುವಾಗಲೋ ಅಥವಾ ಗರಿಕೆ ಇಡುವಾಗಲೋ 21 ಗರಿಕೆಯನ್ನೇ ಇಡಬೇಕು ಅಂತಾ ಹೇಳೋದ್ಯಾಕೆ..? 21 ಗರಿಕೆ ಇಡುವುದರ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ.. ಮಂಗಳವಾರದ ದಿನ, ಸಂಕಷ್ಟ ಚತುರ್ಥಿ ದಿನ ಅಥವಾ ಗಣೇಶ ಚತುರ್ಥಿಯ ದಿನ ಕೆಲವರು ಗಣಪತಿಗೆ 21 ಗರಿಕೆಯನ್ನ ನೀಡುತ್ತಾರೆ. ಆದ್ರೆ ನೈವೇದ್ಯವಿಡುವಾಗ 5, 11, 21 ಇಡಲಾಗುತ್ತದೆ. ಆದ್ರೆ...

ವಿಷ್ಣು ಸಹಸ್ರನಾಮ ಪಠಣೆಯ ಮಹತ್ವ..!

ಹಲವು ಮಂತ್ರ, ಶ್ಲೋಕಗಳಲ್ಲಿ ಹೆಚ್ಚಿನ ಮಹತ್ವ ಪಡೆದ ಶ್ಲೋಕವೆಂದರೆ ವಿಷ್ಣು ಸಹಸ್ರನಾಮ. ವಿಷ್ಣು ಸಹಸ್ರನಾಮವನ್ನ ಪ್ರತಿದಿನ ಪಠಣ ಮಾಡುವುದರಿಂದ ಆಗುವ ಪ್ರಯೋಜನವೇನು ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 ವಿಷ್ಣು ಸಹಸ್ರನಾಮ ಪಠಣದಿಂದ ಪೂರ್ವ ಜನ್ಮದ ಪಾಪಕ್ಕೆ ಪ್ರಾಯಶ್ಚಿತ ಸಿಗುತ್ತದೆ. ವಿಷ್ಣು...

ಮುಹೂರ್ತ ನೆರವೇರಿಸಿದ `ಶಂಭೋ ಶಿವ ಶಂಕರ’..!

ಲಾಕ್ ಡೌನ್ ಬಳಿಕ ಇದೀಗ ಸ್ಟಾರ್ ನಟರ ಸಿನಿಮಾಗಳಷ್ಟೇ ಅಲ್ಲದೆ ಒಂದೊಂದೇ ಹೊಸಬರ ಚಿತ್ರಗಳೂ ಸೆಟ್ಟೇರ್ತಿವೆ.. ಸದ್ಯ ಸ್ಯಾಂಡಲ್ ವುಡ್ ನಲ್ಲಿ ಶಂಭೋ ಶಿವ ಶಂಕರ ಅನ್ನುವ ಟೈಟಲ್ ನ ಚಿತ್ರವೊಂದು ಮೂಡಿಬರ್ತಿದೆ.. ಟೈಟಲ್ ಕೇಳಿದ್ರೆ ಇದು ದೈವ ಭಕ್ತಿಯ ಚಿತ್ರಕತೆಯ ಸಿನಿಮಾ ಇರ್ಬಹುದೇನೋ ಅನ್ನಿಸೋದು ಸಹಜ.. ಆದ್ರೆ ಇದು ಪಕ್ಕಾ ಸಸ್ಪೆನ್ಸ್ ಥ್ರಿಲ್ಲರ್...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img