Sunday, July 26, 2026

Karnataka Tv

ಮನೆ ಯಜಮಾನಿ ಈ ದುರ್ಗಾ ಮಂತ್ರವನ್ನ ಪಠಿಸಿದ್ರೆ ಮನೆಯ ಅಭಿವೃದ್ಧಿ ಖಚಿತ..!

ವರಾಹ ಪುರಾಣದಲ್ಲಿ ಬರುವ ಈ ದುರ್ಗಾದೇವಿಯ ಮಂತ್ರವನ್ನ ಪಠಿಸಿದರೆ, ನಿಮ್ಮ ಜೀವನದಲ್ಲಿ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಕಾಣುವಿರಿ. ಇದನ್ನ ಮನೆ ಯಜಮಾನಿ ಪಠಿಸಿದರೆ ಇನ್ನೂ ಉತ್ತಮ. ಹಾಗಾದ್ರೆ ಯಾವುದು ಆ ಮಂತ್ರ..? ಆ ಮಂತ್ರವನ್ನ ಹೇಳುವಾಗ ಯಾವ ನಿಯಮವನ್ನ ಅನುಸರಿಸಬೇಕು ಇತ್ಯಾದಿ ಮಾಹಿತಿಯನ್ನ ತಿಳಿಯೋಣ ಬನ್ನಿ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ...

ಮದುವೆಯಾದ ಹೆಣ್ಣುಮಕ್ಕಳು ಹೇಗಿದ್ದರೆ ಮನೆಯಲ್ಲಿ ಲಕ್ಷ್ಮೀಯ ಪ್ರವೇಶವಾಗುತ್ತದೆ..?

ಕೆಲ ಅವಿವಾಹಿತರು ಮನೆ ಈ ದಿಕ್ಕಿನಲ್ಲಿದ್ದರೆ ಉತ್ತಮವಲ್ಲ. ಮನೆ ಬದಲಿಸು ಅಂದ್ರೆ, ಅದೆಲ್ಲ ಮೂಢನಂಬಿಕೆ ಎನ್ನುತ್ತಾರೆ. ಆದ್ರೆ ಅದೇ ವ್ಯಕ್ತಿಗೆ ಮದುವೆಯಾದ ಬಳಿಕ, ಪದೇ ಪದೇ ಜಗಳಗಳಾದಗೋದು, ಕೆಲಸದಲ್ಲಿ ಅಡೆ ತಡೆ ಬರುವುದು, ಜೀವನದಲ್ಲಿ ನೆಮ್ಮದಿಯೇ ಇಲ್ಲದಿರುವುದು ಇತ್ಯಾದಿ ಸಮಸ್ಯೆಗಳಾಗುತ್ತದೆ. ಹಾಗಾಗಿ ಮನುಷ್ಯನ ಜೀವನದಲ್ಲಿ ಪದ್ಧತಿ, ದಿಕ್ಕುಗಳೆಲ್ಲ ಪ್ರಮುಖ ಪಾತ್ರಗಳನ್ನ ವಹಿಸುತ್ತದೆ ಎಂಬುದನ್ನ ನಾವು...

ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮಾಸ್ತಿ ಪೊಲೀಸರು ಬೈಕ್ ಸವಾರರಿಗೆ ಖಡಕ್ ಆಗಿ ಬಿಸಿ ಮುಟ್ಟಿಸಿದ್ದಾರೆ. ಹಲವು ದಿನಗಳಿಂದ ಮಾಸ್ತಿ ಸುತ್ತಮುತ್ತಲು ಹಲವು ಬೈಕ್ ಗಳು ಕಳುವಾಗುತ್ತಿದ್ದವು.ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಗೆ ಹಲವು ಬಾರಿ ದೂರುಗಳು ಬಂದಿತ್ತು. ದಾಖಲೆಗಳು ಇಲ್ಲದೆ ನೂರಾರು ಬೈಕ್ ಗಳು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದವು. ಇವುಗಳನ್ನು ಮಟ್ಟ ಹಾಕಲು ಮಾಸ್ತಿ ಪೊಲೀಸರು...

ಸೆ.30ಕ್ಕೆ ಬಾಬ್ರಿ ಮಸೀದಿ ಧ್ವಂಸ ಕೇಸ್​ನ ತೀರ್ಪು

28 ವರ್ಷಗಳ ಹಿಂದಿನ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನ ಸಿಬಿಐ ವಿಶೇಷ ನ್ಯಾಯಾಲಯ ಸೆ.30ಕ್ಕೆ ಕಾಯ್ದಿರಿಸಿದೆ. ಹಾಗೂ ಪ್ರಕರಣದ ಆರೋಪಿಗಳಾದ ಎಲ್​.ಕೆ ಅಡ್ವಾಣಿ, ಮುರುಳಿ ಮನೋಹರ ಜೋಶಿ,ಕಲ್ಯಾಣ್​ ಸಿಂಗ್​ , ಉಮಾ ಭಾರತಿ ಸೇರಿದಂತೆ ಒಟ್ಟು 32 ಮಂದಿಗೆ ತೀರ್ಪಿನ ದಿನ ಕೋರ್ಟ್​ಗೆ ಹಾಜರಾಗುವಂತೆ ಸೂಚಿಸಿದೆ. https://www.youtube.com/watch?v=ejvPX_KA-SY ಸಿಬಿಐ...

ಮೋದಿ ಸರ್ಕಾರದ ಮಾತೆಲ್ಲವೂ ಸುಳ್ಳು: ರಾಹುಲ್​ ಗಾಂಧಿ

ಕರೊನಾ ಸಂಕಷ್ಟದಲ್ಲಿರೋ ಭಾರತೀಯ ಜನತೆಗೆ ಮೋದಿ ಸರ್ಕಾರ ನೀಡಿದ ಅಭಯಗಳೆಲ್ಲವೂ ಸುಳ್ಳು ಅಂತಾ ಟ್ವಿಟರ್​ನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್​ ಗಾಂಧಿ ಆರೋಪಿಸಿದ್ದಾರೆ. 21 ದಿನಗಳಲ್ಲಿ ದೇಶದಿಂದ ಕರೊನಾ ಓಡಿಸುತ್ತೇವೆ ಎಂದ್ರು. ಆರೋಗ್ಯ ಸೇತು ಆಪ್​ ಬಳಕೆ ಮಾಡಿದ್ರೆ ನೀವು ಸುರಕ್ಷಿತರಾಗಿ ಇರ್ತೀರಾ ಅಂತಾ ಹೇಳಿದ್ರು. ಆತ್ಮನಿರ್ಭರ್​ ಆಗಿ ಅಂದ್ರು....

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕರೊನಾ ಪಾಸಿಟಿವ್​

ಗೃಹ ಸಚಿವ ಬಸರಾಜ ಬೊಮ್ಮಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಬಸವರಾಜ್ ಬೊಮ್ಮಾಯಿ ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. https://www.youtube.com/watch?v=ejvPX_KA-SY ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು...

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಡಿಮೆಯಾಗಿದೆ:ಜಿ.ಕಿಶನ್​ ರೆಡ್ಡಿ

ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ಭಯೋತ್ಪಾದಕ ಚಟುವಟಿಕೆ ಗಣನೀಯವಾಗಿ ಕಡಿಮೆಯಾಗಿದೆ ಅಂತಾ ಜಿ. ಕಿಶನ್​ ರೆಡ್ಡಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ರು. https://www.youtube.com/watch?v=ejvPX_KA-SY ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ದೇಶದಲ್ಲಿ ಎಷ್ಟು ಭಯೋತ್ಪಾದಕ ಚಟುವಟಿಕೆ ನಡೆದಿವೆ..? ಈ ಭಯೋತ್ಪಾದನ ಚಟುವಟಿಕೆ ನಿಯಂತ್ರಿಸಲು ಸರ್ಕಾರ ಯಾವ ರೀತಿ...

ಇಂಡಿಯನ್​ ಅಮೆರಿಕನ್ನರನ್ನ ಸೆಳೆಯುವ ಟ್ರಂಪ್​-ಮೋದಿ ವಿಡಿಯೋಗೆ ಭರ್ಜರಿ ವೀವ್ಸ್

‘ಮತ್ತೆ 4 ವರ್ಷ’ ಎಂಬ ಘೋಷಣೆಯಡಿಯಲ್ಲಿ ಅಮೆರಿಕದಾದ್ಯಂತ ಡೊನಾಲ್ಡ್​ ಟ್ರಂಪ್​ ಚುನಾವಣಾ ಱಲಿ ನಡೆಸುತ್ತಿದ್ದಾರೆ. ಇಂಡಿಯನ್​ ಅಮೆರಿಕನ್ಸ್ ಮತಗಳನ್ನ ಸೆಳೆಯೋಕೆ ಟ್ರಂಪ್​ ಪ್ರಧಾನಿ ಮೋದಿ ಹೆಸರನ್ನ ಬಳಸಿಕೊಳ್ತಾನೇ ಇದ್ದಾರೆ. ಅದೇ ರೀತಿ ಟ್ವಿಟರ್​ನಲ್ಲೂ ಸಹ ಮೋದಿ ಹಾಗೂ ಟ್ರಂಪ್​ ಜೊತೆ ಇರೋ ವಿಡಿಯೋ ಒಂದನ್ನ ಶೇರ್​ ಮಾಡಲಾಗಿದ್ದು ಇದನ್ನ 10 ಮಿಲಿಯನ್​ ಅಮೆರಿಕನ್ನರು ವೀಕ್ಷಣೆ...

ಜಪಾನ್​ ಪ್ರಧಾನಿಯಾಗಿ ಯೋಶಿಹಿಡೆ ಅಧಿಕೃತ ಆಯ್ಕೆ

ಜಪಾನ್​ ಆಡಳಿತ ಪಕ್ಷದ ಅಧ್ಯಕ್ಷ ಯೋಶಿಹಿಡೆ ಸುಗಾ ಜಪಾನ್​ ದೇಶದ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬರೋಬ್ಬರಿ 8 ವರ್ಷಗಳ ಬಳಿಕ ಜಪಾನ್​ನಲ್ಲಿ ಹೊಸ ಪ್ರಧಾನಿಯ ಆಯ್ಕೆಯಾಗಿದೆ. https://www.youtube.com/watch?v=ejvPX_KA-SY ಎರಡು ದಿನಗಳ ಹಿಂದಷ್ಟೇ ಸುಗಾ ಲಿಬರಲ್​ ಡೆಮೋಕ್ರಟಿಕ್​ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆಯೇ ಅವರು ಜಪಾನ್​ ಪ್ರಧಾನಿಯಾಗೋದು ಕನ್ಫರ್ಮ್ ಆಗಿತ್ತು. ಆದರೆ ಅಧಿಕೃತವಾಗಿ ಸುಗಾ ಜಪಾನ್​​ನ...

ಚೀನಾದಿಂದ 9 ಉಪಗ್ರಹಗಳ ಯಶಸ್ವಿ ಉಡಾವಣೆ

ಸಮುದ್ರದಲ್ಲಿನ ವೇದಿಕೆ ಮೂಲಕ 9 ಉಪಗ್ರಹಗಳನ್ನ ನಿಗದಿತ ಕಕ್ಷೆಗೆ ಉಡಾವಣೆ ಮಾಡುವಲ್ಲಿ ಚೀನಾ ರಾಷ್ಟ್ರ ಯಶಸ್ವಿಯಾಗಿದೆ. ವಿಡಿಯೋ ಹಂಚಿಕೆ ಫ್ಲಾಟ್​ಫಾರ್ಮ್​ ಬಿಲಿಬಿಲಿಗೆ ಸೇರಿದ ಈ ಉಪಗ್ರಹಗಳನ್ನ ಲಾಂಗ್​ ಮಾರ್ಚ್​ 11 ಹೆಸರಿನ ರಾಕೆಟ್​ ಸಹಾಯದಿಂದ ಹಳದಿ ಸಮುದ್ರದಲ್ಲಿ ಉಡಾವಣೆ ಮಾಡಲಾಗಿತ್ತು. https://www.youtube.com/watch?v=ejvPX_KA-SY ಲಾಂಗ್​ ಮಾರ್ಚ್​ 11 ರಾಕೆಟ್​​ಗಳನ್ನ ಹಡಗಿನಂತಹ ಉಡಾವಣಾ ತಾಣಗಳಲ್ಲಿ ಉಪಗ್ರಹ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img