Sunday, July 26, 2026

Karnataka Tv

ಮದುವೆ ಬೇಗ ನಿಶ್ಚಯವಾಗಬೇಕಾದ್ರೆ ಈ ತಂತ್ರ ಪ್ರಯೋಗಿಸಿ..!

ನಾವು ಈ ಮೊದಲೇ ನಿಮಗೆ ಮದುವೆ ನಿಶ್ಚಯವಾಗದಿದ್ದರೆ, ಯಾವ ಮಂತ್ರವನ್ನ ಹೇಳಬೇಕು ಅನ್ನೋ ಬಗ್ಗೆ ಮಾಹಿತಿ ನೀಡಿದ್ದೆವು. ಆದ್ರೆ ಇಂದು 35 ವರ್ಷ ವಯಸ್ಸು ದಾಡಿದರೂ ಮದುವೆಯಾಗುತ್ತಿಲ್ಲವೆಂದರೆ, ಒಂದು ತಂತ್ರವನ್ನ ಮಾಡಬೇಕು. ಯಾವುದು ಆ ತಂತ್ರವೆಂದು ಹೇಳಲಿದ್ದೇವೆ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/OBSvaE3AaYI ಮದುವೆ ಸೆಟ್ ಆಗದಿದ್ದರೆ,...

ಯಲಹಂಕ ಸರ್ಕಾರಿ ಆಸ್ಪತ್ರೆ ಸೀಲ್​ ಡೌನ್​

ಯಲಹಂಕ ಸರ್ಕಾರಿ ಆಸ್ಪತ್ರೆಯ ಬಹುತೇಕ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ಕರೊನಾ ಸೋಂಕು ದೃಢವಾದ ಹಿನ್ನೆಲೆ ಆಸ್ಪತ್ರೆಯನ್ನ ಸೀಲ್​ಡೌನ್​ ಮಾಡಲಾಗಿದೆ. ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, 40ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ 15 ದಿನಗಳ ಕಾಲ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ...

ಬೆಳಿಗ್ಗೆ ಎದ್ದ ತಕ್ಷಣ ಇವುಗಳನ್ನ ನೋಡಿದ್ರೆ ನಿಮ್ಮ ದಿನ ಲಾಭದಾಯಕವಾಗಿರುತ್ತದೆ..!

ನಾವು ಬೆಳಿಗ್ಗೆ ಎದ್ದು ಯಾವ ರೀತಿ ದಿನ ಶುರು ಮಾಡಿರುತ್ತೆವೋ ಅದೇ ರೀತಿ ನಮ್ಮ ದಿನ ಅಂತ್ಯವಾಗುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಯಾವ ವಸ್ತುವನ್ನ ನೋಡಬೇಕು, ಯಾವ ದಿಕ್ಕಿನಲ್ಲಿ ಏಳಬೇಕು ಇತ್ಯಾದಿ ಅಂಶಗಳು ನಮ್ಮ ದಿನ ಶುಭ ಮತ್ತು ಅಶುಭವಾಗಿರಲು ಕಾರಣವಾಗುತ್ತದೆ. ಹಾಗಾದ್ರೆ ಬೆಳಿಗ್ಗೆ ಎದ್ದು ಯಾವ ವಸ್ತುವನ್ನು ಕಂಡರೆ ನಮ್ಮ ದಿನ ಉತ್ತಮವಾಗಿರುತ್ತೆ...

ಎಸ್​.ಆರ್​.ವಿಶ್ವನಾಥ್​ ಶೀಘ್ರ ಚೇತರಿಕೆಗೆ ಪೂಜೆ

ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು. https://www.youtube.com/watch?v=8SR1WiVuhBs ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...

ಭರವಸೆ ಹೆಚ್ಚಿಸಿದ ರಷ್ಯಾದ ಸ್ಪುಟ್ನಿಕ್​ ವಿ ಲಸಿಕೆ

ಕರೊನಾ ವಿರುದ್ಧದ ಲಸಿಕೆ ಪ್ರಯೋಗದಲ್ಲಿ ಮುಂಚೂಣಿಯಲ್ಲಿರೋ ರಷ್ಯಾ ಇದೀಗ ವಿಶ್ವದ ಜನತೆಗೆ ಸಿಹಿಸುದ್ದಿಯೊಂದನ್ನ ನೀಡಿದೆ.ರಷ್ಯದಲ್ಲಿ 300 ಮಂದಿ ಮೇಲೆ ಸ್ಪುಟ್ನಿಕ್​ ವಿ ಲಸಿಕೆ ಪ್ರಯೋಗ ಮಾಡಲಾಗಿದ್ದು ಇದರಲ್ಲಿ ಕೇವಲ 14 ಶೇ. ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ ಕಂಡು ಬಂದಿದೆ. https://www.youtube.com/watch?v=8SR1WiVuhBs ಈ ವಿಚಾರವಾಗಿ ಮಾತನಾಡಿದ ರಷ್ಯಾ ಆರೋಗ್ಯ ಸಚಿವ ಮೈಕಲ್​ ಮುರಾಷ್ಕೋ, 300 ಮಂದಿಯ...

‘ಚೆನ್ನೈ ಏರ್​ಪೋರ್ಟ್​ನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಿ’

ಡಿಎಂಕೆ ಸಂಸದ ಪಿ.ವಿಲ್ಸನ್​​ ಚೆನ್ನೈ ವಿಮಾನ ನಿಲ್ದಾಣವನ್ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಗುಣಮಟ್ಟಕ್ಕೆ ಅಭಿವೃದ್ಧಿ ಪಡಿಸಿ ಅಂತಾ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ರು. https://www.youtube.com/watch?v=8SR1WiVuhBs ರಾಜ್ಯ ಸಭೆಯ ಶೂನ್ಯ ಅವಧಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಚೆನ್ನೈ ದೇಶದ ಪ್ರಮುಖ ನಗರಗಳಲ್ಲೊಂದು. ಆದರೆ ದೆಹಲಿ , ಹೈದರಾಬಾದ್​ಗಳಂತೆ ಚೆನ್ನೈನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿಲ್ಲ. ಹೀಗಾಗಿ ಕೇಂದ್ರ ಸರ್ಕಾರ...

ಪಾಕಿಸ್ತಾನದ ವಾಯುಪಡೆ ವಿಮಾನ ಪತನ

ಇಸ್ಲಾಮಾಬಾದ್​ನ ಪಿಡಿಘೇಬ್​ ಎಂಬಲ್ಲಿ ಪಾಕಿಸ್ತಾನ ವಾಯುಪಡೆ ಪಿಎಎಫ್​ಗೆ ಸೇರಿದ ವಿಮಾನ ಅಪಘಾತಕ್ಕೀಡಾಗಿದೆ ಎಂದು ವಾಯುಪಡೆ ತಿಳಿಸಿದೆ. ತರಬೇತಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಮೂಲಕ 2020ರಲ್ಲಿ ಅಪಘಾತಕ್ಕೀಡಾದ ಐದನೇ ವಿಮಾನ ಇದಾಗಿದೆ. https://www.youtube.com/watch?v=8SR1WiVuhBs ಮಾರ್ಚ್ 23ರಂದು ಪರೇಡ್​​ಗೆ ಪೂರ್ವಾಭ್ಯಾಸ...

ನನ್ನ ಸ್ಥಾನದಲ್ಲಿ ನಿಮ್ಮ ಮಕ್ಕಳಿದ್ದಿದ್ರೆ ಇದೇ ರೀತಿ ಮಾತನಾಡ್ತಿದ್ರಾ?ಜಯಾ ಬಚ್ಚನ್​ಗೆ ಕಂಗನಾ ಪ್ರಶ್ನೆ

ರಾಜ್ಯ ಸಭೆಯಲ್ಲಿ ಪರೋಕ್ಷವಾಗಿ ಬಾಲಿವುಡ್​ನಲ್ಲಿ ಕಂಗನಾ ವಿರುದ್ಧ ಮಾತನಾಡಿರೋ ಜಯಾ ಬಚ್ಚನ್​ಗೆ ಕಂಗನಾ ರಣಾವತ್​ ಟ್ವಿಟರ್​ನಲ್ಲಿ ಟಾಂಗ್​ ಕೊಟ್ಟಿದ್ದಾರೆ. ನನ್ನ ಸ್ಥಾನದಲ್ಲಿ ನಿಮ್ಮ ಮಕ್ಕಳಾದ ಅಭಿಷೇಕ್ ಹಾಗೂ ಶ್ವೇತಾ ಇದ್ದಿದ್ರೆ ನೀವು ಇದೇ ರೀತಿ ಮಾತನಾಡ್ತಿದ್ರಾ ಅಂತಾ ಪ್ರಶ್ನೆ ಮಾಡಿದ್ದಾರೆ. https://www.youtube.com/watch?v=8SR1WiVuhBs ಜಯಾ ಅವರೇ ನನ್ನ ಜಾಗದಲ್ಲಿ ನಿಮ್ಮ ಮಗಳೇ ಇದ್ದು ಅವರು ಕಿರುಕುಳಕ್ಕೊಳಗಾಗಿದ್ರೆ ನೀವು...

‘ನೀವು ಲೆಕ್ಕ ಇಟ್ಟಿಲ್ಲ ಎಂದ ಮಾತ್ರಕ್ಕೆ ಯಾರೂ ಸತ್ತಿಲ್ವಾ?’

ತಾಯಿ ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ಹಾರಿರೋ ಸಂಸದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಪ್ರಧಾನಿ ವಿರುದ್ಧದ ಪ್ರಹಾರವನ್ನ ಮುಂದುವರಿಸಿದ್ದಾರೆ. https://www.youtube.com/watch?v=8SR1WiVuhBs ಇಂದು ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಸಂತೋಷ್​ ಕುಮಾರ್​ ಗಂಗ್ವಾರ್​ ಲಾಕ್​ಡೌನ್​ ಸಮಯದಲ್ಲಿ ಮೃತರಾದ ವಲಸಿಗರ ಲೆಕ್ಕ ಹಿಡಿದಿಲ್ಲ ಅಂತಾ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಟ್ವೀಟ್​ ಮಾಡಿದ...

ನವೆಂಬರ್​​ನಿಂದ ಚೀನಾದಲ್ಲಿ ಸಿಗುತ್ತಂತೆ ಕರೊನಾ ಲಸಿಕೆ..!?

ಕರೊನಾಗೆ ಔಷಧಿ ಕಂಡುಹಿಡಿಯುವ ಪ್ರಕ್ರಿಯೆ ಚೀನಾದಲ್ಲಿ ಚುರುಕುಗೊಂಡಿದ್ದು ಇದೇ ನವೆಂಬರ್​​​​​ ಒಳಗಾಗಿ ಲಸಿಕೆ ಸಿಗಲಿದೆ ಅಂತಾ ಚೀನಾ ಸೆಂಟರ್​ ಫಾರ್​ ಡಿಸೀಸ್​ ಕಂಟ್ರೋಲ್​ ಹಾಗೂ ಪ್ರಿವೆನ್ಶನ್​​ ಹೇಳಿದೆ. https://www.youtube.com/watch?v=8SR1WiVuhBs ಚೀನಾದಲ್ಲಿ ಈಗಾಗಲೇ 4 ವಿಧವಾದ ಕರೊನಾ ಲಸಿಕೆಗಳು ಅಂತಿಮ ಹಂತದ ಪರೀಕ್ಷೆಗೆ ಒಳಪಟ್ಟಿವೆ. ನವೆಂಬರ್​ ತಿಂಗಳೊಳಗಾಗಿ ಕರೊನಾ ಲಸಿಕೆಗಳು ಜನ ಬಳಕೆಗೆ ಲಭ್ಯವಾಗಲಿವೆ ಅಂತಾ ಸಿಡಿಸಿ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img