Sunday, July 26, 2026

Karnataka Tv

ಅನ್ನ ಹಾಕಿದ ಕೈಯನ್ನೇ ಕಚ್ಚಬೇಡಿ- ಜಯಾಬಚ್ಚನ್​

ಚಿತ್ರೋದ್ಯಮಕ್ಕೂ ಡ್ರಗ್​ ಮಾಫಿಯಾಗೂ ಲಿಂಕ್​ ಇದೆ ಎಂದು ನಿನ್ನೆ ಲೋಕಸಭೆಯಲ್ಲಿ ಮಾತನಾಡಿದ್ದ ಸಂಸದ ರವಿ ಕಿಶನ್​ ವಿರುದ್ಧ ರಾಜ್ಯಸಭಾ ಸದಸ್ಯೆ ಜಯಾಬಚ್ಚನ್​ ಕಿಡಿಕಾರಿದ್ದಾರೆ. https://www.youtube.com/watch?v=8SR1WiVuhBs ಸರ್ಕಾರ ಸಿನಿಮೋದ್ಯಮದ ಪರ ನಿಲ್ಲಬೇಕು. ಕೆಲವೇ ಜನರು ತಪ್ಪುಮಾಡಿದ್ದಾರೆ ಅಂತಾ ನೀವು ಇಡೀ ಸಿನಿಮಾರಂಗವನ್ನ ದೂಷಿಸೋದು ತಪ್ಪಾಗುತ್ತೆ. ನಿನ್ನೆಯಷ್ಟೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದ ಸಂಸದರೊಬ್ಬರು ಲೋಕಸಭೆಯಲ್ಲಿ ಬಾಲಿವುಡ್​ ವಿರುದ್ಧ...

ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರದಿಂದ ಬ್ರೇಕ್​

ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕುಸಿತ ಕಂಡ ಹಿನ್ನೆಲೆ ಈರುಳ್ಳಿ ರಫ್ತನ್ನ ತತ್​ಕ್ಷಣದಿಂದಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರೋದ್ರಿಂದ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.ಹೀಗಾಗಿ ಕೂಡಲೇ ಈರುಳ್ಳಿ ರಫ್ತನ್ನ ಬಂದ್​ ಮಾಡುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. https://www.youtube.com/watch?v=8SR1WiVuhBs ಈ ಸಂಬಂಧ ವೆಬ್​​ಸೈಟ್​​​ನಲ್ಲಿ ಮಾಹಿತಿ ನೀಡಿರೋ ವಿದೇಶಾಂಗ...

ಮಹಿಳಾ ಸಬಲೀಕರಣ: ಚೀನಾವನ್ನ ಹಿಂದಿಕ್ಕಿ ಭಾರತಕ್ಕೆ ಸ್ಥಾನ

ಆರ್ಥಿಕ ಹಾಗೂ ಸಾಮಾಜಿಕ ಮಂಡಳಿ ಸಂಸ್ಥೆಯಾದ ಮಹಿಳಾ ಸ್ಥಿತಿಗತಿ ಆಯೋಗದ​​ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ. ಈ ವಿಚಾರವಾಗಿ ಟ್ವೀಟ್​ ಮಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​. ತಿರುಮೂರ್ತಿ ಭಾರತವು ಪ್ರತಿಷ್ಠಿತ ಈಸಿಓಎಸ್​ಓಸಿಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಭಾರತದ ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಕ್ಕೆ ಸಿಕ್ಕ ಪ್ರತಿಫಲವಾಗಿದೆ ಅಂತಾ...

ಕರೊನಾ ಗೆದ್ದವರ ಸಂಖ್ಯೆಯಲ್ಲಿ ಭಾರತವೇ ಪ್ರಥಮ

ವಿಶ್ವದಲ್ಲಿ ಕರೊನಾ ಅಟ್ಟಹಾಸ ಇನ್ನೂ ನಿಂತಿಲ್ಲ. ಅತಿ ಹೆಚ್ಚು ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಸಧ್ಯ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ ಈ ನಡುವೆಯೇ ಭಾರತಕ್ಕೊಂದು ಗುಡ್​ ನ್ಯೂಸ್​ ಲಭ್ಯವಾಗಿದೆ. https://www.youtube.com/watch?v=8SR1WiVuhBs ವಿಶ್ವದಲ್ಲಿ ಕರೊನಾದಿಂದ ಗುಣಮುಖರಾದವರ ದೇಶದಲ್ಲಿ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಟ್ಟು 37,80,107 ಮಂದಿ ಕರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು...

ಕೋಲಾರದಲ್ಲಿ ತಂಪೆರೆದ ವರುಣ: ಕೆರೆಗಳಿಗೆ ಮರುಜೀವ

ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ. ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್​ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ...

‘ಡ್ರಗ್ಸ್​ ದಂಧೆಯಲ್ಲಿ ಕಲಾವಿದರು ಇರೋದು ವಿಷಾದನೀಯ’

ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಶಂಕೆಯಿದೆ ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು. ಅಲ್ಲದೆ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದ ಮುಂದೆ...

ನಿರ್ಗತಿಕರಿಗೆ ದಿನಸಿ ಕಿಟ್‌ ವಿತರಿಸಿದ ಜನ ಸೇವಕರು

ಕರ್ನಾಟಕ ಜನ ಸೇವಕರ ಸಂಘದ ವತಿಯಿಂದ ನಿರಾಶ್ರಿತರ ಕೇಂದ್ರಕ್ಕೆ ದಿನಸಿ ಕಿಟ್ ವಿತರಣೆ ಮಾಡಿದ್ರು. ಕರ್ನಾಟಕ ಜನ ಸೇವಕರ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು ಆದ ಮಂಜುನಾಥಗೌಡರ ನೇತೃತ್ವದಲ್ಲಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಕರ್ನಾಟಕ ಜನ ಸೇವಕರ ಟ್ರಸ್ಟ್ ನ ನಿರಾಶ್ರಿತರ ಆಶ್ರಮಕ್ಕೆ ದಿನಸಿ ಕಿಟ್ ಗಳನ್ನು ವಿತರಣೆ...

ಸೆಪ್ಟೆಂಬರ್ 15, 2020 ರಾಶಿ ಭವಿಷ್ಯ

ಮೇಷ: ಆರ್ಥಿಕ ಪರಿಸ್ಥಿತಿಯು ಆಗಾಗ ಆತಂಕಕ್ಕೆ ಕಾರಣವಾದರೂ ಅನಿರೀಕ್ಷಿತ ಯಶಸ್ಸು ನಿಮ್ಮದಾಗಲಿದೆ. ದೇಹಾರೋಗ್ಯದಲ್ಲಿ ಆಗಾಗ ಏರುಪೇರು ಕಂಡುಬಂದೀತು. ವೃತ್ತಿರಂಗದಲ್ಲಿ ಅನವಶ್ಯಕವಾಗಿ ಕಲಹಕ್ಕೆ ಕಾರಣರಾಗದಿರಿ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್ : 9663502278 ವೃಷಭ: ಆಗಾಗ ದೇಹಾರೋಗ್ಯದಲ್ಲಿ ಏರುಪೇರಾದಿತು. ಸರಕಾರಿ ಅಧಿಕಾರಿಗಳಿಗೆ ಉತ್ತಮ ಅಭಿವೃದ್ಧಿಯು ಕಂಡುಬರಲಿದೆ. ಬಂಧುಬಳಗದವರ ಸಹಕಾರದಿಂದ...

ಮುತ್ತೈದೆಯರು ಯಾವ ಬಣ್ಣದ ಬಳೆಗಳನ್ನ ಹಾಕಬಾರದು..?

ನಾವು ಈಗಾಗಲೇ ನಿಮಗೆ ವಿವಾಹಿತ ಹೆಣ್ಣುಮಕ್ಕಳು ಏನೇನನ್ನ ಧರಿಸಬಾರದು..? ಧರಿಸಿದರೆ ಏನಾಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇವತ್ತು ಬಳೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮುತ್ತೈದೆಯರು ಯಾವ ಬಣ್ಣದ ಬಳೆ ತೊಡಬಾರದು ಅನ್ನೋ ಬಗ್ಗೆ ತಿಳಿಸಲಿದ್ದೇವೆ. ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರ ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ...

ನಾವು ಗಳಿಸಿದ ಹಣ ಕೈನಲ್ಲಿ ಉಳಿಯದಿರಲು ಕಾರಣವೇನು ಗೊತ್ತಾ..?

ಮನುಷ್ಯ ತನ್ನ ಜೀವನ ನಡೆಸಲು, ಕಷ್ಟಪಟ್ಟು ದುಡಿಯುತ್ತಾನೆ. ಭವಿಷ್ಯಕ್ಕಾಗಿ ತನ್ನ ಕೈಲಾದಷ್ಟು ದುಡ್ಡು ಉಳಿಸಲು ಪ್ರಯತ್ನಿಸುತ್ತಾನೆ. ಆದ್ರೆ, ಕೆಲವರು ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೂಡಿಡಲು ಪ್ರಯತ್ನಿಸಿದರೂ ಉಳಿತಾಯ ಮಾಡಲು ಸಾಧ್ಯವಾಗೋದೇ ಇಲ್ಲ. ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಅನುಭವಿಸಿಯೇ ಅನುಭವಿಸುತ್ತಾನೆ. ಹಾಗಾದ್ರೆ ಈ ವಿಷಯದಲ್ಲಿ ನಾವು ಮಾಡುವ ತಪ್ಪಾದರೂ ಏನು..? ಯಾವ...

About Me

32730 POSTS
0 COMMENTS
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img