Sunday, July 26, 2026

Karnataka Tv

ಪ್ರಶ್ನಾವಳಿ ಅವಧಿ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ಗರಂ

ಇಂದಿನಿಂದ ಆರಂಭವಾಗಿರೋ ಸಂಸತ್​ ಮುಂಗಾರು ಅಧಿವೇಶನದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ಮಾತಿನ ಜಟಾಪಟಿ ಜೋರಾಗಿದೆ. ಈ ಬಾರಿಯ ಅಧಿವೇಶನದಲ್ಲಿ ಪ್ರಶ್ನಾವಳಿ ಅವಧಿಯನ್ನ ಕಡಿತಗೊಳಿಸಿದ್ದಕ್ಕೆ ಕಾಂಗ್ರೆಸ್​ ನಾಯಕರು ಫುಲ್​ ಗರಂ ಆದರು. ಪ್ರಶ್ನಾವಳಿ ಅವಧಿ ಎನ್ನೋದು ಪಾರ್ಲಿಮೆಂಟ್​ನ ಚಿನ್ನದ ಅವಧಿಯಿದ್ದಂತೆ . ಕರೊನಾದಂತಹ ಕಠಿಣ ಪರಿಸ್ಥಿತಿಯಲ್ಲಿ ದೇಶದ ಜನತೆ ಇರೋವಾಗ ಈ ಪ್ರಶ್ನಾವಳಿ ಅವಧಿಯನ್ನೇ...

ಇಸ್ರೇಲ್​​ನಲ್ಲಿ ಎರಡನೇ ಬಾರಿಗೆ ಕಠಿಣ ಲಾಕ್​ಡೌನ್​ ಜಾರಿ

ಇಸ್ರೇಲ್​​ನಲ್ಲಿ ಕರೊನಾ ಮಹಾಮಾರಿ ಮಿತಿಮೀರುತ್ತಿರುವ ಹಿನ್ನೆಲೆ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಈ ಮೂಲಕ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್​ಡೌನ್​ ಜಾರಿ ಮಾಡಿದ ವಿಶ್ವದ ಮೊದಲ ದೇಶ ಇಸ್ರೇಲ್​ ಆಗಿದೆ. ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಸ್ರೆಲ್​ ಪ್ರಧಾನಿ ಬೆಂಜಮಿನ್​ ನೆತನ್ಯಾಹು, ಸೆಪ್ಟೆಂಬರ್​ 18ರ ಮಧ್ಯಾಹ್ನ 2 ಗಂಟೆಯಿಂದ...

ಅನಾರೋಗ್ಯದಿಂದ ತಪ್ಪಿಸಿಕೊಳ್ಳಲು ಈ ಮಂತ್ರ ಹೇಳಿ ಸಾಕು..!

ಉತ್ತಮ ಆಹಾರ ಸೇವಿಸಬೇಕು. ಆರೋಗ್ಯವಾಗಿರಬೇಕು ಅನ್ನೋದು ಎಲ್ಲರ ಆಸೆಯಾಗಿರುತ್ತದೆ. ಆದ್ರೆ ಇಂದಿನ ಜಾಯಮಾನದ ಯುವಕ ಯುವತಿಯರು ಕೆಲಸ ಕಾರ್ಯಗಳಲ್ಲಿ ಎಷ್ಟು ಬ್ಯುಸಿಯಾಗಿದ್ದಾರೆ ಅಂದ್ರೆ, ಉತ್ತಮ ಆಹಾರ ತೆಗೆದುಕೊಳ್ಳುವ ಅರ್ಹತೆ ಇದ್ದರೂ, ಅದನ್ನ ಸೇವಿಸಲು ಸಮಯ ಸಿಗುತ್ತಿಲ್ಲ. ಆದ್ರೆ ಆರೋಗ್ಯ ಸರಿಯಾಗಿರಬೇಕು ಅಂದ್ರೆ, ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಬೇಕು. ಜೊತೆಗೆ ಇಂದು ನಾವು ಹೇಳಿಕೊಡುವ ಮಂತ್ರ...

ಯುರೋಪ್​​ಗೆ ಮುಂದಿನ 2 ತಿಂಗಳು ನಿರ್ಣಾಯಕ : WHO

ಯುರೋಪ್​ನಲ್ಲಿ ಅಕ್ಟೋಬರ್​ ಹಾಗೂ ನವೆಂಬರ್​​ನಲ್ಲಿ ಕರೊನಾದಿಂದ ಸಾವಿಗೀಡಾಗುವವರ ಸಂಖ್ಯೆ ಜಾಸ್ತಿಯಾಗಲಿದೆ ಅಂತಾ ಡಬ್ಲೂಹೆಚ್​ಒನ ಯುರೋಪ್​ ನಿರ್ದೇಶಕ ಹಾನ್ಸ್ ಕ್ಲ್ಯೂಗ್​​ ಅಭಿಪ್ರಾಯ ಪಟ್ಟಿದ್ದಾರೆ. https://www.youtube.com/watch?v=Ikbw2gS6eSo ಯುರೋಪ್​​ನಲ್ಲಿ ಸದ್ಯ ಕರೊನಾದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ಮುಂದಿನ ಎರಡು ತಿಂಗಳು ನಿರ್ಣಾಯಕ ಅಂತಾ ಡಬ್ಲೂಹೆಚ್​ಒ ಅಂದಾಜಿಸಿದೆ.

ಪ್ರೇಕ್ಷಕರನ್ನ ಬೆಚ್ಚಿಬೀಳಿಸಲು ಬರ್ತಿದೆ ‘ಬೇತಾಳ’..!

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹಾರರ್ ಸಿನಿಮಾಗಳ ಸದ್ದು ಕಡಿಮೆಯಾಗಿದೆ.. ಹೀಗಿರೋವಾಗ ಇದೀಗ ಹೊಸಬರ ತಂಡವೊಂದು ಹಾರರ್ ಥ್ರಿಲ್ಲರ್ ಕತೆಯನ್ನ ಹೇಳೋಕೆ ಬರ್ತಿದೆ.. ಬೇತಾಳ ಅನ್ನೋದು ಈ ಚಿತ್ರದ ಹೆಸರು.. ಈಗಾಗ್ಲೇ ಕೆಲ ಸಿನಿಮಾಗಳನ್ನ ನಿರ್ದೇಶನ ಮಾಡಿರುವ ನಿರ್ದೇಶಕ ಕಸ್ತೂರಿ ಜಗನ್ನಾಥ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ.. ಇದು ಅವರ ನಿರ್ದೇಶನದ  ಐದನೇ...

ಸಂಸತ್​ ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ನಾಯಕರಿಗೆ ಸ್ಪೆಷಲ್​ ಕಿಟ್​

ಕರೊನಾ ಆತಂಕದ ನಡುವೆಯೂ ದೆಹಲಿ ಸಂಸತ್​ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ಎಲ್ಲ ಸಂಸದರ ಆರೋಗ್ಯ ದೃಷ್ಟಿಯಿಂದ ಅವರಿಗೆ ಸ್ಪೆಷಲ್​ ಕಿಟ್​ ನೀಡಲಾಗಿದೆ. ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಒದಗಿಸಿದ ಕಿಟ್​ಗಳನ್ನ ಸ್ಪೀಕರ್​ ಓಂ ಬಿರ್ಲಾ ಭಾನುವಾರ ಸಂಸದರಿಗೆ ತಲುಪಿಸಿದ್ರು. https://www.youtube.com/watch?v=Ikbw2gS6eSo ಈ ಕಿಟ್​ನಲ್ಲಿ 40 ಡಿಸ್ಪೋಸಲ್​​ ಮಾಸ್ಕ್​, 5 ಎನ್​...

ತಮಿಳುನಾಡು :ಆಕ್ಟಿವ್​ ಕೇಸ್​ಗಳಿಗಿಂತ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಹೆಚ್ಚಳ

ಈ ತಿಂಗಳ ಆರಂಭದಿಂದ ತಮಿಳುನಾಡಿನಲ್ಲಿ ಕರೊನಾ ಹೊಸ ಸೋಂಕಿತರ ಸಂಖ್ಯೆಗಿಂತ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಳವಾಗ್ತಿದೆ. ತಮಿಳುನಾಡಿನಲ್ಲಿ ಇದು ಇದೇ ಮೊದಲನೇ ಬಾರಿ ಅಲ್ಲದೇ ಇದ್ರೂ ಸಹ ಇಷ್ಟು ದೀರ್ಘ ಸಮಯದವರೆಗೆ ಡಿಸ್ಚಾರ್ಜ್ ಸಂಖ್ಯೆಯೇ ಜಾಸ್ತಿ ಆಗ್ತಾ ಇರೋದು ಇದೇ ಮೊದಲಾಗಿದೆ. https://www.youtube.com/watch?v=Ikbw2gS6eSo ಈ ಬೆಳವಣಿಗೆಯಿಂದಾಗಿ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ...

ಮೋದಿ ನವಿಲಿನ ಜೊತೆ ಬ್ಯುಸಿ ಆಗಿದ್ದಾರೆ : ರಾಹುಲ್​

ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ. https://www.youtube.com/watch?v=Ikbw2gS6eSo ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್​ ಕೇಸ್​ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್​ಡೌನ್​ ವ್ಯವಸ್ಥೆ ದೇಶದಲ್ಲಿ...

ದೆಹಲಿಯಲ್ಲಿ ಇಂದಿನಿಂದ ಯೋಗ ಕೇಂದ್ರ, ಜಿಮ್​ ಸೆಂಟರ್​ ಓಪನ್​

ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ ಇಂದಿನಿಂದ ಜಿಮ್​ ಸೆಂಟರ್​ ಹಾಗೂ ಯೋಗ ಕೇಂದ್ರಗಳು ಪುನಾರಂಭವಾಗಿವೆ. https://www.youtube.com/watch?v=Ikbw2gS6eSo ಯೋಗ ಕೇಂದ್ರ ಹಾಗೂ ಜಿಮ್​ ಸೆಂಟರ್​​ಗಳಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಿರೋ ದೆಹಲಿ ಸರ್ಕಾರ ಸಾಮಾಜಿಕ ಅಂತರ, ಮಾಸ್ಕ್​ಗಳನ್ನ ಧರಿಸೋದು ಕಡ್ಡಾಯ ಅಂತಾ ಹೇಳಲಾಗಿದೆ.

ಯೋಧರ ಜೊತೆ ನಾವಿದ್ದೇವೆಂಬ ಸಂದೇಶ ಸಾರುತ್ತೇವೆಂಬ ನಂಬಿಕೆಯಿದೆ:ಮೋದಿ

ಸಂಸತ್​ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ ಈ ಬಾರಿಯ ಸಂಸತ್​ ಅಧಿವೇಶನ ಚೀನಾಗೆ ಬಲವಾದ ಸಂದೇಶ ನೀಡುತ್ತದೆ ಎಂಬ ನಂಬಿಕೆಯಿದೆ ಅಂತಾ ಹೇಳಿದ್ರು. https://www.youtube.com/watch?v=Ikbw2gS6eSo ನಮ್ಮ ದೇಶದ ಸೈನಿಕರು ತಾಯ್ನಾಡನ್ನ ರಕ್ಷಿಸುವ ಸಲುವಾಗಿ ಗಡಿಯಲ್ಲಿ ದೃಢಸಂಕಲ್ಪದೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ ಸಂಸತ್​ನಲ್ಲಿರುವ ಎಲ್ಲ ನಾಯಕರು ಭಾರತೀಯ ಯೋಧರ ಜೊತೆ ನಾವು ಇದ್ದೇವೆ...

About Me

32734 POSTS
0 COMMENTS
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img