Sunday, July 26, 2026

Karnataka Tv

ಪ್ರಧಾನಿ ಮೋದಿ ನನ್ನನ್ನ ಹೊಗಳಿದ್ದಾರೆ: ಡೊನಾಲ್ಡ್ ಟ್ರಂಪ್​

ಅಮೆರಿಕ ಅಧ್ಯಕ್ಷ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ನೆವಡಾ ಭಾಗದ ಜನತೆಯ ಮತವನ್ನ ಸೆಳೆಯಲು ಮುಂದಾಗಿದ್ದಾರೆ. ಅಮೆರಿಕದಲ್ಲಿ ವ್ಯಾಪಕವಾಗಿ ಹಬ್ಬಿದ್ದ ಕರೊನಾ ನಿಯಂತ್ರಣಕ್ಕೆ ತಂದ ನನ್ನ ಸಾಧನೆಯನ್ನ ಭಾರತದ ಪ್ರಧಾನಿ ಮೋದಿ ಕೊಂಡಾಡಿದ್ದಾರೆ ಅಂತಾ ಟ್ರಂಪ್​ ಹೇಳಿಕೊಂಡಿದ್ದಾರೆ. https://www.youtube.com/watch?v=Ikbw2gS6eSo ಡೊನಾಲ್ಡ್ ಟ್ರಂಪ್​ ವಿರುದ್ಧ ಸ್ಪರ್ಧೆಗೆ ನಿಂತಿರೋ ಜೋ ಬಿಡೆನ್​...

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...

‘ರಾಜಕೀಯ ಬಿರುಗಾಳಿಯನ್ನ ಎದುರಿಸುತ್ತೇವೆ, ಕರೊನಾವನ್ನೂ ಹಿಮ್ಮೆಟ್ಟಿಸುತ್ತೇವೆ’

ಸದ್ಯ ಮಹಾರಾಷ್ಟ್ರದಲ್ಲಿ ಉಂಟಾಗಿರೋ ರಾಜಕೀಯ ಸಮಸ್ಯೆ ಹಾಗೂ ರಾಜ್ಯಕ್ಕೆ ಭಾದಿಸಿರುವ ಕರೊನಾ ಸಮಸ್ಯೆ ಇವೆರಡನ್ನೂ ಒಟ್ಟಿಗೆ ಎದುರಿಸುತ್ತೇನೆ ಅಂತಾ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದ್ರು. https://www.youtube.com/watch?v=O_6QAHr0teI ದೂರದರ್ಶನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವ್ರು, ರಾಜಕೀಯವಾಗಿಯಾಗಲಿ, ಸ್ವಾಭಾವಿಕವಾಗಿಯಾಗಲಿ, ಮಹಾರಾಷ್ಟ್ರದ ವಿರುದ್ಧ ಯಾವುದೇ ತರಹದ ಬಿರುಗಾಳಿ ಬೀಸಿದ್ರೂ ಸಹ ಅದರ ವಿರುದ್ಧ ನಾವು ಹೋರಾಡುತ್ತೇವೆ. ಬಿಜೆಪಿ ಸುಶಾಂತ್​...

ನನ್ನ ಹೇಳಿಕೆಗೆ ಈಗಲೂ ಬದ್ಧ: ವಿ.ಸೋಮಣ್ಣ

ಕೆಲ ಪಿಡಿಓಗಳು ರಾಕ್ಷಸ ಪ್ರವೃತ್ತಿಯವರು ಎಂದಿದ್ದ ಸಚಿವ ವಿ.ಸೋಮಣ್ಣ ಈಗಲೂ ತಮ್ಮ ಹೇಳಿಕೆಗೆ ಬದ್ಧ ಅಂತಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಮಾತನಾಡಿದ ಅವ್ರು.. ನನ್ನ ಈ ಹೇಳಿಕೆ ಎಲ್ಲ ಪಿಡಿಓಗಳಿಗೆ ಅನ್ವಯ ಆಗಲ್ಲ ಅಂತಂದ್ರು. https://www.youtube.com/watch?v=O_6QAHr0teI ಅರಕಲಗೂಡು ಅರಸಿಕೆರೆಯನ್ನ ನೋಡಿದ ಬಳಿಕ ಕೆಲ ಪಿಡಿಓಗಳು ರಾಕ್ಷಸರಿದ್ದಾರೆ ಎಂದು ಹೇಳಿದ್ದೆ. ಪಿಡಿಓಗಳು ಹೇಳಿದ್ದೇ ಶಾಸನವಲ್ಲ. ...

‘ಬಿಜೆಪಿ ₹100 ಕೋಟಿ ಅನುದಾನ ಹಿಂಪಡೆದಿದೆ’

ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...

ಅಮಿತ್​ ಶಾ ಶೀಘ್ರ ಚೇತರಿಕೆಗೆ ಶಿವರಾಜ್​ ಸಿಂಗ್​ ಚೌಹಾಣ್​ ಪ್ರಾರ್ಥನೆ

ದೆಹಲಿಯ ಏಮ್ಸ್​ನಲ್ಲಿ ದಾಖಲಾಗಿರೋ ಕೇಂದ್ರ ಗೃಹ ಸಚಿವ ಅಮಿತ್​ ಶಾ ಶೀಘ್ರ ಚೇತರಿಕೆಗೆ ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​ ಪ್ರಾರ್ಥಿಸಿದ್ದಾರೆ. https://www.youtube.com/watch?v=O_6QAHr0teI ಅಮಿತ್​ ಶಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾಹಿತಿ ಕೇಳಲ್ಪಟ್ಟೆ. ಈಶ್ವರನು ಅಮಿತ್​ ಶಾರನ್ನ ಶೀಘ್ರವೇ ಗುಣಮುಖರಾಗುವಂತೆ ಮಾಡಲಿ ಅಂತಾ ಪ್ರಾರ್ಥಿಸುವೆ ಅಂತಾ ಟ್ವೀಟ್​ ಮಾಡಿದ್ದಾರೆ.

ಕೇಂದ್ರದ ಮಾಜಿ ಸಚಿವ ರಘುವಂಶ್ ಪ್ರಸಾದ್​ ಸಿಂಗ್ ವಿಧಿವಶ

ಬಿಹಾರದ ಹಿರಿಯ ರಾಜಕಾರಣಿ ಹಾಗೂ ಆರ್​ಜೆಡಿಯ ಮಾಜಿ ನಾಯಕ ರಘುವಂಶ್ ಪ್ರಸಾದ್​ ಸಿಂಗ್​ ಇಹಲೋಕ ತ್ಯಜಿಸಿದ್ದಾರೆ. ಶುಕ್ರವಾರವಷ್ಟೇ ಅವರು ಆರ್​ಜೆಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 74 ವರ್ಷ ವಯಸ್ಸಿನವರಾಗಿದ್ದ ರಘುವಂಶ್​ ಸಿಂಗ್​ ​ ಕರೊನಾದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನ ದೆಹಲಿಯ ಏಮ್ಸ್​​ನಲ್ಲಿ ದಾಖಲಿಸಿ ಚಿಕಿತ್ಸೆನೀಡಲಾಗ್ತಿತ್ತು. https://www.youtube.com/watch?v=O_6QAHr0teI ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ...

ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ ಪಾತ್ರ ಶ್ಲಾಘನೀಯ: ಮೋದಿ

ಹೊಸ ಭಾರತ ಹಾಗೂ ಹೊಸ ಬಿಹಾರ ನಿರ್ಮಾಣದಲ್ಲಿ ನಿತೀಶ್​ ಕುಮಾರ್​ಪಾತ್ರ ಪ್ರಮುಖವಾದದ್ದು. ಬಿಹಾರದಲ್ಲಿ ನಿತೀಶ್​ ಎನ್​ಡಿಎದ ಮುಖ್ಯ ಗುರುತಾಗಿ ನಿಂತಿದ್ದಾರೆ ಅಂತಾ ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಬಿಹಾರ ಅಭಿವೃದ್ಧಿ ವಿಚಾರದಲ್ಲಿ ಬಹಳ ಹಿಂದಿತ್ತು. ಇದಕ್ಕೆ ಬಿಹಾರದಲ್ಲಿ ಇಷ್ಟು ವರ್ಷಗಳಿಂದ ಇದ್ದ ರಾಜಕೀಯ ಬಿಕ್ಕಟ್ಟೇ ಕಾರಣ ಅಂತಾ ಪ್ರಧಾನಿ ಬೇಸರ...

ಕೇಂದ್ರದಿಂದ ಮಧ್ಯಪ್ರದೇಶಕ್ಕೆ ಪ್ರತಿದಿನ 50 ಟನ್​ ಆಮ್ಲಜನಕ ಪೂರೈಕೆ

ಕರೊನಾ ಮಹಾಮಾರಿ ಬಳಿಕ ರೋಗಿಗಳಿಗೆ ಆಮ್ಲಜನಕ ಪೂರೈಕೆ ಕೊರತೆ ಅನುಭವಿಸುತ್ತಿರೋ ಮಧ್ಯಪ್ರದೇಶಕ್ಕೆ ಕೇಂದ್ರ ಸರ್ಕಾರ ಪ್ರತಿನಿತ್ಯ 50 ಟನ್​ ಆಮ್ಲಜನಕ ಪೂರೈಕೆಗೆ ಒಪ್ಪಿಗೆ ನೀಡಿದೆ. https://www.youtube.com/watch?v=O_6QAHr0teI ಈ ವಿಚಾರವಾಗಿ ಮಾತನಾಡಿದ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​, ನಮ್ಮ ಬಳಿ ರೋಗಿಗಳಿಗೆ ಪೂರೈಸಲು ಆಮ್ಲಜನಕ ಕೊರತೆ ಇರುವ ಬಗ್ಗೆ ಕೇಂದ್ರದ ಗಮನಕ್ಕೆ ತಂದಿದ್ದೆ. ಹೀಗಾಗಿ ಕೇಂದ್ರ...

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...

About Me

32734 POSTS
0 COMMENTS
- Advertisement -spot_img

Latest News

ಕೇಂದ್ರ ಸಚಿವರ ರಾಜೀನಾಮೆಯಂತೆ ರಾಜ್ಯ ಸಚಿವರು ಯಾವಾಗ ರಾಜೀನಾಮೆ ನೀಡ್ತಾರೆ?: ಆರ್.ಅಶೋಕ್ ಪ್ರಶ್ನೆ

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...
- Advertisement -spot_img