Sunday, July 26, 2026

Karnataka Tv

ಮುಂಗಾರು ಅಧಿವೇಶನದ ಮುನ್ನ ನಡೆಯುವ ಸರ್ವಪಕ್ಷ ಸಭೆ ರದ್ದು

ನಾಳೆಯಿಂದ ಸಂಸತ್​ ಮುಂಗಾರು ಅಧಿವೇಶನ ಆರಂಭವಾಗಲಿದೆ. ಆದ್ರೆ ಮುಂಗಾರು ಅಧಿವೇಶನ ಮುನ್ನ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರಲಾಗ್ತಿದ್ದ ಸರ್ವಪಕ್ಷಗಳ ಸಭೆಯಲ್ಲಿ ಈ ಬಾರಿ ರದ್ದು ಮಾಡಲಾಗಿದೆ. https://www.youtube.com/watch?v=O_6QAHr0teI ಅಕ್ಟೋಬರ್​ 1ರಂದು ಮುಕ್ತಾಯಗೊಳ್ಳಲಿರುವ ಅಧಿವೇಶನದ ಕಾರ್ಯಸೂಚಿ ಸಂಬಂಧ ಚರ್ಚೆ ನಡೆಸಲು ಸ್ಪೀಕರ್ ಓಂ ಬಿರ್ಲಾ ಸಲಹಾ ಸಮಿತಿ ಸಭೆ ಕರೆದ್ರು. ಸಭೆಯಲ್ಲಿ ಕೇಂದ್ರ ಸಚಿ ಪ್ರಹ್ಲಾದ್​ ಜೋಶಿ, ಅರ್ಜುನ್​...

IPL 2020: ಮುಂಬೈ ಇಂಡಿಯನ್ಸ್ ಥೀಮ್​ ಕ್ಯಾಂಪೇನ್​ ವೈರಲ್​

ಕರೊನಾ ಕಾರಣದಿಂದಾಗಿ 13ನೇ ಆವೃತ್ತಿಯ ಐಪಿಎಲ್​ ಟೂರ್ನಿ ಈ ಬಾರಿ ಯುಎಇಗೆ ಶಿಫ್ಟ್ ಆಗಿದ್ದು ಆಟಗಾರರು ಕಠಿಣಾಭ್ಯಾಸದಲ್ಲಿ ತೊಡಗಿದ್ದಾರೆ. ಈ ನಡುವೆ ಶನಿವಾರ 12ನೇ ಆವೃತ್ತಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಥೀಮ್​ ಕ್ಯಾಂಪೇನ್​ ರಿಲೀಸ್​ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗ್ತಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿಡಿಯೋವೊಂದನ್ನ ರಿಲೀಸ್​ ಮಾಡಿದ್ದು ಇದರಲ್ಲಿ, ಮುಂಬೈ ಇಂಡಿಯನ್ಸ್...

ಮುಂಬೈನಿಂದ ಠಾಕ್ರೆ -ಪವಾರ್​ ಬ್ರ್ಯಾಂಡ್​ ಅಳಿಸಲು ಪಿತೂರಿ- ಸಂಜಯ್​ ರಾವತ್​​

ಮುಂಬೈ ವಿರುದ್ಧ ಬಲವಾದ ಸಂಚು ನಡೆಯುತ್ತಿದೆ ಅಂತಾ ಶಿವಸೇನಾ ಮುಖಂಡ ಸಂಜಯ್​ ರಾವತ್​ ಶಿವಸೇನಾದ ಪತ್ರಿಕೆ ಸಾಮ್ನಾದ ರೋಕ್​ ಠೋಕ್​ ಅಂಕಣದಲ್ಲಿ ಬರೆದುಕೊಂಡಿದ್ದಾರೆ. ಮುಂಬೈಯನ್ನ ಪಾಕ್​ ಆಕ್ರಮಿತ ಕಾಶ್ಮೀರ, ಶಿವಸೇನೆಯನ್ನ ಬಾಬರ್​ ಸೇನೆ ಎಂದು ಜರಿಯುತ್ತಿರೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಹಿಂದೆ ಬಿಜೆಪಿ ನಿಂತಿದೆ ಅಂತಾ ಸಂಜಯ್​ ರಾವತ್​ ಆರೋಪಿಸಿದ್ರು. https://www.youtube.com/watch?v=ZWYIw7qk69I ಠಾಕ್ರೆ...

NEET ಪರೀಕ್ಷೆಗೆ ಹೆದರಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ

ದೇಶಾದ್ಯಂತ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ನಡೆಯುತ್ತಿದೆ. ಆದರೆ ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಎದುರಿಸಲು ಹೆದರಿದ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ . https://www.youtube.com/watch?v=ZWYIw7qk69I ಮಧುರೈನಲ್ಲಿ ಒಬ್ಬ ವಿದ್ಯಾರ್ಥಿನಿ ನೇಣಿಗೆ ಶರಣಾದ್ರೆ, ಧರ್ಮಪುರಿ ಹಾಗೂ ನಮಕ್ಕಲ್​ ಜಿಲ್ಲೆಯಲ್ಲಿ ಇಬ್ಬರು ಸೂಸೈಡ್​ ಮಾಡಿಕೊಂಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಸಾವಿಗೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಮಧುರೈನಲ್ಲಿ ಆತ್ಮಹತ್ಯೆ ಮಾಡಿಕೊಂಡ...

ದೇಶದಲ್ಲಿ ಕೋವಿಡ್​ 19 ಚೇತರಿಕೆ ಪ್ರಮಾಣದಲ್ಲಿ ಏರಿಕೆ: ಗೃಹ ಸಚಿವಾಲಯ

ದೇಶದಲ್ಲಿ ಕರೊನಾ ಟೆಸ್ಟಿಂಗ್​ ಪ್ರಮಾಣ ಹೆಚ್ಚಿಸುತ್ತಿದ್ದಂತೆಯೇ ಕರೊನಾದಿಂದ ಚೇತರಿಕೆ ಕಾಣುತ್ತಿರುವವರ ಪ್ರಮಾಣದಲ್ಲೂ ಏರಿಕೆಯಾಗಿದೆ ಅಂತಾ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ದೇಶದಲ್ಲಿ ಪ್ರಸ್ತುತ ಚೇತರಿಕೆ ಪ್ರಮಾಣ 77.7 ಪ್ರತಿಶತದಷ್ಟಾಗಿದೆ. https://www.youtube.com/watch?v=ZWYIw7qk69I ಮೇನಲ್ಲಿ 50,000ದಷ್ಟಿದ್ದ ಕರೊನಾ ಚೇತರಿಕೆ ಸಂಖ್ಯೆ ಸೆಪ್ಟೆಂಬರ್​ ವೇಳೆಗೆ 36 ಲಕ್ಷ ದಷ್ಟಾಗಿದೆ. ಪ್ರತಿ ದಿನ ದೇಶದಲ್ಲಿ 70000 ಮಂದಿ ಕರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್...

ದೆಹಲಿ ಏಮ್ಸ್​ಗೆ ಅಮಿತ್​ ಶಾ ಮತ್ತೆ ದಾಖಲು

ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್​ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು. https://www.youtube.com/watch?v=O_6QAHr0teI ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್​ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು....

ಯಾವ ರೀತಿಯ ಲಕ್ಷ್ಮೀ ಫೋಟೋವನ್ನ ಮನೆಯಲ್ಲಿರಿಸಬೇಕು..? ಲಕ್ಷ್ಮೀ ವೃತ ಮಾಡುವಾಗ ಯಾವ ನಿಯಮ ಅನುಸರಿಸಬೇಕು..?

ಮನೆಯಲ್ಲಿ ಲಕ್ಷ್ಮೀ ಫೋಟೋ ಇಡುವ ಬಗ್ಗೆ ಹಲವಾರು ಗೊಂದಲಗಳಿರುತ್ತದೆ. ಆ ಗೊಂದಲಗಳ ಬಗ್ಗೆ ಮತ್ತು ಯಾವ ರೀತಿಯ ಲಕ್ಷ್ಮೀ ಫೋಟೋವನ್ನ ದೇವರ ಕೋಣೆಯಲ್ಲಿ ಇಡಬೇಕು ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್ : 9448001466 ಲಕ್ಷ್ಮೀ ಫೋಟೋವನ್ನ ಮನೆಯಲ್ಲಿ ಇಡುವಾಗ ಕೆಲ...

ನೀವು ಶ್ರೀಮಂತರಗಬೇಕು ಅಂದ್ರೆ, ಇವರಿಗೆ ದುಡ್ಡು ದಾನ ಮಾಡಬೇಕು..!

ಹಣಕಾಸಿನ ಸಮಸ್ಯೆ ಪರಿಹಾರವಾಗಬೇಕು. ಭವಿಷ್ಯಕ್ಕಾಗಿ ಹಣವನ್ನ ಕೂಡಿಡಬೇಕು. ಪ್ರತಿನಿತ್ಯದ ಖರ್ಚಿಗಾಗುವಷ್ಟಾದರೂ ಹಣ ಜೇಬಿನಲ್ಲಿರಬೇಕು ಎಂಬುದು ಹಲವರ ಆಸೆಯಾಗಿರುತ್ತದೆ. ಈ ಆಸೆ ಈಡೇರಬೇಕು ಅಂದ್ರೆ ಏನು ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/XCNP1rScq-E ಹಣಕಾಸಿನ ಸಮಸ್ಯೆ ಪರಿಹಾರವಾಗಿ, ನೀವು ಕೂಡ ಶ್ರೀಮಂತರಾಗಬೇಕಂದ್ರೆ, ನೀವು...

ಪೂಜೆ ಮಾಡುವಾಗ ಕಣ್ಣೀರು ಬಂದರೆ ಏನರ್ಥ..?

ಪೂಜೆ ಮಾಡುವಾಗ ನಮಗೆ ಕಣ್ಣೀರು ಬರುವುದು, ಪದೇ ಪದೇ ಆಕಳಿಕೆ ಬರುವುದು, ಇತ್ಯಾದಿ ಅನುಭವವಾಗುತ್ತದೆ. ಯಾಕೆ ಹೀಗೆ ಆಗುತ್ತದೆ. ಏನಿದರ ಸೂಚನೆ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 ಪೂಜೆ ಮಾಡುವಾಗ ಅದಕ್ಕೆ ತಕ್ಕ ನಿಯಮವನ್ನ ಅನುಸರಿಸಿ, ಭಕ್ತಿಯಿಂದ ಪೂಜೆ ಮಾಡಿದರೆ ಪೂಜಾ...

ಸ್ನಾನದ ನೀರಿಗೆ ಈ ವಸ್ತು ಹಾಕಿ ಸ್ನಾನ ಮಾಡಿದ್ರೆ ಧನಲಾಭ, ಆರೋಗ್ಯಾಭಿವೃದ್ಧಿಯಾಗುತ್ತದೆ..

ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿದ್ದರೆ, ಧನ ಧಾನ್ಯಗಳ ಸಮಸ್ಯೆ ಇದ್ದರೆ, ಸ್ನಾನದ ನೀರಿಗೆ ಈ ವಸ್ತುವನ್ನ ಹಾಕಿ ಸ್ನಾನ ಮಾಡಬೇಕು. ಯಾವುದು ಆ ವಸ್ತು..? ಆ ವಸ್ತುವನ್ನ ಸ್ನಾನದ ನೀರಿಗೆ ಹಾಕಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನವೇನು ಅನ್ನೋದನ್ನ ನೋಡೋಣ ಬನ್ನಿ. ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ : 7483025648 ಪಂಡಿತ್ ರಾಘವೇಂದ್ರ ಶಾಸ್ತ್ರಿ https://youtu.be/K749dIJpf0Y ಮನಸ್ಸಿಗೆ...

About Me

32735 POSTS
0 COMMENTS
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img