Sunday, July 26, 2026

Karnataka Tv

ಸೆಪ್ಟೆಂಬರ್ 13, 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಗೌರವ ಘನತೆ ವೃದ್ಧಿಯಾಗಲಿದೆ. ಲೇವಾದೇವಿಯ ವಿಚಾರದಲ್ಲಿ ಅಸಮಾಧಾನದ ವಾತಾವರಣವಿರುತ್ತದೆ. ವೃತ್ತಿರಂಗದಲ್ಲಿ ಮನಸ್ತಾಪಗಳು ಕಂಡುಬಂದಾವು. ದೂರ ಸಂಚಾರದಲ್ಲಿ ಜಾಗೃತೆ ವಹಿಸಿರಿ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್ , ಮೊಬೈಲ್ ನಂಬರ್:-9663502278 ವೃಷಭ: ಧರ್ಮಕಾರ್ಯಗಳಲ್ಲಿ ವಿಘ್ನಬಾಧೆ ಕಂಡುಬರಲಿದೆ. ಆದಾಯವಿದ್ದರೂ ತಡೆಗೊಳಗಾಗಿ ನೆಮ್ಮದಿಯು ಕೆಡಲಿದೆ. ಶುಭಮಂಗಲ ಕಾರ್ಯಗಳ...

ಹೊಸ ವಾಹನ ಖರೀದಿಸಿದಾಗ, ಯಾವ ಯಾವ ದೇವಸ್ಥಾನದಲ್ಲಿ ಅದರ ಪೂಜೆ ಮಾಡಬೇಕು ಗೊತ್ತಾ.?

ನಾವು ಸಾಮಾನ್ಯವಾಗಿ ಹೊಸ ವಾಹನ ಖರೀದಿಸಿದಾಗ. ಮೊದಲು ಗಣಪತಿ ಪೂಜೆ ಮಾಡಿಸುತ್ತೇವೆ. ಅಥವಾ, ಇಷ್ಟ ದೇವರ ಪೂಜೆ ಮಾಡಿಸುತ್ತೇವೆ. ಆದ್ರೆ ವಾಹನ ಖರೀದಿಸಿದ ಮೇಲೆ ಗಣಪತಿಯ ಜೊತೆ ಇನನೆರಡು ದೇವಸ್ಥಾನದಲ್ಲಿ ವಾಹನ ಪೂಜೆಯನ್ನ ಖಂಡಿತವಾಗಿ ಮಾಡಿಸಬೇಕು. ಹೀಗೆ ಮಾಡುವುದರಿಂದ, ವಾಹನ ಸಮಸ್ಯೆ, ಅಪಘಾತ ಸಮಸ್ಯೆ, ಇತ್ಯಾದಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಶ್ರೀ ಸಾಯಿ ಭಗವತಿ...

ಎಲ್ಲ ಸಮಸ್ಯೆಗೆ ಪರಿಹಾರ ರಾಯರ ಮಂತ್ರಾಕ್ಷತೆ: ಆದರೆ ಬಳಸುವುದು ಹೇಗೆ..?

ಎಲ್ಲರ ಕಷ್ಟಗಳನ್ನ ನೀಗಿಸಿ, ಮನಸ್ಸಿಗೆ ನೆಮ್ಮದಿ ನೀಡುವ ಗುರು ರಾಯರು, ಹಲವರ ಇಷ್ಟ ದೈವ. ರಾಯರ ನೆನೆದರೆ, ಮೋಸವಿಲ್ಲ ಎಂಬ ಮಾತಿನಂತೆ, ರಾಯರನ್ನ ನಂಬಿದ ಭಕ್ತರನ್ನ ರಾಯರು ಎಂದಿಗೂ ಕಾಪಾಡುತ್ತಾರೆ ಅನ್ನೋ ನಂಬಿಕೆ ಇದೆ. ಹಣ ಕಾಸಿನ ಸಮಸ್ಯೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊರತೆ, ಮನೆಯಲ್ಲಿ ಕಲಹ ಇತ್ಯಾದಿ ಸಮಸ್ಯೆಗಳಿಗೆ, ರಾಯರ ಮಂತ್ರಾಕ್ಷತೆಯ ಮೂಲಕ ಹೇಗೆ...

ಬಿಬಿಎಂಪಿ ಎಲೆಕ್ಷನ್-ಸರ್ಕಾರಕ್ಕೆ ಸಲೀಂ ಅಹ್ಮದ್ ಸವಾಲ್..!

ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ..  ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....

ಕೃಷಿ ಹೊಂಡ ಸುತ್ತ ಬೇಲಿ ನಿರ್ಮಾಣಕ್ಕೆ ಸೂಚನೆ

ಕೋಲಾರ ತಾಲೂಕಿನ ಸುತ್ತ ಕೃಷಿ ಹೊಂಡ ಅನಾಹುತ ತಪ್ಪಿಸುವ ಸಲುವಾಗಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಿ ಅಂತಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್​ ಸೂಚನೆ ನೀಡಿದ್ರು. ತಾಲೂಕು ಪಂಚಾಯತ್​ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವ್ರು.. ರೇಷ್ಮೆ ಬೆಳಗಾರರಿಗೆ ಸಬ್ಸಿಡಿ ಕಡ್ಡಾಯವಾಗಿ ನೀಡಿ. ಹಾಗೂ ತಾ.ಪಂ. ಜಿ.ಪಂ...

ವಿವಾಹಿತ ಮಹಿಳೆಯರು ಈ ವಸ್ತುಗಳನ್ನ ಧರಿಸಬಾರದು..!

ವಿವಾಹಿತ ಮಹಿಳೆಯರು ಕೆಲವು ವಸ್ತುಗಳನ್ನ ಧರಿಸಬಾರದು. ಅದನ್ನು ಧರಿಸುವುದರಿಂದ ಸತಿ ಪತಿ ನಡುವೆ ಕಲಹ, ಕುಟುಂಬದಲ್ಲಿ ಅಶಾಂತಿ ಇತ್ಯಾದಿ ಸಮಸ್ಯೆಗಳು ಕಂಡುಬರುತ್ತದೆ. ಹಾಗಾದ್ರೆ ಮದುವೆಯಾದ ಹೆಣ್ಣು ಮಕ್ಕಳು ಯಾವ ವಸ್ತುಗಳನ್ನ ಧರಿಸಬಾರದು ಅನ್ನೋ ಬಗ್ಗೆ ತಿಳಿಯೋಣ. ಫೋನಿನ ಮೂಲಕವೇ ಪರಿಹಾರ ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/6bNePEhvbXA ಮೊದಲನೇಯದಾಗಿ ಬಿಳಿ ಸೀರೆ ....

ಈ ವಸ್ತುವನ್ನ ಮನೆಯಲ್ಲಿಟ್ಟು ಪೂಜಿಸಿದ್ರೆ ಲಕ್ಷ್ಮೀ ಕೃಪೆ ನಿಮ್ಮ ಮೇಲಿರುತ್ತದೆ..!

ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗಿರುವುದಿಲ್ಲಾ ಹೇಳಿ.. ಉತ್ತಮ ರೀತಿಯಿಂದಲೇ ಶ್ರಮಪಟ್ಟು ದುಡಿದರೆ, ನಾವು ಅಭಿವೃದ್ಧಿ ಹೊಂದುತ್ತೇವೆ. ಆದ್ರೆ ಎಷ್ಟೇ ಶ್ರಮಪಟ್ಟರೂ ಶ್ರೀಮಂತರಾಗದಿದ್ದಲ್ಲಿ, ಅವನ ಅದೃಷ್ಟ ಖುಲಾಯಿಸಿಯಾದರೂ ಶ್ರೀಮಂತನಾಗಬೇಕು. ಹೀಗಾಗಬೇಕು ಅಂದ್ರೆ, ನಾವು ಮನೆಗೆ ಒಂದು ವಸ್ತುವನ್ನು ತಂದು, ಪ್ರತಿ ದಿನ ಅದಕ್ಕೆ ಪೂಜೆ ಮಾಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ...

ನಟ ರಮೇಶ್ ಅರವಿಂದ್ ಬರ್ತ್ ಡೇಗೆ 100 ಸಿನಿಮಾ ಸಾಂಗ್ ಗಿಫ್ಟ್..!

ಸ್ಯಾಂಡಲ್ ವುಡ್ ನ ಎವರ್ಗ್ರೀನ್ ಹ್ಯಾಂಡ್ಸಮ್ ಹೀರೋ ರಮೇಶ್ ಅರವಿಂದ್ ಅವರು.. ನೆನ್ನೆಯಷ್ಟೇ ನಟ ರಮೇಶ್ ಅರವಿಂದ್ ಅವರು ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.. ಎಲ್ಲೆಡೆ ಕೊರೋನಾ ವೈರಸ್ ಹರಡುವಿಕೆ ಹೆರಚ್ಚಾಗ್ತಿರುವ ಕಾರಣ ಈ ವರ್ಷ ಬಹುತೇಕ ಸ್ಯಾಂಡಲ್ ವುಡ್ ನಟ, ನಟಿಯರು ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳು ಒಟ್ಟಿಗೆ ಸೇರಲು ಆಸ್ಪದ ಕೊಡದೆ ಬಹಳ ಸರಳವಾಗಿ...

ರಾಜಧಾನಿಯಲ್ಲಿ ಇನ್ಮೇಲೆ ಶಾಸಕರದ್ದೇ ದರ್ಬಾರ್..!

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 198 ಸದಸ್ಯರ ಅಧಿಕಾರದ ಅವಧಿ ಗುರುವಾರ ಅಂತ್ಯವಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನ ಏರಿಯಾಗಳಲ್ಲಿ ಶಾಸಕರದ್ದೇ ದರ್ಬಾರ್​ ನಡೆಯಲಿದೆ. https://www.youtube.com/watch?v=K749dIJpf0Y ಆದರೆ ಪಾಲಿಕೆ ಸದಸ್ಯರ ಅಧಿಕಾರಾವದಿ ಮುಕ್ತಾಯಗೊಂಡಿರೋ ಹಿನ್ನೆಲೆ ಶಾಸಕರನ್ನೇ ಹೊಂದದ ರಾಜರಾಜೇಶ್ವರಿ ನಗರ ಅತಂತ್ರವಾಗಿದೆ. ರಾಜರಾಜೇಶ್ವರಿ ನಗರಕ್ಕೆ ಇನ್ನೂ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿಲ್ಲ . ಅಷ್ಟರಲ್ಲಾಗಲೇ...

ಅಭಿಮಾನಿಗಳೊಂದಿಗೆ ‘ಬಜಾರ್’ ಹುಡುಗನ ಅದ್ಧೂರಿ ಹುಟ್ಟುಹಬ್ಬ ಆಚರಣೆ..!

ಸ್ಯಾಂಡಲ್ ವುಡ್ ಶೋಕ್ದಾರ್ ಧನ್ವೀರ್ ಅವರು ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು.. ಈ ಕೊರೋನಾ ಸಮಯದಲ್ಲೂ ಸಾಕಷ್ಟು ಜನ ಅಭಿಮಾನಿಗಳು ಬೇರೆ ಬೇರೆ ಊರುಗಳಿಂದ ಬಂದು ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿ ಸಂಭ್ರಮಿಸಿದ್ರು.. ನಟ ಧನ್ವೀರ್, ಅಭಿಮಾನಿಗಳು ತಂದಿದ್ದ ಕೇಕ್ ಕಟ್ ಮಾಡಿ ಅವರೊಂದಿಗೆ ಸೆಲ್ಫಿಗೆ ಪೋಸ್ ಕೊಟ್ಟು ತಮ್ಮ ಹುಟ್ಚುಹಬ್ಬ...

About Me

32735 POSTS
0 COMMENTS
- Advertisement -spot_img

Latest News

Nepal News: ನೇಪಾಳದಲ್ಲಿ ಭಾರತದ 200 ಮತ್ತು 500 ರೂಪಾಯಿ ಕರೆನ್ಸಿ ಬಳಕೆಗೆ ಅನುಮತಿ

Nepal News: ಭಾರತದಲ್ಲಿ ನೋಟ್ ಬ್ಯಾನ್ ಆದ ಸಮಯದಲ್ಲಿ ನೇಪಾಳದಲ್ಲಿ 100ರ ನೋಟ್ ಬಿಟ್ಟು ಬೇರೆ ನೋಟ್ ಬಳಸಲು ಅನುಮತಿ ಇರಲಿಲ್ಲ. ಆದರೆ ಈಗ ಭಾರತದ...
- Advertisement -spot_img