Monday, July 27, 2026

Karnataka Tv

ವರ್ಷಕ್ಕೊಮ್ಮೆಯಾದರೂ ಕುಲದೇವತೆಯ ದರ್ಶನ ಮಾಡಬೇಕು: ಯಾಕೆ ಗೊತ್ತಾ..?

ನಮ್ಮ ಪೂರ್ವಜರು ಯಾವ ದೇವರನ್ನ ಆರಾಧಿಸುತ್ತಿದ್ದರೋ ಆ ದೇವರೆ ನಮಗೆ ಕುಲದೇವತೆಯಾಗಿರುತ್ತದೆ. ಪ್ರತಿ ವರ್ಷ ಏನು ಕೆಲಸ ಕಾರ್ಯವನ್ನ ತಪ್ಪಿಸಿದರೂ ಕೂಡ, ಕುಲದೇವರ ದರ್ಶನ ಮಾತ್ರ ತಪ್ಪಿಸಬಾರದು ಅಂತಾರೆ. ನಾವಿಂದು ಈ ವಿಷಯ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಪಂಡಿತ್ ವೇದಬ್ರಹ್ಮಶ್ರೀ ಸಂತೋಷ್ ನಾರಾಯಣ ಗುರೂಜಿ: 9886333327 https://youtu.be/ZbUpwevJnGg ಓರ್ವ ಶಿಷ್ಯನಿಗೆ ಓರ್ವ ಅತ್ಯುತ್ತಮ...

ಬೆಳ್ಳಿ ಹಣತೆಯಲ್ಲಿ ದೀಪ ಹಚ್ಚುವುದರ ಲಾಭವೇನು..? ದೀಪದ ಬತ್ತಿ ಹೇಗಿರಬೇಕು ಗೊತ್ತಾ..?

ನಾವು ಈಗಾಗಲೇ ದೀಪಗಳ ಬಗ್ಗೆ ಹಲವು ಮಾಹಿತಿಯನ್ನ ನೀಡಿದ್ದೇವೆ. ತುಪ್ಪದ ದೀಪ ಹಚ್ಚುವುದರ ಲಾಭವೇನು..? ಸ್ಟೀಲ್ ಹಣತೆಯಲ್ಲಿ ದೀಪವೇಕೆ ಹಚ್ಚಬಾರದು..? ಕಾಮಾಕ್ಷಿ ದೀಪದ ಮಹತ್ವವೇನು ಅನ್ನೋದರ ಬಗ್ಗೆ ಮಾಹಿತಿ ನೀಡಿದ್ದೇವೆ. ಅಂತೆಯೇ ಇವತ್ತು ಬೆಳ್ಳಿ ಹಣತೆಯಲ್ಲಿ ದೀಪ ಹಚ್ಚುವುದರ ಲಾಭವೇನು ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ : 7483025648 ಪಂಡಿತ್...

ರಾಗಿಣಿ ಎಲ್ಲಾ ಪಕ್ಷದ ಪರ ಪ್ರಚಾರ ಮಾಡಿದ್ದಾರೆ: ನಾರಾಯಣ ಗೌಡ

ಡ್ರಗ್​​ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ. ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್​ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...

ಕ್ವಾರಂಟೈನ್​​ನಿಂದ ಕಂಗನಾಗೆ ವಿನಾಯಿತಿ

ಶಿವಸೇನೆ ಹಾಗೂ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ಬಿಎಂಸಿ ಹೋಂ ಕ್ವಾರಂಟೈನ್​​ನಿಂದ ವಿನಾಯಿತಿ ನೀಡಿದೆ. https://www.youtube.com/watch?v=CTeKyVhECFM ಹಿಮಾಚಲ ಪ್ರದೇಶದ ತಮ್ಮ ನಿವಾಸದಲ್ಲಿದ್ದ ಕಂಗನಾ ನಿನ್ನೆ ಮುಂಬೈಗೆ ಪ್ರಯಾಣ ಮಾಡಿದ್ರು. ನಿನ್ನೆ ಹೋಂ ಕ್ವಾರಂಟೈನ್​ ಎಂದಿದ್ದ ಬಿಎಂಸಿ ಇದೀಗ ಕ್ವಾರಂಟೈನ್​ ನಿಯಮದಿಂದ ವಿನಾಯ್ತಿ ನೀಡಿದೆ. ಸದ್ಯ ನಟಿ ಕಂಗನಾ ರಣಾವತ್​ ಸುಬುರ್​ಬನ್​...

ವಿವಾದಿತ ಎತ್ತಿನಹೊಳೆ ಕಾಮಗಾರಿ ಚುರುಕು: ರಮೇಶ್ ಜಾರಕಿಹೊಳಿ

ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. https://www.youtube.com/watch?v=CTeKyVhECFM ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರಷ್ಟೇ ಪೂಜಾ ಫಲ ಸಿಗತ್ತಾ..? ದೇವರಿಗೆ ಪ್ರತಿದಿನ ಯಾವ ನೈವೇದ್ಯ ಇಡಬಹುದು..?

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರೆ ಉತ್ತಮ. ಅದರಲ್ಲೂ ಹೆಣ್ಣು ಮಕ್ಕಳು ತಲೆಸ್ನಾನ ಮಾಡಿದಾಗ ಯಾವ ರೀತಿ ಪೂಜೆಗೆ ಕುಳಿತುಕೊಳ್ಳಬೇಕು..? ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ನಾವೀಗಾಗಲೇ ನಿಮಗೆ ಮಾಹಿತಿ ನೀಡಿದ್ದೇವೆ. ಆದ್ರೆ ಪ್ರತಿದಿನ ತಲೆ ಸ್ನಾನ ಮಾಡಿಯೇ ಪೂಜೆ ಮಾಡಬೇಕಾ..? ಇಲ್ಲದಿದ್ರೆ ಪೂಜಾ ಫಲ ದೊರೆಯುವುದಿಲ್ಲವಾ ಎಂಬ ಪ್ರಶ್ನೆಗೆ ನಾವಿವತ್ತು ಉತ್ತರಿಸಲಿದ್ದೇವೆ....

ಅಮೆರಿಕದಿಂದ ಚೀನಾಗೆ ಮತ್ತೊಂದು ಶಾಕ್​:1000 ಚೀನಾ ವೀಸಾ ರದ್ದು

ಡ್ರ್ಯಾಗನ್​ ರಾಷ್ಟ್ರ ಚೀನಾಗೆ ಅಮೆರಿಕ ದೊಡ್ಡ ಶಾಕ್​ ನೀಡಿದ್ದು 1000 ಚೀನಾ ನಾಗರಿಕರ ವೀಸಾವನ್ನ ರದ್ದು ಮಾಡಿದೆ. https://www.youtube.com/watch?v=CTeKyVhECFM ರಾಷ್ಟ್ರದ ಭದ್ರತೆಯ ಕಾರಣವೊಡ್ಡಿರೋ ಅಮೆರಿಕ, ರಾಷ್ಟ್ರಕ್ಕೆ ಎಂಟ್ರಿ ಕೊಟ್ಟಿರೋ 1000 ಚೀನಿ ವಿದ್ಯಾರ್ಥಿಗಳು ಹಾಗೂ ರಿಸಚರ್ಸ್​ ವೀಸಾಗಳನ್ನ ರದ್ದುಗೊಳಿಸಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಚೀನಾ ಗೃಹ ಸಚಿವಾಲಯದ ಅದ್ಯಕ್ಷ ಚಾಡ್ ವೋಲ್ಫ್​ ಅಮೆರಿಕಕ್ಕೆ...

ರಾಮ ಮಂದಿರ ಟ್ರಸ್ಟ್ ಖಾತೆಯಿಂದ ಹಣ ಲೂಟಿ..!

ರಾಮ ಮಂದಿರ ಟ್ರಸ್ಟ್​ಗೆ ಸೇರಿದ ಬ್ಯಾಂಕ್​ ಖಾತೆಯಿಂದ ಅಪಾರ ಪ್ರಮಾಣದ ಹಣವನ್ನ ಡ್ರಾ ಮಾಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಫೋರ್ಜರಿ ಸಹಿ ಮಾಡಿದ ಚೆಕ್​ ಸಹಾಯದಿಂದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಖಾತೆಯ ಅಪಾರ ಪ್ರಮಾಣದ ಹಣ ವಿತ್​ ಡ್ರಾ ಮಾಡಲಾಗಿದೆ. https://www.youtube.com/watch?v=CTeKyVhECFM ಎರಡು ಬಾರಿ ಅಪಾರ ಪ್ರಮಾಣದ ಹಣವನ್ನ ವಿತ್​ ಡ್ರಾ...

ಸಚಿವ ಪ್ರಭು ಚೌಹಾಣ್​ಗೆ ಕರೊನಾ ದೃಢ

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್​ಗೆ ಕರೊನಾ ಸೋಂಕು ದೃಢಪಟ್ಟಿದೆ. https://www.youtube.com/watch?v=CTeKyVhECFM ಸಚಿವ ಪ್ರಭು ಚೌಹಾಣ್​ ಕಾರು ಚಾಲಕನಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆ ನಿನ್ನೆ ಚೌಹಾಣ್​ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್​ ಹೋಂ ಕ್ವಾರಂಟೈನ್​ ಆಗಿದ್ದಾರೆ. ...

ಇಂಥ ಕನಸು ಬಿದ್ದರೆ ದೂರದೂರಿನಲ್ಲಿ ನಿಮಗೆ ಉದ್ಯೋಗ ಸಿಗುತ್ತದೆ ಎಂದರ್ಥ..!

ಕನಸಿನಲ್ಲಿ ಹಸು, ನಾಯಿ ಬಂದ್ರೆ ಏನಾಗತ್ತೆ..? ಇನ್ನು ಕೆಲ ಪ್ರಾಣಿ ಪಕ್ಷಿಗಳು ಕನಸಿನಲ್ಲಿ ಬಂದ್ರೆ ಏನುಸೂಚನೆ ಸಿಕ್ಕಂತೆ ಅನ್ನೋ ಬಗ್ಗೆ ನಾವಿಗಾಗಲೇ ಮಾಹಿತಿ ನೀಡಿದ್ದೇವೆ. ಇವತ್ತು ನಾವು ಕನಸ್ಸಿನಲ್ಲಿ ಕೊಳ, ಝರಿ, ನದಿ, ಸಮುದ್ರ, ಸಾಗರ ಬಂದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155, ಶ್ರೀ ಚಾಮುಂಡೇಶ್ವರಿ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img