Monday, July 27, 2026

Karnataka Tv

Y ಶ್ರೇಣಿ ಭದ್ರತೆಯೊಂದಿಗೆ ಮುಂಬೈಗಿಂದು ಕಂಗನಾ

ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಎಂದಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ಇಂದು ಮುಂಬೈಗೆ ವಾಪಸ್ಸಾಗಲಿದ್ದಾರೆ. ತಾಯ್ನಾಡು ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ತಮ್ಮ ನಿವಾಸದಿಂದ ಕಂಗನಾ ವೈ ಕೆಟಗರಿ ಭದ್ರತೆ ಸಮೇತ ಮುಂಬೈಗೆ ಮರಳಲಿದ್ದಾರೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ರಿಂದ ನನಗೆ ಜೀವ ಬೆದರಿಕೆ ಇದೆ ಎಂದಿದ್ದ ನಟಿ ತಮಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ...

ಮುಂಬೈ ಜೈಲಿಗೆ ನಟಿ ರಿಯಾ ಚಕ್ರಬೋರ್ತಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣದ ಸಂಬಂಧ ಬಂಧನಕ್ಕೊಳಗಾಗಿರೋ ನಟಿ ರಿಯಾ ಚಕ್ರಬೋರ್ತಿ ಮುಂಬೈನ ಬೈಕುಲ್ಲಾ ಜೈಲಿಗೆ ಶಿಫ್ಟ್ ಆಗಿದ್ದಾರೆ. ರಿಯಾ ಜಾಮೀನು ಅರ್ಜಿ ತಿರಸ್ಕರಿದ್ದ ಮ್ಯಾಜಿಸ್ಟ್ರೇಟ್​​ ಕೋರ್ಟ್ 14 ದಿನಗಳ ಕಾಲ ರಿಯಾರಿಗೆ ಜೈಲು ಶಿಕ್ಷೆ ನೀಡಿದೆ. https://www.youtube.com/watch?v=6LwQv0jUzpE 28 ವರ್ಷದ ನಟಿ ರಿಯಾ ಚಕ್ರಬೋರ್ತಿ ಜಾಮೀನಿಗಾಗಿ ಇಂದು ಸೆಷನ್​ ಕೋರ್ಟ್​ಗೆ ಅರ್ಜಿ...

ಕರೊನಾಗೆ ಲಸಿಕೆ: ಭಾರತದ ನೆರವು ಕೋರಿದ ರಷ್ಯಾ

ವಿಶ್ವಾದ್ಯಂತ ಕಂಟಕಪ್ರಾಯವಾಗಿರೋ ಕರೊನಾ ಈಗಾಗಲೇ ಅನೇಕ ಜೀವಗಳನ್ನ ಬಲಿ ಪಡೆದಿದೆ. ಈ ನಡುವೆ ಲಸಿಕೆ ಕಂಡುಹಿಡಿಯಲು ಪ್ರಯತ್ನ ಪಡ್ತಿರೋ ರಷ್ಯಾ ವ್ಯಾಕ್ಸಿನ್​ ಪರೀಕ್ಷೆಯಲ್ಲಿ ಪಾಸ್​ ಆಗ್ಲಿ ಅಂತಾ ಎಲ್ಲ ದೇಶಗಳು ಬೆರಗುಗಣ್ಣಿನಿಂದ ನೋಡುತ್ತಿದೆ. ಈ ನಡುವೆ ರಷ್ಯಾ ವ್ಯಾಕ್ಸಿನ್​ ಕಂಡುಹಿಡಿಯಲು ಭಾರತದ ನೆರವು ಕೋರಿದೆ ಅಂತಾ ಹೇಳಲಾಗ್ತಿದೆ. https://www.youtube.com/watch?v=6LwQv0jUzpE ರಷ್ಯಾ ತಯಾರಿಸುತ್ತಿರುವ ಸ್ಪುಟ್ನಿಕ್​ ವಿ ಲಸಿಕೆಯನ್ನ...

ಭಾರತದ ವಿರುದ್ಧ ಚೀನಾದ ಮಹಾನ್​ ಷಡ್ಯಂತ್ರ..!

ಆಗಸ್ಟ್ 29 ಹಾಗೂ 30ರಂದು ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ಆಕ್ರಮಣಕ್ಕೆ ಯತ್ನಿಸಿದ್ದ ಚೀನಾಗೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿತ್ತು. ಚೀನಾ ವಶದಲ್ಲಿದ್ದ ರೆಚಿನ್​ ಲಾ ಹಾಗೂ ರೆಜಾಂಗ್​ ಲಾ ಪ್ರದೇಶಗಳಲ್ಲಿ ಭಾರತೀಯ ಸೇನೆ ಅಧಿಪತ್ಯ ಸಾಧಿಸಿದೆ. ಭಾರತೀಯ ಸೇನೆಯಿಂದ ಈ ಪ್ರತ್ಯುತ್ತರ ನೀರಿಕ್ಷಿಸದ ಚೀನಾಗೆ ಇದು ದೊಡ್ಡ ಆಘಾತವನ್ನೇ ತಂದಿತ್ತು. ಚೀನಾದ ಮೊಲ್ಡೊ...

ಸರ್ಕಾರಿ ಜಾಗ ಒತ್ತುವರಿದಾರರಿಗೆ ಖಡಕ್​ ವಾರ್ನಿಂಗ್

ಹುಳದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದವರಿಗೆ ಪಿಡಿಓ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಊರಿನ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ವೆಂಕಟರಮಣಪ್ಪ ಹಾಗೂ ಮಕ್ಕಳು, ಪ್ರಕಾಶ್ ಮನೆಯವರು, ನಾರಾಯಣಪ್ಪ ಹಾಗೂ ರಾಮಚಂದ್ರಪ್ಪ ಎಂಬುವವರು, ಸರ್ಕಾರಿ ಜಮೀನನ್ನು ಅತಿಕ್ರಮಣವನ್ನು ಮಾಡಿದ್ದು ಊರಿನ ಚರಂಡಿ ಮೇಲೆ ಮನೆಗಳನ್ನು ನಿರ್ಮಾಣ ಮಾಡಿದ್ದರು. ದಾರಿ ವಿಚಾರವಾಗಿ ಅಕ್ಕ ಪಕ್ಕದ...

ಕಾಂಗ್ರೆಸ್ ಕಾರ್ಪೋರೇಟರ್ ವಿರುದ್ಧ 18 ಕೋಟಿ ಮೌಲ್ಯದ ಭೂಕಬಳಿಕೆ ಆರೋಪ..!

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಹೊಸದೊಂದು ಪ್ರಕರಣ ಸದ್ಯ ಹೆಚ್ಚು ಸುದ್ದಿ ಆಗಿದೆ.. ಪಾಲಿಕೆ ಸದಸ್ಯ ಅಬ್ದುಲ್ ರಕೀಬ್ ಜಾಹೀರ್ ಮತ್ತು ಅವರ ಪಾಲುದಾರರು ಸುಮಾರು 18 ಕೋಟಿ ಮೌಲ್ಯದ ಎರಡು ಪಾಲಿಕೆ ಸ್ವತ್ತುಗಳನ್ನ ಕಬಳಿಸಿರುವ ಬಗ್ಗೆ ದೂರು ದಾಖಲಾಗಿದೆ.. ನಕಲಿ ದಾಖಲೆಗಳನ್ನ ಸೃಷ್ಠಿಸಿ ಪಾಲಿಕೆ ಸದಸ್ಯ ಅಬ್ದುಲ್ ರಕೀಬ್...

ಟಿ.ದಾಸರಹಳ್ಳಿಯಲ್ಲಿ ವಿಶೇಷ ಶಿಕ್ಷಕರ ದಿನಾಚರಣೆ..!

ಈ ಬಾರಿಯ ಶಿಕ್ಷಕರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ, ಈ ಟಿ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ಅವರು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮವನ್ನ ಆಯೋಜಿಸಿದ್ರು.. ಶಾಸಕ ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ರೆ, ವಕೀಲರ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್ ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ರು.. ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ  ಉಪಾಧ್ಯಕ್ಷರಾದ ಅಂದಾನಪ್ಪನವರು...

‘ಭ್ರಮೆ’ ಮೂಡಿಸ್ತಾ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ ನಟ ನವೀನ್ ರಘು..!

ಲಾಕ್ ಡೌನ್ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಈಗೀಗ ಒಂದೊಂದೇ ಹೊಸಬರ ಸಿನಿಮಾಗಳು ಶುರುವಾಗ್ತಿವೆ.. ಹಾಗೆ ಇದೀಗ ಚಿತ್ರರಂಗದಲ್ಲಿ ಭ್ರಮೆ ಅನ್ನೋ ಸಿನಿಮಾ ಮೂಡಿಬರ್ತಿದೆ.. ಹಿರಿಯ ನಿರ್ದೇಶಕ ತಿಪಟೂರ್ ರಘು ಅವರ ಪುತ್ರ ನವೀನ್ ರಘು ಈ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ.. ಈ ಚಿತ್ರದ ಟ್ರೇಲರ್ ಸದ್ಯ ಬಿಡುಗಡೆಯಾಗಿದೆ.. ವಿಶೇಷ ಅಂದ್ರೆ ಹಿರಿಯ ನಿರ್ದೇಶಕ...

‘ವೀರಪುತ್ರ’ನಾಗಿ ಬರ್ತಿದ್ದಾರೆ ನಟ ವಿಜಯ್ ಸೂರ್ಯ..!

ಕಿರುತೆರೆಯ ಜನಪ್ರಿಯ ನಟ ವಿಜಯ್ ಸೂರ್ಯ ಈಗಾಗ್ಲೇ ಕೆಲ ಸಿನಿಮಾಗಳಲ್ಲೂ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ.. ಅವರ ನಟನೆಯ ಮುಂದಿನ ಸಿನಿಮಾ ವೀರಪುತ್ರ.. ಬಿಗ್ ಸ್ಕ್ರೀನ್ ನಲ್ಲಿ ಲವರ್ ಬಾಯ್ ಲುಕ್ ನಲ್ಲಿ ಮಿಂಚಿ ಪ್ರೇಕ್ಷಕರ ಮನಸ್ಸು ಗೆದ್ದ ವಿಜಯ್ ಸೂರ್ಯ ಅವರು ಈ ಬಾರಿ ಪವರ್ ಫುಲ್ ಟೈಟಲ್ ನ ವೀರಪುತ್ರ ಅನ್ನುವ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ತಿದ್ದಾರೆ.. ನಟ...

ವೀರ ಸಾರ್ವಕರ್​ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು: ಯಲಹಂಕ ಉಪನಗರದ ‌ಸಂದೀಪ್​ ಉನ್ನಿಕೃಷ್ಣನ್​ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಮೇಲ್ಸೆತುವೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದು, ಅದಕ್ಕೆ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ. 34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೋ ಈ ಮೇಲ್ಸೇತುವೆ 400 ಮೀಟರ್​ ಉದ್ದ, 17 ಮೀಟರ್​ ಅಗಲದ 4 ಪಥವಿದೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್​ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img