Monday, July 27, 2026

Karnataka Tv

ಮನೆಯಲ್ಲಿ ಶುಭ ಕಾರ್ಯ ನಡೆಯದಿರಲು ಕಾರಣವೇನು ಗೊತ್ತಾ..?

ಕೆಲವರು ಎಷ್ಟೇ ಶ್ರೀಮಂತರಿದ್ದರೂ, ಶುಭ ಕಾರ್ಯಗಳನ್ನು ನಡೆಸುವ ಅರ್ಹತೆ, ಯೋಗ್ಯತೆ ಅವರಿಗಿದ್ದರೂ, ಯಾವ ಶುಭಕಾರ್ಯವೂ ಅವರ ಮನೆಯಲ್ಲಿ ನಡೆಯುವುದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ಅಡೆತಡೆಗಳು ಎದುರಾಗುತ್ತದೆ. ಹಾಗಾದ್ರೆ, ಶುಭ ಕಾರ್ಯ ನಡೆಯದಿರಲು ಕಾರಣವೇನು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಚಿಕ್ಕವರು ದೊಡ್ಡವರಿಗೆ ಗೌರವ ನೀಡಬೇಕು ಅಂತಾ ಮನೆಯಲ್ಲಿ ನಮ್ಮ ಹಿರಿಯರು ಯಾವಾಗಲೂ ಬುದ್ಧಿ ಮಾತು...

ಯಾವ ದೇವರಿಗೆ ಯಾವ ಹೂವು ಇಷ್ಟ..? ಯಾವ ಹೂವು ಅರ್ಪಿಸಿದರೆ ಲಕ್ಷ್ಮೀ ಒಲಿಯುವಳು..?

ಕೆಲವರು ತಮ್ಮ ಬೇಡಿಕೆ ಈಡೇರುವ ಸಲುವಾಗಿ ದೇವರಿಗೆ ಮಣಗಟ್ಟಲೇ ಹೂವು ಹಾಕುತ್ತಾರೆ. ಹೂವನ್ನು ಅರ್ಪಿಸುವುದರಿಂದ ದೇವರು ಪ್ರಸನ್ನನಾಗಿ ವರ ನೀಡುತ್ತಾನೆಂಬ ನಂಬಿಕೆ ಇದೆ. ಹಾಗಾದ್ರೆ ದೇವರಿಗೆ ಇಷ್ಟವಾಗುವ ಹೂವುಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಶಿವನಿಗೆ ಅತ್ಯಂತ ಪ್ರಿಯವಾದ ಹೂವೆಂದರೆ ದತ್ತೂರ ಹೂವು. ಈ ಹೂವನ್ನು ಶಿವನಿಗೆ ಅರ್ಪಿಸುವುದರಿಂದ ಮನುಷ್ಯನಲ್ಲಿರುವ ಅಹಂಕಾರ ದೂರವಾಗುತ್ತದೆ....

ಸೆಪ್ಟೆಂಬರ್ 9, 2020 ರಾಶಿ ಭವಿಷ್ಯ

ಮೇಷ: ಹೊಸ ಚಿಂತನೆಗಳು ಕಾರ್ಯಗತವಾಗಲು ವಿಳಂಬವಾಗುತ್ತದೆ. ಹೂಡಿಕೆಗಳ ಬಗ್ಗೆ ಜಾಗೃತೆ ವಹಿಸಿ. ಆರೋಗ್ಯ ಕೆಡದಂತೆ ಜಾಗೃತೆ ವಹಿಸಿರಿ. ದಿನಾಂತ್ಯ ಕಿರುಸಂಚಾರವಿದೆ. ವೃಷಭ: ಸಣ್ಣ ಪುಟ್ಟ ವಿಚಾರದಲ್ಲಿ ಕಲಹ ಭಿನ್ನಾಭಿಪ್ರಾಯ ತೋರಿಬಂದೀತು. ಧನಾಗಮನವು ಹಲವು ರೀತಿಯಲ್ಲಿ ಇದ್ದರೂ ಕೂಡ, ಖರ್ಚು ವೆಚ್ಚ ಹೆಚ್ಚಲಿದೆ. ಮಕ್ಕಳೊಂದಿಗೆ ಅನಾವಶ್ಯಕ ಭಿನ್ನಾಭಿಪ್ರಾಯಕ್ಕೆ ತಲೆ ಕೆಡಿಸಿಕೊಳ್ಳುವುದು ಬೇಡಾ. ಮಿಥುನ: ಕಾರ್ಯಸಾಧನೆಗಾಗಿ ಸಂಚಾರ ಭಾಗ್ಯ...

ಬೆಳಿಗ್ಗೆ ಎದ್ದ ತಕ್ಷಣ ದೇವರನ್ನ ಏಕೆ ನೆನೆಯಬೇಕು ಗೊತ್ತಾ..?

ರಾತ್ರಿ ಉತ್ತಮ ನಿದ್ದೆಯಾದರೆ, ನಮ್ಮ ದಿನ ಉಲ್ಲಸಿತವಾಗಿ, ಆನಂದದಾಯಕವಾಗಿ ಇರುತ್ತದೆ. ಎಲ್ಲ ಕೆಲಸವನ್ನ ಖುಷಿ ಖುಷಿಯಾಗಿ ಮಾಡಲು ಅನುಕೂಲವಾಗುತ್ತದೆ. ಹಿರಿಯರು ಹೇಳುವುದೇನೆಂದರೆ, ನಾವು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು, ನಮ್ಮ ದಿನ ಪ್ರಾರ್ಭಿಸಬೇಕಂತೆ. ಈ ಬಗ್ಗೆ ನಾವು ಈ ಮೊದಲೇ ಹೇಳಿದ್ದೇವೆ. ಆದ್ರೆ ಬೆಳಿಗ್ಗೆ ಎದ್ದ ಬಳಿಕ ದೇವರನ್ನ ನೆನೆಯಲುಕಾರಣವೇನು ಅನ್ನೋದರ ಬಗ್ಗೆ ನಾವಿವತ್ತು...

ಅರುಣಾಚಲ ಪ್ರದೇಶದ ನಾಗರಿಕರನ್ನ ನಾವು ಅಪಹರಿಸಿಲ್ಲ: ಚೀನಾ ಪುನರುಚ್ಚಾರ

ಅರುಣಾಚಲ ಪ್ರದೇಶದ ಐವರು ನಾಗರಿಕರನ್ನ ಚೀನಾಸ ಪೀಪಲ್ಸ್ ಲಿಬರೇಷನ್​ ಸೇನೆ ಅಪಹರಿಸಿದೆ ಎಂಬ ಆರೋಪವನ್ನ ಚೀನಾ ತಳ್ಳಿ ಹಾಕಿದೆ. https://www.youtube.com/watch?v=8F7E3IzXeUc ಭಾರತ -ಚೀನಾ ಗಡಿಯ ಪೂರ್ವ ವಲಯದಲ್ಲಿ ಚೀನಾ ಸೇನೆ ತಟಸ್ಥವಾಗಿದೆ. ನಮ್ಮ ದೇಶದ ಸೈನಿಕರು ಅರುಣಾಚಲ ಪ್ರದೇಶದ ಯಾವುದೇ ನಾಗರಿಕರನ್ನ ನಾವು ಅಪಹರಿಸಿಲ್ಲ ಅಂತಾ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹಾವೋಲಿಜಿಯಾನ್​​ ಹೇಳಿದ್ದಾರೆ. ಅಲ್ಲದೇ ನಮ್ಮದೇ...

ಎಲ್​ಎಸಿ ಗಡಿಯನ್ನು ದಾಟಿಲ್ಲ: ಭಾರತೀಯ ಸೇನೆಯಿಂದ ಸ್ಪಷ್ಟನೆ

ಪ್ಯಾಂಗಾಂಗ್​ ಸರೋವರ ಪ್ರದೇಶದಲ್ಲಿ ದಾಳಿಗೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದೆ. ಎಲ್​ಎಸಿಯನ್ನ ದಾಟಿ ಭಾರತೀಯ ಸೈನಿಯನ್ನ ನಮ್ಮ ಕಾವಲುಗಾರರ ಮೇಲೆ ಆಕ್ರಮಣ ಮಾಡಿದ್ದಾರೆ ಎಂಬ ಚೀನಾದ ಹೇಳಿಕೆ ಭಾರತ ಪ್ರತ್ಯುತ್ತರ ನೀಡಿದೆ. ಪ್ಯಾಂಗ್ಯಾಗ್​ ಕಣಿವೆಯಲ್ಲಿ ನಡೆದ ಘರ್ಷಣೆ ವೇಳೆ ಭಾರತ ಯಾವುದೇ ಹಂತದಲ್ಲೂ ವಾಸ್ತವ ಗಡಿ ನಿಯಂತ್ರಣ ರೇಖೆಯನ್ನ...

ಶಿವಸೇನೆ ಮುಖ್ಯ ವಕ್ತಾರನಾಗಿ ಸಂಜಯ್​ ರಾವತ್​

ರಾಜ್ಯಸಭಾ ಸದಸ್ಯ ಸಂಜಯ್​ ರಾವತ್​ರನ್ನ ಶಿವಸೇನೆ ಮಂಗಳವಾರ ತನ್ನ ಪಕ್ಷದ ಮುಖ್ಯ ವಕ್ತಾರನ್ನಾಗಿ ನೇಮಿಸಿದೆ. https://www.youtube.com/watch?v=8F7E3IzXeUc ಸಂಜಯ್​ ರಾವತ್​ ಶಿವಸೇನೆಯ ಪತ್ರಿಕೆ ಸಾಮ್ನಾದ ಎಕ್ಸಿಕ್ಯುಟಿವ್​ ಎಡಿಟರ್​ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬೈಯನ್ನ ಪಾಕಿಸ್ತಾನ ಆಕ್ರಮಿತ ಕಾಶ್ಮೀತರಕ್ಕೆ ಹೋಲಿಸಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ವಿರುದ್ಧ ಸಂಜಯ್​ ರಾವತ್​ ಭಿನ್ನಾಭಿಪ್ರಾಯ ಹೊಂದಿದ್ದು ಭಾರೀ ಸುದ್ದಿಯಾಗಿತ್ತು. ಅಲ್ಲದೇ ಶಿವಸೇನೆ ಮುಖಂಡ...

ಗಡಿಯಲ್ಲಿ ಮಾನವೀಯತೆ ತೋರಿದ ಭಾರತೀಯ ಸೇನೆ

ಅರುಣಾಚಲ ಪ್ರದೇಶ ವಾಸ್ತವಿಕ ನಿಯಂತ್ರಣ ರೇಖೆ ಗಡಿಯಲ್ಲಿ ದಾರಿ ತಪ್ಪಿ ಬಂದಿದ್ದ ಕಾಡೆಮ್ಮೆಗಳನ್ನ ಭಾರತೀಯ ಸೇನೆಗೆ ಚೀನಾಗೆ ಹಸ್ತಾಂತರಿಸಿದೆ. https://www.youtube.com/watch?v=8F7E3IzXeUc ಇನ್ನು ಈ ಸಂಬಂಧ ಟ್ವೀಟ್​ ಮಾಡಿರೋ ಈಸ್ಟರ್ನ್ ಕಮಾಂಡ್​, ಭಾರತೀಯ ಸೇನೆ ಅರುಣಾಚಲ ಪ್ರದೇಶದ ಕಾಮೆಂಗ್​ ಪ್ರದೇಶದಲ್ಲಿ ಎಲ್​ಎಸಿಯಲ್ಲಿ ದಾರಿ ತಪ್ಪಿ ಬಂದಿದ್ದ 13 ಕಾಡೆಮ್ಮೆಗಳು ಹಾಗೂ ಅದರ ಕರುಗಳನ್ನ ಚೀನಾಗೆ ಹಸ್ತಾಂತರಿಸಿದೆ ಅಂತಾ...

ಬಿ.ಸಿ. ಪಾಟೀಲ್​ ಊಸರವಳ್ಳಿ ಹೇಳಿಕೆಗೆ ಸಾರಾ ತಿರುಗೇಟು

ಮಾಜಿ ಸಿಎಂ ಹೆಚ್​ಡಿಕೆಯನ್ನ ಊಸರವಳ್ಳಿಗೆ ಹೋಲಿಸಿರೋ ಸಚಿವ ಬಿ.ಸಿ ಪಾಟೀಲ್​ ನಿಜವಾದ ಊಸರವಳ್ಳಿ ಅಂತಾ ಮಾಜಿ ಸಚಿವ ಸಾ.ರಾ ಮಹೇಶ್​ ತಿರುಗೇಟು ನೀಡಿದ್ದಾರೆ, https://www.youtube.com/watch?v=8F7E3IzXeUc ರಾಜ್ಯದಲ್ಲಿ ಡ್ರಗ್​ ಮಾಫಿಯಾ, ಕ್ರಿಕೆಟ್​ ಬೆಟ್ಟಿಂಗ್​ ದಂಧೆ ಈ ವಿಚಾರವಾಗಿ ಮೊದಲು ಧ್ವನಿ ಎತ್ತಿದ್ದೇ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ. ಕುಮಾರಸ್ವಾಮಿ ಮಂತ್ರಿಯಾದಾಗ ಇಂತಹ ದಂಧೆಗಳಿಗೆ ಬಿಸಿ ಮುಟ್ಟಿಸಿದ್ದರಿಂದಲೇ ಕೆಲವರು...

ಮಾಜಿ ಶಾಸಕನ ಪುತ್ರ ಆತ್ಮಹತ್ಯೆ..!

ಹುಬ್ಬಳ್ಳಿ -ಧಾರವಾಡ ಪೂರ್ವ ಮೀಸಲು ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಪುತ್ರ ಸೂರಜ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://www.youtube.com/watch?v=8F7E3IzXeUc 18 ವರ್ಷ ವಯಸ್ಸಿನ ಸೂರಜ್​ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸೂರಜ್​ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img