Saturday, March 14, 2026

Karnataka Tv

ಕಾಗವಾಡದ ಕಿಂಗ್ ಯಾರು..?

20 ವರ್ಷಗಳ ಕಾಲ ಕಾಗವಾಡ ಶಾಸಕರಾಗಿದ್ದ ರಾಜು ಕಾಗೆ ಕೈಕೊಟ್ಟ ಕಮಲ.. ಕೈಬಿಟ್ಟು ಕಮಲ ಹಿಡಿದು ಉಪಚುನಾವಣೆಗೆ ಕಾರಣರಾದ ಶ್ರೀಮಂತ ಪಾಟೀಲ..  ಇಬ್ಬರಲ್ಲಿ ಈ ಬಾರಿ ಕಾಗವಾಡ ಗದ್ದುಗೆ ಏರೋದ್ಯಾರು..? ಇದೆಲ್ಲಾದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.. ಕಾಗವಾಡದಲ್ಲಿ ರಾಜು ಕಾಗೆ ವರ್ಸಸ್ ಶ್ರೀಮಂತ ಪಾಟೀಲ್ ಬೆಳಗಾವಿ ಜಿಲ್ಲೆಯ ರಾಜಕಾರಣ ಒಂದು ರೀತಿಯ ವಿಭಿನ್ನ ಹಾಗೂ ವಿಚಿತ್ರ.. ಇಲ್ಲಿ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

ಎಂಟಿಬಿ ನಾಗರಾಜ್ ಗೆ ತಪ್ಪದ ಸಂಕಷ್ಟ

ಬೆಂಗಳೂರು : ಈಗಾಗಲೇ 15ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದೆ. ಈ ನಡುವೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ ಎಂದು ಶರತ್ ಬಚ್ಚೇಗೌಡ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಂಟಿಬಿ ನಾಗರಾಜ್ ಗೆ ಸಂಕಷ್ಟ ಎದುರಾಗಿದೆ. ಒಟ್ಟಿನಲ್ಲಿ ಹೊಸಕೋಟೆ ಚುನಾವಣೆ ಜನರಲ್ಲಿ ಭಾರಿ ಕೂತುಹಲಕ್ಕೆ ಮೂಡಿಸಿದೆ....

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಶಿಫಾರಸು

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು  ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್  ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ ಸಹಿ ಹಾಕಿದರೆ  ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

ಅಯೋಧ್ಯೆಗೆ ಭೇಟಿ ನೀಡಲಿರುವ ಉದ್ಧವ್ ಠಾಕ್ರೆ

ರಾಮ ಮಂದಿರ ಸ್ಥಳವನ್ನು  ಪರಿಶೀಲಿಸಲು ಉದ್ಧವ್ ಠಾಕ್ರೆ ನವೆಂಬರ್ 24 ಕ್ಕೆ ಆಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಹಿಂದುತ್ವಕ್ಕೆ ನ್ಯಾಯ ಸಿಕ್ಕಿದೆ, ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದು ತಿಳಿಸಿದಾರೆ. ಇಂದು ಸುಪ್ರೀಂ ಕೋರ್ಟ್ ನೀಡಿದ  ತೀರ್ಪು ಇತಿಹಾಸ ಪುಟ ಸೇರಲಿದೆ ಎಂದು ತಿಳಿಸಿದರು . ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಸಹಕಾರ ನೀಡಬೇಕು ಹಾಗೂ ಯಾವುದೇ ಅಹಿತಕರ ಘಟನೆ...

ರಾಜ್ಯದ 14 ಕಡೆ ಸಿಬಿಐ ಭರ್ಜರಿ ದಾಳಿ

ಐಎಂಎ ಕಂಪನಿಯಿಂದ ಬಹುಕೋಟಿ  ರೂಪಾಯಿ ವಂಚನೆ ಸಂಬಂಧಿಸಿಂದತೆ ರಾಜ್ಯದ 14 ಕಡೆಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಡಿವೈಎಸ್ ಪಿ ಶ್ರೀಧರ್ ಸೇರಿದಂತೆ ಹಲವು ಅಧಿಕಾರಿಗಳ ಮನೆಯ ಮೇಲೆ  ಸಿಬಿಐ ಇಂದು ದಾಳಿ ನೆಡೆಸಿದೆ . ರಾಮನಗರ, ಮಂಡ್ಯ, ಬೆಳಗಾವಿ ಹಾಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಅಧಿಕಾರ ಮನೆಯ ಮೇಲೆ ಹೆಚ್ಚಾಗಿ ದಾಳಿ ನಡೆಸಾಲಗಿದೆ...

ಡಿಕೆಶಿ ದಕ್ಷಿಣ ದಂಡಯಾತ್ರೆ, ಯಾರಿಗೆ ಕಾದಿದೆ ಸೋಲಿನ ಯಾತ್ರೆ..?

ಕರ್ನಾಟಕ ಟಿವಿ : ಐಟಿ, ಇಡಿಯಿಂದ ಅಕ್ರಮ ಆಸ್ತಿಗಳಿಗೆ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಇದೀಗ ದಕ್ಷಿಣ ದಂಡಯಾತ್ರೆ ಶುರು ಮಾಡಿದ್ದಾರೆ. ತಿಹಾರ್ ಜೈಲಿನಿಂದ ಕರ್ನಾಟಕಕಕ್ಕೆ ಕಾಲಿಟ್ಟ ಡಿಕೆ ಶಿವಕುಮಾರ್ ಗೆ ಮೊದಲ ದಿನದಿಂದಲೂ ಭರ್ಜರಿ ಸ್ವಾಗತ ಸಿಗ್ತಿದೆ. ಡಿಕೆಶಿ ಬೆಂಗಳೂರಿಗೆ ಕಾಲಿಡ್ತಿದ್ದ ಹಾಗೆಯೇ ಸ್ವತಃ ಕುಮಾರಸ್ವಾಮಿ ಕೈಕುಲುಕಿ ವೆಲ್...

ಸಿದ್ಧು ಕಟ್ಟಿಹಾಕಲು ಸಿಎಂ ಬಿಎಸ್ವೈ ಹೊಸ ಅಸ್ತ್ರ

ಬೆಂಗಳೂರು : ಸಿಎಂ ಯಡಿಯೂರಪ್ಪ ಅನರ್ಹ ಶಾಸಕರು ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಮುಂದಿಟ್ಟುಕೊಂಡು ಯಡಿಯೂರಪ್ಪರ ರಾಜೀನಾಮೆ ಕೇಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ಹೊಸ ಅಸ್ತ್ರ  ಪ್ರಯೋಗಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದ್ದ ಸೈಟ್ ಹಂಚಿಕೆಗಳ ಬಗ್ಗೆ ತನಿಖೆಗೆ ಸೂಚಿಸಿ ಸಿದ್ದರಾಮಯ್ಯರನ್ನು ಕಾನೂನಿನ ಕುಣಿಕೆ ಸಿಲುಕಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ....

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img