Monday, July 27, 2026

Karnataka Tv

ಕಾರ್ಗಿಲ್​, ಅಂಡಮಾನ್​-ನಿಕೋಬಾರ್​ ದ್ವೀಪದಲ್ಲಿ ತೀವ್ರ ಭೂಕಂಪ

ಅಂಡಮಾನ್​ - ನಿಕೋಬಾರ್​ ದ್ವೀಪ ಹಾಗೂ ಕಾರ್ಗಿಲ್​ನಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ಕಾರ್ಗಿಲ್​ನಲ್ಲಿ ಭೂಕಂಪದ ತೀವ್ರತೆ 4.4 ಹಾಗೂ ಅಂಡಮಾನ್​ - ನಿಕೋಬಾರ್​ 4.2 ತೀವ್ರತೆ ರಿಕ್ಟರ್​ ಮಾಪಕದಲ್ಲಿ ದಾಖಲಾಗಿದೆ. https://www.youtube.com/watch?v=8F7E3IzXeUc ಕಾರ್ಗಿಲ್​​ನಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ರಾಷ್ಟ್ರೀಯ ಭೂಕಂಪ ಶಾಸ್ತ್ರ ವಿಭಾಗ ಮಾಹಿತಿ ನೀಡಿದ್ದು ಕಾರ್ಗಿಲ್​ನಿಂದ 435 ಕಿ.ಮೀ ದೂರದಲ್ಲಿ ಭೂಕಂಪನದ...

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಫಿಕ್ಸ್: ಸಿಎಂ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್​ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್​ ನೀಡಿದ್ದಾರೆ. https://www.youtube.com/watch?v=8F7E3IzXeUc ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣವನ್ನ...

ಕಾಂಗ್ರೆಸ್​ ರಾಷ್ಟ್ರಮಟ್ಟದಲ್ಲಿ ಸತ್ತಿದೆ: ಕೇಜ್ರಿವಾಲ್​

ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್​ ಅಧಿಕಾರಿದಲ್ಲಿದ್ಯೋ ಅಲ್ಲೆಲ್ಲ ಕಡೆ ಶಾಸಕರು ಮಾರಾಟವಾಗೋ ಮೂಲಕ ಕಾಂಗ್ರೆಸ್​ ಆಡಳಿತವನ್ನ ಕೊನೆಗೊಳಿಸಿದ್ದಾರೆ ಅಂತಾ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಜರಿದಿದ್ದಾರೆ. https://www.youtube.com/watch?v=vUhgY1-M7D0 ಮಾಧ್ಯಮವೊಂದರ ಸಂದರ್ಶನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್​ ಯಾವುದೇ ಪೈಪೋಟಿ ನೀಡಿಲ್ಲ. ತನ್ನ ಪಕ್ಷಕ್ಕೇ ಒಬ್ಬ ಅಧ್ಯಕ್ಷನನ್ನೂ ಆಯ್ಕೆ ಮಾಡಲಾಗದ ದುಸ್ಥಿತಿಯಲ್ಲಿ ಕಾಂಗ್ರೆಸ್​ ಇದೆ...

ಹೆಚ್​ಡಿಕೆ ಆಗಾಗ ಬಣ್ಣ ಬದಲಾಯಿಸುತ್ತಾರೆ: ಬಿ.ಸಿ ಪಾಟೀಲ್​

ಡ್ರಗ್​ ಮಾಫಿಯಾ ಪ್ರಕರಣಕ್ಕೆ ಬಿಜೆಪಿಯೇ ಕಾರಣ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್​ ಟಾಂಗ್​ ನೀಡಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಹೆಚ್​ಡಿಕೆ ಒಬ್ಬ ಊಸರವಳ್ಳಿ ಅಂತಾ ಕಿಡಿಕಾರಿದ್ರು. ಡ್ರಗ್​ ಮಾಫಿಯಾ ಬಗ್ಗೆ ಈಗ ಮಾತನಾಡ್ತಿರೋ ಹೆಚ್​ಡಿಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಏಕೆ ಸುಮ್ಮನೇ...

ತೆಲುಗು ಸಿನಿರಂಗದ ಖ್ಯಾತ ಹಾಸ್ಯನಟ ವಿಧಿವಶ

ಟಾಲಿವುಡ್​ನ ಹೆಸರಾಂತ ಹಾಸ್ಯನಟ ಜಯಪ್ರಕಾಶ್​ ರೆಡ್ಡಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಹಿರಿಯ ನಟನ ಸಾವಿನ ವಾರ್ತೆ ಕೇಳಿದ ತೆಲಗು ಸಿನಿಮಾ ರಂಗ ಹಾಗೂ ಅಪಾರ ಅಭಿಮಾನಿ ಬಳಗ ಕಂಬನಿ ಮಿಡಿದಿದೆ. https://www.youtube.com/watch?v=vUhgY1-M7D0 1988ರಲ್ಲಿ ಬ್ರಹ್ಮ ಪುತ್ರಡು ಸಿನಿಮಾ ಮೂಲಕ ಟಾಲಿವುಡ್​ಗೆ ಕಾಲಿಟ್ಟ ಜಯಪ್ರಕಾಶ್​ ರೆಡ್ಡಿ ಖಳನಟನಾಗಿಯೂ ಅಭಿಮಾನಿಗಳ ಮನಸ್ಸನ್ನ ಗೆದ್ದ ಮೇರು ಪ್ರತಿಭೆ. ಸರಿಲೇರು ನಿಕೆವ್ವರು ಜಯಪ್ರಕಾಶ್​ ರೆಡ್ಡಿ...

ಸಿಸಿಬಿ ವಶಕ್ಕೆ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್​ವುಡ್​ ಡ್ರಗ್​ ದಂಧೆ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿಗೆ ಸಂಕಷ್ಟ ಶುರುವಾಗಿದೆ. ನಟಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಇದೀಗ ಸಂಜನಾರನ್ನ ವಶಕ್ಕೆ ಪಡೆದಿದ್ದಾರೆ. ಇಂದಿರಾನಗರದಲ್ಲಿರುವ ಸಂಜನಾ ಗಲ್ರಾನಿ ನಿವಾಸದ ಮೇಲೆ ಮುಂಜಾನೆಯೇ ಮೂರು ಕಾರಿನಲ್ಲಿ 6 ಮಂದಿ ಅಧಿಕಾರಿಗಳು ತೆರಳಿದ್ದರು. ಮನೆಯಲ್ಲಿ ತಲಾಶ್​ ನಡೆಸೋಕೆ ಸಂಜನಾ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ರೂ...

ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ದಾಳಿ

ಸ್ಯಾಂಡಲ್​ವುಡ್​ ಡ್ರಗ್​ ದಂಧೆ ಪ್ರಕರಣದಲ್ಲಿ ಇದೀಗ ನಟಿ ಸಂಜನಾ ಗಲ್ರಾನಿ ಹೆಸರು ಕೇಳಿ ಬಂದಿದ್ದು ನಟಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿನಡೆಸಿದ್ದಾರೆ. https://www.youtube.com/watch?v=vUhgY1-M7D0 ಇಂದಿರಾನಗರದಲ್ಲಿರುವ ನಟಿ ನಿವಾಸಕ್ಕೆ ಮುಂಜಾನೆಯೇ ಮೂರು ವಾಹನಗಳಲ್ಲಿ ಬಂದ ಆರಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ರು, ಶೋಧ ಕಾರ್ಯಕ್ಕೆ ಸಂಜನಾ ತಾಯಿ ಹಾಗೂ ಸಹೋದರ ಭಾರಿ ವಿರೋಧ...

ಸೂಡಾನ್​ನಲ್ಲಿ 30 ವರ್ಷಗಳ ಬಳಿಕ ಇಸ್ಲಾಂ ಕಾನೂನು ಅಂತ್ಯ

ಸೂಡಾನ್​ನಲ್ಲಿ ಬರೋಬ್ಬರಿ ಮೂವತ್ತು ವರ್ಷಗಳ ಬಳಿಕ ಇಸ್ಲಾಂ ಧಾರ್ಮಿಕ ಕಾನೂನು ಅಂತ್ಯಗೊಂಡಿದೆ. ಈ ಮೂಲಕ ಪ್ರಜಾಪ್ರಭುತ್ವ ಮಾದರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. https://www.youtube.com/watch?v=vUhgY1-M7D0 ಇಷ್ಟು ವರ್ಷಗಳ ಕಾಲ ಸೂಡಾನ್​ನಲ್ಲಿ ಅಧಿಕಾರ ಸಾಧಿಸುತ್ತಿದ್ದ ಸೂಡಾನ್​ ಪೀಪಲ್ಸ್ ಲಿಬರೇಷನ್​ ಮೂಮೆಂಟ್​ ಇದೀಗ ಶಾಂತಿ ಒಪ್ಪಂದಕ್ಕೆ ಮುಂದಾಗಿದೆ. ಇನ್ನು ಇದೇ ವಿಚಾರವಾಗಿ ಮಾತನಾಡಿದ ಪ್ರಧಾನಿ ಅಬ್ದಲ್ಲಾ ಹಮ್​ದೋಕ್​ ಮುಸ್ಲಿಂ...

ಇಂಥ ವಸ್ತುಗಳು ಮನೆಯಲ್ಲಿದ್ರೆ, ಆ ಮನೆ ಎಂದೂ ಉದ್ಧಾರವಾಗುವುದಿಲ್ಲ..!

ಕೆಲ ವಸ್ತುಗಳು ಮನೆಯಲ್ಲಿದ್ರೆ ಆ ಮನೆ ಎಂದೂ ಉದ್ಧಾರವಾಗುವುದಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಕಷ್ಟಗಳು ಬಂದೇ ಬರುತ್ತದೆ. ಆದ್ದರಿಂದ ಕೆಲ ವಸ್ತುಗಳು ಮನೆಯಲ್ಲಿದ್ರೆ, ಅಂಥ ವಸ್ತುವನ್ನ ಮನೆಯಿಂದ ಎಸೆದು ಬಿಡಬೇಕು. ಯಾವುದುಆ ವಸ್ತುಗಳು ಎಂಬ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಹಕ್ಕಿ ಗೂಡು. ಪಾರಿವಾಳ ಮನೆಗಳ ಬಳಿ ಬರೋದು ಸಹಜ. ಆದ್ರೆ ಮನೆಯ...

ಯುಎಸ್​ ಓಪನ್​​ನಿಂದ ಜೊಕೊವಿಕ್​ ಔಟ್​

ಕರೊನಾ ಆಂತಕದ ನಡುವೆಯೇ ಆರಂಭಗೊಂಡಿದ್ದ ಯುಎಸ್​ ಗ್ರ್ಯಾಂಡ್​ ಸ್ಲ್ಯಾಮ್​ ಟೂರ್ನಿಯ ಪುರುಷರ ವಿಭಾಗದ ಪಂದ್ಯದಲ್ಲಿ ವಿಶ್ವದ ನಂ.1 ಆಟಗಾರ ನೊವಾಕ್​ ಜೊಕೊವಿಕ್​ ಅನರ್ಹಗೊಂಡಿದ್ದಾರೆ. ಪ್ರಿಕ್ವಾಟರ್​ ಫೈನಲ್​​ ಪಂದ್ಯದ ಮೊದಲ ಸೆಟ್​​ನಲ್ಲಿ ಉದ್ದೇಶಪೂರ್ವಕವಾಗಿ ಮಾಡದ ತಪ್ಪಿಗೆ ಜೊಕೊವಿಕ್​ ಭಾರೀ ತಂಡ ತೆತ್ತಿದ್ದಾರೆ. ಪ್ರಿಕ್ವಾಟರ್​ ಫೈನಲ್​ ಪಂದ್ಯದ ಮೊದಲ ಸೆಟ್​ನಲ್ಲಿ ಸ್ಪೇನ್​ ಆಟಗಾರ ಪಾಬ್ಲೊ ಕರೆನೋ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img