Monday, July 27, 2026

Karnataka Tv

ಕೋವಿಡ್​ 19: ರಾಜ್ಯದಲ್ಲಿ ವೃದ್ಧರಿಗೆ ನೀಡಿದ ಸೌಲಭ್ಯಗಳ ವರದಿ ಕೇಳಿದ ಸುಪ್ರೀಂ

ಕರೊನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ನೀಡಲಾದ ಸೌಲಭ್ಯಗಳ ಕುರಿತಂತೆ ವರದಿ ಸಲ್ಲಿಸಿ ಅಂತಾ ದೇಶದ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. https://www.youtube.com/watch?v=-CJ94YWPedw ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಅಶೋಕ್​ ಭೂಷಣ್​ ನೇತೃತ್ವದ ನ್ಯಾಯಪೀಠ ರಾಜ್ಯಗಳಿಗೆ ವರದಿ ನೀಡಲು 4 ವಾರಗಳ ಗಡುವು ನೀಡಿದೆ. ಕೋವಿಡ್​ 19 ಸಂದರ್ಭದಲ್ಲಿ ...

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಲಾಭ: ಮೋದಿ

ಕಲಿಕೆಗೆ ಹೆಚ್ಚಿನ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಎಲ್ಲ ಪಾಲುದಾರ ಸಂಸ್ಥೆಗಳ ಜವಾಬ್ದಾರಿ ಅಂತಾ ಪ್ರಧಾನಿ ಮೋದಿ ಹೇಳಿದ್ರು. https://www.youtube.com/watch?v=-CJ94YWPedw ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಸಂಕಿರ್ಣ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತನಾಡಿದ್ರು.ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಿಂದಾಗಿ ಯುವಜನತೆ ಇನ್ಮುಂದೆ ಆಸಕ್ತಿಗನುಗುಣವಾಗಿ...

ನಳಿನ್​ ಕುಮಾರ್​ ಕಟೀಲು​ ಕರೊನಾಮುಕ್ತ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ. https://www.youtube.com/watch?v=-CJ94YWPedw ಇದೇ...

ಇಂಥ ಗಿಡ ಮರಗಳು ನಿಮ್ಮ ಮನೆಯ ಸುತ್ತಮುತ್ತವಿದ್ದರೆ ಮನೆಗೆ ದುಷ್ಟ ಶಕ್ತಿಯ ಪ್ರವೇಶವಾಗುತ್ತದೆ..!

ನಮಗೆ ಉತ್ತಮ ಆಮ್ಲಜನಕ ನೀಡಿ, ನಮ್ಮ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜೀವವೆಂದರೆ ಮರ ಗಿಡಗಳು, ಎಲ್ಲಿತನಕ ಯಾವ ಸ್ಥಳ ಹಸಿರಿನಿಂದ ಕೂಡಿರುತ್ತದೆಯೋ ಅಂಥ ಸ್ಥಳ ವಾಸಿಸಲು ಯೋಗ್ಯವಾಗಿರುತ್ತದೆ. ಹಾಗಾಗಿ ನಾವು ನಮ್ಮ ಮನೆಯ ಸುತ್ತಮುತ್ತ ಗಿಡ ಮರಗಳನ್ನ ನೆಟ್ಟು, ಪರಿಸರ ಕಾಪಾಡಬೇಕು. ಆದ್ರೆ ಮರ ಗಿಡಗಳನ್ನ ನೆಡುವಾಗ ಕೆಲ ವಿಷಯಗಳನ್ನ ಗಮನದಲ್ಲಿಡಬೇಕು....

SDPI & PFI ಸಂಘಟನೆ ನಿಷೇಧಕ್ಕೆ ಆಗ್ರಹ

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು. https://www.youtube.com/watch?v=-CJ94YWPedw ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್​ಗೆ ಪತ್ರ ನೀಡುವ...

ಕನಸಿನಲ್ಲಿ ದೇವರು ಬಂದ್ರೆ ಏನರ್ಥ..? ಶುಭವೋ..? ಅಶುಭವೋ..?

ಮಲಗಿದಾಗ ಬೀಳುವ ಕನಸುಗಳು ಕೆಲವೊಮ್ಮೆ ಮನುಷ್ಯನ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಗೋವು, ಕುದುರೆ ಕಾಣಿಸಿಕೊಂಡರೆ ಧನಲಾಭ, ಹಾವು ಬಂದು ಕಚ್ಚಿದರೆ ಅದೃಷ್ಟ, ನದಿ, ಸಮುದ್ರ, ಹರಿ ಝರಿ ಕಾಣಿಸಿಕೊಂಡರೆ, ಏನೋ ಕಷ್ಟ ಕಾರ್ಪಣ್ಯ ಹೀಗೆ ಹಲವು ರೀತಿಯ ಕನಸುಗಳಿಗೆ ಹಲವು ರೀತಿಯ ಅರ್ಥಗಳಿದೆ. ಹಾಗಾದ್ರೆ, ಕನಸಲ್ಲಿ ದೇವರು ಅಥವಾ ದೇವರ ಫೋಟೋ, ವಿಗ್ರಹ...

ಹೊತ್ತ ಹರಕೆ ತೀರಿಸದಿದ್ರೆ ಕಷ್ಟ ಕಟ್ಟಿಟ್ಟ ಬುತ್ತಿ: ಇದಕ್ಕೇನು ಪರಿಹಾರ..?

ನಾವಂದುಕೊಂಡ ಕೆಲಸ ಈಡೇರಲಿ ಎಂದು ಭಕ್ತರು ಹರಕೆ ಹೊರುವುದು ಸಾಮಾನ್ಯ. ಆದ್ರೆ ಹೊತ್ತ ಹರಕೆ ಈಡೇರಿಸದಿದ್ದರೆ, ಏನಾಗತ್ತೆ..? ಅನ್ನೋ ಬಗ್ಗೆ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/5Clj7T61m0s ಹಲವರಿಗೆ ಹಲವು ತರಹದ ಆಸೆಗಳಿರುತ್ತದೆ. ವಾಹನ ಖರೀದಿಸಬೇಕು, ಹೊರದೇಶದಲ್ಲಿ ಕೆಲಸ ಸಿಗಬೇಕು, ಮದುವೆಯಾಗಬೇಕು, ಮಕ್ಕಳು ಬೇಕು, ಪರೀಕ್ಷೆಯಲ್ಲಿ ಪಾಸಾಗಬೇಕು ಇತ್ಯಾದಿ ಇತ್ಯಾದಿ ಆಸೆಗಳಿರುತ್ತದೆ. ಈ ಆಸೆಗಳು ಈಡೇರಿಸುವಂತೆ ದೇವರಲ್ಲಿ ಬೇಡಿಕೊಂಡು,...

ಸೆಪ್ಟೆಂಬರ್ 8, 2020 ರಾಶಿ ಭವಿಷ್ಯ

ಮೇಷ: ಧನ ಸಂಗ್ರಹದಿಂದ ಪರಿಸ್ಥಿತಿಯು ಅಭಿವೃದ್ಧಿಕರವಾಗಲಿದೆ. ಅವಿವಾಹಿತರಿಗೆ ವಿವಾಹದ ಬಗ್ಗೆ ಆಸಕ್ತಿ ಮೂಡಿಬರುವುದು. ಕಾರ್ಯಕ್ಷೇತ್ರದಲ್ಲಿ ಸಮಾಧಾನವಿರುತ್ತದೆ. ವೃಷಭ: ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವಿರುತ್ತದೆ. ಕೋರ್ಟು ಕಚೇರಿಯ ಕಾರ್ಯಭಾಗದಲ್ಲಿ ಗೆಲುವು ನಿಮ್ಮದಾಗಲಿದೆ. ಅವಿವಾಹಿತರಿಗೆ ಏಕಾಂಗಿ ತನದ ನೋವು ನೀಗಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ. ಮಿಥುನ: ಮನಸ್ಸಿಗೆ ಸಮಾಧಾನ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಿರಿ. ಆಗಾಗ ಏಕಾಂಗಿತನದ ಒತ್ತಡಗಳೆಲ್ಲಾ ಎದುರಿಸಬೇಕಾಗುತ್ತದೆ....

ಕರೊನಾ ಲಸಿಕೆ ಖರೀದಿಗೆ ಯುನಿಸೆಫ್​ ತಯಾರಿ

ವಿಶ್ವದ ಏಕೈಕ ಅತಿ ದೊಡ್ಡ ಏಕ ಲಸಿಕೆ ಖರೀದಿಸುವ ಸಂಸ್ಥೆಯಾಗಿರೋ ಯುನಿಸೆಫ್​ ಇದೀಗ ಕರೊನಾಗೆ ಲಸಿಕೆ ಖರೀದಿ ಹಾಗೂ ಪೂರೈಕೆಗೆ ಸಿದ್ಧತೆ ನಡೆಸಿದೆ. ಅನೇಕ ಔಷಧಿ ಕಂಪನಿಗಳು ಕರೊನಾ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ನಡೆಸ್ತಾ ಇರೋ ಹಂತದಲ್ಲಿ ಯುನಿಸೆಫ್​ ಈ ಮಹತ್ವದ ಪ್ರಕಟಣೆ ಹೊರಡಿಸಿದೆ. https://www.youtube.com/watch?v=-CJ94YWPedw ಕ್ಯೋವಾಕ್ಸ್ ಗ್ಲೋಬಲ್​ ವಾಕ್ಸಿನ್​ ಫೆಸಿಲಿಟಿ ಎಂಬ ಯೋಜನೆಯಡಿಯಲ್ಲಿ ಲಸಿಕೆ...

ಸ್ವಂತ ಮನೆ ಕಟ್ಟಿಸುವ ಆಸೆ ಇದ್ದರೆ ಶಿವನಿಗೆ ಈ ವಸ್ತು ಅರ್ಪಿಸಿ..!

ಎಲ್ಲರಿಗೂ ತಮಗೊಂದು ಸ್ವಂತ ಮನೆಯಿರಬೇಕು. ತಮ್ಮ ಕುಟುಂಬ ಆ ಮನೆಯಲ್ಲಿ ಅನ್ಯೋನ್ಯವಾಗಿರಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಕೆಲವರು ಮಾತ್ರ ಈ ಆಸೆ ಈಡೇರಿಸಿಕೊಳ್ಳುತ್ತಾರೆ. ಆದ್ರೆ ಇನ್ನು ಕೆಲವರು ಹಣಕಾಸಿನ ಸಮಸ್ಯೆಯಿಂದ ಈ ಆಸೆ ಪೂರೈಸಿಕೊಳ್ಳಲು ಆಗೋದಿಲ್ಲಾ. ಹಾಗಾದ್ರೆ ಸ್ವಂತ ಮನೆ ಕಟ್ಟುವ ಕನಸು ನನಸಾಗಬೇಕಂದ್ರೆ, ಯಾವ ಕೆಲಸ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/-CJ94YWPedw ಸ್ವಂತ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img