Saturday, March 14, 2026

Karnataka Tv

ಸಿದ್ದರಾಮಯ್ಯ, ಯಡಿಯೂರಪ್ಪ ನಂತರ ಉಪೇಂದ್ರ.!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ...

ಯುವಕರ ಪ್ರಕಾರ ಸಿಎಂ ಪಟ್ಟಕ್ಕೆ ಉಪೇಂದ್ರ ಫೇವರಿಟ್..!

ಕರ್ನಾಟಕ ಟಿವಿ : ಹತ್ತು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಅನ್ಯಾಯವಾಯ್ತು. ಇದೀಗ ರಾಜ್ಯದಲ್ಲಿ ಬಿಜೆಪಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಆದ್ರೆ ಕರ್ನಾಟಕದ ಜನ ನೆರೆಯಿಂದ ನೊಂದಿದ್ರು ಕಣ್ಣಿರೊರೆಸುವ ಕೆಲಸವನ್ನ ಮೋದಿ ಮಾಡಲಿಲ್ಲ. ಚುನಾವಣಾ ಪ್ರಚಾರಕ್ಕೆ ಬಂದು ಭಾಷಣ ಮಾಡುವ ಮೋಡಿ ಕನ್ನಡಿಗರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗಾಗಿ ಜನ ಕಾಂಗ್ರೆಸ್ ಹಾಗೂ...

Bigg Boss ನಿಂದ ರವಿಬೆಳಗೆರೆ ಹೊರಕ್ಕೆ..!

ಕರ್ನಾಟಕ ಟಿವಿ : ಬಿಗ್ ಬಾಸ್ ಸೀಸನ 7 ರಿಯಾಲಿಟಿ ಷೋನಿಂದ ಪತ್ರಕರ್ತ ರವಿಬೆಳಗೆರೆ ಒಂದೇ ದಿನಕ್ಕೆ ಹೊರ ಬಂದಿದ್ದಾರೆ. ರವಿ ಬೆಳಗೆರೆ ಎಂಟ್ರಿಯಿಂದ ಸಖತ್ ಸೌಂಡ್ ಮಾಡಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ನಲ್ಲಿ ಒಂದೇ ದಿನಕ್ಕೆ ಬ್ರೇಕಿಂಗ್ ನ್ಯೂಸ್ ಹೊರ ಬಿದ್ದಿದೆ. ರವಿಬೆಳಗೆರೆ ಪುತ್ರಿ ಭಾವನ ಕೊಟ್ಟ ಮಾಹಿತಿ ಪ್ರಕಾರ ಆರೋಗ್ಯ...

8 ಸಾವಿರ HAL ನೌಕರರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ HAL ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಂಗಳೂರಿನ 9 ಡಿವಿಷನ್ ಗಳಲ್ಲಿ 8 ಸಾವಿರ ನೌಕರರು ಪ್ರತಿಭಟನೆಗಿಳಿದಿದ್ದಾರೆ. ನಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ನೌಕರ ಸಂಘದವರು ಹೇಳಿದ್ದಾರೆ. ಒಡಿಶಾ, ಹೈದ್ರಾಬಾದ್ ಸೇರಿದಂತೆ ಇತರ HAL ಘಟಕಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದು ದೇಶಾದ್ಯಂತ...

ಬೆಂಗಳೂರಿನಲ್ಲಿ ಮಲೆನಾಡಿಗರ ಸ್ನೇಹ ಶೃಂಗ

ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಸುರಾನಾ ಕಾಲೇಜಿನಲ್ಲಿ “ಯುವನೋವಾ 2k19

ಕರ್ನಾಟಕ ಟಿವಿ : ಬೆಂಗಳೂರಿನ ಸುರಾನಾ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿಗಳೊಂದಿಗೆ “ಯುವನೋವಾ 2k19” ವಾರ್ಷಿಕ ಸಂಭ್ರಮ ಕಾರ್ಯಕ್ರಮ ನಡೀತು. ದೂರದರ್ಶನ ಸಹಾಯಕ ನಿರ್ದೇಶಕಿ ಡಾ.ನಿರ್ಮಲಾ ಎಲಿಗಾರ್, ಹಿರಿಯ ಪರ್ತಕರ್ತ ಶ್ರೀಧರ್ ಮೂರ್ತಿ, ಕಾಲೇಜಿನ ಟ್ರಷ್ಟಿ ಡಾ.ಅರ್ಚನಾ ಸುರಾನ, ಪ್ರಿನ್ಸಿಪಾಲ್ ಡಾ.ಶಕುಂತಲಾ ಮತ್ತು ಕನ್ನಡ ವಿಭಾಗದ ಮುಖ್ಯಸ್ಥೆ ವತ್ಸಲಾ ಮೋಹನ ಸೇೇರಿದಂತೆ ನ್ಯೂಸ್ 18...

ದೀಪಾವಳಿಗೆ ಅಮೆಜಾನ್ ನಲ್ಲಿ ಭರ್ಜರಿ ಆಫರ್..!

ಕರ್ನಾಟಕ ಟಿವಿ : ದಸರಾ, ವಿಜಯದಶಮಿಗೆ ಭರ್ಜರಿ ಆಫರ್ ನೀಡಿ ಸಾವಿರಾರು ಕೋಟಿ ಆನ್ ಲೈನ್ ವ್ಯಾಪಾರ ಮಾಡಿದ್ದ ಅಮೆಜಾನ್ ಕಂಪನಿ ಇದೀಗ ದೀಪಾವಳಿಗೂ ಭರ್ಜರಿ ಆಫರ್ ಘೋಷಣೆ ಮಾಡಿದೆ.. ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಎಲ್ಲಾ ವಿಭಾಗದಲ್ಲಿ ಅಮೆಜಾನ್ ಗ್ರಾಹಕರಿಗೆ ಬಿಗ್ ಆಫರ್ ಘೋಷಣೆ ಮಾಡಿದೆ.. ಅಕ್ಟೋಬರ್ 13 ರಿಂದ 17ರ ವರೆಗೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿಲ್ ನಡೆಯಲಿದೆ.....

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಟಾಟಾ ಕಂಪನಿಯಿಂದ ಕಡಿಮೆ ಬೆಲೆಗೆ ಎಲೆಕ್ಟ್ರಿಕ್ ಕಾರು ಬಿಡುಗಡೆ

ನವದೆಹಲಿ : ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಜಮಾನ ಶುರುವಾಗ್ತಿದೆ.. ಹುಂಡೈ ಕೋನಾ 20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಬೆನ್ನಲ್ಲೇ ಟಾಟಾ ಕಂಪನಿ ಅತೀ ಕಡಿಮೆ ದರದಲ್ಲಿ ಅಂದ್ರೆ ದೆಹಲಿ ಷೋರೂಂ ಗಳಲ್ಲಿ 9.44 ಲಕ್ಷ ( ಸರ್ಕಾರದ ಸಬ್ಸಿಡಿಯ ನಂತರ ) ಮೌಲ್ಯದ ಕಾರನ್ನ ಇಂದು ಬಿಡುಗಡೆ ಮಾಡಿದೆ. ಟಿಗೋರ್ ಎಲೆಕ್ಟ್ರಿಕ್ ಕಾರು ನಾಲ್ಕು ಮಾಡೆಲ್ ಗಳಲ್ಲಿ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img