Monday, July 27, 2026

Karnataka Tv

ನಟಿ ಕಂಗನಾಗೆ ‘ವೈ’ ಕೆಟಗೆರಿ ಭದ್ರತೆ

ಹಿಮಾಚಲ ಪ್ರದೇಶ ಸರ್ಕಾರ ಬಾಲಿವುಡ್​ ನಟಿ ಕಂಗನಾ ರಣಾವತ್​ಗೆ ಭದ್ರತೆ ನೀಡಲು ನಿರ್ಧರಿಸಿದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರ ಕೂಡ ನಟಿಗೆ ವೈ ಶ್ರೇಣಿಯ ಭದ್ರತೆ ನೀಡಲು ಮುಂದಾಗಿದೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ ಜೊತೆ ಭಿನ್ನಾಭಿಪ್ರಾಯ ಹೊಂದಿರುವ ನಟಿ ಕಂಗನಾ ರಣಾವತ್​ ತಮಗೆ ಜೀವ ಬೆದರಿಕೆ ಇದೆ ಅಂತಾ ಹೇಳಿಕೊಂಡಿದ್ರು. ಹಿಮಾಚಲ ಪ್ರದೇಶ ಮೂಲದ...

ಕುಟುಂಬ ಮೋಹ ಬಿಡಿ: ಸೋನಿಯಾ ಗಾಂಧಿಗೆ ಪತ್ರ

ಕುಟುಂಬ ಮೋಹ ಬಿಟ್ಟು ಕಾಂಗ್ರೆಸ್​ ಪಕ್ಷ ಮುನ್ನೆಡಿಸಿ ಅಂತಾ ಸೋನಿಯಾ ಗಾಂಧಿಗೆ ಉತ್ತರ ಪ್ರದೇಶ ಕಾಂಗ್ರೆಸ್​ನ ಉಚ್ಚಾಟಿತ ಕಾಂಗ್ರೆಸ್​ ಮುಖಂಡರು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕತ್ವದ ವಿಚಾರದಲ್ಲಿ ಕೆಲ ದಿನಗಳ ಹಿಂದಷ್ಟೇ ಭಾರೀ ಗೊಂದಲವೇರ್ಪಟ್ಟಿತ್ತು. ಸೋನಿಯಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂದಿದ್ದರೂ ಸಹ ಹಲವು ಮುಖಂಡರ ಒತ್ತಾಯದ ಮೇರೆಗೆ ಸುಮ್ಮನಾಗಿದ್ದರು. ಈ...

ರಾಗಿಣಿ ಇಂಥವರೆಂದು ಊಹಿಸಿರಲಿಲ್ಲ : ನಾರಾಯಣ ಗೌಡ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು. https://www.youtube.com/watch?v=-CJ94YWPedw ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ...

ಮುಂದಿನ ವರ್ಷದಿಂದ ಚಂದ್ರಯಾನ 3 ಉಡಾವಣೆ

ಮಹತ್ವಾಕಾಂಕ್ಷೆಯ ಚಂದ್ರಯಾನ 3 ಮುಂದಿನ ವರ್ಷ ಉಡಾವಣೆಗೊಳ್ಳಲಿದೆ ಅಂತಾ ಕೇಂದ್ರ ಸಚಿವ ಜಿತೇಂದ್ರ ಸಿಂಗ್​ ಮಾಹಿತಿ ನೀಡಿದ್ರು. https://www.youtube.com/watch?v=-CJ94YWPedw ಈ ವರ್ಷ ಕರೊನಾ ಸೋಂಕು ಮಿತಿಮೀರಿರೋದ್ರಿಂದ ಚಂದ್ರಯಾನ 3 ಉಡಾವಣೆ ಮುಂದಿನ ವರ್ಷದಲ್ಲಿ ಆರಂಭವಾಗಲಿದೆ. 2021ರ ಆರಂಭದಲ್ಲೇ ನಭದತ್ತ ಚಂದ್ರಯಾನ 3 ಜಿಗಿಯಲಿದೆ ಅಂತಾ ಹೇಳಿದ್ರು.2019ರ ಜುಲೈ 22ರಂದು ಉಡಾವಣೆಗೊಂಡಿದ್ದ ಚಂದ್ರಯಾನ 2 ಸೆಪ್ಟೆಂಬರ್​...

ಚೀನಾ ಸೇನೆಯಿಂದ ಐವರು ಭಾರತೀಯರ ಕಿಡ್ನಾಪ್​: ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಲಡಾಖ್​ ಗಡಿಯಲ್ಲಿ ಒಂದಿಲ್ಲೊಂದು ಕಿರಿಕ್​ ಮಾಡೋ ಚೀನಾಗೆ ಅದೆಷ್ಟೇ ಕಿವಿ ಹಿಂಡಿದ್ರೂ ಬುದ್ಧಿ ಮಾತ್ರ ಬರೋ ಲಕ್ಷಣ ಕಾಣ್ತಿಲ್ಲ. ಗಡಿಯಲ್ಲಿ ಕ್ಯಾತೆ ತೆಗೆದಿದ್ದು ಸಾಲದು ಅಂತಾ ಇದೀಗ ಭಾರತೀಯರನ್ನ ಅಪಹರಣ ಕೂಡ ಮಾಡಿದೆ ಡ್ರ್ಯಾಗನ್​ ರಾಷ್ಟ್ರ. https://www.youtube.com/watch?v=-CJ94YWPedw ಅರುಣಾಚಲ ಪ್ರದೇಶದಲ್ಲಿ ವಾಸ್ತವ್ಯ ಹೂಡಿದ್ದ ಟಾಗಿನ್​ ಸಮುದಾಯದ ಐವರನ್ನ ಚೀನಾ ಸೇನೆ ಅಪಹರಿಸಿದೆ ಅಂತಾ ಕಾಂಗ್ರೆಸ್​ ಶಾಸಕ...

169 ದಿನಗಳ ಬಳಿಕ ದೆಹಲಿಯಲ್ಲಿ ಮೆಟ್ರೋ ಸೇವೆ ಆರಂಭ

ಕರೊನಾ ವೈರಸ್​ ಹರಡುವಿಕೆ ತಡೆಗಟ್ಟುವ ಸಲುವಾಗಿ ಸಂಪೂರ್ಣ ದೇಶದಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿತ್ತು.ಈ ವೇಳೆ ತುರ್ತು ಸೇವೆ ಹೊರತುಪಡಿಸಿ ಮಿಕ್ಕೆಲ್ಲ ಸಾರ್ವಜನಿಕ ಸೇವೆಗಳನ್ನ ಬಂದ್​ ಮಾಡಲಾಗಿತ್ತು. ಆದ್ರೆ ಇದೀಗ ಅನ್​ಲಾಕ್​ 4 ಜಾರಿಯಲ್ಲಿರೋದ್ರಿಂದ ಎಲ್ಲ ಸಾರ್ವಜನಿಕ ಸೇವೆಗಳು ಒಂದೊಂದಾಗೇ ಆರಂಭವಾಗ್ತಿವೆ, ಈ ಸಾಲಿಗೆ ದೆಹಲಿ ಮೆಟ್ರೋ ಕೂಡ ಸೇರಿದೆ. https://www.youtube.com/watch?v=-CJ94YWPedw ಬರೋಬ್ಬರಿ 169 ದಿನಗಳ ಬಳಿಕ...

ಈ ಭಾರಿ ಅರ್ಜುನನ ಜಾಗಕ್ಕೆ ಅಭಿಮನ್ಯು..!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನ ಜಾಗಕ್ಕೆ ಈ ಬಾರಿ ಅಭಿಮನ್ಯು ಬರುವ ಸಾಧ್ಯತೆ ಇದೆ. 8 ವರ್ಷಗಳಿಂದ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಈ ಬಾರಿ ಈ ಬಾರಿ ವಿಶ್ರಾಂತಿ ನೀಡಲಾಗುತ್ತೆ ಅಂತಾ ಅರಣ್ಯ ಇಲಾಖೆ ತಿಳಿಸಿದೆ. 60 ವರ್ಷ ದಾಟಿದ ಆನೆಗೆ 8 ಕೆ.ಜಿಗಿಂತ ಹೆಚ್ಚು ಭಾರ ಹೊರಿಸುವಂತಿಲ್ಲ ಅಂತಾ...

ಅಧಿವೇಶನಕ್ಕೂ ಮುನ್ನ ಸಂಪುಟ ಸರ್ಜರಿ..?

ಸೆಪ್ಟೆಂಬರ್​ 21ರಿಂದ ನಡೆಯುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಬಿಎಸ್​ವೈ ಸರ್ಕಾರದ ಸಂಪುಟ ವಿಸ್ತರಣೆ ಆಗೋದು ಬಹುತೇಕ ಪಕ್ಕಾಎನ್ನಲಾಗ್ತಿದೆ. ಮಹಾಲಯ ಅಮವಾಸ್ಯೆ ಮುಗಿಯುತ್ತಿದ್ದಂತೆ ಸಂಪುಟ ಸರ್ಜರಿ ನಡೆಯಲಿದೆ ಎನ್ನಲಾಗಿದೆ. ಸೆಪ್ಟೆಂಬರ್​ 17ರ ಬಳಿಕ ಪಿತೃಪಕ್ಷ ಮುಕ್ತಾಯವಾಗಲಿದೆ. ಹೀಗಾಗಿ ಸೆ,19ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡೋ ಸಾಧ್ಯತೆ ಇದೆ ಅಂತಾ ಬಿಜೆಪಿ ಮೂಲಗಳು ತಿಳಿಸಿವೆ. ಬಿಎಸ್​ವೈ...

ಸುಲಲಿತ ವಹಿವಾಟು: ಈ ಭಾರಿಯೂ ಆಂಧ್ರವೇ ಫಸ್ಟ್..!

ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಸಿದ್ಧಪಡಿಸಿರೋ ಸುಲಲಿತ ವಹಿವಾಟು ವರದಿಯನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಬಿಡುಗಡೆ ಮಾಡಿದ್ರು. ಈ ವರದಿಯಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನವನ್ನ ಉಳಿಸಿಕೊಂಡಿದ್ರೆ ಉತ್ತರ ಪ್ರದೇಶ ಎರಡನೇ ಹಾಗೂ ತೆಲಂಗಾಣ ಮೂರನೇ ಸ್ಥಾನವನ್ನ ಪಡೆದಿವೆ. ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ...

ಚಿರು ಕುಟುಂಬದ ಬಳಿ ಕ್ಷಮೆಯಾಚಿಸಿದ ಇಂದ್ರಜಿತ್​

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣ ಸಂಬಂಧ ದಿವಂಗತ ಚಿರಂಜೀವಿ ಸರ್ಜಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಇಂದ್ರಜಿತ್​ ಲಂಕೇಶ್​ ಕ್ಷಮೆಯಾಚಿಸಿದ್ದಾರೆ. https://www.youtube.com/watch?v=bJLNwAiwaL8 ಫಿಲಂ ಚೇಂಬರ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು..ನನ್ನ ಹೇಳಿಕೆಯಿಂದ ಚಿರು ಕುಟುಂಬಸ್ಥರಿಗೆ ನೋವಾಗಿದ್ದರೆ ಬಹಿರಂಗವಾಗಿ ಕ್ಷಮೆಯಾಚಿಸುವೆ ಅಂತಾ ಹೇಳಿದ್ರು. ಕ್ಷಮೆಗೆ ಆಗ್ರಹಿಸಿ ಮೇಘನಾ ಫಿಲಂ ಚೇಂಬರ್​ಗೆ ಪತ್ರ ಬರೆದಿದ್ದಾರೆ ಅನ್ನೋ ವಿಷಯವನ್ನ ಕಾಲ್​...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img