Monday, July 27, 2026

Karnataka Tv

‘ಕರೊನಾಗೆ ಆಹ್ವಾನ ಕೊಟ್ಟಿದ್ದೇ ಮೋದಿ’

ನಮಸ್ತೆ ಟ್ರಂಪ್​ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ದೇಶದಲ್ಲಿ ಕರೊನಾಗೆ ಆಹ್ವಾನ ನೀಡಿದ್ದಾರೆ ಅಂತಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಚಂದ್ರಾ ರೆಡ್ಡಿ ಆರೋಪಿಸಿದ್ರು. https://www.youtube.com/watch?v=bJLNwAiwaL8 ಬೇತಮಂಗಲದಲ್ಲಿ ಆರೋಗ್ಯ ಹಸ್ತ ಯೋಜನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವ್ರು, ವಿಶ್ವಾದ್ಯಂತ ಕರೊನಾ ವ್ಯಾಪಕವಾಗಿ ಹರಡುತ್ತಿದೆ. ದೇಶದಿಂದ ಕರೊನಾ ದೂರ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ...

ಪ್ರಶಾಂತ್​ ಸಂಬರಗಿ ವಿರುದ್ಧ ದೂರು

ಸ್ಯಾಂಡಲ್​ವುಡ್​ ಡ್ರಗ್​ ದಂಧೆ ಪ್ರಕರಣದಲ್ಲಿ ದಿನಕ್ಕೊಂದು ಹೇಳಿಕೆ ಕೊಟ್ಟು ಸುದ್ದಿಯಾಗ್ತಿರೋ ಪ್ರಶಾಂತ್​ ಸಂಬರಗಿ ವಿರುದ್ಧ ಪೊಲೀಸ್​ ಕಮಿಷನರ್​ಗೆ ಫಿಲಂ ಚೇಂಬರ್​ ದೂರು ನೀಡಿದೆ. https://www.youtube.com/watch?v=bJLNwAiwaL8 ಡ್ರಗ್​ ಪ್ರಕರಣಕ್ಕೆ ಸ್ಯಾಂಡಲ್​ವುಡ್​ ನಂಟು ಆರಂಭವಾದಾಗಿನಿಂದ ಪ್ರಶಾಂತ್​ ಸಂಬರಗಿ ಸ್ಫೋಟಕ ಹೇಳಿಕೆಯನ್ನ ನೀಡ್ತಾನೇ ಇದ್ದಾರೆ. ಹೀಗಾಗಿ ಸಂಬರಗಿ ವಿರುದ್ಧ ತಿರುಗಿ ಬಿದ್ದಿರೋ ಚಲನಚಿತ್ರ ವಾಣಿಜ್ಯ ಮಂಡಳಿ ಪೊಲೀಸ್​ ಆಯುಕ್ತರಿಗೆ ದೂರು...

ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ – ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಅಂತಾ ಸಿಎಂ ಅರವಿಂದ ಕೇಜ್ರಿವಾಲ್​ ತಿಳಿಸಿದ್ರು. ದೆಹಲಿಯಲ್ಲಿ ರ್ಯಾಪಿಡ್​ ಟೆಸ್ಟಿಂಗ್​ ಸಂಖ್ಯೆ ಹೆಚ್ಚು ಮಾಡಿರೋದ್ರಿಂದ ಕೋವಿಡ್​ ಹತೋಟಿಗೆ ಬರ್ತಾ ಇದೆ ಅಂತಾ ಹೇಳಿದ್ರು. https://www.youtube.com/watch?v=bJLNwAiwaL8 ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 2900 ಕರೊನಾ ಕೇಸ್​ ದಾಖಲಾದ ವಿಚಾರವಾಗಿಯೂ ಮಾತನಾಡಿದ ಅವರು.. ಯಾರೂ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ....

ದೆಹಲಿಯಲ್ಲಿ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ – ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ ಕರೊನಾ ಪರಿಸ್ಥಿತಿ ನಿಯಂತ್ರಣದಲ್ಲಿದೆ ಅಂತಾ ಸಿಎಂ ಅರವಿಂದ ಕೇಜ್ರಿವಾಲ್​ ತಿಳಿಸಿದ್ರು. ದೆಹಲಿಯಲ್ಲಿ ರ್ಯಾಪಿಡ್​ ಟೆಸ್ಟಿಂಗ್​ ಸಂಖ್ಯೆ ಹೆಚ್ಚು ಮಾಡಿರೋದ್ರಿಂದ ಕೋವಿಡ್​ ಹತೋಟಿಗೆ ಬರ್ತಾ ಇದೆ ಅಂತಾ ಹೇಳಿದ್ರು. https://www.youtube.com/watch?v=bJLNwAiwaL8 ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 2900 ಕರೊನಾ ಕೇಸ್​ ದಾಖಲಾದ ವಿಚಾರವಾಗಿಯೂ ಮಾತನಾಡಿದ ಅವರು.. ಯಾರೂ ಚಿಂತೆಗೆ ಒಳಗಾಗುವ ಅವಶ್ಯಕತೆ ಇಲ್ಲ....

‘ಡಿಸ್​ಲೈಕ್​, ಕಮೆಂಟ್​ ಅಳಿಸಬಹುದು, ನಮ್ಮ ಧ್ವನಿಯಲ್ಲ’

ಪ್ರಧಾನ ಮಂತ್ರಿ ಯೂ ಟ್ಯೂಬ್​ ಪೇಜ್​ನಲ್ಲಿ ಡಿಸ್​ಲೈಕ್​ ಹಾಗೂ ಕಮೆಂಟ್​ ಸೆಕ್ಷನ್​ ಹೈಡ್​ ಮಾಡಿರೋ ವಿಚಾರವಾಗಿ ಸಂಸದ ರಾಹುಲ್​ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ , ಯೂಟ್ಯೂಬ್​ ಪೇಜ್​ನ ಡಿಸ್​​ಲೈಕ್​ ಕಮೆಂಟ್​ ವಿಭಾಗವನ್ನ ನೀವು ಆಫ್ ಮಾಡಬಹುದು. ಆದರೆ ನಮ್ಮ ಧ್ವನಿಯನ್ನ ತಗ್ಗಿಸಲು ನಿಮ್ಮ ಬಳಿ ಸಾಧ್ಯವಿಲ್ಲ ಅಂತಾ ಗುಡುಗಿದ್ದಾರೆ. https://www.youtube.com/watch?v=0uwA6uVIJeY ...

‘ಡ್ರಗ್​ ಮಾಫಿಯಾದಲ್ಲಿ ನನ್ನ ಪುತ್ರಿಯ ಪಾತ್ರವಿಲ್ಲ’

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರೋ ನಟಿ ರಾಗಿಣಿ ತಪ್ಪೇ ಮಾಡಿಲ್ಲ ಅಂತಾ ನಟಿ ತಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ನಟಿ ತಾಯಿ ಈ ಪ್ರಕರಣದಲ್ಲಿ ನನ್ನ ಮಗಳದ್ದು ಯಾವುದೇ ತಪ್ಪಿಲ್ಲ. ಸುಮ್ಮನೇ ಅವಳ ವಿರುದ್ಧ ಆರೋಪ ಹೊರಿಸಲಾಗಿದೆ.ಶೀಘ್ರದಲ್ಲೇ ನನ್ನ ಮಗಳು ಆರೋಪಮುಕ್ತಳಾಗಿ ಹೊರಬರ್ತಾಳೆ ಎಂಬ ನಂಬಿಕೆ ಇದೆ ಅಂತಾ ಹೇಳಿದ್ರು. ...

ಚೀನಾದಿಂದ ಮಾನವರಹಿತ ಬಾಹ್ಯಾಕಾಶ ನೌಕೆ ಉಡಾವಣೆ

ಭಾರತ ಚೀನಾ ಗಡಿ ಸಂಘರ್ಷದಲ್ಲಿ ಮುಖಭಂಗ ಅನುಭವಿಸಿರೋ ಚೀನಾ ಭಾರತದ ವಿರುದ್ಧ ಕತ್ತಿ ಮಸೆಯುತ್ತಿದೆ. ಈಗಾಗಲೇ ಸಾಕಷ್ಟು ತಂತ್ರಗಳನ್ನ ಹೂಡಿ ಸೋತಿರೋ ಡ್ರ್ಯಾಗನ್​ ರಾಷ್ಟ್ರ ಇದೀಗ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆಯನ್ನ ಉಡಾವಣೆ ಮಾಡಿದೆ ಎಂದು ತಿಳಿದು ಬಂದಿದೆ. https://www.youtube.com/watch?v=0uwA6uVIJeY ಎಕ್ಸ್ 37 ಬಿ ಎಂಬ ಹೆಸರಿನ ಈ ಬಾಹ್ಯಾಕಾಶ ನೌಕೆ...

ಲಾಕ್​ಡೌನ್​ ಬಳಿಕವೂ ಭಾರತಕ್ಕೆ ಸೋಲು: ಚಿದಂಬರಂ

ಲಾಕ್​ಡೌನ್​ ತಂತ್ರ ಅನುಸರಿಸಿದ ಬಳಿಕವೂ ಸೋತ ಏಕೈಕ ರಾಷ್ಟ್ರವೆಂದರೆ ಅದು ಭಾರತ ಅಂತಾ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವ್ಯಂಗ್ಯವಾಡಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕರೊನಾ ಸೋಂಕಿತರ ಲೆಕ್ಕಾಚಾರ ಆಧರಿಸಿದ ಚಿದಂಬರಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು. ದೇಶದಲ್ಲಿ ಕರೊನಾ ಸೋಂಕು ಈಗಾಗಲೇ 40 ಲಕ್ಷ ಗಡಿ ದಾಟಿದೆ.ಸಪ್ಟೆಂಬರ್ ಅಂತ್ಯದೊಳಗೆ...

ಸೆಪ್ಟೆಂಬರ್ 6, 2020 ರಾಶಿ ಭವಿಷ್ಯ

ಮೇಷ: ಶಿಸ್ತು ಸಂಯಮವಿದ್ದಲ್ಲಿ ಕಷ್ಟ ನಷ್ಟಗಳು ಉಪಶಮನವಾಗಲಿದೆ. ಆರೋಗ್ಯ ಕೂಡಾ ಆಶಾದಾಯಕವಾಗಿ ಮುನ್ನಡೆಗೆ ಸಾಧಕವಾಗಲಿದೆ. ಹೊಸ ದಂಪತಿಗಳಿಗೆ ಸಂತಾನ ಯೋಗವಿದೆ ಕಿರು ಸಂಚಾರವಿದೆ. ವೃಷಭ: ಉದ್ಯೋಗದ ನಿಮಿತ್ತ ಪರಊರಿಗೆ ಹೋಗಲಿದ್ದೀರಿ. ಹೊಸ ಗೆಳೆತನ ಒಂದು ಸಮಾಧಾನವಾದೀತು. ಹೆಜ್ಜೆ ಹೆಜ್ಜೆಗೂ ಸಮಾಧಾನಕರ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ಮಿಥುನ : ಹಿರಿಯರ ಮನಸ್ಸಿಗೆ ಶಾಂತಿ...

ಶಿಕ್ಷಕ ವೃಂದಕ್ಕೆ ಪ್ರಧಾನಿ ಅಭಿನಂದನೆ

ಶಿಕ್ಷಕರ ದಿನಾಚರಣೆಯ ಅಂಗವಾದ ಇಂದು ಪ್ರಧಾನಿ ಮೋದಿ ದೇಶದ ಸಮಸ್ತ ಶಿಕ್ಷಕ ವೃಂದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸ್ತಾ ಇರೋ ಶಿಕ್ಷಕರ ಕಾರ್ಯ ಶ್ಲಾಘನೀಯ ಅಂತಾ ಟ್ವೀಟ್​ ಮಾಡಿದ್ದಾರೆ. https://www.youtube.com/watch?v=6T4WA2tioLw ನಮ್ಮ ಶಿಕ್ಷಕರು ನಮ್ಮ ಹೀರೋಗಳಿದ್ದಂತೆ. ಯುವ ಮನಸ್ಸನ್ನು ರಾಷ್ಟ್ರ ನಿರ್ಮಾಣಕ್ಕೆ ಸಜ್ಜು ಮಾಡುತ್ತಿದ್ದಾರೆ. ನಮ್ಮ ಅರಿವಿನ ಮಟ್ಟವನ್ನ , ಜ್ಞಾನವನ್ನ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img