Monday, July 27, 2026

Karnataka Tv

ಯಾರಿಗಾದರೂ ದಾನ ನೀಡುವಾಗ ಈ ರೀತಿ ನೀಡಿದ್ರೆ, ದಾರಿದ್ರ್ಯ ಸಂಭವಿಸುವುದು ಖಚಿತ..!

ನಾವು ಮನೆಯಲ್ಲಿ ನಮಗೆ ಗೊತ್ತಿಲ್ಲದೇ ಮಾಡುವ ಕೆಲ ತಪ್ಪುಗಳಿಂದ ದರಿದ್ರದ ಆಗಮನವಾಗುತ್ತದೆ. ಇದರಿಂದ ಜೀವನದಲ್ಲಿ ಯಶಸ್ಸು ಕಾಣಲಾಗೋದಿಲ್ಲಾ. ಮನೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಹಾಗಾದ್ರೆ ಯಾವುದು ಆ ತಪ್ಪುಗಳು ಅನ್ನೋದನ್ನ ನೋಡೋಣ ಬನ್ನಿ.. https://youtu.be/vsgvG0tD27A ಮೊದಲನೆಯದಾಗಿ, ದೇವಸ್ಥಾನಕ್ಕೆ ಹೋಗಿ ಬಂದ ಬಳಿಕ, ಮತ್ತು ಮನೆಯಲ್ಲಿ ಪೂಜೆ ಮಾಡಿದ ಬಳಿಕ, ಕೈ ಕಾಲು ತೊಳೆದುಕೊಳ್ಳಬಾರದು. ಹೀಗೆ ಮಾಡುವುದರಿಂದ ಪೂಜಾ ಫಲ...

ಅಮೆರಿಕದಲ್ಲಿರುವ ಭಾರತೀಯರ ಮತ ನನಗೆ: ಟ್ರಂಪ್ ವಿಶ್ವಾಸ

ನನ್ನ ಹಾಗೂ ಪ್ರಧಾನಿ ಮೋದಿ ನಡುವೆ ಸಂಬಂಧ ಚೆನ್ನಾಗಿದ್ದು ಇಂಡಿಯನ್​ ಅಮೆರಿಕನ್ನರ ಮತ ನನಗೆ ಸಿಗಲಿದೆ ಅಂತಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೋದಿ ಒಬ್ಬ ಪ್ರಭಾವಶಾಲಿ ವ್ಯಕ್ತಿ. ಅಲ್ಲದೇ ನನ್ನ ಹಾಗೂ ಮೋದಿ ಸ್ನೇಹ ತುಂಬಾ ಚೆನ್ನಾಗಿದೆ. ಈ ಸ್ನೇಹ ಸಂಬಂಧದಿಂದ ನನಗೆ ಅಮೆರಿಕದಲ್ಲಿರುವ ಇಂಡಿಯನ್ನರ ಮತ ನನಗೆ ಸಿಗಲಿದೆ...

ನಮ್ಮ ನೆಲವನ್ನ ಭಾರತ ಆಕ್ರಮಿಸಿದೆ: ಚೀನಾ ಉದ್ಧಟತನದ ಹೇಳಿಕೆ

ಭಾರತ - ಚೀನಾ ಗಡಿ ಸಂಘರ್ಷ ಮುಗಿಯೋ ಹಾಗೆ ಕಾಣುತ್ತಿಲ್ಲ. ಪ್ಯಾಂಗ್ಯಾಗ್​ ತ್ಸೋ ಪ್ರದೇಶದಲ್ಲಿ ಗಡಿ ಅತಿಕ್ರಮಣಕ್ಕೆ ಯತ್ನಿಸಿ ಮುಖಭಂಗ ಅನುಭವಿಸಿರೋ ಚೀನಾ ಬುದ್ಧಿ ಮಾತ್ರ ಕಲಿತಂತೆ ಕಾಣ್ತಿಲ್ಲ. ಮತ್ತೆ ಗಡಿಯಲ್ಲಿ ಸೇನೆ ವೃದ್ಧಿ ಮಾಡ್ತಿರೋ ಡ್ರ್ಯಾಗನ್​ ರಾಷ್ಟ್ರ ಇದೀಗ ಉದ್ಧಟತನದ ಹೇಳಿಕೆ ನೀಡಿದೆ. ಸದ್ಯ ರಷ್ಯಾ ಪ್ರವಾಸದಲ್ಲಿರುವ ಚೀನಾ ರಕ್ಷಣಾ ಮಂತ್ರಿ ರಷ್ಯಾದಲ್ಲೇ...

ಚೀನಾಗೆ ಭಾರತದ ಗಾರ್ಮೆಂಟ್​​ ಕಂಪನಿಗಳಿಂದ ಭಾರೀ ಠಕ್ಕರ್​..!

ಗಡಿಯಲ್ಲಿ ಕ್ಯಾತೆ ತೆಗೆದಿರೋ ಚೀನಾಗೆ ಭಾರತ ಈಗಾಗಲೇ ಸಾಕಷ್ಟು ರೀತಿಯಲ್ಲಿ ಪಾಠ ಕಲಿಸಿದೆ. ಗಡಿಯಲ್ಲೂ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿರೋ ಭಾರತ ಉದ್ಯಮ ಕ್ಷೇತ್ರದಲ್ಲೂ ಚೀನಾಗೆ ಭಾರೀ ಪೆಟ್ಟು ನೀಡಿದೆ. ಭಾರತದಲ್ಲಿ ಚೀನಾ ಆಪ್​ ಬ್ಯಾನ್​ನಿಂದ ಆರ್ಥಿಕ ಹೊಡೆತ ತಿಂದಿದ್ದ ಡ್ರ್ಯಾಗನ್​ ರಾಷ್ಟ್ರಕ್ಕೆ ಇದೀಗ ಭಾರತೀಯ ಮೂಲದ ಗಾರ್ಮೆಂಟ್​​ ಕಂಪನಿಗಳು ಠಕ್ಕರ್​ ನೀಡಿವೆ. ವಿಶ್ವದ...

‘ಭಾರತ-ಚೀನಾ ಗಡಿ ವಿವಾದ ಶಮನಕ್ಕೆ ನಾವು ಸಿದ್ಧ’

ಭಾರತ - ಚೀನಾ ಗಡಿಯಲ್ಲಿ ಉಲ್ಬಣವಾಗಿರೋ ಗಡಿ ಸಮಸ್ಯೆ ಅತ್ಯಂತ ಅಸಹ್ಯವಾದದ್ದು ಅಂತಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಜರಿದಿದಿದ್ದಾರೆ. https://www.youtube.com/watch?v=vsgvG0tD27A ವೈಟ್​ ಹೌಸ್​​ನಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವ್ರು, ಭಾರತ - ಚೀನಾ ಗಡಿಯಲ್ಲಿ ಪದೇ ಪದೇ ಸಂಘರ್ಷ ಉಂಟಾಗುತ್ತಲೇ ಇದೆ. ಇದು ಒಳ್ಳೆಯ ಬೆಳವಣಿಗೆ ಇಲ್ಲ. ಭಾರತ - ಚೀನಾ...

ಸಾಕು ಪ್ರಾಣಿಗಳಿಗೂ ಇನ್ಮುಂದೆ ಆಂಬುಲೆನ್ಸ್ ಸೇವೆ

ನಿಮ್ಮ ಮನೆಯ ಸಾಕು ಪ್ರಾಣಿಯ ಆರೋಗ್ಯ ಏರುಪೇರಾದ್ರೆ ಇನ್ಮುಂದೆ ನಿಮ್ಮ ಮನೆಯ ಮುಂದೆ ಆಂಬುಲೆನ್ಸ್ ಧಾವಿಸಲಿದೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 15 ಜಿಲ್ಲೆಗಳಿಗೆ ಪಶು ಸಂಗೋಪನಾ ಇಲಾಖೆ ಪ್ರಾಣಿಗಳ ಆಂಬುಲೆನ್ಸ್ ಪೂರೈಸಿದೆ. ಸದ್ಯ ಮಂಗಳೂರು ಕಚೇರಿಗೆ ಪ್ರಾಣಿಗಳ ಆಂಬುಲೆನ್ಸ್ ತಲುಪಿದೆ. ಇನ್ನು ದ್ವಿತೀಯ ಹಂತದಲ್ಲಿ ರಾಜ್ಯದ ಉಳಿದ ಜಿಲ್ಲೆಗಳಿಗೂ ಪ್ರಾಣಿಗಳ ಆಂಬುಲೆನ್ಸ್ ಪೂರೈಕೆಯಾಗಲಿದೆ....

ಐಪಿಎಲ್​ನಿಂದ ಹರ್ಭಜನ್​ ಸಿಂಗ್​ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರುವ ಐಪಿಎಲ್​ ಟೂರ್ನಿ ಈ ಬಾರಿ ತಂಡದಿಂದ ಹೊರ ನಡೆಯುತ್ತಿರುವ ಆಟಗಾರರಿಂದಲೇ ಹೆಚ್ಚು ಸುದ್ದಿಯಾಗ್ತಿದೆ. ಸದ್ಯ ಈ ಸಾಲಿಗೆ ಅನುಭವಿ ಸ್ಪಿನರ್​ ಹರ್ಭಜನ್​ ಸಿಂಗ್​ ಸಹ ಸೇರಿದ್ದಾರೆ. ರೈನಾ ತಂಡದಿಂದ ಹೊರನಡೆದ ಆಘಾತದಲ್ಲಿದ್ದ ಚೆನ್ನೈ ಸೂಪರ್​ ಕಿಂಗ್ಸ್​ಗೆ ಬಜ್ಜಿ ಹೊಸ ಶಾಕ್​ ನೀಡಿದ್ದಾರೆ. ಐಪಿಎಲ್​ ಟೂರ್ನಿಗಾಗಿ ಸಿಎಸ್​ಕೆ ತಂಡದ ಆಟಗಾರರು ದುಬೈನಲ್ಲಿ ಇದ್ದಿದ್ದರೂ...

ಆಯುಷ್ಮಾನ್​ ವ್ಯಾಪ್ತಿಗೆ ದ.ಕನ್ನಡದ 65 ಆಸ್ಪತ್ರೆ

ಕರೊನಾ ಸಂಖ್ಯೆ ಹೆಚ್ಚಳ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65 ಆಸ್ಪತ್ರೆಗಳನ್ನ ಆಯುಷ್ಮಾನ್​ ವ್ಯಾಪ್ತಿಗೆ ತರಲಾಗಿದ್ದು ಈ ಮೂಲಕ ಜನರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಅಂತಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. https://www.youtube.com/watch?v=vsgvG0tD27A ಈಗಾಗಲೇ 8 ಮೆಡಿಕಲ್ ಕಾಲೇಜು ಸೇರಿದಂತೆ 9 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ದಕ್ಷಿಣ ಕನ್ನಡ...

ರಾಜ್ಯದಲ್ಲಿ 10 ಸಾವಿರದ ಹತ್ತಿರಕ್ಕೆ ಬರುತ್ತಿರುವ ಕೊರೊನಾ ಕೇಸ್..!

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. https://youtu.be/vsgvG0tD27A ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

About Me

32736 POSTS
0 COMMENTS
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img